• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗಬ್ಬು ನಾರುತ್ತಿರುವ ಯಾದವಗಿರಿ ವಿವೇಕಾನಂದ ರಸ್ತೆ

Sep 06 2025, 01:00 AM IST
ಳೀಯ ನಿವಾಸಿಗಳು ಹಾಗೂ ಸಾರ್ವಜನಿಕರು ದೂರು ನೀಡಿದರು ಯಾವುದೇ ಪ್ರಯೋಜನವಾಗಿಲ್ಲ,

13 ಗ್ರಾಮದಲ್ಲಿ 6.50 ಕೋಟಿ ರು. ವೆಚ್ಚದ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ

Sep 05 2025, 01:00 AM IST
ಪಾಂಡವಪುರ-ಮಂಡ್ಯ ರಸ್ತೆಯೂ ಸಹ ಗುಂಡಿಬಿದ್ದಿದೆ. ಆ ರಸ್ತೆಯಲ್ಲಿ ಎಲ್ ಆಂಡ್ ಟಿ ಕಂಪನಿಯವರು ಕುಡಿಯುವ ನೀರಿನ ಪೈಪ್ ಲೈನ್ ಅಳವಡಿಕೆ ಕಾಮಗಾರಿ ನಡೆಯುತ್ತಿರುವುದರಿಂದ ಅದು ಮುಗಿದ ಬಳಿಕ ರಸ್ತೆಗೆ ಡಾಂಬರೀಕರಣ ನಡೆಯಲಿದೆ. ಅಲ್ಲದೇ, ತಾಲೂಕಿನ ಹಲವು ಸಂಪರ್ಕ ರಸ್ತೆಗಳ ಅಭಿವೃದ್ಧಿಗೆ ಕ್ರಮವಹಿಸಲಾಗುವುದು.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಡಾ.ಮಂತರ್ ಗೌಡ ಚಾಲನೆ

Sep 04 2025, 01:01 AM IST
ಸೋಮವಾರಪೇಟೆ ತಾಲೂಕಿನ ವಿವಿಧ ರಸ್ತೆಗಳ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ಶಾಸಕ ಡಾ. ಮಂತರ್‌ಗೌಡ ಚಾಲನೆ ನೀಡಿದರು.

ರಸ್ತೆ ಅಗಲೀಕರಣದಿಂದ ಪಟ್ಟಣದ ಆಸ್ತಿ ಬೆಲೆ 4 ಪಟ್ಟು ಹೆಚ್ಚು: ಎಂ.ಶ್ರೀನಿವಾಸ್

Sep 04 2025, 01:00 AM IST
ನರಸಿಂಹರಾಜಪುರ, ರಸ್ತೆ ಅಗಲೀಕರಣದಿಂದ ಪಟ್ಟಣದಲ್ಲಿ ಆಸ್ತಿ ಬೆಲೆ 4 ಪಟ್ಟು ಹೆಚ್ಚಾಗಲಿರುವ ಹಿನ್ನಲೆಯಲ್ಲಿ ಎಲ್ಲಾ ಖಾತೆದಾರರು ಸಹಕಾರ ನೀಡಬೇಕು ಎಂದು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಂ.ಶ್ರೀನಿವಾಸ್ ಮನವಿ ಮಾಡಿದರು.

ಮೈಸೂರು ರಸ್ತೆ ಸಂಪರ್ಕಕ್ಕೆರ್‍ಯಾಂಪ್‌ ನಿರ್ಮಿಸಲು ಆಗ್ರಹ

Sep 03 2025, 02:00 AM IST
ಬಡಾವಣೆಯಲ್ಲಿ ಹಾದುಹೋಗಿರುವ ಮೇಜರ್‌ ಆರ್ಟೀರಿಯಲ್‌ ರಸ್ತೆಯಿಂದ ಮೈಸೂರು ರಸ್ತೆಗೆ ಹತ್ತಲು ಮತ್ತು ಇಳಿಯಲು (ಅಪ್ ಆ್ಯಂಡ್‌ ಡೌನ್‌) ರ್‍ಯಾಂಪ್‌ ನಿರ್ಮಿಸಬೇಕು ಎಂದು ನಾಡಪ್ರಭು ಕೆಂಪೇಗೌಡ ಬಡಾವಣೆ ನಾಗರಿಕರು ಆಗ್ರಹಿಸಿದ್ದಾರೆ.

ಸರ್ವಿಸ್ ರಸ್ತೆ , ಅಂಡರ್ ಪಾಸ್ ನಿರ್ಮಾಣಕ್ಕೆ ಒತ್ತಾಯಿಸಿ ರೈತರ ಪ್ರತಿಭಟನೆ

Sep 03 2025, 01:00 AM IST
ಶ್ರೀರಂಗಪಟ್ಟಣ ಹಾಗೂ ಕುಶಾಲನಗರ ಸಂಪರ್ಕ ಕಲ್ಪಿಸುವ ನಾಲ್ಕು ಪಥ ಹೆದ್ದಾರಿ ನಿರ್ಮಾಣದ ಕಾಮಗಾರಿ ಸ್ಥಳಕ್ಕೆ ಶಾಸಕ ರಮೇಶ ಬಂಡಿಸಿದ್ದೇಗೌಡ, ಜಿಲ್ಲಾಧಿಕಾರಿ ಕುಮಾರ, ಜಿಲ್ಲಾ ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ತೆರಳಿ ಪರಿಶೀಲನೆ ನಡೆಸಿದರು.

ಸೇಡಂ ರಸ್ತೆ ಅಗಲೀಕರಣಕ್ಕೆ ಸಚಿವ ಶರಣಪ್ರಕಾಶ ಪಾಟೀಲ್‌ ಕ್ರಮ

Sep 03 2025, 01:00 AM IST
2024-25ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೈಕ್ರೋ ಮೂಲಭೂತ ಸೌಕರ್ಯ (ಸಾಮಾನ್ಯ) ಯೋಜನೆ ಅಡಿಯಲ್ಲಿ ಸೇಡಂ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್‌ ನೆರವೇರಿಸಿದರು.

ಸ್ಮಶಾನಕ್ಕೆ ರಸ್ತೆ ನಿರ್ಮಿಸದಿದ್ದರೆ ಡಿಸಿ ಕಚೇರಿ ಎದುರು ಪ್ರತಿಭಟನೆ

Sep 02 2025, 01:00 AM IST
ರೈತರ ಹೊಲಗಳಿಗೆ ರಸ್ತೆ ನಿರ್ಮಿಸಿದ್ದೇವೆಂದು ಶಾಸಕರು ಹೇಳುತ್ತಾರೆ. ಆದರೆ, ಶವಸಂಸ್ಕಾರಕ್ಕೆ ತೆರಳಲು ನಿರ್ಮಿಸಬೇಕಾದ ರಸ್ತೆಯನ್ನೇ ನಿರ್ಮಿಸಿಲ್ಲ. ಇದರಿಂದ ಗ್ರಾಮದಲ್ಲಿ ಯಾರಾದರೂ ತೀರಿಕೊಂಡರೆ ತೀವ್ರ ಸಮಸ್ಯೆಯಾಗುತ್ತಿದೆ.

ಯೂರಿಯಾ ಗೊಬ್ಬರಕ್ಕಾಗಿ ಒತ್ತಾಯಿಸಿ ರೈತರಿಂದ ರಸ್ತೆ ತಡೆ

Sep 02 2025, 12:00 AM IST
ಯೂರಿಯಾ ಗೊಬ್ಬರಕ್ಕಾಗಿ ಒತ್ತಾಯಿಸಿ ಸೋಮವಾರ ಪಟ್ಟಣದ ವಿಜಯ ವೃತ್ತದಲ್ಲಿ ಹಲವು ರೈತರು ಕೆಲ ಸಮಯ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ರಸ್ತೆ ಅಗಲೀಕರಣ ಕಾರ್ಯ ಚುರುಕು

Aug 31 2025, 02:00 AM IST
ಹೈಕೋರ್ಟ ಕೊಟ್ಟಿರುವ ನಕ್ಷೆಯಲ್ಲಿ ಸರ್ಕಾರಿ ಜಾಗವಿಲ್ಲ, ಏನಿದ್ದರೂ ರೈತರ ಭೂಮಿ ಸ್ವಾಧೀನಪಡಿಸಿಕೊಂಡು ಬೈಪಾಸ್ ಮಾಡಬೇಕಾಗುವುದು ಅನಿವಾರ್ಯ
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 136
  • next >

More Trending News

Top Stories
ನಮ್ಮ ಕುಟುಂಬದ ಬಗೆಗಿನ ಅಪಪ್ರಚಾರಕ್ಕೆ ಕಿವಿಯಾಗಬೇಡಿ : ಭಾರತಿ ವಿಷ್ಣುವರ್ಧನ್
ಗದಗ ಜಿಲ್ಲೆಯ 48 ಪ್ರವಾಸಿ ತಾಣಗಳ ಗುರುತು!
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved