• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧ ಆರಂಭದ ಬಳಿಕ ಇಂದು ರಷ್ಯಾಕ್ಕೆ ಮೋದಿ ಪ್ರಥಮ ಭೇಟಿ

Jul 08 2024, 12:35 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರದಿಂದ ನಾಲ್ಕು ದಿನಗಳ ರಷ್ಯಾ ಹಾಗೂ ಆಸ್ಟ್ರಿಯಾ ಪ್ರವಾಸ ಕೈಗೊಳ್ಳಲಿದ್ದಾರೆ.

ಲಘು ಯುದ್ಧ ಟ್ಯಾಂಕ್ ಜೋರಾವರ್‌ ಅನಾವರಣ

Jul 07 2024, 01:15 AM IST
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಶನಿವಾರ ಗುಜರಾತ್‌ನ ಹಜಿರಾದಲ್ಲಿ ತನ್ನ ಲಘು ಯುದ್ಧ ಟ್ಯಾಂಕ್ ಜೊರಾವರ್ ಅನ್ನು ಪರೀಕ್ಷಿಸಿದೆ ಹಾಗೂ ಅನಾವರಣ ಮಾಡಿದೆ.

ಚುನಾವಣೆ ಸನಾತನ ಧರ್ಮ, ವಿರೋಧಿಗಳ ನಡುವಿನ ಯುದ್ಧ

Apr 19 2024, 01:03 AM IST
ದೇಶ ಉಳಿಯುವುದು ಗ್ಯಾರಂಟಿ ಆದರೆ ಎಲ್ಲವೂ ಉಳಿಯಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆ ಸನಾತನ ಧರ್ಮ ಮತ್ತು ಧರ್ಮ ವಿರೋಧಿಗಳ ನಡುವೆ ನಡೆಯುವ ಯುದ್ಧ ಎಂದು ಮಾಜಿ ಶಾಸಕ ಬೆಳ್ಳಿಪ್ರಕಾಶ್ ಹೇಳಿದರು.

ಇಸ್ರೇಲ್‌ ಮೇಲೆ ಇರಾನ್‌ ಯುದ್ಧ 1 ದಿನಕ್ಕೇ ಅಂತ್ಯ?

Apr 15 2024, 01:20 AM IST
300 ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿದ ಇರಾನ್‌, ಎಲ್ಲವನ್ನೂ ಹೊಡೆದುರುಳಿಸಿದ ಇಸ್ರೇಲ್‌, ಬಳಿಕ ನಮ್ಮ ದಾಳಿ ಮುಗಿದಿದೆ ಎಂದು ಇರಾನ್‌ ಸ್ಪಷ್ಟನೆ ನೀಡಿದೆ. ಈ ಕೃತ್ಯಕ್ಕೆ ಅಮೆರಿಕ, ಭಾರತ ಸೇರಿ ಹಲವು ದೇಶಗಳ ಖಂಡನೆ ವ್ಯಕ್ತವಾಗಿದೆ.

ಈ ಚುನಾವಣೆ ಬಡ ಜನರು, ಕೋಟ್ಯಾಧಿಪತಿಗಳ ನಡುವಿನ ಯುದ್ಧ

Apr 12 2024, 01:12 AM IST
ಪ್ರಧಾನಿ ಮೋದಿ 15 ರಿಂದ 20 ಮಂದಿ ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ನಾವು ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿಲ್ಲ: ಸಂಸದ ರಾಘವೇಂದ್ರ

Apr 11 2024, 12:45 AM IST
ನಾವು ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿಲ್ಲ. ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಹರಿಹರದಲ್ಲಿ ಪರೋಕ್ಷವಾಗಿ ಪಕ್ಷದ ಮುಖಂಡ ಕೆ.ಎಸ್. ಈಶ್ವರಪ್ಪರ ಬಂಡಾಯಕ್ಕೆ ಉತ್ತರ ನೀಡಿದ್ದಾರೆ.

ಇದು ಧರ್ಮ-ಅಧರ್ಮದ ನಡುವಿನ ಯುದ್ಧ: ಸಚಿವ ಬಿ.ನಾಗೇಂದ್ರ

Apr 09 2024, 12:53 AM IST
ಸಂಡೂರು ಶಾಸಕರಾಗಿರುವ ತುಕಾರಾಂ ಕೂಡ ನ್ಯಾಯದ ಪರ ಇದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷ ಬಡವರ ಪರವಾಗಿ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದೆ.

ಮೋದಿ ಅಭಿವೃದ್ಧಿ-ಕಾಂಗ್ರೆಸ್‌ ದುರಾಡಳಿತ ಮಧ್ಯೆ ಯುದ್ಧ: ಶ್ರೀರಾಮುಲು

Apr 07 2024, 01:49 AM IST
ರಾಜ್ಯದಲ್ಲರುವ ಶಾಸಕರಿಗೆ ₹2 ಕೋಟಿ ಅನುದಾನ ನೀಡಬೇಕಿತ್ತು. ಆದರೆ ಕೇವಲ ₹50 ಲಕ್ಷ ಅನುದಾನ ನೀಡಿದ್ದಾರೆ.

ಧರ್ಮ ಯುದ್ಧ ಮಾಡುವವರಿಗೆ ಜನರಿಂದಲೇ ಉತ್ತರ

Apr 07 2024, 01:45 AM IST
ಮಾಗಡಿ: ಕಳ್ಳರೆಲ್ಲರೂ ಒಂದೆಡೆ ಸೇರಿ ಧರ್ಮ ಯುದ್ದ ಎಂದು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಯುದ್ಧದ ರೀತಿ ಬಿಂಬಿಸುತ್ತಿದ್ದು ಅವರಿಗೆ ಜನರೇ ಚುನಾವಣೆಯಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದು ಶಾಸಕ ಬಾಲಕೃಷ್ಣ ಜೆಡಿಎಸ್ ಬಿಜೆಪಿ ಮೈತ್ರಿ ಬಗ್ಗೆ ವಿರುದ್ಧ ಕಿಡಿಕಾರಿದರು.

ಧರ್ಮ ಯುದ್ಧ ಆರಂಭಕ್ಕೂ ಮುನ್ನ ಮಂಜುನಾಥನ ದರ್ಶನ ಪಡೆದಿದ್ದೇನೆ: ಡಿಸಿಎಂ ಡಿಕೆಶಿ

Mar 27 2024, 01:00 AM IST
ನಾನು ಪ್ರತಿ ಬಾರಿ ಧರ್ಮ ಯುದ್ಧದ ಸಂದರ್ಭದಲ್ಲಿ ಮಂಜುನಾಥನ ದರ್ಶನ ಪಡೆಯುತ್ತೇನೆ. ಶ್ರೀ ಮಂಜುನಾಥ, ಗಂಗಾಧರ ಅಜ್ಜ ನನ್ನ ಬದುಕಿನಲ್ಲಿ ರಕ್ಷಣೆ ಮಾಡಿಕೊಂಡು ಬಂದಿದ್ದಾರೆ ಎಂದು ಡಿಕೆಶಿ ಹೇಳಿದರು.
  • < previous
  • 1
  • ...
  • 7
  • 8
  • 9
  • 10
  • 11
  • 12
  • 13
  • 14
  • 15
  • next >

More Trending News

Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved