ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಾಮಮಂದಿರ ತಡೆಯಲು ಕೊನೇ ಕ್ಷಣದವರೆಗೂ ಕೈ ಪ್ರಯತ್ನ: ಮೋದಿ
Apr 29 2024, 01:37 AM IST
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣದ ನಿರ್ಧಾರವನ್ನು ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ಮರುದಿನವೇ ತೆಗೆದುಕೊಳ್ಳಬೇಕಿತ್ತು. ಆದರೆ ಕಾಂಗ್ರೆಸ್ ರಾಮಮಂದಿರ ನಿರ್ಮಾಣವಾಗದಂತೆ ತಡೆಯಲು ಕೊನೇ ಕ್ಷಣದವರೆಗೂ ಪ್ರಯತ್ನಿಸಿತು. ರಾಮಲಲ್ಲಾನ ಪ್ರಾಣಪ್ರತಿಷ್ಠೆ ಕಾರ್ಯಕ್ರಮದ ಆಹ್ವಾನವನ್ನೂ ತಿರಸ್ಕರಿಸಿತು ಎಂದು ಪ್ರಧಾನಿ ನರೇಂದ್ರ ಮೋದಿ ಕಿಡಿಕಾರಿದರು.
ಬಳ್ಳಾರಿ ಜೀನ್ಸ್ಗೆ ಜಾಗತಿಕ ಮಟ್ಟದಲ್ಲಿ ಮೇಡ್ ಇನ್ ಇಂಡಿಯಾ ಸ್ಥಾನಮಾನ: ನರೇಂದ್ರ ಮೋದಿ
Apr 29 2024, 01:37 AM IST
ಈ ಭಾಗದಲ್ಲಿ ಜೀನ್ಸ್, ಮತ್ತು ಉಕ್ಕು ಉದ್ಯಮ, ಕೃಷಿ ವಲಯದಲ್ಲಿ ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡಬೇಕಿದೆ.
ಪ್ರಧಾನಿ ಮೋದಿ ಹೇಳುತ್ತಿರುವುದು ಹಸಿ ಸುಳ್ಳು
Apr 29 2024, 01:36 AM IST
ಹಿಂದುಳಿದ ಜಾತಿ ಮತ್ತು ದಲಿತರ ಮೀಸಲಾತಿ ಕಿತ್ತು ಮುಸ್ಲಿಂರಿಗೆ ನೀಡಲು ನೀಡಲು ಕಾಂಗ್ರೆಸ್ ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳುತ್ತಿರುವುದು ಹಸಿ ಸುಳ್ಳು, ಸೋಲಿನ ಭೀತಿಯಲ್ಲಿರುವ ಅವರ ಹತಾಶೆಯನ್ನು ಸೂಚಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಶಿವಾಜಿ ಮಹಾರಾಜರ ಕನಸು ನನಸಾಗಿಸಲು ಮೋದಿ ಕೈ ಬಲಪಡಿಸಿ-ಬೊಮ್ಮಾಯಿ
Apr 29 2024, 01:36 AM IST
ಶಿವಾಜಿ ಮಹಾರಾಜರ ಕನಸು ನನಸು ಮಾಡಲು ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ಬಿಜೆಪಿ ಬೈಕ್ ರ್ಯಾಲಿ
Apr 29 2024, 01:33 AM IST
ದೇಶದ ಸುಭದ್ರತೆಗೆ ಸರ್ವ ಜನಾಂಗದ ಕಲ್ಯಾಣಕ್ಕೆ ಮತ್ತೊಮ್ಮೆ ಮೋದಿ ಪ್ರಧಾನಿಯಾಗಲೇಬೇಕು.
ಜನರ ಭಾವನೆ ಕೆರಳಿಸಿ ಮತ ಕೇಳುವ ಮೋದಿ
Apr 29 2024, 01:32 AM IST
ಕನ್ನಡಪ್ರಭ ವಾರ್ತೆ ಇಂಡಿ: ಜನರ ಭಾವನೆಗಳನ್ನು ಕೆರಳಿಸಿ ಮತ ಕೇಳುವುದಷ್ಟೇ ಪ್ರಧಾನಿ ಮೋದಿ ಅವರ ಕೆಲಸವಾಗಿದೆ. ಇವರಿಗೆ ಮತ ಕೇಳುವ ಯಾವ ನೈತಿಕತೆಯೂ ಇಲ್ಲ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಮೋದಿ ಎದುರು ಮಾತಾಡುವ ಧೈರ್ಯ ಶೆಟ್ಟರಗೆ ಇದ್ಯಾ?
Apr 29 2024, 01:32 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ: ಕಳೆದ ಅವಧಿಯಲ್ಲಿ ರಾಜ್ಯದ 25 ಬಿಜೆಪಿ ಸಂಸದರು ಕೇಂದ್ರದಲ್ಲಿ ಮಾತನಾಡಿಲ್ಲ. ಹೀಗಿರುವಾಗ, ಜಗದೀಶ ಶೆಟ್ಟರ ಅವರಿಗೆ ಮೋದಿ ಎದುರು ಮಾತಾಡುವ ಧೈರ್ಯ ಇದ್ಯಾ? ಮೋದಿ ಕಂಡರೇ ಅವರಿಗೆ ಭಯ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.
ಮೋದಿ ಮೋಡಿಗೊಳಗಾದ ದಾವಣಗೆರೆ ಜನ!
Apr 29 2024, 01:31 AM IST
ಲೋಕಸಭೆ 2ನೇ ಹಂತದ ಚುನಾವಣೆ ಹೊಸ್ತಿಲಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಿಂಚಿನ ಸಂಚಾರ ನಡೆಸುವ ಮೂಲಕ ಬೆಳಗಾವಿ, ಉತ್ತರ ಕನ್ನಡ, ದಾವಣಗೆರೆ-ಹಾವೇರಿ, ವಿಜಯ ನಗರ ಜಿಲ್ಲೆಗಳಲ್ಲಿ ಸಂಚಲನ ಮೂಡಿಸಿದ್ದಾರೆ.
ಕರ್ನಾಟಕ ಕಾಂಗ್ರೆಸ್ಸಿನ ಪಾಪಕ್ಕೆ ಈ ಬಾರಿ ಶಿಕ್ಷೆ ನೀಡಿ: ಮೋದಿ
Apr 29 2024, 01:31 AM IST
ಪ್ರಧಾನಿ ಮೋದಿ ಈ ಬಾರಿ ಕಾಂಗ್ರೆಸ್ ಮಾಡಿರುವ ಪಾಪಕೃತ್ಯಗಳಿಗೆ ಶಿಕ್ಷೆ ನೀಡಿ ಎಂದು ರಾಜ್ಯದ ಜನತೆಯಲ್ಲಿ ಪ್ರಾರ್ಥಿಸಿ ಹಲವು ಕಡೆ ಮತಯಾಚನೆ ಮಾಡಿದರು
ಮೋದಿ ಅಲೆಯಲ್ಲಿ ಕಾಂಗ್ರೆಸ್ ಧೂಳಿಪಟ : ಬೈರತಿ ಬಸವರಾಜ
Apr 29 2024, 01:30 AM IST
.ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ನಡುವೆ ಖುರ್ಚಿ ಕದನ
< previous
1
...
82
83
84
85
86
87
88
89
90
...
171
next >
More Trending News
Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್.ಪಾಟೀಲ್
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್ ಮೇಲೆ ಅಮೆರಿಕ ‘ಆಪರೇಷನ್ ಮಿಡ್ನೈಟ್ ಹ್ಯಾಮರ್’