• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವಿದ್ಯಾರ್ಥಿಗಳಿಗೂ ಆಮಿಷ ಒಡ್ಡಿ ರಷ್ಯಾ ಯುದ್ಧಕ್ಕೆ ದೂಡಿದ ಏಜೆಂಟರು: ಸಿಬಿಐ

Mar 09 2024, 01:38 AM IST
ನೂರಾರು ಭಾರತೀಯ ವಿದ್ಯಾರ್ಥಿಗಳಿಗೂ ನಾನಾ ರೀತಿಯ ಆಮಿಷ ಒಡ್ಡಿ ರಷ್ಯಾಕ್ಕೆ ಕರೆದೊಯ್ದು ಬಳಿಕ ಯುದ್ಧಕ್ಕೆ ನೂಕಿದ್ದಾರೆ ಎಂಬ ಆತಂಕಕಾರಿ ವಿಷಯ ಬೆಳಕಿಗೆ ಬಂದಿದೆ.

ರಷ್ಯಾ ಯುದ್ಧಕ್ಕೆ ಭಾರತೀಯರು: 7 ಕಡೆ ಸಿಬಿಐ ದಾಳಿ

Mar 08 2024, 01:49 AM IST
ಭಾರತೀಯರಿಗೆ ನೌಕರಿ ಆಮಿಷವೊಡ್ಡಿ ರಷ್ಯಾಗೆ ಕಳಿಸಿದ್ದಲ್ಲದೆ, ಅಲ್ಲಿ ರಷ್ಯಾ -ಉಕ್ರೇನ್ ಯುದ್ಧ ವಲಯಕ್ಕೆ ಅವರನ್ನು ತಳ್ಳಿದ ವಂಚಕರ ಜಾಲವನ್ನು ಸಿಬಿಐ ಗುರುವಾರ ರಾತ್ರಿ ಭೇದಿಸಿದೆ.

ರಷ್ಯಾ, ಬೆಂಗಳೂರಲ್ಲಿ ಗಗನಯಾನಿಗಳಿಗೆ ತರಬೇತಿ

Feb 28 2024, 02:33 AM IST
2025ರಲ್ಲಿ ನಡೆಯಲಿರುವ ಭಾರತದ ಚೊಚ್ಚಲ ಮಾನವ ಸಹಿತ ಗಗನಯಾನ ಯೋಜನೆಗೆ ಆಯ್ಕೆಯಾದ ನಾಲ್ವರ ಹೆಸರನ್ನು ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅನಾವರಣ ಮಾಡಿದ್ದಾರೆ.

ರಷ್ಯಾ ಸೇನೆ ಸೇರಿದ್ದ ಹಲವು ಭಾರತೀಯರ ಬಿಡುಗಡೆ: ಕೇಂದ್ರ

Feb 27 2024, 01:37 AM IST
ಭಾರತದ ಕೋರಿಕೆ ಮೇರೆಗೆ ಭಾರತೀಯ ಪ್ರಜೆಗಳ ಬಿಡುಗಡೆ ಮಾಡಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ ಇಲಾಖೆ ತಿಳಿಸಿದೆ.

ಉಕ್ರೇನ್‌- ರಷ್ಯಾ ಯುದ್ಧ ನಿಲ್ಲಿಸುವ ತಾಕತ್ತು ಇರೋರುಮಹದಾಯಿ ಸಮಸ್ಯೆ ಏಕೆ ಬಗೆಹರಿಸುತ್ತಿಲ್ಲ?: ಲಾಡ್‌

Feb 26 2024, 01:34 AM IST
ಮಹದಾಯಿ ಬಿಜೆಪಿಯವರಿಗೆ ಸಣ್ಣ ಸಮಸ್ಯೆ. ಇದನ್ನು ಏಕೆ ಬಗೆಹರಿಸಲು ಆಗುತ್ತಿಲ್ಲ. ಈ ಯೋಜನೆ ಸಾಕಾರಕ್ಕೆ ಕೇಂದ್ರ ಸರ್ಕಾರದ ಕ್ಲಿಯರೆನ್ಸ್‌ ಬೇಕು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಸಚಿವ ಲಾಡ್ ತಿಳಿಸಿದರು.

ರಷ್ಯಾ ಅಧ್ಯಕ್ಷ ಪುಟಿನ್‌ ವಿರೋಧಿ ನವ್ಲಾನಿ ಎದೆಗೆ ಗುದ್ದಿ ಹತ್ಯೆ

Feb 25 2024, 01:49 AM IST
ಇತ್ತೀಚೆಗೆ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದ ವಿಪಕ್ಷ ನಾಯಕ ನವ್ಲಾನಿಯನ್ನು ಸರ್ಕಾರವೇ ಎದೆಗೆ ಗುದ್ದಿ ಕಡಿಮೆ ತಾಪಮಾನದಲ್ಲಿ ಇರಿಸಿ ಮರಣದಂಡನೆ ವಿಧಿಸಿ ಹತ್ಯೆ ಮಾಡಿದೆ ಎಂದು ರಷ್ಯಾದ ಮಾನವ ಹಕ್ಕು ಕಾರ್ಯಕರ್ತರೊಬ್ಬರು ಆರೋಪಿಸಿದ್ದಾರೆ.

ಗುಲ್ಮಾರ್ಗ್‌ ಹಿಮಕುಸಿತಕ್ಕೆ ರಷ್ಯಾ ಸ್ಕೀಯರ್‌ ಬಲಿ

Feb 23 2024, 01:46 AM IST
ಗುಲ್ಮಾರ್ಗ್‌ನಲ್ಲಿ ಸಂಭವಿಸಿದ ಭಾರೀ ಹಿಮಕುಸಿತಕ್ಕೆ ರಷ್ಯಾದ ಚಾರಣಿಗರೊಬ್ಬರು ಮೃತಪಟ್ಟಿದ್ದು, 7 ಜನರನ್ನು ರಕ್ಷಣೆ ಮಾಡಲಾಗಿದೆ.

ಪುಟಿನ್ ಟೀಕಾಕಾರ, ರಷ್ಯಾ ವಿಪಕ್ಷ ನಾಯಕ ಅಲೆಕ್ಸಿ ಜೈಲಲ್ಲೇ ಸಾವು

Feb 17 2024, 01:19 AM IST
ಪುಟಿನ್‌ ಟೀಕಾಕಾರರಾಗಿದ್ದ ರಷ್ಯಾ ವಿಪಕ್ಷ ನಾಯಕ ಅಲೆಕ್ಸಿ ಜೈಲಿನಲ್ಲೇ ಸಾವನ್ನಪ್ಪಿದ್ದಾರೆ.

ಉಕ್ರೇನ್‌ ಯುದ್ಧ ಕೈದಿಗಳಿದ್ದ ರಷ್ಯಾ ವಿಮಾನ ಪತನ: 74 ಮಂದಿ ಸಾವು

Jan 25 2024, 02:00 AM IST
ಕೈದಿಗಳ ಹಸ್ತಾಂತರಕ್ಕಾಗಿ ಉಕ್ರೇನ್‌ಗೆ ತೆರಳುತ್ತಿದ್ದ ರಷ್ಯಾ ವಿಮಾನ ಪತನಗೊಂಡು 74 ಮಂದಿ ಸಾವನ್ನಪ್ಪಿದ್ದಾರೆ.
  • < previous
  • 1
  • 2
  • 3
  • 4
  • 5
  • next >

More Trending News

Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved