• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಶಾಲೆಗೆ ಮಕ್ಕಳ ಕಳುಹಿಸಲು ರಸ್ತೆ ದುರಸ್ತಿ ಮಾಡಿದ ಗ್ರಾಮಸ್ಥರು!

Sep 10 2025, 01:03 AM IST
ಮುದ್ಲಾಪುರದಿಂದ ಕಿನ್ನಾಳ ವರೆಗಿನ 3.5 ಕಿಲೋಮೀಟರ್‌ ರಸ್ತೆ ದುರಸ್ತಿ ಮಾಡಿಸುವಂತೆ ಶಾಸಕ ಗಾಲಿ ಜನಾರ್ದನ ರೆಡ್ಡಿ ಅವರಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ಹದಗೆಟ್ಟ ರಸ್ತೆಯಿಂದ ಬಸ್‌ ಸಂಚರಿಸಲು ಆಗದೆ ಮಕ್ಕಳು ಕಿನ್ನಾಳ ಹಾಗೂ ಕೊಪ್ಪಳಕ್ಕೆ ಶಾಲಾ-ಕಾಲೇಜಿಗೆ ಹೋಗಲು ಆಗುತ್ತಿಲ್ಲ.

ಕ್ಷೇತ್ರದ ಅಭಿವೃದ್ಧಿಗೆ ಉತ್ತಮ ರಸ್ತೆ ಅಗತ್ಯ

Sep 10 2025, 01:03 AM IST
ಡಿ.ಪಾಳ್ಯ ಗ್ರಾಮದ ಗ್ರಾಮಸ್ಥರ ಬಹುದಿನ ಬೇಡಿಕೆಯಾಗಿದ್ದ ರಸ್ತೆಯ ಮರುಡಾಂಬರೀಕರಣ ಕಾಮಗಾರಿಗೆ ಪೂಜೆ ನೆರವೇರಿಸಿ ಮಾತನಾಡಿದ ಶಾಸಕರು ರಸ್ತೆಗಳು ಅಭಿವೃದ್ಧಿಯಾದರೆ ತಾಲೂಕು ಅಭಿವೃದ್ಧಿ ಹೊಂದಿದಂತೆ, ಬಹಳ ದಿನಗಳಿಂದ ನನೆಗುದಿಗೆ ಬಿದ್ದಿದ್ದ ರಸ್ತೆ ಡಾಂಬರೀಕರಣ ಕಾಮಗಾರಿ ಕೈಗೊಳ್ಳಲಾಗಿದೆ.

ಚನ್ನಪಟ್ಟಣ: ರಸ್ತೆ ಅಪಘಾತದಲ್ಲಿ ವೃದ್ಧ ದಂಪತಿ ಸಾವುChannapatna: Elderly couple dies in road accident

Sep 10 2025, 01:03 AM IST
ಇವರ ಮಗ ಪವನ್‌ಗೆ ಗಾಯವಾಗಿದೆ. ಇವರು ಕೊಡಗಿಗೆ ಹೋಗಿ ಹಿಂದಿರುಗುವಾಗ ತಾಲೂಕಿನ ದೇವರಹೊಸಹಳ್ಳಿ ಗ್ರಾಮದ ಬಳಿ ಬೆಂ-ಮೈ ಎಕ್ಸ್‌ಪ್ರೆಸ್ ವೇನಲ್ಲಿ ಇವರ ಕಾರಿನ ಮುಂದೆ ಹೋಗುತ್ತಿದ್ದ ಗೂಡ್ಸ್ ವಾಹನದ ಟಯರ್ ಕಳಚಿಕೊಂಡು ಇವರ ಕಾರಿಗೆ ಡಿಕ್ಕಿ ಹೊಡೆದಿದೆ.

ಅಂಡರ್ ಪಾಸ್, ಸರ್ವಿಸ್ ರಸ್ತೆ ನಿರ್ಮಿಸಲು ಡಿಪಿಆರ್ ಸಿದ್ಧಪಡಿಸಿ: ಸಿ. ಪುಟ್ಟರಂಗಶೆಟ್ಟಿ

Sep 10 2025, 01:03 AM IST
ರಾಷ್ಟ್ರೀಯ ಹೆದ್ದಾರಿ ಸಂಪರ್ಕಿಸುವ ಸೋಮವಾರಪೇಟೆ ಬೈಪಾಸ್ ರಸ್ತೆಯಲ್ಲಿ ಶನಿವಾರ ಮಧ್ಯಾಹ್ನ ಲಾರಿ, ಕಾರು ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ವರು ಬಾಲಕರು ದುರ್ಮರಣಕ್ಕೀಡಾಗಿದ್ದರು.

ಜಕ್ಕೂರು ರೈಲ್ವೆ ಹಳಿಗೆ ಸಮಾಂತರ ರಸ್ತೆ ನಿರ್ಮಿಸಿ : ಸುನೀಲ ಕುಮಾರ್‌ ಸೂಚನೆ

Sep 09 2025, 02:00 AM IST

ಜಕ್ಕೂರು ರೈಲ್ವೆ ಹಳಿ ಮಾರ್ಗಕ್ಕೆ ಸಮಾನಾಂತರವಾಗಿ ಬಳ್ಳಾರಿ ರಸ್ತೆಯನ್ನು ಸಂಪರ್ಕಿಸುವ ಹೊಸ ರಸ್ತೆ ನಿರ್ಮಾಣ ಕಾರ್ಯ ಆರಂಭಿಸಲು ಉತ್ತರ ನಗರ ಪಾಲಿಕೆ ಆಯುಕ್ತ ಪೊಮ್ಮಲ ಸುನೀಲ ಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ರಾಮಪುರ ಮುಖ್ಯ ರಸ್ತೆ ಅಗಲೀಕರಣಕ್ಕೆ ಸಹಕಾರ ನೀಡಿ

Sep 08 2025, 01:00 AM IST
ರಾಮಪುರ ಸುತ್ತಮುತ್ತಲನ ಗ್ರಾಮಗಳಿಗೆ ಕೇಂದ್ರ ಸ್ಥಾನವಾಗಿದ್ದು ಉತ್ತಮ ವ್ಯಾಪಾರ ವಹಿವಾಟು ನಡೆಯುವ ಸ್ಥಳ ಆಗಿರುವುದರಿಂದ ಮುಖ್ಯ ರಸ್ತೆ ಅಗಲೀಕರಣದ ಅಗತ್ಯವಿದೆ. ನಿವಾಸಿಗಳು ಅಭಿವೃದ್ಧಿಗೆ ಸಹಕಾರ ನೀಡುವಂತೆ ಶಾಸಕ ಎಂ. ಆರ್‌. ಮಂಜುನಾಥ್ ತಿಳಿಸಿದರು.

ವಿಶ್ವದ ಅತಿ ಎತ್ತರದ ರಸ್ತೆ ಉಮ್ಲಿಂಗ್‌ ಲಾಗೆ 60 ವರ್ಷದ ರಾಜೇಶ್‌ ಕಾಲ್ರಾ ಸೈಕ್ಲಿಂಗ್‌

Sep 08 2025, 01:00 AM IST
ಯುವಜನತೆಗೆ ಮಾದರಿ. 60ರ ಹರೆಯದಲ್ಲೂ ಏಷ್ಯಾನೆಟ್‌ ನ್ಯೂಸ್‌ ನೆಟ್ವರ್ಕ್‌ ಮಾಜಿ ಮುಖ್ಯಸ್ಥರಿಂದ ಮಹತ್ವದ ಸಾಧನೆ.

ರಸ್ತೆ ಗುಂಡಿ ಮುಚ್ಚಿದ ಬಾಲಕರು!

Sep 07 2025, 01:01 AM IST
ಇಲ್ಲಿನ ಹೂವಿನಹಡಗಲಿ-ಹೊಳಗುಂದಿಗೆ ಹೋಗುವ ರಸ್ತೆಯಲ್ಲಿ ಹತ್ತಾರು ಗುಂಡಿಗಳು ಬಿದ್ದು, ಸಣ್ಣ ಪುಟ್ಟ ರಸ್ತೆ ಅಪಘಾತಗಳಾಗಿದ್ದು, ಇದನ್ನರಿತ ಶಾಲಾ ಬಾಲಕರೇ ರಸ್ತೆ ಬದಿಯಲ್ಲಿನ, ಮಣ್ಣಿನಿಂದ ಗುಂಡಿ ಮುಚ್ಚಿದ್ದಾರೆ.

ಅಕ್ರಮವಾಗಿ ಒತ್ತುವರಿಯಾಗಿದ್ದ ರಸ್ತೆ ಕಂದಾಯ ಇಲಾಖೆ ಅಧಿಕಾರಿಗಳಿಂದ ತೆರವು

Sep 07 2025, 01:00 AM IST
ಹಲಗೂರು ಠಾಣೆ ಎಎಸ್ಐ ಶಿವಣ್ಣ ಮತ್ತು ಸಿಬ್ಬಂದಿಯ ಬಿಗಿ ಭದ್ರತೆಯಲ್ಲಿ ಸದರಿ ಕಾಲು ದಾರಿಯನ್ನು ಜೆ.ಸಿ.ಬಿ ಯಂತ್ರದಿಂದ ತೆರವು ಗೊಳಿಸಿ ರೈತರ ಜಮೀನುಗಳಿಗೆ ಸಂಚರಿಸಲು ಅನುವು ಮಾಡಿಕೊಡಲಾಯಿತು.

15ನೇ ವಾರ್ಡನಲ್ಲಿ ರಸ್ತೆ ಒತ್ತುವರಿ ಜಾಗ ತೆರವುಗೊಳಿಸಿ

Sep 07 2025, 01:00 AM IST
ನಗರದ 15ನೇ ವಾರ್ಡ್‌ನ 3ನೇ ಮತ್ತು 4ನೇ ಅಡ್ಡ ರಸ್ತೆಗಳಲ್ಲಿ ಒತ್ತುವರಿಯಾಗಿರುವ ಜಾಗವನ್ನು ತೆರವುಗೊಳಿಸಿ ವಾರ್ಡ್ ನ ನಿವಾಸಿಗಳಿಗೆ ರಸ್ತೆ ಮತ್ತು ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 136
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved