• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವರ್ಷದೊಳಗೆ ಕಾರಟಗಿ ತಾಲೂಕಿನ ಗ್ರಾಮೀಣ ರಸ್ತೆ ಅಭಿವೃದ್ಧಿ- ಸಚಿವ ಶಿವರಾಜ್ ತಂಗಡಗಿ

Jan 14 2024, 01:31 AM IST
ಸಿದ್ದಾಪುರ ಹೋಬಳಿಯ ತುಂಗಭದ್ರ ನದಿ ತೀರದಲ್ಲಿ ಏತ ನೀರಾವರಿ ಯೋಜನೆ ಜಾರಿಗೆ ಮೊದಲ ಆದ್ಯತೆ ನೀಡಿಲಾಗಿದೆ. ಇಷ್ಟರಲ್ಲಿಯೇ ಈ ಯೋಜನೆ ಕಾರ್ಯರೂಪಕ್ಕೆ ಬರಲು ಟೆಂಡರ್ ಕರೆಯಲಾಗುತ್ತದೆ.

ಸಂಕ್ರಾಂತಿ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆಯಿಂದ ಹೆಚ್ಚುವರಿ ಬಸ್

Jan 13 2024, 01:36 AM IST
ಮಕರ ಸಂಕ್ರಾಂತಿ ಹಬ್ಬದ ರಜೆಯ ಪ್ರಯುಕ್ತ ಜ. ೧೩, ೧೪ ಹಾಗೂ ೧೫ರಂದು ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ನಗರದಿಂದ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ. ಸಂಕ್ರಾಂತಿ ಮುಗಿದ ಬಳಿಕ ಮರಳಲು ಸಹ ಹೆಚ್ಚುವರಿ ಬಸ್ ಇರುತ್ತದೆ.

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕನಿಂದ 72 ತಾಸು ನಿರಂತರ ಗಾಯನ

Jan 13 2024, 01:33 AM IST
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಗಂಗಾವತಿಯಲ್ಲಿ ವಾಹನ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿರುವ ಮಾರುತಿ ದೇವೇಂದ್ರಪ್ಪ ಈಳಿಗೇರ ನಿರಂತರ 72 ತಾಸುಗಳ ಕಾಲ ಗಾಯನ ಮಾಡಿ ದಾಖಲೆ ನಿರ್ಮಿಸಿ, ಕೊಪ್ಪಳ ಜಿಲ್ಲೆಯ ಕೀರ್ತಿ ತರುವಲ್ಲಿ ಯಶಸ್ವಿಯಾಗಿ ಪ್ರಶಂಸಾ ಪತ್ರ ಮತ್ತು ಪ್ರಶಸ್ತಿ ಪಡೆದುಕೊಂಡಿದ್ದಾರೆ.

ರಸ್ತೆ ಅಪಘಾತಕ್ಕೆ ಯುವಕರೇ ಹೆಚ್ಚು ಬಲಿ: ಡಾ. ದಿನೇಶ ಹೆಗಡೆ

Jan 12 2024, 01:46 AM IST
ಅತಿ ವೇಗದ ಚಾಲನೆಯಿಂದ ರಸ್ತೆ ಅಪಘಾತ ಸಂಭವಿಸಿ, ಸಾವು ಉಂಟಾಗುತ್ತಿದೆ. ಇದರಲ್ಲಿ ಯುವಕರು ಬಲಿಯಾಗುತ್ತಿದ್ದಾರೆ. ಸಾಕಷ್ಟು ಅಪಘಾತದಲ್ಲಿ ತಲೆಗೆ ಪೆಟ್ಟು ಬಿದ್ದು ಸಾವನ್ನಪ್ಪಿಸುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದು, ಬೈಕ್‌ ಸವಾರ, ಹಿಂಬದಿ ಸವಾರ ಹೆಲ್ಮೆಟ್ ಧರಿಸಬೇಕು.

ವಾರವಿಡೀ ಜಿಲ್ಲೆಯಾದ್ಯಂತ ರಸ್ತೆ ಸುರಕ್ಷಾ ಸಪ್ತಾಹ: ಎಸ್‌ಪಿ ಉಮಾ

Jan 12 2024, 01:45 AM IST
ಸಂಚಾರ ನಿಯಮಗಳ ಪಾಲನೆ ತುಂಬಾ ಅವಶ್ಯಕ. ಆದ್ದರಿಂದ ಸಂಚಾರ ನಿಯಮಗಳ ಉಲಂಘನೆಗೆ ಪೊಲೀಸರು ದಂಡ ವಿಧಿಸುವ ಮೊದಲು ಸಾರ್ವಜನಿಕರಿಗೆ ಈ ಬಗ್ಗೆ ಪ್ರತಿ ವರ್ಷ ಸಂಚಾರ ನಿಯಮಗಳ ಪಾಲನೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ. ಶಾಲಾ ಮಕ್ಕಳು ರಸ್ತೆಯಲ್ಲಿ ಸಂಚರಿಸುವಾಗ ರಸ್ತೆಯ ಎಡ ಭಾಗದಲ್ಲಿ ಸಂಚರಿಸಬೇಕು.

ಟೆಂಡರ್‌ಶ್ಯೂರ್‌ ರಸ್ತೆ ನಿರ್ವಹಣೆಗೆ ಅರ್ಜಿ ಆಹ್ವಾನ

Jan 11 2024, 01:31 AM IST
ಬೆಂಗಳೂರಿನಲ್ಲಿ ಬಿಬಿಎಂಪಿ ನಿರ್ಮಿಸಿರುವ ಟೆಂಡರ್‌ ಶ್ಯೂರ್‌ ರಸ್ತೆ ನಿರ್ವಹಣೆಗೆ ಕಂಪನಿಗಳಿಂದ ಅರ್ಜಿ ಆಹ್ವಾನಿಸಿದೆ.

ಕುಟ್ಟದಲ್ಲಿ 10 ಲಕ್ಷ ರು. ವೆಚ್ಚದ ಕಾಂಕ್ರೀಕ್‌ ರಸ್ತೆ ಉದ್ಘಾಟನೆ

Jan 11 2024, 01:30 AM IST
ಶಾಸಕರ ನಿಧಿ 10 ಲಕ್ಷ ರು. ಅನುದಾನದಲ್ಲಿ ಕುಟ್ಟ ಗ್ರಾಮ ಪಂಚಾಯಿತಿ ನಿರ್ಮಾಣವಾಗಿರುವ ಕಾಂಕ್ರೀಟ್ ರಸ್ತೆ ಉದ್ಘಾಟಿಸಿ ಮಾತನಾಡಿದ ವಿರಾಜಪೇಟೆ ಶಾಸಕ ಎ.ಎಸ್.ಪೊನ್ನಣ್ಣ ಮಾತನಾಡಿ, ಸ್ಥಳೀಯ ಜನರ ಅನುಕೂಲಕ್ಕೆ ಗುಣಮಟ್ಟದ ರಸ್ತೆ ನಿರ್ಮಿಸಿರುವ ಕುರಿತು ಮಾಹಿತಿ ನೀಡಿದರು.

ವರ್ತುಲ ರಸ್ತೆ ಕಾಮಗಾರಿ ತಕ್ಷಣ ಪೂರ್ಣಗೊಳಿಸಿ: ಸಚಿವ ಎಸ್ಸೆಸ್ಸೆಂ

Jan 11 2024, 01:30 AM IST
ಹೆಗಡೆ ನಗರದ ಮೂಲಕ ಬೇತೂರು ರಸ್ತೆಯಿಂದ ಅವರಗೆರೆ ಮೂಲಕ ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ವರ್ತುಲ ರಸ್ತೆ ನಿರ್ಮಿಸಲು ಪ್ರಾಧಿಕಾರದಿಂದ ಯೋಜಿಸಿದ್ದು ಇದನ್ನು ತುಂಬಾ ವೈಜ್ಞಾನಿಕವಾಗಿ ಮಾಡಬೇಕು.

ಗಜೇಂದ್ರಗಡ ರಸ್ತೆ ಹಾಳು: ಸುಸಜ್ಜಿತ ರಸ್ತೆಗಾಗಿ ಪ್ರಯಾಣಿಕರ ಒತ್ತಾಯ

Jan 11 2024, 01:30 AM IST

ಹನುಮಸಾಗರ ಜಿಲ್ಲೆಯ ದೊಡ್ಡ ಗ್ರಾಪಂ ಎಂದು ಹೆಸರು ಮಾಡಿರುವ ಹನುಮಸಾಗರ ಗ್ರಾಮದಿಂದ ಗಜೇಂದ್ರಗಡ ಪಟ್ಟಣ ಸಂರ್ಪಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು, ಪ್ರಯಾಣಿಕರು ಜನಪ್ರತಿನಿಗಳಿಗೆ ಹಿಡಿಶಾಪ ಹಾಕುತ್ತಿದ್ದಾರೆ.

ಅಪಘಾತಗಳಿಂದ ಪಾರಾಗಲು ರಸ್ತೆ ಸುರಕ್ಷತೆ ಅರಿವು ಅಗತ್ಯ: ಕೊಪ್ಪಳ ಎಸ್ಪಿ ಯಶೋದಾ ವಂಟಿಗೋಡಿ

Jan 11 2024, 01:30 AM IST
ರಸ್ತೆ ಸುರಕ್ಷತೆಯ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ನಿಯಮಗಳ ಕುರಿತು ಮಾಹಿತಿ ಹಂಚಿಕೊಂಡರು. ಕಲಿಕಾ ಲೈಸೆನ್ಸ್‌ಗಾಗಿ ಅರ್ಜಿ ಸಲ್ಲಿಸು ವಿಧಾನ ಕುರಿತು ಪ್ರಾತ್ಯಕ್ಷಿಕವಾಗಿ ಮಾಹಿತಿ ನೀಡಲಾಯಿತು.
  • < previous
  • 1
  • ...
  • 105
  • 106
  • 107
  • 108
  • 109
  • 110
  • 111
  • 112
  • 113
  • 114
  • 115
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved