• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಸುಧಾರಣೆ ಕಾಮಗಾರಿಗಳಿಗೆ ಆದ್ಯತೆ: ಕಂದಕೂರು

Mar 13 2024, 02:03 AM IST
ಗುರುಮಠಕಲ್ ತಾಲೂಕಿನ ಬೋರಬಂಡಾ ಗ್ರಾಮದಲ್ಲಿ ನಡೆದ ಮತಕ್ಷೇತ್ರದ ಸಿಂದಗಿ-ಕೊಡಂಗಲ್ ರಸ್ತೆ ಕಾಮಗಾರಿಗೆ ಅಡಿಗಲ್ಲು ಸಮಾರಂಭಕ್ಕೆ ಶಾಸಕ ಶರಣಗೌಡ ಕಂದಕೂರು ಚಾಲನೆ ನೀಡಿದರು.

ಹುಳಿಯಾರು ರಸ್ತೆ ಅಗಲೀಕರಣಕ್ಕೆ ಸಂಘಟನೆಗಳ ಪಟ್ಟು

Mar 13 2024, 02:00 AM IST
ಹುಳಿಯಾರು ರಸ್ತೆಯನ್ನು ಸಮರ್ಪಕವಾಗಿ ಅಗಲೀಕರಣ ಮಾಡಬೇಕೆಂದು ನಗರಸಭೆ ಮುಂಭಾಗ ವಿವಿಧ ಸಂಘಟನೆಗಳು 2ನೇ ದಿನವೂ ಧರಣಿ ನಡೆಸಿದವು.

ಮಾನಸಿಕ ಆರೋಗ್ಯ, ರಸ್ತೆ ನಿಯಮ ಅರಿವಿಗಾಗಿ ಬೈಕ್‌ ಜಾಥಾ

Mar 12 2024, 02:03 AM IST
ಮಹಿಳಾ ದಿನಾಚರಣೆ ಪ್ರಯುಕ್ತ ಸ್ನೇಹ ಮನೋ ವಿಕಾಸ ಕೇಂದ್ರ, ರೋಟರಿ ನಾಗರಬಾವಿ, ಬೆಂಗಳೂರು, ಶ್ರೀಆಟೋ ಮೋಟರ್, ಐಎಂಎ ಹಾಗೂ ಡಬ್ಲ್ಯುಡಿಡಬ್ಲ್ಯು ವತಿಯಿಂದ ಮಾನಸಿಕ ಆರೋಗ್ಯ ಹಾಗೂ ರಸ್ತೆ ಸುರಕ್ಷತಾ ನಿಯಮಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ನಗರದಲ್ಲಿ ಬೈಕ್ ಜಾಥಾ ನಡೆಸಲಾಯಿತು.

ರಾಜ್ಯದ ರಸ್ತೆ ಅಮೆರಿಕಾ ರಸ್ತೆಗೆ ಸಮನಾಗಿ ಇರಲಿವೆ: ಕೇಂದ್ರ ಸಚಿವ ನಿತಿನ್ ಗಡ್ಕರಿ

Mar 11 2024, 01:22 AM IST
ಮೈಸೂರಿನಲ್ಲಿ 4000 ಸಾವಿರ ಕೋಟಿ ರೂ. ಅಧಿಕ ವೆಚ್ಚದ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಕೆಲವು ಕಾಮಗಾರಿಗಳ ಲೋಕಾರ್ಪಣೆಯಾಗುತ್ತಿದೆ. ಇತ್ತೀಚೆಗೆ ಕರ್ನಾಟಕ ಸಾಕಷ್ಟು ಅಭಿವೃದ್ಧಿಯಾಗುತ್ತಿದ್ದು, 2024ರ ಅಂತ್ಯದ ವೇಳೆಗೆ ಕರ್ನಾಟಕ ರಾಷ್ಟ್ರೀಯ ಹೆದ್ದಾರಿಗಳು ಯುಎಸ್‌ಎ ರಸ್ತೆಗಳಿಗೆ ಸಮನಾಗಿರಲಿದೆ

ಗುಣಮಟ್ಟದ ರಸ್ತೆ ನಿರ್ಮಾಣ ಗೋವಿಂದಪ್ಪ

Mar 11 2024, 01:22 AM IST
ರಸ್ತೆ ಸಂಪರ್ಕ ಪಡೆಯದೇ ಇರುವ ಗ್ರಾಮಗಳನ್ನು ಗುರುತಿಸಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡಲಾಗುವುದು ಎಂದು ಆಹಾರ ಮತ್ತು ನಾಗರೀಕ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಿ.ಜಿ.ಗೋವಿಂದಪ್ಪ ಹೇಳಿದರು.

ರಸ್ತೆ ಕಾಮಗಾರಿ: ಧೂಳಿನಿಂದ ಬೇಸತ್ತು ಭಿನ್ನ ನಾಮಫಲಕ ಪ್ರತ್ಯಕ್ಷ

Mar 11 2024, 01:22 AM IST
ಪ್ರಸ್ತುತ ಮಣ್ಣಿನ ರಸ್ತೆಯಿದ್ದು ಸಹಜವಾಗಿ ಧೂಳು ಇತ್ಯಾದಿಗಳ ಸಮಸ್ಯೆ ಇದೆ. ಬೃಹತ್ ಕಾಮಗಾರಿ ಆಗುವಾಗ ಇದೆಲ್ಲಾ ಸಹಜವಾಗಿದ್ದರೂ ಭವಿಷ್ಯದ ದೃಷ್ಟಿಯಿಂದ ಅನಿವಾರ್ಯವೂ ಆಗಿದೆ. ಕೆಲ ಸಾರ್ವಜನಿಕರು ಅಲ್ಲಲ್ಲಿ ಫಲಕಗಳನ್ನು ಹಾಕಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಸರ್ವಿಸ್ ರಸ್ತೆ ನಿರ್ಮಾಣಕ್ಕೆ ಸಂಸ ಉಮೇಶ ಜಾಧವ್‌ ಚಾಲನೆ

Mar 11 2024, 01:19 AM IST
ಮೋದಿಯವರ ಆಡಳಿತದಲ್ಲಿ ಕಲ್ಬುರ್ಗಿ ಈಗ ನಂಬರ್ ಒನ್ ಸ್ಥಾನ ಪಡೆಯುತ್ತಿದ್ದು, ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಲು ಜನತೆ ಸಾಥ್ ನೀಡಬೇಕಿದೆ ಎಂದು ಸಂಸದ ಡಾ. ಉಮೇಶ್ ಜಾಧವ್ ಮನವಿ ಮಾಡಿದರು.

ವಿವಿಧೆಡೆ ರಸ್ತೆ, ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ

Mar 11 2024, 01:18 AM IST
ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧೆಡೆ ರಸ್ತೆ, ಸೇತುವೆ ನಿರ್ಮಾಣಕ್ಕೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ ನೆರವೇರಿಸಿದರು.

ರಸ್ತೆ ದಾಟುವಾಗ ಸ್ಕೂಟರ್ ಡಿಕ್ಕಿ: ವೃದ್ಧೆ ಸಾವು

Mar 09 2024, 01:37 AM IST

ಮೊಬೈಲ್‌ನಲ್ಲಿ ಮಾತನಾಡಿಕೊಂಡು ರಸ್ತೆ ದಾಟುತ್ತಿದ್ದಾಗ ಸ್ಕೂಟರ್ ಡಿಕ್ಕಿಯಾಗಿ ವೃದ್ಧೆಯೊಬ್ಬರು ಮೃತಪಟ್ಟಿರುವ ಘಟನೆ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ರಸ್ತೆ ನಡುವೆ ನಮಾಜ್‌ ಮಾಡುತ್ತಿದ್ದವರಿಗೆ ಒದ್ದ ಪೊಲೀಸ್‌: ತನಿಖೆ ಆದೇಶ

Mar 09 2024, 01:34 AM IST
ಉತ್ತರ ದೆಹಲಿಯ ಇಂದರ್‌ಲೋಕ್‌ ಪ್ರದೇಶದಲ್ಲಿ ರಸ್ತೆಯ ಮೇಲೇ ನಮಾಜ್‌ ಮಾಡುತ್ತಿದ್ದ ವ್ಯಕ್ತಿಗಳಿಗೆ ಪೊಲೀಸರೊಬ್ಬರು ಕಾಲಿನಿಂದ ಒದ್ದ ಘಟನೆ ನಡೆದಿದೆ.
  • < previous
  • 1
  • ...
  • 106
  • 107
  • 108
  • 109
  • 110
  • 111
  • 112
  • 113
  • 114
  • ...
  • 126
  • next >

More Trending News

Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved