• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ, ಶುದ್ಧ ಕುಡಿವ ನೀರು, ಕನಿಷ್ಠ ಸೌಕರ್ಯ ಇಲ್ಲದ ಗ್ರಾಮಕ್ಕೆ ಪುರಸ್ಕಾರ

Jul 20 2025, 01:17 AM IST
ಶುದ್ಧ ಕುಡಿಯುವ ನೀರು ವ್ಯವಸ್ಥೆ ಇಲ್ಲ ಚರಂಡಿ ಇಲ್ಲದೆ ಓಣಿಗಳ ರಸ್ತೆಯಲ್ಲಿ ಹರಿಯುವ ಕೊಳಚೆ ನೀರು, ರಸ್ತೆಯ ಮೇಲೆ ನಿಂತಿರುವ ಕೊಳಚೆಯ ನೀರು, ಕೆಸರುಗದ್ದೆ ಅಂತಹ ಓಣಿಗಳಿಗೆ ತೆರಳುವ ರಸ್ತೆಯ ಮೇಲೆ ನಿಂತಿರುವ ಕೊಳಚೆ ನೀರು ನಿಲ್ಲುತ್ತಿದ್ದು, ನಿತ್ಯ ಗ್ರಾಮಸ್ಥರು ಪರದಾಡುತ್ತಿದ್ದಾರೆ.

ಕುಡಿವ ನೀರು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅನುದಾನ ಬಳಕೆ

Jul 20 2025, 01:15 AM IST
ಪಟ್ಟಣ ಪಂಚಾಯ್ತಿಯ 15ನೇ ಹಣಕಾಸು ಯೋಜನೆಯಡಿ ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದ ಹಣವನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳುವಂತೆ ಪಪಂ ಅಧ್ಯಕ್ಷೆ ಮುಮ್ತಾಜ್ ಬಾನು ತಿಳಿಸಿದರು.

ಕುಂಜಿಬೆಟ್ಟು ವಾರ್ಡ್ ಸುಧೀಂದ್ರ ತೀರ್ಥ ಮಂಟಪ ರಸ್ತೆ: ಮಿನಿ ಮಾಸ್ಟ್ ದೀಪ ಉದ್ಘಾಟನೆ

Jul 19 2025, 02:00 AM IST
ಕುಂಜಿಬೆಟ್ಟು ವಾರ್ಡಿನ ಸುಧೀಂದ್ರ ತೀರ್ಥ ಮಂಟಪ ರಸ್ತೆಯ ತಿರುವಿನಲ್ಲಿ ಸುಮಾರು 1.50 ಲಕ್ಷ ರು. ವೆಚ್ಚದಲ್ಲಿ ಅಳವಡಿಸಿದ ಮಿನಿ ಹೈ ಮಾಸ್ಟ್ ದೀಪ ಉದ್ಘಾಟನೆ ಇತ್ತೀಚೆಗೆ ನೆರವೇರಿತು.

ನರಸಿಂಹರಾಜಪುರ ರಸ್ತೆ ಅಗಲೀಕರಣಕ್ಕೆ ₹60 ಕೋಟಿ ಮಂಜೂರು: ಎಂ.ಶ್ರೀನಿವಾಸ್

Jul 19 2025, 01:00 AM IST
ನರಸಿಂಹರಾಜಪುರ, ಪಟ್ಟಣದ ರಸ್ತೆ ಅಗಲೀಕರಣಕ್ಕೆ ಸರ್ಕಾರ ₹60 ಕೋಟಿ ಮಂಜೂರು ಮಾಡಿದೆ ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ತಿಳಿಸಿದರು.

ಅಮೀರ್‌ ಜಾನ್‌ ರಸ್ತೆ ಚರಂಡಿ ಕೂಡಲೇ ಪೂರ್ಣಗೊಳಿಸಿ

Jul 18 2025, 12:56 AM IST
ಪಟ್ಟಣದ ಅಮೀರ್ ಜಾನ್ ರಸ್ತೆಯ ಬದಿ ಚರಂಡಿ ಕಾಮಗಾರಿಗೆ ಅನುದಾನವಿಲ್ಲ ಎಂದು ಅರ್ಧಕ್ಕೆ ನಿಲ್ಲಿಸಿದ್ದಾರೆ. ಕಾಮಗಾರಿ ಪೂರ್ಣಗೊಳಿಸದೆ ರಸ್ತೆ ಕಾಮಗಾರಿಗೆ ನಡೆಸಲು ಮುಂದಾಗಿರುವುದಕ್ಕೆ ಬಡಾವಣೆ ನಿವಾಸಿಗಳು ಆಕ್ಷೇಪ ಎತ್ತಿದ್ದಾರೆ.

ಮುಖ್ಯರಸ್ತೆ ಅಗಲೀಕರಣ ಆಗುವ ವರೆಗೂ ಬೈಪಾಸ್‌ ರಸ್ತೆ ನಿರ್ಮಾಣ ಅವಕಾಶ ನೀಡಲ್ಲ: ಮಲ್ಲಿಕಾರ್ಜುನ ಬಳ್ಳಾರಿ

Jul 18 2025, 12:48 AM IST
ಸಾರ್ವಜನಿಕವಾಗಿ ಕೊಟ್ಟ ಮಾತಿಗೆ ತಪ್ಪಿದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಹೋರಾಟಕ್ಕೆ ಕರೆ ಕೊಡುವ ಮೂಲಕ ಮತ್ತೆ ಮುಖ್ಯರಸ್ತೆಯಲ್ಲಿನ ವ್ಯಾಪಾರ ವಹಿವಾಟುಗಳನ್ನು ಸ್ಥಗಿತಗೊಳಿಸಲಾಗುತ್ತದೆ ಎಂದು ಹೋರಾಟಗಾರರು ಎಚ್ಚರಿಸಿದರು.

ಲಕ್ಷ್ಮಿದೇವಿ ನಗರದ ರಸ್ತೆ ಪಕ್ಕದ ಮರಗಳಿಗೆ ಕೊಡಲಿ ಪೆಟ್ಟು

Jul 18 2025, 12:45 AM IST
ಕುದೂರು: ಗ್ರಾಮದಲ್ಲಿ ಕೆರೆ ಒಡೆದರೂ ಕೇಳುವವರಿಲ್ಲ, ಮರ ಕಡಿದರೂ ಏನೂ ಮಾಡುವುದಿಲ್ಲ ಎಂಬ ಭಂಡತನ ಹೆಚ್ಚಾಗುತ್ತಿದೆ ಎನ್ನುವುದಕ್ಕೆ ಸಾಕ್ಷಿಯಾಗಿ ರಾಮಲೀಲಾ ಮೈದಾನಕ್ಕೆ ಹೊಂದಿಕೊಂಡಿರುವ ಲಕ್ಷ್ಮಿದೇವಿ ನಗರದ ರಸ್ತೆ ಪಕ್ಕದ ಮರಗಳನ್ನು ಕಡಿದುರುಳಿಸಿದ್ದಾರೆ.

ರಸ್ತೆ ತಡೆದು ರೈತರ ಪ್ರತಿಭಟನೆ

Jul 18 2025, 12:45 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಬೂದಿಹಾಳ ಪೀರಾಪೂರ ಏತ ನೀರಾವರಿ ಯೋಜನೆಯ ಮುಕ್ತಾಯ ಹಂತದ ಕಾಮಗಾರಿಗೆ ರಾಜ್ಯ ಸರ್ಕಾರ ಹಣ ಬಿಡುಗಡೆಗೊಳಿಸದಿರುವುದನ್ನು ಖಂಡಿಸಿ ಬುಧವಾರ ತಾಳಿಕೋಟೆ ಪಟ್ಟಣದಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ರೈತರು ಕತ್ತೆಗಳ ಮೆರವಣಿಗೆಗೆ ಮುಂದಾಗಿದ್ದರು, ಆದರೆ, ಪೊಲೀಸರು ತಡೆ ನೀಡಿದ್ದರಿಂದ ಕತ್ತೆ ಭಾವಚಿತ್ರದೊಂದಿಗೆ ಪ್ರತಿಭಟನೆ ನಡೆಸಿದರು.

ಇದು ರಸ್ತೆ ಅಲ್ಲ, ಇದು ಸುಂದರ ಸ್ವಿಮ್ಮಿಂಗ್ ಪೂಲ್!

Jul 17 2025, 12:31 AM IST
ಕೊಪ್ಪತಾಲೂಕಿನ ಕುಂಚೂರು ಗ್ರಾಮದಲ್ಲಿ ಮಳೆಯಿಂದಾಗಿ ರಸ್ತೆ ಸಂಪೂರ್ಣ ಕೆಸರುಮಯವಾಗಿದ್ದು ರಸ್ತೆಯ ದುಃಸ್ಥಿತಿಯ ವಿರುದ್ಧ ವಿನೂತನವಾಗಿ ಗ್ರಾಮದ ಯುವಕನೋರ್ವ ಆಕ್ರೋಶ ಹೊರ ಹಾಕಿದ್ದಾನೆ.

ರಸ್ತೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ: ಜಿ.ಕೆ.ಮಿಥುನ್‌ಕುಮಾರ್

Jul 17 2025, 12:30 AM IST
ರಸ್ತೆ ನಿಯಮಗಳನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಪಾಲಿಸಲೇಬೇಕು ಆದ್ದರಿಂದ ರಸ್ತೆ ಅಪಘಾತಗಳನ್ನು ತಪ್ಪಿಸಬಹುದು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 126
  • next >

More Trending News

Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved