• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕ್ಯಾಂಟರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರ ದುರ್ಮರಣ

Mar 28 2025, 01:21 AM IST
ಚನ್ನಪಟ್ಟಣ: ಕ್ಯಾಂಟರ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟು ಕ್ಯಾಂಟರ್ ಚಾಲಕ ಸೇರಿದಂತೆ ಮೂವರಿಗೆ ಗಂಭೀರ ಗಾಯವಾಗಿರುವ ಘಟನೆ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಸಮೀಪ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ಸರ್ವೀಸ್ ರಸ್ತೆಯಲ್ಲಿ ನಡೆದಿದೆ.

ಕುಟ್ಟ ಅಂತಾರಾಜ್ಯ ರಸ್ತೆ, ಮಂಚಳ್ಳಿ ಬಳಿ ಹೆದ್ದಾರಿಯಲ್ಲಿ ತಡೆಗೋಡೆಗೆ ಶಾಸಕ ಭೂಮಿಪೂಜೆ

Mar 28 2025, 12:30 AM IST
ಕರ್ನಾಟಕ - ಕೇರಳ ಗಡಿಭಾಗದ ಈ ರಸ್ತೆಯು ವಾಣಿಜ್ಯ ಹಾಗೂ ಪ್ರವಾಸೋದ್ಯಮ ದೃಷ್ಟಿಯಿಂದ ಅತ್ಯಂತ ಮಹತ್ವ ಪಡೆದಿದೆ. ಈ ಹಿಂದೆ ಸುರಿದ ಭಾರಿ ಮಳೆಗೆ ಹಾನಿಗೊಂಡಿತ್ತು.

ಸಾರ್ವಜನಿಕ ರಸ್ತೆ ಒತ್ತುವರಿ ತೆರಿವಿಗಾಗಿ ಪ್ರತಿಭಟನೆ

Mar 26 2025, 01:33 AM IST
ಗಾಣದಾಳು ಗ್ರಾಮದ ಪಿಎಸ್.ಸುಜಾತ ಪುಟ್ಟಸ್ವಾಮಿ ಅವರು ಸಾರ್ವಜನಿಕ ಬೀದಿಯನ್ನು ಒತ್ತುವರಿ ಮಾಡಿಕೊಂಡಿರುವುದನ್ನು ತೆರವು ಮಾಡಿಸಬೇಕು. ಇದಕ್ಕೆ ಸಹಕಾರ ನೀಡಿರುವ ತಾಪಂ ಇಒರನ್ನು ಕೂಡಲೇ ಅಮಾನತ್ತು ಮಾಡಬೇಕು.

ವೇಗ ಪಡೆಯದ ಗಂಗಾವಳಿ ನದಿ ಸೇತುವೆಯ ಕೂಡು ರಸ್ತೆ ಕಾಮಗಾರಿ

Mar 25 2025, 12:46 AM IST
ಕೂಡು ರಸ್ತೆ ನಿರ್ಮಾಣ ವಿಳಂಬವಾಗಿತ್ತು.

ಬ್ಯಾಡಗಿಯಲ್ಲಿ ಮೆಣಸಿನಕಾಯಿ ವಹಿವಾಟಿಗೆ ಅಡ್ಡಗಾಲಾದ ಕಿರಿದಾದ ರಸ್ತೆ

Mar 24 2025, 12:37 AM IST
ವಿವಿಧ ಆಯಾಮಗಳಿಂದ ಸರ್ಕಾರಕ್ಕೆ ಆದಾಯ ನೀಡುತ್ತಿರುವ ಬ್ಯಾಡಗಿ ಅಂತಾರಾಷ್ಟ್ರೀಯ ಮಾರುಕಟ್ಟೆ ಮೂಲ ಸೌಕರ್ಯಗಳಿಲ್ಲದೇ ಅಕ್ಷರಶಃ ನಲುಗುತ್ತಿದೆ.

ಸ್ಮಶಾನಕ್ಕೆ ತೆರಳಲು ಸಾಧ್ಯವಾಗದೆ ರಸ್ತೆ ಮಧ್ಯೆ ಶವ ಸಂಸ್ಕಾರ...!

Mar 24 2025, 12:31 AM IST
ಗ್ರಾಮದ ಇಬ್ಬರು ರೈತರು ಕಿತ್ತಾಡಿಕೊಂಡು ತಮ್ಮ ಜಮೀನಿಗೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದರಿಂದ ಸ್ಮಶಾನಕ್ಕೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಗ್ರಾಮದಲ್ಲಿ ಸತೀಶ್ (42) ಎಂಬ ವ್ಯಕ್ತಿ ಮೃತ ಪಟ್ಟಿದ್ದು, ಸ್ಮಶಾನಕ್ಕೆ ತೆರಳುವ ರಸ್ತೆಗೆ ಬೇಲಿ ಹಾಕಿದ್ದರಿಂದ ಸ್ಮಶಾನಕ್ಕೆ ತೆರಳು ಸಾಧ್ಯವಾಗದೆ ರಸ್ತೆಯಲ್ಲೆ ಮೃತದೇಹವನ್ನು ಸುಟ್ಟು ಅಂತ್ಯ ಸಂಸ್ಕಾರ ಮಾಡಿ ಗ್ರಾಮಸ್ಥರು ಪ್ರತಿಭಟಿಸಿದ್ದಾರೆ.

ಬಾಟಂ.. ಸಾಹಿತಿ ಮುಳ್ಳೂರು ನಾಗರಾಜ್ ರಸ್ತೆ ಉದ್ಘಾಟನೆ

Mar 23 2025, 01:33 AM IST
ಪಟ್ಟಣದ ಭಾರ್ಗವಿ ಚಿತ್ರಮಂದಿರದ ಬಳಿಯಿಂದ ಊಟಿ ರಸ್ತೆಯ ಚರ್ಚ್ ವರೆಗಿನ ರಸ್ತೆಗೆ ಸಾಹಿತಿ, ಹೋರಾಟಗಾರ ಮುಳ್ಳೂರು ನಾಗರಾಜ್ ಹೆಸರನ್ನು ನಾಮಕರಣ ಮಾಡಲಾಗಿದೆ

ಚೆನ್ನೈ ಎಕ್ಸ್‌ಪ್ರೆಸ್ ಹೆದ್ದಾರಿಗೆ ಸಂಪರ್ಕ ರಸ್ತೆ ಕಲ್ಪಿಸಿ

Mar 23 2025, 01:33 AM IST
ಬೆಂಗಳೂರು-ಚೆನ್ನೈ ಎಕ್ಸ್‌ ಪ್ರೆಸ್‌ ಕಾರಡಾರ್‌ ರಸ್ತೆಯಲ್ಲಿ ಕೋಲಾರ-ಮಾಲೂರು ವ್ಯಾಪ್ತಿಯ ಪ್ರದೇಶದ ವಾಹನಗಳು ಸಂಪರ್ಕಿಸಲು ಲಿಂಕ್‌ ರಸ್ತೆಯನ್ನು ಕೋಲಾರ ರಸ್ತೆಯಲ್ಲಿ 8 ಕಿ.ಮೀ.ದೂರದಲ್ಲಿ ಅವೈಜ್ಞಾನಿಕವಾಗಿ ನಿರ್ಮಿಸಲಾಗಿದೆ. ಇದರಿಂದ ಮಾಲೂರು-ಹೊಸೂರು ಪ್ರದೇಶದವರಿಗೆ ಯಾವುದೇ ಉಪಯೋಗವಾಗುತ್ತಿಲ್ಲ

ರಸ್ತೆ ಬದಿ ನೆಡುತೋಪಿಗೆ ನಿತ್ಯ ನೀರುಣಿಸುವ ಸೋಮಣ್ಣ

Mar 23 2025, 01:30 AM IST
ರಸ್ತೆ ಬದಿಯ ಗಿಡ ಮರಗಳಿಗೆ ಬೆಂಕಿ ಹಚ್ಚಿ ಸುಡುವ ಜನಗಳ ಮಧ್ಯೆ, ಇಲ್ಲೊಬ್ಬ ರೈತ ಅರಣ್ಯ ಇಲಾಖೆ ಸಸಿ ನೆಟ್ಟು ನಿರ್ವಹಣೆ ಮಾಡುತ್ತಿರುವ ರಸ್ತೆಬದಿ ನೆಡುತೋಪಿಗೆ ನಿತ್ಯ ನೀರುಣಿಸುವ ಕಾಯಕ ಮಾಡುತ್ತಿದ್ದಾರೆ.

ಬೆಳ್ತಂಗಡಿ ತಾಲೂಕು ಅಂಟ್ರಿಂಜೆ-ಸುಲ್ಕೇರಿ ರಸ್ತೆ ಕಾಮಗಾರಿ ಬಿರುಸು

Mar 22 2025, 02:03 AM IST
ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಹಾಗೂ ದೂರಗಾಮಿ ಯೋಜನೆಯಾದ ಜನ್ ಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ ( ಪಿ.ಎಂ.ಜನ್ ಮನ್) ವಿಶೇಷ ಯೋಜನೆಯ ಅನುದಾನದಡಿ ತಾಲೂಕಿನ ಸುಲ್ಕೇರಿ ಗ್ರಾಮದ ಅಟ್ರಿಂಜೆಯಿಂದ ಸುಲ್ಕೇರಿವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿ ವೇಗದಿಂದ ನಡೆಯುತ್ತಿದೆ.
  • < previous
  • 1
  • ...
  • 12
  • 13
  • 14
  • 15
  • 16
  • 17
  • 18
  • 19
  • 20
  • ...
  • 116
  • next >

More Trending News

Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved