• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಮ್ಮ ಮಕ್ಕಳ ಆಸ್ತಿ ಮೇಲೂ ಕಾಂಗ್ರೆಸ್‌ ಕಣ್ಣು: ಮೋದಿ ಕಿಡಿ

Apr 25 2024, 01:04 AM IST
ಅಮೆರಿಕ ರೀತಿಯ ಪಿತ್ರಾರ್ಜಿತ ಆಸ್ತಿ ತೆರಿಗೆ ಜಾರಿ ಸಲಹೆಗೆ ಆಕ್ರೋಶ ವ್ಯಕ್ತಪಡಿಸಿ ಜೀವ ಇದ್ದಾಗಲೂ, ಜೀವ ಹೋದ್ಮೇಲೂ ಕಾಂಗ್ರೆಸ್ಸಿಂದ ಲೂಟಿ ನಡೆಯಲಿದೆ ಎಂಬುದಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಸಣ್ಣ ರಾಜಕಾರಣಿಯಂತೆ ‘ಭಯಗ್ರಸ್ತ’ ಮೋದಿ ವರ್ತನೆ: ಖರ್ಗೆ ಆಕ್ರೋಶ

Apr 25 2024, 01:04 AM IST
ಲೋಕಸಭಾ ಚುನಾವಣೆ ಮೊದಲ ಹಂತದ ಮತದಾನ ಮುಗಿದಿದೆ. ಮೊದಲ ಹಂತದ ವೋಟಿಂಗ್ ನಲ್ಲಿ ಅದೃಶ್ಯ ಮತದಾರರಿಂದ ಮೋದಿಗೆ ಭಯ ಶುರುವಾಗಿದೆ.

ದೇಶದ ಸುರಕ್ಷತೆಗೆ ಮೋದಿ ಮತ್ತೆ ಪ್ರಧಾನಿ ಮಾಡಿ

Apr 25 2024, 01:04 AM IST
ಹೊಸಕೋಟೆ: ಕಾಂಗ್ರೆಸ್ ಸರ್ಕಾರ ರಾಜ್ಯಕ್ಕೆ ಬರ ಗ್ಯಾರಂಟಿ, ಭಯೋತ್ಪಾದನೆ ಗ್ಯಾರಂಟಿ, ರೈತರ ಆತ್ಮಹತ್ಯೆ ಗ್ಯಾರಂಟಿಗಳನ್ನು ನೀಡಿದೆ. ಆದ್ದರಿಂದ ಇಡೀ ರಾಜ್ಯ ಹಾಗೂ ದೇಶವನ್ನು ಸುರಕ್ಷಿತವಾಗಿರಲು ನರೇಂದ್ರ ಮೋದಿಯನ್ನು ಮತ್ತೆ ಪ್ರಧಾನಿ ಮಾಡಬೇಕು ಎಂದು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಡಾ.ಕೆ.ಸುಧಾಕರ್ ಹೇಳಿದರು.

ಪ್ರಜೆಗಳಿಗೆ ಘನತೆ ಬದುಕು ಮೋದಿ ಸಂಕಲ್ಪ

Apr 25 2024, 01:04 AM IST
ವಿಕಸಿತ ಭಾರತದಲ್ಲಿ ಪ್ರತಿ ಪ್ರಜೆಗೂ ಘನತೆಯ ಬದುಕು ನೀಡುವುದು ನರೇಂದ್ರ ಮೋದಿಯವರ ಸಂಕಲ್ಪವಾಗಿದೆ ಎಂದು ಮಾಜಿ ಶಾಸಕ ಡಾ.ವೀರಣ್ಣ ಚರಂತಿಮಠ ಬಣ್ಣಿಸಿದರು.

ಮೋದಿ ದ್ವೇಷ ಭಾಷಣ; ಚುನಾವಣಾ ಆಯೋಗ ಮೌನ ಯಾಕೆ: ಪ್ರಿಯಾಂಕ್‌ ಖರ್ಗೆ

Apr 25 2024, 01:03 AM IST
ಮೊದಲ ಹಂತದ ಮತದಾನದ ನಂತರ ಪ್ರಧಾನಿ ಮತ ಬೇಟೆ ನಿರೀಕ್ಷೆ ಹುಸಿ ಹೋಗಿದೆ, ಹೀಗಾಗಿ ಅವರ ಮಾತಿನ ಶೈಲಿಯೇ ಬದಲಾಗಿ ದ್ವೇಷ, ಅಸೂಯೆ, ಕೋಮು ಭಾವನೆ ಕೆರಳಿಸುವಂತಹ ಮಾತುಗಳ್ದೆ ಹೊರಬರುತ್ತಿವೆ.

ಮೋದಿ ಹೆಸರೇಳಿ ಮತ ಕೇಳೋದು ಗಂಡಸ್ತನವಲ್ಲ

Apr 25 2024, 01:03 AM IST
ಗಂಡಸರಿದ್ದರೆ ಅಭಿವೃದ್ಧಿ ಕೆಲಸ ತೋರಿಸಿ ಮತ ಕೇಳಿ, ಕೇವಲ ಮೋದಿ ಅವರನ್ನು ಮುಂದಿಟ್ಟುಕೊಂಡು ಮತ ಕೇಳಿದರೆ ಅದು ಗಂಡಸ್ತನ ಅಲ್ಲ. ಬಿಜೆಪಿಯಲ್ಲಿ ಅಭಿವೃದ್ಧಿಕ್ಕಿಂತ ಮೋದಿ ನೋಡಿ ಮತ ಹಾಕ್ರಿ ಎಂಬ ಸಂಸ್ಕಾರ ಬೆಳೆದು ಬಂದಿದೆ ಎಂದು ಸಚಿವ ಶಿವಾನಂದ ಪಾಟೀಲ ಬಿಜೆಪಿ ವಿರುದ್ಧ ಹರಿಹಾಯ್ದರು.

'2 ತಿಂಗಳ ಹಿಂದೆ ಮೋದಿ ಟೀಕಿಸುತ್ತಿದ್ದವರು ಮತ್ತೀಗ ಬಿಜೆಪಿಯಲ್ಲಿ'

Apr 25 2024, 01:02 AM IST
ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭೀತಿಯಿಂದ ರಾಜ್ಯ ಬಿಜೆಪಿ ನಾಯಕರು ನಮ್ಮ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವ ಮೂಲಕ ಮತದಾರರು ಬಿಜೆಪಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ವರ್ಷಕ್ಕೆ ಒಬ್ಬರು ಪ್ರಧಾನಿ ಬೇಕಾ?: ಇಂಡಿಯಾ ಕೂಟಕ್ಕೆ ಮೋದಿ ಟಾಂಗ್‌

Apr 25 2024, 01:02 AM IST
ಇಂಡಿಯಾ ಒಕ್ಕೂಟದಲ್ಲಿ ಪ್ರಧಾನಿ ಅಭ್ಯರ್ಥಿ ಘೋಷಣೆ ಆಗದ್ದನ್ನು ಹಾಗೂ ನಾಯಕರ ನಡುವೆ ಕಚ್ಚಾಟ ಇರುವುದನ್ನು ಪ್ರಶ್ನಿಸಿರುವ ಪ್ರಧಾನಿ ನರೇಂದ್ರ ಮೋದಿ, ‘ವರ್ಷಕ್ಕೆ ಒಬ್ಬರು ಪ್ರಧಾನಿ ಬೇಕಾ?’ ಎಂದು ಪ್ರಶ್ನಿಸಿದ್ದಾರೆ.

ಮೋದಿ ‘ಮುಸ್ಲಿಂ ಹೇಳಿಕೆ’ ಖಂಡಿಸಿದ್ದ ಬಿಜೆಪಿ ಮುಸ್ಲಿಂ ನಾಯಕ ವಜಾ

Apr 25 2024, 01:01 AM IST
ಪ್ರಧಾನಿ ನರೇಂದ್ರ ಮೋದಿ ಅವರು ಇತ್ತೀಚೆಗೆ ಮುಸ್ಲಿಮರ ಕುರಿತು ನೀಡಿದ್ದ ಹೇಳಿಕೆಯನ್ನು ಖಂಡಿಸಿದ್ದಕ್ಕೆ ರಾಜಸ್ಥಾನದ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷನನ್ನು ಬಿಜೆಪಿ ಉಚ್ಚಾಟಿಸಿದೆ.

ಮೋದಿ, ಶಾಗೆ ಕನ್ನಡದ ನೆಲದ ಮೇಲೆ ಕಾಲಿಡಲು ಹಕ್ಕಿಲ್ಲ: ಸುರ್ಜೇವಾಲಾ

Apr 25 2024, 01:01 AM IST
ಬರ ಪರಿಹಾರ ವಿಚಾರದಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಅನ್ಯಾಯ ಮಾಡಿದೆ. ನಾವು ಪ್ರಧಾನ ಮಂತ್ರಿಯವರ ಹತ್ತಿರ ಭಿಕ್ಷೆ ಕೇಳುತ್ತಿಲ್ಲ. ನಮ್ಮ ತೆರಿಗೆಯ ಪಾಲಿನ ಹಕ್ಕನ್ನು ನಾವು ಕೇಳುತ್ತಿದ್ದೇವೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪಸಿಂಗ್ ಸುರ್ಜೇವಾಲಾ ಹೇಳಿದರು.
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 171
  • next >

More Trending News

Top Stories
ಮುರ್ಡೇಶ್ವರ ವಸ್ತ್ರಸಂಹಿತೆ ನಿಯಮ ಪಾಲಿಸಲು ಕಟೌಟ್‌
ಲೋಕಾರ್ಪಣೆಗೆ ಸಿದ್ಧಗೊಂಡ ಭವ್ಯ ಸಿಗಂದೂರು ಸೇತುವೆ
ನನ್ನ ಆರೋಪಕ್ಕೆ ನಾ ಬದ್ಧ ; ಬಿ.ಆರ್‌.ಪಾಟೀಲ್‌
2,252 ಗ್ರಾಮಕ್ಕೆ ಪ್ರವಾಹ, ಭೂಕುಸಿತ ಭೀತಿ!
ಇರಾನ್‌ ಮೇಲೆ ಅಮೆರಿಕ ‘ಆಪರೇಷನ್‌ ಮಿಡ್‌ನೈಟ್‌ ಹ್ಯಾಮರ್‌’
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved