• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಯುದ್ಧ ಪೀಡಿತ ಉಕ್ರೇನ್‌ ರಾಜಧಾನಿ ಕೀವ್‌ಗೆ ಆಗಸ್ಟ್ 24ಕ್ಕೆ ಪ್ರಧಾನಿ ನರೇಂದ್ರ ಮೋದಿ ಪ್ರವಾಸ?

Jul 28 2024, 02:04 AM IST
ಪ್ರಧಾನಿ ನರೇಂದ್ರ ಮೋದಿ ಅವರು ಯುದ್ಧಪೀಡಿತ ಉಕ್ರೇನ್‌ ರಾಜಧಾನಿ ಕೀವ್‌ಗೆ ಮುಂದಿನ ತಿಂಗಳು ಭೇಟಿ ನೀಡುವ ಸಾಧ್ಯತೆ ಇದೆ. ರಷ್ಯಾ- ಉಕ್ರೇನ್‌ ಸಮರ ನಿಲ್ಲಿಸಿ, ಶಾಂತಿ ಸ್ಥಾಪನೆಗೆ ಪ್ರಯತ್ನಗಳು ನಡೆಯುತ್ತಿರುವಾಗಲೇ ಮೋದಿ ಅವರ ಈ ಭೇಟಿ ಮಹತ್ವ ಪಡೆದುಕೊಂಡಿದೆ.

ಕದ್ರಿಯಲ್ಲಿ ಯುದ್ಧ ಸ್ಮಾರಕ ಕಾಮಗಾರಿಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ಸೋಮಣ್ಣ ಗುದ್ದಲಿ ಪೂಜೆ

Jul 19 2024, 01:04 AM IST
ಯುದ್ಧ ಸ್ಮಾರಕದ ಕಾಮಗಾರಿಯ ಗುದ್ದಲಿ ಪೂಜೆಗೆ ಕೇಂದ್ರ ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಬುಧವಾರ ಚಾಲನೆ ನೀಡಿದರು.

ಯುದ್ಧ ನಿಲ್ಲಿಸಿ: ರಷ್ಯಾಗೆ ಭಾರತ-ಆಸ್ಟ್ರಿಯಾ ಜಂಟಿ ಮನವಿ

Jul 11 2024, 01:33 AM IST
ರಷ್ಯಾ ಭೇಟಿ ಬಳಿಕ ಆಸ್ಟ್ರಿಯಾಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ರಷ್ಯಾ-ಉಕ್ರೇನ್‌ ಯುದ್ಧದ ವಿರುದ್ಧ ದನಿ ಎತ್ತಿದ್ದಾರೆ.

ಯುದ್ಧ ಆರಂಭದ ಬಳಿಕ ಇಂದು ರಷ್ಯಾಕ್ಕೆ ಮೋದಿ ಪ್ರಥಮ ಭೇಟಿ

Jul 08 2024, 12:35 AM IST
ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರದಿಂದ ನಾಲ್ಕು ದಿನಗಳ ರಷ್ಯಾ ಹಾಗೂ ಆಸ್ಟ್ರಿಯಾ ಪ್ರವಾಸ ಕೈಗೊಳ್ಳಲಿದ್ದಾರೆ.

ಲಘು ಯುದ್ಧ ಟ್ಯಾಂಕ್ ಜೋರಾವರ್‌ ಅನಾವರಣ

Jul 07 2024, 01:15 AM IST
ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಶನಿವಾರ ಗುಜರಾತ್‌ನ ಹಜಿರಾದಲ್ಲಿ ತನ್ನ ಲಘು ಯುದ್ಧ ಟ್ಯಾಂಕ್ ಜೊರಾವರ್ ಅನ್ನು ಪರೀಕ್ಷಿಸಿದೆ ಹಾಗೂ ಅನಾವರಣ ಮಾಡಿದೆ.

ಚುನಾವಣೆ ಸನಾತನ ಧರ್ಮ, ವಿರೋಧಿಗಳ ನಡುವಿನ ಯುದ್ಧ

Apr 19 2024, 01:03 AM IST
ದೇಶ ಉಳಿಯುವುದು ಗ್ಯಾರಂಟಿ ಆದರೆ ಎಲ್ಲವೂ ಉಳಿಯಲಿದೆ. ಈ ಹಿನ್ನೆಲೆಯಲ್ಲಿ ಈ ಬಾರಿ ಚುನಾವಣೆ ಸನಾತನ ಧರ್ಮ ಮತ್ತು ಧರ್ಮ ವಿರೋಧಿಗಳ ನಡುವೆ ನಡೆಯುವ ಯುದ್ಧ ಎಂದು ಮಾಜಿ ಶಾಸಕ ಬೆಳ್ಳಿಪ್ರಕಾಶ್ ಹೇಳಿದರು.

ಇಸ್ರೇಲ್‌ ಮೇಲೆ ಇರಾನ್‌ ಯುದ್ಧ 1 ದಿನಕ್ಕೇ ಅಂತ್ಯ?

Apr 15 2024, 01:20 AM IST
300 ಕ್ಷಿಪಣಿ, ಡ್ರೋನ್‌ ದಾಳಿ ನಡೆಸಿದ ಇರಾನ್‌, ಎಲ್ಲವನ್ನೂ ಹೊಡೆದುರುಳಿಸಿದ ಇಸ್ರೇಲ್‌, ಬಳಿಕ ನಮ್ಮ ದಾಳಿ ಮುಗಿದಿದೆ ಎಂದು ಇರಾನ್‌ ಸ್ಪಷ್ಟನೆ ನೀಡಿದೆ. ಈ ಕೃತ್ಯಕ್ಕೆ ಅಮೆರಿಕ, ಭಾರತ ಸೇರಿ ಹಲವು ದೇಶಗಳ ಖಂಡನೆ ವ್ಯಕ್ತವಾಗಿದೆ.

ಈ ಚುನಾವಣೆ ಬಡ ಜನರು, ಕೋಟ್ಯಾಧಿಪತಿಗಳ ನಡುವಿನ ಯುದ್ಧ

Apr 12 2024, 01:12 AM IST
ಪ್ರಧಾನಿ ಮೋದಿ 15 ರಿಂದ 20 ಮಂದಿ ಕೈಗಾರಿಕೋದ್ಯಮಿಗಳ ಸಾಲವನ್ನು ಮನ್ನಾ ಮಾಡಿದ್ದಾರೆ ಎಂದು ಗುರುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದರು.

ನಾವು ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿಲ್ಲ: ಸಂಸದ ರಾಘವೇಂದ್ರ

Apr 11 2024, 12:45 AM IST
ನಾವು ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡಿಲ್ಲ. ನೂರಕ್ಕೆ ನೂರು ಗೆದ್ದೇ ಗೆಲ್ಲುತ್ತೇನೆ ಎಂದು ಶಿವಮೊಗ್ಗ ಲೋಕಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ, ಸಂಸದ ಬಿ.ವೈ.ರಾಘವೇಂದ್ರ ಹರಿಹರದಲ್ಲಿ ಪರೋಕ್ಷವಾಗಿ ಪಕ್ಷದ ಮುಖಂಡ ಕೆ.ಎಸ್. ಈಶ್ವರಪ್ಪರ ಬಂಡಾಯಕ್ಕೆ ಉತ್ತರ ನೀಡಿದ್ದಾರೆ.

ಇದು ಧರ್ಮ-ಅಧರ್ಮದ ನಡುವಿನ ಯುದ್ಧ: ಸಚಿವ ಬಿ.ನಾಗೇಂದ್ರ

Apr 09 2024, 12:53 AM IST
ಸಂಡೂರು ಶಾಸಕರಾಗಿರುವ ತುಕಾರಾಂ ಕೂಡ ನ್ಯಾಯದ ಪರ ಇದ್ದಾರೆ. ಈಗಾಗಲೇ ಕಾಂಗ್ರೆಸ್ ಪಕ್ಷ ಬಡವರ ಪರವಾಗಿ ಐದು ಗ್ಯಾರಂಟಿಗಳನ್ನು ಅನುಷ್ಠಾನ ಮಾಡಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • next >

More Trending News

Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved