• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಳೆಗೆ ತುಂಬಿಹರಿದ ಹಳ್ಳ: ಹಲವು ಗ್ರಾಮಗಳ ರಸ್ತೆ ಸಂಪರ್ಕ ಕಡಿತ

May 21 2025, 02:24 AM IST
ಮಂಗಳವಾರದ ಮಳೆಯಿಂದಾಗಿ ಮಳೆಗಾಲದ ಆರಂಭದಲ್ಲಿಯೇ ತುಪ್ಪರಿಹಳ್ಳ ತುಂಬಿ ಹರಿದಿದ್ದು ವಿಶೇಷವಾದರೂ ಶಿರೂರ- ಆಹೆಟ್ಟಿ ಮಧ್ಯದಲ್ಲಿರುವ ತುಪ್ಪರಿಹಳ್ಳದ ನೀರು ಸೇತುವೆ ಮೇಲೆ ತುಂಬಿ ಹರಿಯುತ್ತಿದ್ದ ಪರಿಣಾಮ ಎರಡು ಗ್ರಾಮಗಳ ನಡುವಿನ ರಸ್ತೆ ಸಂಪರ್ಕ ಕಡಿಕಗೊಂಡಿತು.

ಕೊಟ್ಟೂರಿನಲ್ಲಿ ಭಾರಿ ಮಳೆಯಿಂದ ಕೂಡ್ಲಿಗಿ ರಸ್ತೆ ಜಲಾವೃತ

May 20 2025, 11:46 PM IST
ಕೊಟ್ಟೂರು ಪಟ್ಟಣದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಮಳೆ ಉತ್ತಮವಾಗಿ ಸುರಿಯುತ್ತಿದ್ದು, ಮಂಗಳವಾರ ಬೆಳಗ್ಗೆಯಿಂದಲೇ ಗುಡುಗು-ಸಿಡಿಲುಗಳ ಆರ್ಭಟಗಳೊಂದಿಗೆ ವ್ಯಾಪಕ ಮಳೆ ಸುರಿಯಿತು.

ಬ್ಯಾಡಗಿ ಮುಖ್ಯ ರಸ್ತೆ ಅಗಲೀಕರಣಕ್ಕಾಗಿ ಮತ್ತೆ ಹೋರಾಟ: ಗಂಗಣ್ಣ ಎಲಿ

May 20 2025, 01:38 AM IST
ಮುಖ್ಯರಸ್ತೆ ಹೋರಾಟಕ್ಕೆ 14 ವರ್ಷ ತುಂಬುತ್ತ ಬಂದಿದೆ. ಇಷ್ಟಾದರೂ ಸಮಸ್ಯೆ ಪರಿಹಾರವಾಗಿಲ್ಲ.

ವಾಹನಗಳ ದಟ್ಟಣೆ ನಿಯಂತ್ರಿಸಲು ರಸ್ತೆ ಅಗಲೀಕರಣ: ಭಂಡಾರಿ ಶ್ರೀನಿವಾಸ್

May 18 2025, 02:19 AM IST
ಕಡೂರುಪಟ್ಟಣದ ಮುಖ್ಯ ರಸ್ತೆಯಲ್ಲಿ ಸಂಚರಿಸುವ ವಾಹನಗಳ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ಪುರಸಭಾ ನಿಧಿಯ ₹19.50 ಲಕ್ಷ ವೆಚ್ಚದ ಅನುದಾನದಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಮಾಡಲಾಗುತ್ತಿದೆ ಎಂದು ಪುರಸಭಾಧ್ಯಕ್ಷ ಭಂಡಾರಿ ಶ್ರೀನಿವಾಸ್ ತಿಳಿಸಿದರು.

ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದ್ದ ಜಾಗ ಒತ್ತುವರಿ: ಪೊಲೀಸ್ ಬಂದೋಬಸ್ತ್ ನಲ್ಲಿ ತೆರವು

May 18 2025, 01:37 AM IST
ಮದ್ದೂರು ಪಟ್ಟಣದ ಪುರಸಭೆ ವ್ಯಾಪ್ತಿಯ 10ನೇ ವಾರ್ಡ್‌ನಲ್ಲಿ ರಸ್ತೆ ಅಭಿವೃದ್ಧಿಗೆ ಅಡ್ಡಿಯಾಗಿದ್ದ ಅಕ್ರಮ ಒತ್ತುವರಿಯನ್ನು ಶನಿವಾರ ಬಿಗಿ ಪೊಲೀಸ್ ಬಂದೋಬಸ್ತ್ ನಲ್ಲಿ ತೆರವುಗೊಳಿಸಲಾಯಿತು.

ಬೇಡಿಕೆಗಳ ಈಡೇರಿಕೆಗೆ ಅಗ್ರಹಿಸಿ ಜಗಳೂರಿನಲ್ಲಿ ರೈತ ಸಂಘದಿಂದ ರಸ್ತೆ ತಡೆ

May 18 2025, 01:26 AM IST
ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500 ರು. ದರದಲ್ಲಿ ಭತ್ತ ಖರೀದಿ ಮಾಡಬೇಕೆಂದು ಆಗ್ರಹಿಸಿ ರಾಜ್ಯ ರೈತ ಸಂಘ, ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ್ ಬಣದಿಂದ ಶನಿವಾರ ಜಿಲ್ಲೆಯ 11 ಸ್ಥಳಗಳಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಲಾಯಿತು

ಧಾರಾಕಾರ ಮಳೆಗೆ ಹಾವೇರಿಯಲ್ಲಿ ನದಿಯಂತಾದ ರಸ್ತೆ, ಅಂಗಡಿಗಳಿಗೆ ನುಗ್ಗಿದ ನೀರು

May 18 2025, 01:17 AM IST
ಹಾವೇರಿ ಜಿಲ್ಲೆಯಲ್ಲಿ ಶನಿವಾರವೂ ಮಳೆ ಮುಂದುವರಿದಿದ್ದು, ಹಾವೇರಿ ನಗರದಲ್ಲಿ ಸುರಿದ ಧಾರಾಕಾರ ಮಳೆಗೆ ರಸ್ತೆ ಮೇಲೆಯೇ ಹಳ್ಳದಂತೆ ನೀರು ಹರಿದಿದೆ. ಹಲವು ಕಡೆಗಳಲ್ಲಿ ಅಂಗಡಿ ಮುಂಗಟ್ಟುಗಳಿಗೆ ನೀರು ನುಗ್ಗಿದ್ದು, ಅವಾಂತರ ಸೃಷ್ಟಿಸಿದೆ.

ಎತ್ತಿನಹೊಳೆ ರಸ್ತೆ ಕಾಮಗಾರಿಗೆ ಕ್ರಿಯಾಯೋಜನೆ ಸಿದ್ಧ: ಶಾಸಕ ಶ್ರೀನಿವಾಸ್

May 18 2025, 01:06 AM IST
ಸ್ಥಳೀಯ ಚುನಾವಣೆ ನಡೆಸಲು ಕಾಂಗ್ರೆಸ್ ಸಿದ್ಧವಿದೆ. ಈ ಹಿಂದೆ ಬಿಜೆಪಿ ಸರ್ಕಾರ ಸ್ಥಳೀಯ ಚುನಾವಣೆಯನ್ನು ಎರಡು ವರ್ಷ ಮುಂದೂಡಿತ್ತು. ಆಗ ಮಾತನಾಡದ ಶಾಸಕ ಕೃಷ್ಣಪ್ಪ ಅವರು, ಇಂದು ತಾಕತ್ತಿಲ್ಲ ಎಂದು ಕಾಂಗ್ರೆಸ್ ಅನ್ನು ಟೀಕಿಸುತ್ತಾರೆ. ಮೈತ್ರಿ ಮಾಡಿಕೊಂಡ ಹಿನ್ನೆಲೆ ಬಿಜೆಪಿ ಮಾಡಿದ ತಪ್ಪಿನ ಬಗ್ಗೆ ಮಾತನಾಡುತ್ತಿಲ್ಲ ಎಂದು ಟಾಂಗ್ ನೀಡಿದರು.

ಎಳನೀರು- ದಿಡುಪೆ ರಸ್ತೆ ಅಭಿವೃದ್ಧಿಗೆ ಸಿಎಂಗೆ ಸಚಿವ ಗುಂಡೂರಾವ್‌ ಮನವಿ

May 17 2025, 02:42 AM IST
ಬೆಳ್ತಂಗಡಿ- ದಿಡುಪೆ- ಎಳನೀರು- ಸಂಸೆ ರಸ್ತೆಯನ್ನು ಅಭಿವೃದ್ಧಿಗೊಳಿಸಲು ಅಗತ್ಯವಿರುವ ಸರ್ವೇ ಕಾರ್ಯ ಮತ್ತು ಸಂಬಂಧಿಸಿದ ಪ್ರಾಧಿಕಾರಗಳಿಂದ ಅನುಮೋದನೆ ಪಡೆಯಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದ್ದಾರೆ.

ಭತ್ತಕ್ಕೆ ಕನಿಷ್ಠ ಬೆಂಬಲ ಬೆಲೆ; ಜಿಲ್ಲಾದ್ಯಂತ ರಸ್ತೆ ತಡೆ ಇಂದು

May 17 2025, 01:33 AM IST
ಭತ್ತವನ್ನು ಕನಿಷ್ಠ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿಸದಂತೆ ಆದೇಶ ಹೊರಡಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಸ್ಪಂದನೆ ಸಿಕ್ಕಿಲ್ಲ. ಈ ಹಿನ್ನೆಲೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಹುಚ್ಚವ್ವನಹಳ್ಳಿ ಮಂಜುನಾಥ ಬಣವು ಸಭೆ ಬಹಿಷ್ಕರಿಸಿ, ಜಿಲ್ಲಾದ್ಯಂತ ಮೇ 17ರಂದು ಜಿಲ್ಲಾದ್ಯಂತ ರಸ್ತೆ ತಡೆ ಚಳವಳಿ ನಡೆಸಲಿದೆ.
  • < previous
  • 1
  • ...
  • 13
  • 14
  • 15
  • 16
  • 17
  • 18
  • 19
  • 20
  • 21
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved