• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧ ಆರಂಭವಾದ 15 ತಿಂಗಳ ನಂತರ ಇಸ್ರೇಲ್‌-ಹಮಾಸ್‌ ನಡುವೆ ಕದನವಿರಾಮ ಭಾನುವಾರ ಜಾರಿ

Jan 20 2025, 01:30 AM IST
ಯುದ್ಧ ಆರಂಭವಾದ 15 ತಿಂಗಳ ನಂತರ ಇಸ್ರೇಲ್‌-ಹಮಾಸ್‌ ನಡುವೆ ಕದನವಿರಾಮ ಭಾನುವಾರ ಜಾರಿಯಾಗಿದೆ. ಆದರೆ ಅಂದುಕೊಂಡಂತೆ ನಿಗದಿತ ಸಮಯವಾದ ಬೆಳಗ್ಗೆ 8.30ಕ್ಕೆ ಜಾರಿಗೆ ಬರದೇ 3 ತಾಸು ವಿಳಂಬವಾಗಿ ಮಧ್ಯಾಹ್ನ 11.30ಕ್ಕೆ ಆರಂಭವಾಗಿದೆ.

5 ತಿಂಗಳಿನಿಂದ ನಡೆಯುತ್ತಿರುವ ಇಸ್ರೇಲ್‌ - ಹಮಾಸ್‌ ಯುದ್ಧ : ಇಂದು ರಾತ್ರಿಯಿಂದ ಗಾಜಾದಲ್ಲಿ ಕದನ ವಿರಾಮ

Jan 19 2025, 02:16 AM IST
ಗಾಜಾದಲ್ಲಿ ಕದನ ವಿರಾಮ ಘೋಷಣೆಗೆ ಇಸ್ರೇಲ್‌ನ ಸಂಪುಟ ಸಭೆ ಅನುಮತಿ ನೀಡಿದ್ದು, ಇದರೊಂದಿಗೆ 15 ತಿಂಗಳಿನಿಂದ ನಡೆಯುತ್ತಿರುವ ಇಸ್ರೇಲ್‌- ಹಮಾಸ್‌ ಯುದ್ಧ ಕೊನೆಗೊಳ್ಳುವ ಹಾದಿಯಲ್ಲಿ ಮೊದಲ ಹೆಜ್ಜೆ ಇಟ್ಟಂತಾಗಿದೆ.

ಧೂಳು ಹಿಡಿದು ನಿಂತಿದ್ದ ಯುದ್ಧ ಟ್ಯಾಂಕರ್‌ಗೆ ಸ್ಥಳ ನಿಗದಿ

Jan 09 2025, 12:45 AM IST
ಶಿವಮೊಗ್ಗ: ಕಳೆದ ಒಂದು ವರ್ಷದಿಂದ ಎಂಆರ್‌ಎಸ್ ಸರ್ಕಲ್‌ನಲ್ಲಿ ಧೂಳು ಹಿಡಿಯುತ್ತ ನಿಂತಿರುವ ಯುದ್ಧ ಟ್ಯಾಂಕರ್‌ಗೆ ಕೊನೆಗೂ ಸೂಕ್ತ ಜಾಗ ದೊರಕಿಸಿಕೊಡುವಲ್ಲಿ ಸ್ಥಳೀಯ ಆಡಳಿತ ಯಶಸ್ವಿಯಾಗಿದ್ದು, ಜ.26 ಗಣರಾಜ್ಯೋತ್ಸವದಂದು ಯುದ್ಧ ವಿಜೇತ ಟ್ಯಾಂಕರ್ ಭೂಪತಿ ಜೆಡ್‌ಎಕ್ಸ್ 1878 ಜಿ.ಎಂ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಶಾಶ್ವತವಾಗಿ ಸ್ಥಾಪನೆಗೊಳ್ಳಲಿದೆ.

ಸ್ವಾಭಿಮಾನದ ಸಂಕೇತ ಭೀಮಾ ಕೋರೆಗಾಂವ್ ಯುದ್ಧ: ಡಾ.ಕೃಷ್ಣಮೂರ್ತಿ ಚಮರಂ ಅಭಿಪ್ರಾಯ

Jan 05 2025, 01:32 AM IST
ಸ್ವಾಭಿಮಾನ ಮತ್ತು ಆತ್ಮಗೌರವಕ್ಕಾಗಿ ಭೀಮಾ ಕೋರೆಗಾಂವ್ ಯುದ್ಧ ನಡೆದಿದೆ. ಈ ಯುದ್ಧದ ಗೆಲುವು ಭಾರತ ದೇಶದಲ್ಲಿ ಎಲ್ಲರಿಗೂ ಶಿಕ್ಷಣ, ಉದ್ಯೋಗ, ಆತ್ಮಗೌರವ, ಮಹಿಳೆಯರಿಗೆ ಸ್ವಾಭಿಮಾನ ತಂದುಕೊಟ್ಟಿದ್ದಲ್ಲದೇ, ಸಾಮಾಜಿಕ ಬದಲಾವಣೆಗೆ ಹೊಸ ದಿಕ್ಸೂಚಿಯನ್ನೇ ನೀಡಿತು.

ಸ್ವಾಭಿಮಾನದ ಸಂಕೇತ ಭೀಮಾ ಕೋರೆಗಾಂವ್ ಯುದ್ಧ

Jan 05 2025, 01:31 AM IST
ಪೇಶ್ವೆಗಳ ವಿರುದ್ಧ ಹೋರಾಡಿ ವಿಜಯದ ನಗೆ ಬೀರಿದ ಸ್ವಾಭಿಮಾನದ ಸಂಕೇತವೇ ಭೀಮಾ ಕೋರೆಗಾಂವ್ ಯುದ್ಧವಾಗಿದೆ

ಸಿಎಂ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Jan 05 2025, 01:30 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್‌ನಲ್ಲಿಯೇ ಯುದ್ಧ ನಡೆಯುತ್ತಿದೆ. ಇದು ಸಿದ್ದು ಯುದ್ಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವ್ಯಂಗ್ಯವಾಡಿದರು. ಶಿವಮೊಗ್ಗದಲ್ಲಿ ಸುದ್ದಿಗೋಷ್ಢಿಯಲ್ಲಿ ಮಾತನಾಡಿದರು.

ಶೋಷಿತರಿಗೆ ಹೊಸ ದಿಕ್ಕು ತೋರಿದ ಕೋರೆಗಾಂವ್‌ ಯುದ್ಧ: ಈಶ್ವರಪ್ಪ

Jan 03 2025, 12:30 AM IST
ಮಹರ್ ಸೈನಿಕರ ವೀರಾವೇಶದ ಹೋರಾಟ ಪ್ರತಿಫಲವಾಗಿ ಭೀಮಾ ಕೋರೆಗಾಂವ್ ವಿಜಯ ಸಾಧ್ಯವಾಯಿತು ಎಂದು ಪ್ರಜಾಪರಿವರ್ತನಾ ವೇದಿಕೆ ರಾಜ್ಯ ಸಂಚಾಲಕ ಎ.ಡಿ. ಈಶ್ವರಪ್ಪ ಹೊನ್ನಾಳಿಯಲ್ಲಿ ಹೇಳಿದ್ದಾರೆ.

1971ರ ಇಂಡೋ- ಪಾಕ್‌ ಯುದ್ಧ ಗೆಲವಿನ ಸ್ಮರಣಾರ್ಥ ‘ವಿಜಯ ದಿವಸ್’

Dec 18 2024, 12:47 AM IST
ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಕರ್ನಲ್ ಎನ್. ಶರತ್ ಭಂಡಾರಿ, ಸಂಘದ ಉಪಾಧ್ಯಕ್ಷ ಕರ್ನಲ್ ಜಯಚಂದ್ರನ್, ಕೋಶಾಧಿಕಾರಿ ಪಿ.ಒ. ಸುಧೀರ್ ಪೈ ಮತ್ತಿತರರು ಹುತಾತ್ಮ ಯೋಧರಿಗೆ ಗೌರವ ಸಲ್ಲಿಸಿದರು.

ಪಂಚಮಸಾಲಿ ಮೀಸಲು ಹೋರಾಟಗಾರರ ಮೇಲಿನ ಲಾಠಿ ಪ್ರಹಾರ : ಸ್ಪೀಕರ್‌ ಕಚೇರಿಯಲ್ಲಿ ಬಿಜೆಪಿ-ಕಾಂಗ್ರೆಸ್‌ ಯುದ್ಧ

Dec 13 2024, 12:47 AM IST
ಪಂಚಮಸಾಲಿ ಮೀಸಲು ಹೋರಾಟಗಾರರ ಮೇಲಿನ ಲಾಠಿ ಪ್ರಹಾರ ಘಟನೆ ಕುರಿತ ಚರ್ಚೆ ವೇಳೆ ಸ್ಪೀಕರ್‌ ಯು.ಟಿ. ಖಾದರ್ ಅವರು ಪಕ್ಷಪಾತ ಧೋರಣೆ ತೋರುತ್ತಿದ್ದಾರೆ ಎಂದು ಆರೋಪಿಸಿ ಸಿಟ್ಟಿಗೆದ್ದ ಬಿಜೆಪಿ ಶಾಸಕರು ಸದನ ಮುಂದೂಡಿಕೆ ವೇಳೆ ಸ್ಪೀಕರ್‌ ಕಚೇರಿಗೆ ನುಗ್ಗಿ ಗದ್ದಲ ಎಬ್ಬಿಸಿದ ಘಟನೆ ನಡೆದಿದೆ.

ರಷ್ಯಾದೊಂದಿಗೆ ಯುದ್ಧ : ವೆಚ್ಚ ಭರಿಸಲು ಉಕ್ರೇನ್‌ ಜನರ ಮೇಲೆ ಯುದ್ಧದ ತೆರಿಗೆ ಜಾರಿ

Nov 30 2024, 12:47 AM IST
ಕಳೆದ ಮೂರು ವರ್ಷದಿಂದ ಸತತವಾಗಿ ರಷ್ಯಾದೊಂದಿಗೆ ಯುದ್ಧ ನಡೆಸುತ್ತಿರುವ ಉಕ್ರೇನ್‌ ಸರ್ಕಾರ, ಇದೀಗ ಸರ್ಕಾರದ ಬೊಕ್ಕಸವನ್ನು ತುಂಬಿಸುವ ಸಲುವಾಗಿ ಜನರ ಮೇಲೆ ಯುದ್ಧ ತೆರಿಗೆ ಹೇರಲು ನಿರ್ಧರಿಸಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved