• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಿಲ್ಕುಂದ- ಸಂತೆಗುಳಿ ರಸ್ತೆ ಸರ್ವಋತು ಮಾರ್ಗವಾಗಿ ಪರಿವರ್ತಿಸಲು ಆಗ್ರಹ

Nov 29 2024, 01:01 AM IST
ರವೀಂದ್ರ ನಾಯ್ಕ ನೇತೃತ್ವದಲ್ಲಿ ನಿಯೋಗ ನ. ೨೮ರಂದು ಬೆಂಗಳೂರಿನ ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಜೀರ್ಣಾವಸ್ಥೆಯಲ್ಲಿರುವ ರಸ್ತೆಯ ಛಾಯಾಚಿತ್ರದೊಂದಿಗೆ ಸರ್ವಋತು ರಸ್ತೆಯ ಕುರಿತು ಲೋಕೋಪಯೋಗಿ ಸಚಿವರಿಗೆ ಮನವರಿಕೆ ಮಾಡಿದರು.

ಅಮ್ಮತ್ತಿ, ಪಾಲಿಬೆಟ್ಟ: ರಸ್ತೆ ದುರಸ್ತಿ ಆಗ್ರಹಿಸಿ ಆಟೋ ಚಾಲಕರ ಸಂಘ ಪ್ರತಿಭಟನೆ

Nov 28 2024, 12:36 AM IST
ಅಮ್ಮತ್ತಿ ಪಾಲಿಬೆಟ್ಟ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು ರಸ್ತೆ ದುರಸ್ತಿ ಆಗ್ರಹಿಸಿ ಅಮ್ಮತ್ತಿ ಮತ್ತು ಪಾಲಿಬೆಟ್ಟ ಆಟೋ ಮಾಲೀಕರ ಹಾಗೂ ಚಾಲಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಯಿತು. ಅಮ್ಮತ್ತಿ ಮತ್ತು ಪಾಲಿಬೆಟ್ಟದಲ್ಲಿ ಆಟೋ ರಿಕ್ಷಾ ಸಂಚಾರ ಸ್ಥಗಿತಗೊಳಿಸಿ ಏಕ ಕಾಲದಲ್ಲಿ ಪ್ರತಿಭಟನೆ ನಡೆಸಿ ರಸ್ತೆ ಕಾಮಗಾರಿಗೆ ಒತ್ತಾಯಿಸಲಾಯಿತು.

ರಸ್ತೆ ಅಭಿವೃದ್ಧಿಗೆ ಅನುದಾನ ನೀಡಲು ಶಾಸಕ ಹಿಟ್ನಾಳ ಮನವಿ

Nov 28 2024, 12:31 AM IST
ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿರುವ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಚರ್ಚೆ ನಡೆಸಿ, ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಆನೇಕಲ್-ಹೊಸೂರು ಮುಖ್ಯ ರಸ್ತೆ ಗುಡ್ಡನಹಳ್ಳಿಯಿಂದ ಮತ್ತೆ ಪುಂಡರ ವ್ಹೀಲಿಂಗ್ ಹಾವಳಿ

Nov 28 2024, 12:31 AM IST

ಆನೇಕಲ್-ಹೊಸೂರು ಮುಖ್ಯ ರಸ್ತೆ ಗುಡ್ಡನಹಳ್ಳಿಯಿಂದ ಆನೇಕಲ್ ಬಸ್ ಡಿಪೋ ರಸ್ತೆಯಲ್ಲಿ ಪುಂಡರ ವ್ಹೀಲಿಂಗ್ ಹಾವಳಿ ಮತ್ತೆ ಶುರುವಾಗಿದೆ. 15 ರಿಂದ 20 ವಯಸ್ಸಿನ ಹುಡುಗರು ಕನಿಷ್ಠ ಇಬ್ಬರಿಂದ ಮೂವರು ಬೈಕ್ ನಲ್ಲಿ ಕುಳಿತು ವ್ಹೀಲಿಂಗ್ ಮಾಡುತ್ತಾರೆ. 

ಹುಲಿದೇವರವಾಡದ ಬಳಿ ಏಕಾಏಕಿ ರಸ್ತೆ ಅಗಲೀಕರಣಕ್ಕೆ ಸ್ಥಳೀಯರ ವಿರೋಧ

Nov 27 2024, 01:06 AM IST
ಮೇಲ್ಸೇತುವೆ ಅಥವಾ ಅಂಡರ್‌ ಪಾಸ್ ನಿರ್ಮಾಣ ಮಾಡುವವರೆಗೆ ರಸ್ತೆ ಕೆಲಸವನ್ನು ಸ್ಥಗಿತಗೊಳಿಸಲು ಸ್ಥಳೀಯರು ಆಗ್ರಹಿಸಿದರು.

ದಿಂಡಾವರ ರಸ್ತೆ ಸರಿಪಡಿಸಲು ಆದೇಶಿಸಿದ ಸಚಿವರಿಗೆ ಅಭಿನಂದಿಸಿದ ಕಿಸಾನ್ ಸಂಘ

Nov 27 2024, 01:02 AM IST
Kisan Sangh congratulated the minister for ordering the repair of Dindawara road

ಮಳೆಯಿಂದಾಗಿ ಸಂಪೂರ್ಣವಾಗಿ ಹಾಳಾಗಿರುವ 400 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಡಾಂಬರು

Nov 26 2024, 01:30 AM IST
ಮಳೆಯಿಂದಾಗಿ ಸಂಪೂರ್ಣವಾಗಿ ಹಾಳಾಗಿರುವ ರಸ್ತೆಗಳು ಶೀಘ್ರದಲ್ಲೇ ಸಂಪೂರ್ಣ ಡಾಂಬರೀಕರಣ ಮಾಡಲು ಬಿಬಿಎಂಪಿ ನಿರ್ಧರಿಸಿದೆ.

ಬೆಂಗಳೂರು : ರಸ್ತೆ ಮಧ್ಯೆ ಗಲಾಟೆ ತಡೆದ ಪೊಲೀಸ್‌ ಮೇಲೆ ಹಲ್ಲೆಗೈದ ! ಜೈಲು ಸೇರಿದ

Nov 25 2024, 01:30 AM IST
ರಸ್ತೆ ಮಧ್ಯೆ ನಡೆಯುತ್ತಿದ್ದ ಗಲಾಟೆ ತಡೆದ ಪೊಲೀಸ್‌ ಮೇಲೆ ವ್ಯಕ್ತಿಯೊಬ್ಬ ನಿಮ್ಮನ್ನು ಕರೆದದ್ದು ಯಾರು ಎಂದು ಹಲ್ಲೆ ನಡೆಸಿ ಜೈಲು ಸೇರಿದ್ದಾನೆ.

ರಸ್ತೆ ಮರು ಡಾಂಬರೀಕರಣ ಕಾಮಗಾರಿಗೆ ಭೂಮಿಪೂಜೆ

Nov 25 2024, 01:04 AM IST
ಹೊಸಕೋಟೆ: ಗ್ರಾಮೀಣ ರಸ್ತೆಗಳ ಅಭಿವೃದ್ಧಿಯಿಂದ ರೈತರ ಬದುಕು ಹಸನಾಗಲಿದೆ. ರೈತರ ಕೃಷಿ ಚಟುವಟಿಕೆ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೂ ಪೂರಕವಾಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ತಿಳಿಸಿದರು.

ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ

Nov 25 2024, 01:04 AM IST
ಪ್ರತಿನಿತ್ಯ ನಗರದಲ್ಲಿ ರಸ್ತೆ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿ ನೂರಾರು ಮಂದಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ
  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 107
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved