• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ದಿಂಡಾವರ ರಸ್ತೆ ಸರಿಪಡಿಸಲು ಸೂಚಿಸಿದ ಸಚಿವರು

Nov 25 2024, 01:02 AM IST
ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅವರು ಪಿಎನ್‌ಸಿ ಕಂಪನಿಯವರ ಜೊತೆ ಸಭೆ ನಡೆಸಿದರು.

ನಿಷೇಧಿತ ಪ್ರದೇಶದಲ್ಲಿ ರಸ್ತೆ ಕಾಮಗಾರಿ

Nov 24 2024, 01:48 AM IST
ಶಿರಾ ನಗರದ ಕಸ್ತೂರಿ ರಂಗಪ್ಪನಾಯಕನ ಕೋಟೆ ಹಾಗೂ ಕಂದಕಕ್ಕೆ ಹೊಂದಿಕೊಂಡಂತೆ ಇರುವ ಎಚ್.ಎಂ.ಎಸ್ ಮೈದಾನಕ್ಕೆ ನಗರಸಭೆ ವತಿಯಿಂದ ಸಿಸಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿ ಮಾಡುತ್ತಿದ್ದು ಕೂಡಲೇ ಕಾಮಗಾರಿ ನಿಲ್ಲಿಸಬೇಕೆಂದು ಪ್ರಾಚ್ಯವಸ್ತು ಮತ್ತು ಸ್ಮಾರಕಗಳ ಸಂರಕ್ಷಣಾ ಸಂಸ್ಥೆ ಸಂಚಾಲಕ ಡಾ.ಎಸ್.ಆರ್.ರಮೇಶ್ ಒತ್ತಾಯಿಸಿದ್ದಾರೆ.

ಹದಗೆಟ್ಟ ಸರ್ವಿಸ್ ರಸ್ತೆ, ಶಿಗ್ಗಾಂವಿಯಲ್ಲಿ ಪ್ರಯಾಣಿಕರ ಪರದಾಟ

Nov 23 2024, 12:31 AM IST
ಶಿಗ್ಗಾಂವಿ ಪಟ್ಟಣದ ಹೊಸ ಬಸ್ ನಿಲ್ದಾಣಕ್ಕೆ ಹೋಗುವ ಸರ್ವಿಸ್ ರಸ್ತೆಯು ಸಂಪೂರ್ಣ ತಗ್ಗು ಗುಂಡಿಗಳಿಂದ ತುಂಬಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ.

ಮುಚ್ಚಿರುವ ರಸ್ತೆ ತೆರವು, ರೈತರ ದಾಖಲೆಗಳ ಸಂರಕ್ಷಣೆಗಾಗಿ ತಹಸೀಲ್ದಾರ್ ಮನವಿ ಸಲ್ಲಿಕೆ

Nov 22 2024, 01:15 AM IST
ಶೈಕ್ಷಣಿಕ ಚಟುವಟಿಕೆಗಳಿಗೆ ತೊಂದರೆಯ ನೆಪವೊಡ್ಡಿ ಈ ಹಿಂದಿನ ತಹಸೀಲ್ದಾರ್ ನಿಸರ್ಗಪ್ರಿಯ ಹಳೆ ರಸ್ತೆ ಮುಚ್ಚಿ, ಕಾಲೇಜು ಮತ್ತು ಬಸ್ ಡಿಪೋ ಪಕ್ಕಕ್ಕೆ ಹೊಂದಿಕೊಂಡಂತೆ ಹೊಸ ರಸ್ತೆಗೆ ಜಾಗ ಗುರುತಿಸಿ ಸರ್ವೇಗೆ ಸ್ಕೆಚ್ ಮಾಡಿ ಪ್ರಾಂಶುಪಾಲರಿಗೆ ಸಲ್ಲಿಸಿದ್ದಾರೆ. ಆದರೆ, ಕಳೆದ 6 ತಿಂಗಳಿಂದ ಹೊಸ ರಸ್ತೆ ಸಂಪರ್ಕ ಕಲ್ಪಿಸುವತ್ತ ಯಾವುದೇ ಬೆಳವಣಿಗೆ ಆಗಿಲ್ಲ.

ರಸ್ತೆ ಗುಂಡಿಗೆ ಬಿದ್ದ ಪಾಲಿಕೆ ಸಭೆ: ಕೆಸರೆರಚಾಟ

Nov 22 2024, 01:15 AM IST
ಗುಂಡಿ ಬಿದ್ದ ರಸ್ತೆಗಳು, ಬೀದಿನಾಯಿಗಳು ಮತ್ತೆ ಹಂದಿಗಳ ಹಾವಳಿ ಬಗ್ಗೆ ಚರ್ಚೆಯೇ ಮೇಯರ್ ಕೆ.ಚಮನ್ ಸಾಬ್ ಅಧ್ಯಕ್ಷತೆಯ ಮಹಾನಗರ ಪಾಲಿಕೆ ಚೊಚ್ಚಲ ಸಾಮಾನ್ಯ ಸಭೆಯ ಬಹುತೇಕ ಸಮಯ ನುಂಗಿಹಾಕಿತು.

ಕವಲೂರಿನ ಒಳ ಸಂಪರ್ಕ ರಸ್ತೆ, ಸೇತುವೆಗಳ ನಿರ್ಮಾಣ ಮಾಡಿ

Nov 21 2024, 01:05 AM IST
ಕೊಪ್ಪಳದಿಂದ ಕವಲೂರಿನ ಒಳ ಸಂಪರ್ಕ ರಸ್ತೆ, ಸೇತುವೆ ನಿರ್ಮಾಣ, ಗ್ರಾಮೀಣ, ನಗರ ಪ್ರದೇಶದ ರಸ್ತೆಗಳ ದುರಸ್ತಿ ಮಾಡುವಂತೆ ಆಗ್ರಹಿಸಿ ಶಾಸಕ ಕೆ. ರಾಘವೇಂದ್ರ ಹಿಟ್ನಾಳರಿಗೆ ಜನಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಹದಗೆಟ್ಟ ರಸ್ತೆ ಸರಿಪಡಿಸಿ, ಜನರ ಪ್ರಾಣ ಉಳಿಸಿ

Nov 21 2024, 01:01 AM IST
ಶೃಂಗೇರಿ-ನರಸಿಂಹರಾಜಪುರ ಮತ್ತು ಖಾಂಡ್ಯ ಹೋಬಳಿ ಸೇರಿದಂತೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಎಲ್ಲಾ ರಸ್ತೆಗಳು ವಾಹನ ಹಾಗೂ ಜನಸಂಚಾರಕ್ಕೆ ಸಾಧ್ಯವಾಗದಷ್ಟು ಹೊಂಡಗುಂಡಿಗಳಿಂದ ತುಂಬಿದ್ದು, ಸಂಪೂರ್ಣ ಹದಗೆಟ್ಟಿದೆ. ಕೂಡಲೇ ಇದನ್ನು ಸರಿಪಡಿಸಿ, ಜನರ ಪ್ರಾಣ ಉಳಿಸಬೇಕೆಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಸುಧಾಕರ್ ಎಸ್. ಶೆಟ್ಟಿ ಆಗ್ರಹಿಸಿದ್ದಾರೆ.

ಬೆಂಗಳೂರಿನ ಸಮಸ್ಯೆಗಳನ್ನು ಪರಿಹಾರಿಸಲು ಸುರಂಗ ರಸ್ತೆ ಅಭಿವೃದ್ಧಿ: ಡಿಸಿಎಂ

Nov 20 2024, 01:17 AM IST
ಬೆಂಗಳೂರಿನಲ್ಲಿ ಹಲವು ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ಸರ್ಕಾರ ಶ್ರಮಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ತಂತ್ರಜ್ಞಾನ ಶೃಂಗದಲ್ಲಿ ಹೇಳಿದ್ದಾರೆ.

ಮಾನ್ವಿಯಲ್ಲಿ ಸಿಸಿ ರಸ್ತೆ ಕಾಮಗಾರಿ ವಿಚಾರಕ್ಕೆ ಗಲಾಟೆ

Nov 20 2024, 12:33 AM IST
ಮಾನ್ವಿ: ರಸ್ತೆ ಕಾಮಗಾರಿ ವಿಚಾರಕ್ಕೆ ಅಧಿಕಾರಿಗಳು, ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆಯಾದ ಘಟನೆ ಸೋಮವಾರ ತಡರಾತ್ರಿ ಪಟ್ಟಣದಲ್ಲಿ ಜರುಗಿದೆ.

ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ಕಾರ್ಯಾಗಾರ

Nov 20 2024, 12:31 AM IST
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನಾಕೂರು ಶಿರಂಗಾಲ ಕಾನ್‌ಬೈಲ್ ತಲಕಾವೇರಿ ಜ್ಞಾನ ವಿಕಾಸ ಸಮಿತಿ ವತಿಯಿಂದ ವಾಹನ ಚಾಲನೆ ಮತ್ತು ರಸ್ತೆ ಸುರಕ್ಷತೆಯ ಬಗ್ಗೆ ವಾಹನ ಚಾಲಕರಿಗೆ ಪೊಲೀಸ್ ಇಲಾಖೆ ವತಿಯಿಂದ ಮಂಜಿಕೆರೆ ಸಮುದಾಯ ಭವನದಲ್ಲಿ ಮಾಹಿತಿ ಕಾರ್ಯಾಗಾರ ಏರ್ಪಡಿಸಲಾಗಿತ್ತು.
  • < previous
  • 1
  • ...
  • 33
  • 34
  • 35
  • 36
  • 37
  • 38
  • 39
  • 40
  • 41
  • ...
  • 107
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved