• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧ ಮುಂದುವರಿಸಿದ್ದರೆ ಸ್ವಾಗತಿಸಬಹುದಿತ್ತು

May 16 2025, 02:08 AM IST
ಇಡೀ ದೇಶದ ಜನ ಭಯೋತ್ಪಾದನೆ ವಿರುದ್ಧ ನಿಲ್ಲಬೇಕಿದೆ. ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಹಾಗೂ ರಾಹುಲ್‌ ಗಾಂಧಿ ಅವರ ಸೂಚನೆಯಂತೆ ಬೆಂಬಲ ಕೊಟ್ಟಿದ್ದೇವೆ. ಅಮೆರಿಕಾ ಮಧ್ಯಸ್ಥಿಕೆ ವಹಿಸುವ ಬದಲು ಮೋದಿಯವರೇ ಒಂದು ಒಳ್ಳೆಯ ನಿರ್ಧಾರ ತೆಗೆದುಕೊಳ್ಳಬಹುದಿತ್ತು. ಕದನ ವಿರಾಮ ಆಗಿದೆ. ನಾವು ಭಯೋತ್ಪಾದನೆ ವಿರುದ್ಧ ಇರಬೇಕು. ಪಹಲ್ಗಾಮ್ ನರಮೇಧದಿಂದ ತಾಯಂದಿರು, ಮಕ್ಕಳು ಕಣ್ಣೀರಿಟ್ಟಿರುವುದನ್ನು ಯಾವತ್ತೂ ಮರೆಯಲು ಆಗುವುದಿಲ್ಲ. ಯುದ್ಧ ಮುಂದುವರಿಸಿದ್ದರೆ ಸ್ವಾಗತಿಸಬಹುದಿತ್ತು ಎಂದು ಸಂಸದ ಶ್ರೇಯಸ್‌ ಪಟೇಲ್‌ ಹೇಳಿದರು.

ಕುಮಾರಪಟ್ಟಣದ ಗ್ರಾಸಿಂ ಇಂಡಸ್ಟ್ರೀಸ್‌ ಆವರಣದಲ್ಲಿ ಯುದ್ಧ ಸನ್ನಿವೇಶ ಸೃಷ್ಟಿ

May 15 2025, 01:52 AM IST
ಕಾರ್ಖಾನೆ ಬಳಿ ವಿಷಾನಿಲ ಗಾಳಿಯಲ್ಲಿ ಸೇರಿ ವಾತಾವರಣವೇ ಹದಗೆಟ್ಟು ಸಾವು, ನೋವು ಸಂಭವಿಸುವ ಪರಿಸ್ಥಿತಿ ನಿರ್ಮಾಣವಾಗಬಹುದು. ಹೀಗಾಗಿ ತುರ್ತು ಸಂದರ್ಭದಲ್ಲಿ ಯಾವ ರೀತಿ ರಕ್ಷಣಾ ಕಾರ್ಯ, ಮುನ್ನೆಚ್ಚರಿಕೆ ಕೈಗೊಳ್ಳಬೇಕು ಎಂಬ ಬಗ್ಗೆ ಮಾಕ್ ಡ್ರಿಲ್ ಮೂಲಕ ಮಾಹಿತಿ ನೀಡಲಾಯಿತು.

ಯುದ್ಧ ಪರಿಸ್ಥಿತಿ ನಿರ್ವಹಣೆಗೆ ಸನ್ನದ್ಧರಾಗಲು ಸೂಚನೆ

May 13 2025, 11:47 PM IST
ಯುದ್ಧ ನಡೆದಾಗ ಜಿಲ್ಲಾಡಳಿತ ನೀಡುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ದೇಶದಲ್ಲಿ ಯುದ್ಧದ ಸನ್ನಿವೇಶ ಇರುವುದರಿಂದ ತುರ್ತು ಪರಿಸ್ಥಿತಿಯಲ್ಲಿ ನಾಗರೀಕರ ರಕ್ಷಣೆಗೆ ಎಲ್ಲ ಇಲಾಖೆಗಳ ಅಧಿಕಾರಿಗಳು ನಿರ್ಲಕ್ಷ ವಹಿಸದೇ ಕೆಲಸ ನಿರ್ವಹಿಸಬೇಕು. ಏನಾದರೂ ಸಮಸ್ಯೆ ಉಂಟಾದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಜತೆ ನೇರ ಸಂಪರ್ಕದಲ್ಲಿರಬೇಕು.

ಕಾಲ್ಪನಿಕ ಯುದ್ಧ ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ

May 13 2025, 01:29 AM IST
ರೈಲ್ವೆ ನಿಲ್ದಾಣದಲ್ಲಿನ ಬಾಂಬ್ ದಾಳಿಯಿಂದ ಸಾರ್ವಜನಿಕರನ್ನು ರಕ್ಷಣೆ ಮಾಡುವ ಅಣಕು ಕಾರ್ಯಾಚರಣೆಗಳನ್ನು ಅತ್ಯಂತ ಯಶಸ್ವಿಯಾಗಿ ಕೈಗೊಳ್ಳಲಾಯಿತು.

ಇಂಡಿಯಾ-ಪಾಕ್ ಯುದ್ಧ : ಸೂಕ್ಷ್ಮ ಪ್ರದೇಶಗಳ ಪಟ್ಟಿ ಮಾಡಲು ಸೂಚನೆ

May 13 2025, 01:22 AM IST
ಜಿಲ್ಲೆಯಲ್ಲಿರುವ ಸೂಕ್ಷ್ಮ ಪ್ರದೇಶಗಳನ್ನು ಪಟ್ಟಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಎಲ್ಲಾ ತಾಲೂಕು ತಹಸೀಲ್ದಾರ್ ಹಾಗೂ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಿದರು.

ಯುದ್ಧ ನಿಲ್ಲಿಸದಿದ್ರೆ ವ್ಯಾಪಾರ ಸ್ಥಗಿತ ಎಂದಿದ್ದೆ : ಟ್ರಂಪ್‌

May 13 2025, 01:08 AM IST

 ‘ಯುದ್ಧವನ್ನು ನಿಲ್ಲಿಸಿದರೆ ನಿಮ್ಮೊಂದಿಗೆ ವ್ಯಾಪಾರ ಮಾಡುತ್ತೇವೆ. ಇಲ್ಲದಿದ್ದರೆ ಎಲ್ಲ ವ್ಯಾಪಾರವನ್ನು ನಿಲ್ಲಿಸುತ್ತೇವೆ ಎಂದು ಉಭಯ ದೇಶಗಳಿಗೆ ಹೇಳಿದ್ದೆ’ ಎಂದಿದ್ದಾರೆ ಡೊನಾಲ್ಡ್‌ ಟ್ರಂಪ್‌

ಬೇಡ ನಮಗೆ ಯುದ್ಧ... ಬೇಕು ಜ್ಞಾನದ ಬುದ್ಧ...

May 12 2025, 11:17 AM IST

 ಜೀವಪೋಷಕ ಧರ್ಮದಿಂದ ಮಾತ್ರ ಮನುಕುಲದ ಒಳಿತು ಈ ನಡುವೆ ಮನುಷ್ಯನನ್ನು ಮತ್ತೆ ಮನುಷ್ಯನನ್ನಾಗಿ ರೂಪಿಸಿಕೊಳ್ಳಲು ಇರುವ ಮಾರ್ಗಶೋಧದಲ್ಲಿ ‘ಧರ್ಮವೇ’ ದೀಪವಾಗಿ ತೋರಿತು.

ಭವಿಷ್ಯದಲ್ಲಿ ಭಯೋತ್ಪಾದಕ ಕೃತ್ಯ ನಡೆದರೆ ದೇಶದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣನೆ

May 11 2025, 04:49 AM IST

ಪಹಲ್ಗಾಂ ನರಮೇಧದ ಬಳಿಕ ಉಗ್ರವಾದ ನಿರ್ಮೂಲನೆಗೆ ಪಣ ತೊಟ್ಟಿರುವ ಭಾರತವು, ಭವಿಷ್ಯದಲ್ಲಿ ಯಾವುದೇ ಭಯೋತ್ಪಾದಕ ಕೃತ್ಯ ನಡೆದರೆ ಅದನ್ನು ದೇಶದ ವಿರುದ್ಧದ ಯುದ್ಧ ಕೃತ್ಯ ಎಂದು ಪರಿಗಣಿಸಿ ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸುವ ನಿರ್ಧಾರಕ್ಕೆ ಬಂದಿದೆ

ಯುದ್ಧ ಸನ್ನಿವೇಶಕ್ಕೆ ಬರಹಗಾರರು ಸ್ಪಂದಿಸಲಿ: ಬಸವರಾಜ

May 11 2025, 01:15 AM IST
ಯುದ್ಧದ ಸನ್ನಿವೇಶಕ್ಕೆ ಬರಹಗಾರರಾದವರು ತೀವ್ರವಾಗಿ ಸ್ಪಂದಿಸಬೇಕು.

ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ

May 10 2025, 01:08 AM IST

  ‘ಮಿಲಿಟರಿ ಕ್ರಮ, ಉದ್ವಿಗ್ನತೆ ಹೆಚ್ಚಳದಿಂದ ಯಾರಿಗೂ ಪ್ರಯೋಜನವಾಗುವುದಿಲ್ಲ. ಮಾತುಕತೆ ನಡೆಸಿ ’ ಎಂದು ಸಿಎಂ ಒಮರ್ ಅಬ್ದುಲ್ಲಾ, ಮಾಜಿ ಸಿಎಂ ಮೆಹಬೂಬಾ ಮುಫ್ತಿ ಮತ್ತು ಎಐಎಂಪಿಎಲ್‌ಬಿ ಹೇಳಿದೆ.

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 13
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved