• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪರೀಕ್ಷೆ ಯುದ್ಧ ಅಲ್ಲ ಹಬ್ಬದಂತೆ ಸಂಭ್ರಮಿಸಿ: ಕಲ್ಲಪ್ಪ ಚಿಂಚಲಿ

Jan 16 2024, 01:45 AM IST
ಮಹಾಲಿಂಗಪುರ: ವಿದ್ಯಾರ್ಥಿಗಳು ಶ್ರದ್ಧೆಯಿಂದ ಓದಿದರೆ ಪರೀಕ್ಷೆಯನ್ನು ಹಬ್ಬದಂತೆ ಸಂಭ್ರಮಿಸಬಹುದು ಎಂದು ಬಸವಾನಂದ ಶಾಲಾ ಆಡಳಿತ ಮಂಡಳಿಯ ನಿರ್ದೇಶಕ ಕಲ್ಲಪ್ಪ ಚಿಂಚಲಿ ಹೇಳಿದರು.ಶ್ರೀ ಬಸವಾನಂದ ಪ್ರೌಢಶಾಲೆಯಲ್ಲಿ ಈಚೆಗೆ ನಡೆದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ತಾಯಂದಿರ ಸಭೆಯಲ್ಲಿ ಮಾತನಾಡಿದರು. ಫಲಿತಾಂಶ ಸುಧಾರಣೆಗೆ ಹಾಕಿಕೊಂಡ ಹಲವಾರು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ವಿದ್ಯಾರ್ಥಿಗಳು ತಮ್ಮ ಜೀವನದ ಅತ್ಯುನ್ನತ ಘಟ್ಟವಾದ ಎಸ್ಸಸ್ಸೆಲ್ಸಿ ಪರೀಕ್ಷೆಯನ್ನು ಗಂಭೀರವಾಗಿ ಪರಿಗಣಿಸಿ ಕಠಿಣ ಪರಿಶ್ರಮದಿಂದ ಓದಿದರೆ ಹಬ್ಬದಂತೆ ಸಂಭ್ರಮ ಪಡಬಹುದು ಎಂದು ಹೇಳಿದರು.

ಗಾಜಾ಼ ಯುದ್ಧ ನಿಲ್ಲಿಸಿ: ಇಸ್ರೇಲ್‌ಗೆ ಅಮೆರಿಕ ಕರೆ

Dec 16 2023, 02:00 AM IST
ಅಮೆರಿಕ ಅಧ್ಯಕ್ಷ ಬೈಡೆನ್‌, ‘ಇಸ್ರೇಲ್‌ ನಾಗರಿಕರ ಪ್ರಾಣ ರಕ್ಷಿಸಲು ಆದ್ಯತೆ ನೀಡುವ ಜೊತೆಗೆ ಹಮಾಸ್‌ ನಾಯಕರನ್ನು ಗುರಿಯಾಗಿಸಿ ಮಾತ್ರ ದಾಳಿ ಮಾಡಲು ಯೋಜನೆ ರೂಪಿಸಬೇಕು’ ಎಂದು ತಿಳಿಸಿದ್ದಾರೆ.

ಕಾರ್ಗಿಲ್‌ ಯುದ್ಧ ತಡೆಗೆಯತ್ನಿಸಿದ್ದಕ್ಕೆ ಪದಚ್ಯುತಿ: ನವಾಜ್‌ ಷರೀಫ್‌

Dec 11 2023, 01:15 AM IST
ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಕಾರ್ಗಿಲ್ ಯುದ್ಧವನ್ನು ತಡೆಯಲು ನಾನು ಪ್ರಯತ್ನಿಸಿದ್ದೆ ಎಂದು ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್ ಷರೀಫ್‌ ಹೇಳಿದ್ದಾರೆ

ಭಾರತದಲ್ಲಿ ಕೋಮು ವಿಚಾರವಾಗಿ ಯುದ್ಧ ನಡೆದಿಲ್ಲ: ಮೋಹನ್‌ ಭಾಗವತ್‌

Oct 23 2023, 12:16 AM IST
ಕೇಂದ್ರ ಸರ್ಕಾರದ ಕಲ್ಯಾಣ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತೆ ನೋಡಿಕೊಳ್ಳಲು ದೇಶಾದ್ಯಂತ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’ ನಡೆಸುವಂತೆ ಉನ್ನತ ಅಧಿಕಾರಿಗಳಿಗೆ ಸೂಚನೆ ನೀಡಿರುವುದಕ್ಕೆ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರೋಧ ವ್ಯಕ್ತಪಡಿಸಿದ್ದಾರೆ.

ಇಸ್ರೇಲ್‌ನಲ್ಲಿ ಯುದ್ಧ, ಉತ್ತರ ಕನ್ನಡದಲ್ಲಿ ಆತಂಕ

Oct 11 2023, 12:45 AM IST
ಇಸ್ರೇಲ್ ಹಾಗೂ ಹಮಾಸ್ ನಡುವಣ ಯುದ್ಧ ಉತ್ತರ ಕನ್ನಡದಲ್ಲಿ ಭಯಕ್ಕೆ ಕಾರಣವಾಗಿದೆ. ಇಲ್ಲಿನ ಸಾವಿರಾರು ಜನರು ಇಸ್ರೇಲ್‌ನಲ್ಲಿದ್ದಾರೆ. ಅವರು ಸುರಕ್ಷಿತವಾಗಿರಲಿ ಎಂದು ಪ್ರಾರ್ಥಿಸುತ್ತಿದ್ದಾರೆ.

ಇಸ್ರೇಲ್‌ ಯುದ್ಧ: ತಾಯ್ನಾಡಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ: ಪ್ರದೀಪ್ ಕೊಯಿಲ

Oct 11 2023, 12:45 AM IST
ಯುದ್ಧ ನಡೆಯುತ್ತಿರುವ ಇಸ್ರೇಲ್‌ನಲ್ಲಿ ದ.ಕ. ಜಿಲ್ಲೆಯವರು ಸಾಕಷ್ಟು ಮಂದಿ ಉದ್ಯೋಗದಲ್ಲಿದ್ದು, ಯುದ್ಧದ ನಡುವೆಯೂ ಎಲ್ಲರೂ ಇಲ್ಲಿ ಸುರಕ್ಷಿತವಾಗಿದ್ದಾರೆ. ಆದ್ದರಿಂದ ತಾಯ್ನಾಡಲ್ಲಿ ಯಾರು ಆತಂಕ ಪಡುವ ಅಗತ್ಯವಿಲ್ಲ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved