• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬೆಳ್ತಂಗಡಿಯಲ್ಲಿ ಮಳೆ, ಹೆದ್ದಾರಿ ಕಾಮಗಾರಿ ರಸ್ತೆ ಸಂಪೂರ್ಣ ಕೆಸರುಮಯ

Apr 21 2024, 02:33 AM IST
ಉಜಿರೆಯಿಂದ ಸಾಗುವ ರಸ್ತೆ ಮುಂಡಾಜೆ ಸೀಟಿನ ವರೆಗೆ ರಾಷ್ಟ್ರೀಯ ಹೆದ್ದಾರಿ ಎಂದು ಗುರುತಿಸಲಾಗದ ಸ್ಥಿತಿ ನಿರ್ಮಾಣವಾಗಿದೆ.

ನೇಹಾ ಕೊಲೆ: ಬ್ಯಾಡಗಿಯಲ್ಲಿ ಒಂದು ತಾಸು ರಸ್ತೆ ತಡೆ

Apr 21 2024, 02:26 AM IST
ಬ್ಯಾಡಗಿ ಪಟ್ಟಣದ ಬಿಇಎಸ್ ಕಾಲೇಜು ಆವರಣದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ, ರಟ್ಟೀಹಳ್ಳಿ ರಸ್ತೆ, ಹಳೇ ಪುರಸಭೆ, ಬಸ್ ನಿಲ್ದಾಣ ಮುಖ್ಯರಸ್ತೆ ಸುಭಾಸ್ ವೃತ್ತದ ವರೆಗೂ ಸಂಚರಿಸಿ ಬಳಿಕ ಧರಣಿ ನಡೆಸಿದರು.

ಬೈಲಹೊಂಗದಲ್ಲಿ ರಸ್ತೆ ತಡೆದು ಎಬಿವಿಪಿ ಪ್ರತಿಭಟನೆ

Apr 21 2024, 02:22 AM IST
ನೇಹಾ ಹಿರೇಮಠ ಬರ್ಬರ ಹತ್ಯೆ ಖಂಡಿಸಿ, ಆರೋಪಿ ಫಯಾಜ್‌ ವಿರುದ್ಧ ಕಠಿಣ ಕ್ರಮ ಕೈಗೊಂಡು ಗಲ್ಲು ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಎಬಿವಿಪಿ ಕಾರ್ಯಕರ್ತರು ಪಟ್ಟಣದಲ್ಲಿ ಬೃಹತ್‌ ಪ್ರತಿಭಟನೆ ನಡೆಸಿದರು.

ಶೃಂಗೇರಿ: ಹುಲುಗಾರು ಕಿಗ್ಗಾ ಸಂಪರ್ಕ ರಸ್ತೆ ಸರಿಪಡಿಸಿ

Apr 19 2024, 01:07 AM IST
ತಾಲೂಕಿನ ಮರ್ಕಲ್‌ ಪಂಚಾಯಿತಿ ವ್ಯಾಪ್ತಿಯ ಹುಲುಗಾರು ಕಿಗ್ಗಾ ಸಂಪರ್ಕ ರಸ್ತೆ ದಶಕಗಳಿಂದ ಡಾಂಬಾರು ಕಾಣದೇ ಹೊಂಡಗುಂಡಿಗಳ ಸಾಮ್ರಾಜ್ಯವಾಗಿದೆ. ಜಲ್ಲಿಕಲ್ಲಿಗಳು ಕಿತ್ತುಬಂದಿವೆ.ರಸ್ತೆಯ ಮೇಲೆ ಹುಲ್ಲು, ಗಿಡಗಂಟಿಗಳು ಬೆಳೆದಿವೆ. ರಸ್ತೆ ಯಾವುದು ಚರಂಡಿ ಯಾವುದು ಎಂಬ ಗೊಂದಲ ನಿತ್ಯ ಸಂಚಾರಿಗಳ ಪಾಲಿಗೆ ಶಾಪವಾಗಿದೆ.

ಪಡುಬಿದ್ರೆ ಚಿಕ್ಕಾಲಗುಡ್ಡ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕ-ಪ್ರಶಾಂತ ಮುಚ್ಚಂಡಿ

Apr 18 2024, 02:18 AM IST
ಹಾನಗಲ್ಲನಲ್ಲಿ ಹಾದು ಹೋಗಿರುವ ಪಡುಬಿದ್ರೆ ಚಿಕ್ಕಾಲಗುಡ್ಡ ಹೆಸರಿನ ಟಿಜಿ ರಸ್ತೆ ಕಾಮಗಾರಿ ಅವೈಜ್ಞಾನಿಕವಾಗಿ ನಡೆಯುತ್ತಿದ್ದು, ಕಳಪೆ ಕಾಮಗಾರಿ ಮೂಲಕ ರಸ್ತೆ ಅಭಿವೃದ್ಧಿಯ ಉದ್ದೇಶವೇ ವಿಫಲವಾಗಿದೆ. ಶೀಘ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಹಾನಗಲ್ಲ ನಗರಾಭಿವೃದ್ಧಿ ಸಮಿತಿ ಸಂಚಾಲಕ ಪ್ರಶಾಂತ ಮುಚ್ಚಂಡಿ ಆಗ್ರಹಿಸಿದರು.

ರಸ್ತೆ ನಾಮಫಲಕಗಳಲ್ಲಿ ಕನ್ನಡದ ಕಗ್ಗೊಲೆ!

Apr 17 2024, 01:17 AM IST
ಕರ್ನಾಟಕದಲ್ಲಿ ಕನ್ನಡ ಉಳಿಸಿ ಬೆಳೆಸಬೇಕಾಗಿರುವುದು ಪ್ರತಿಯೊಬ್ಬರ ಕರ್ತವ್ಯ. ಅದರಲ್ಲೂ ಕನ್ನಡ ಉಳಿಸಿ ಬೆಳೆಸಬೇಕಾಗಿರುವ ಕಾರ್ಯ ಮಾಡಬೇಕಾಗಿರುವುದು ಸರ್ಕಾರದ ಕರ್ತವ್ಯ. ಆದರೆ, ಸರ್ಕಾರಗಳ ವತಿಯಿಂದ ರಸ್ತೆ ಬದಿಯಲ್ಲಿ ಹಾಕಿರುವ ಊರುಗಳ ಹೆಸರುಗಳಲ್ಲೇ ಕನ್ನಡದ ಕಗ್ಗೊಲೆ ಆಗುತ್ತಿರುವುದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.

ರಸ್ತೆ ಅಭಿವೃದ್ದಿಗೆ ಅರಣ್ಯ ಇಲಾಖೆ ಅಡ್ಡಗಾಲು ಆರೋಪ: ಚುನಾವಣೆ ಬಹಿಷ್ಕಾರ ನಿರ್ಧಾರ

Apr 13 2024, 01:07 AM IST
ಶನಿವಾರಸಂತೆಯಿಂದ ದುಂಡಳ್ಳಿ-ಬಿಳಹ ಮಾರ್ಗವಾಗಿ ಯಸಳೂರುಗೆ ಸಂಪರ್ಕ ಕಲ್ಪಿಸುವ ಲೋಕಪಯೋಗಿ ಇಲಾಖೆಗೆ ಸೇರಿದ ರಸ್ತೆ ಅಗಲೀಕರಣ ಅಭಿವೃದ್ದಿ ಕಾಮಗಾರಿಗೆ ಅರಣ್ಯ ಇಲಾಖೆ ಅಡ್ಡಗಾಲು ಹಾಕುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಚುನಾವಣೆ ಬಹಿಷ್ಕಾರದ ಎಚ್ಚರಿಕೆ ನೀಡಿದ್ದಾರೆ.

ನಾಗರಬಾವಿ ಬ್ರಿಡ್ಜ್‌- ಸುಮನಹಳ್ಳಿ ರಸ್ತೆ ಅವ್ಯವಸ್ಥೆ

Apr 11 2024, 01:45 AM IST
4 ತಿಂಗಳ ಹಿಂದೆ ಪೈಪ್‌ ಹಾಕಲು 2 ಕಿ.ಮೀ ಸರ್ವೀಸ್‌ ರಸ್ತೆ ಅಗೆತ ಮಾಡಿ ಜೆಲ್ಲಿ ಹಾಕಿ ಹಾಗೇಬಿಟ್ಟ ಗುತ್ತಿಗೆದಾರನ ಕಾರಣದಿಂದಾಗಿ ಬೈಕ್‌ ಸವಾರರಿಗೆ ಸಂಕಷ್ಟ ಎದುರಾಗಿದೆ.

ರಸ್ತೆ ದುರಸ್ತಿಗೆ ಗ್ರಾಮಸ್ಥರ ಆಗ್ರಹ

Apr 07 2024, 01:51 AM IST
ಗುಳೇದಗುಡ್ಡ: ತಾಲೂಕಿನ ಕೋಟೆಕಲ್ ಗ್ರಾಮದಿಂದ ನೀಲಾನಗರ ಮಾರ್ಗವಾಗಿ ಜಿಲ್ಲಾ ಕೇಂದ್ರಕ್ಕೆ ಹೋಗುವ ಸುಮಾರು 5 ಕಿ.ಮೀ. ರಸ್ತೆ ಸಾಕಷ್ಟು ಹದಗೆಟ್ಟಿದೆ. ಕೂಡಲೇ ಅದನ್ನು ದುರಸ್ತಿ ಮಾಡಬೇಕೆಂದು ಗ್ರಾಮಸ್ಥರು ಹಾಗೂ ಪ್ರಯಾಣಿಕರು ಸಂಬಂಧಪಟ್ಟ ಇಲಾಖೆಯನ್ನು ಆಗ್ರಹಿಸಿದ್ದಾರೆ. ಕೋಟೆಕಲ್ ಮಾರ್ಗದ ಮೂಲಕ ಹೋಗುವ ರಸ್ತೆಯು ಲಿಂಗಾಪುರ, ಕೆಲವಡಿ, ಬಾಗಲಕೋಟೆ, ನೀಲಾನಗರ, ಶಿರೂರ, ಮಲ್ಲಾಪುರ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಹಲವಾರು ಗ್ರಾಮದ ಜನ ಇದೇ ಮಾರ್ಗದ ಮೂಲಕ ಬಾಗಲಕೋಟೆಗೆ ಹೋಗುತ್ತಾರೆ.

ಗಬ್ಬುನಾರುತ್ತಿರುವ ಕೊಂಡ್ಲಹಳ್ಳಿ ಕೋನಸಾಗರ ರಸ್ತೆ

Apr 05 2024, 01:04 AM IST
ತಾಲೂಕಿನ ಕೊಂಡ್ಲಹಳ್ಳಿ ಗ್ರಾಮದ ಕೋನಸಾಗರ ರಸ್ತೆ ಬದಿಯು ಸ್ವಚ್ಛತೆ ಇಲ್ಲದೆ ಗಬ್ಬು ನಾರುತ್ತಾ ಪ್ರಯಾಣಿಕರನ್ನು ಸ್ವಾಗತಿಸುತ್ತಿದ್ದರೂ ಸಂಬಂಧಿಸಿದ ಗ್ರಾಪಂ ಅಧಿಕಾರಿಗಳು ಕಂಡು ಕಾಣದಂತಿದ್ದಾರೆ ಎಂದು ಸ್ಥಳೀಯರು ಬೇಸರ ವ್ಯಕ್ತ ಪಡಿಸಿದರು.
  • < previous
  • 1
  • ...
  • 102
  • 103
  • 104
  • 105
  • 106
  • 107
  • 108
  • 109
  • 110
  • ...
  • 126
  • next >

More Trending News

Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved