• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆ : ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಕುಂಟು ನೆಪ

Nov 01 2024, 12:32 AM IST
ರಾಜಧಾನಿ ಬೆಂಗಳೂರಿನಲ್ಲಿ ಸುರಿದ ಧಾರಾಕಾರ ಮಳೆಯಿಂದ ರಸ್ತೆಗಳಲ್ಲಿ ಸೃಷ್ಟಿಯಾಗಿರುವ ಯಮಸ್ವರೂಪಿ ಗುಂಡಿಗಳನ್ನು ಮುಚ್ಚುವ ಕೆಲಸ ಮಾಡಬೇಕಾದ ಬಿಬಿಎಂಪಿಯು ಕುಂಟು ನೆಪ ಹೇಳುತ್ತಿರುವ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಪರ್ಕ ರಸ್ತೆ ಅಭಿವೃದ್ಧಿಯಿಂದ ಗ್ರಾಮಗಳ ಪ್ರಗತಿ: ಶಾಸಕ ಪುಟ್ಟರಂಗಶೆಟ್ಟಿ

Nov 01 2024, 12:13 AM IST
ಒಂದು ಹಳ್ಳಿಯಿಂದ ಮತ್ತೊಂದು ಹಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಅಭಿವೃದ್ದಿ ಪಡಿಸಿದರೆ, ಆ ಗ್ರಾಮಗಳ ರೈತರಿಗೆ ಹೆಚ್ಚಿನ ಅನುಕೂಲವಾಗುತ್ತದೆ ಎಂದು ಶಾಸಕ ಪುಟ್ಟರಂಗಶೆಟ್ಟಿ ಹೇಳಿದರು. ಚಾಮರಾಜನಗರದಲ್ಲಿ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು.

ಅಧಿಕಾರಿಗಳ ನಿರ್ಲಕ್ಷ್ಯ : ಸ್ವಂತ ಹಣದಲ್ಲಿ ರಸ್ತೆ ಗುಂಡಿ ದುರಸ್ತಿಗೆ ಮುಂದಾದ ಜನತೆ

Oct 30 2024, 01:42 AM IST

 ಗುಳೇದಗುಡ್ಡ ಪಟ್ಟಣದ ಪುರಸಭೆಗೆ ಹತ್ತಿರವಿರುವ ಅರಳಿಕಟ್ಟಿ ಹತ್ತಿರ  ಅಧಿಕಾರಿಗಳ ನಿರ್ಲಕ್ಷಕ್ಕೆ ಬೇಸತ್ತ ಅಕ್ಕಪಕ್ಕದ ಅಂಗಡಿಗಳ ಮಾಲೀಕರು, ಸಾರ್ವಜನಿಕರು ಸ್ವತಃ ಹಣ ಸಂಗ್ರಹಿಸಿ ಸೋಮವಾರ ತಾವೇ ದುರಸ್ತಿ ಮಾಡಿಸಿದ್ದಾರೆ.

ಯಳ್ಳಂಬಳಸೆ ಗ್ರಾಮಕ್ಕೆ 3 ಕಿ.ಮೀ ರಸ್ತೆ ಕಾಮಗಾರಿಗೆ 2.60 ಕೋಟಿ ರು. ಮಂಜೂರು

Oct 30 2024, 01:40 AM IST
2.60 crores for 3 km road work to Yallambalase village. granted

ಬನ್ನೇರುಘಟ್ಟ : ಹೊಟ್ಟೆಯಲ್ಲಿದ್ದ ಸೋಂಕಿನಿಂದ ರಸ್ತೆ ಬದಿ ನರಳಾಡಿ ಪ್ರಾಣ ಬಿಟ್ಟ ಕಾಡಾನೆ

Oct 30 2024, 01:33 AM IST
ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಗೆ ಬರುವ ತಟ್ಟೆಕೆರೆ ರಸ್ತೆಯ ಹುರುಗನ ದೊಡ್ಡಿ ಹತ್ತಿರ ಸುಮಾರು 8 ವರ್ಷದ ಕಾಡಾನೆಯೊಂದು ರಸ್ತೆ ಬದಿಯಲ್ಲಿ ನರಳಾಡಿ ಪ್ರಾಣಬಿಟ್ಟ ಘಟನೆ ನಡೆದಿದೆ.

ಕಳಪೆ ಗ್ರಾವೆಲ್‌, ಜಲ್ಲಿ ಹಾಕಿದ್ರೆ ರಸ್ತೆ ಬಾಳಿಕೆ ಬರುತ್ತೇನ್ರಿ?

Oct 30 2024, 12:32 AM IST
ಗುಣಮಟ್ಟದ ಗ್ರಾವೆಲ್, ಜಲ್ಲಿ ಹಾಕಿ ಶಾಶ್ವತವಾಗಿ ಉಳಿಯುವಂತಹ ರಸ್ತೆಗಳ ನಿರ್ಮಿಸಿದರೆ ಮಾತ್ರವೇ ಹೆಚ್ಚು ವರ್ಷಗಳ ಕಾಲ ಬಾಳಿಕೆ ಬರುತ್ತವೆ. ಆದ್ದರಿಂದ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಹೆಚ್ಚಿನ ಒತ್ತು ಕೊಡಬೇಕು ಎಂದು ಗುತ್ತಿಗೆದಾರ ಮತ್ತು ಎಂಜಿನಿಯರ್‌ಗೆ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ತಾಕೀತು ಮಾಡಿದ್ದಾರೆ.

ಮಳೆಯಿಂದಾಗಿ ಕೊಚ್ಚಿಹೋದ ರಸ್ತೆ ವೀಕ್ಷಿಸಿದ ಜಾರಕಿಹೊಳಿ

Oct 29 2024, 12:51 AM IST
ಗುಡೇನಕಟ್ಟಿ- ಮುಳ್ಳೋಳ್ಳಿ, ಚಾಕಲಬ್ಬಿ- ಭರದ್ವಾಡ, ಚಾಕಲಬ್ಬಿ-ಸಂಶಿ ರಸ್ತೆ ಸರಿಪಡಿಸಲು ಲೋಕೋಪಯೋಗಿ ಸಚಿವರು ಮನವಿ ಸಲ್ಲಿಸಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಭಾರದ ಗಾಳಿಯಂತ್ರ ಸಾಗಾಟದಿಂದ ರಸ್ತೆ ಹಾಳು

Oct 28 2024, 01:26 AM IST
ಜಿಪಂ ವ್ಯಾಪ್ತಿಯಲ್ಲಿ ನಿರ್ಮಾಣವಾಗಿರುವ ರಸ್ತೆಗಳು ಕೇವಲ 15 ಟನ್ ಸಾಮರ್ಥ್ಯ ಹೊಂದಿರುತ್ತವೆ. ಜಿಪಂ ಇಲಾಖೆ ಜಿಲ್ಲಾ ರಸ್ತೆಗಳನ್ನು 15 ಟನ್ ಸಾಮರ್ಥ್ಯದ ಆಧಾರದಲ್ಲಿ ವಿನ್ಯಾಸ ಮಾಡುತ್ತದೆ

ಕಾತರಕಿ-ಅರಕೇರಿ ರಸ್ತೆ ಅಭಿವೃದ್ಧಿಗೆ ₹10 ಕೋಟಿ ಪ್ರಸ್ತಾವನೆ: ಶಾಸಕ ಜೆ.ಟಿ.ಪಾಟೀಲ

Oct 28 2024, 01:25 AM IST
ಪಂಚ ಗ್ಯಾರಂಟಿ ಯೋಜನೆಯಿಂದ ವಂಚಿತರಾಗಿದ್ದರೆ, ಅಗತ್ಯ ದಾಖಲಾತಿಗಳನ್ನು ಪ್ರಾಧಿಕಾರಕ್ಕೆ ಪೂರೈಸಿ ಯೋಜನೆ ಲಾಭ ಪಡೆದುಕೊಳ್ಳಬೇಕು. ಗ್ರಾಪಂ ಸದಸ್ಯರು ತಮ್ಮ ಹೊಣೆ ಅರಿತು ಕಾರ್ಯ ನಿರ್ವಹಿಸಬೇಕು

ಪ್ರವಾಸಿಗರು ಬದಲಿ ರಸ್ತೆ ಬಳಸಿ ಸಹಕರಿಸಲು ಮನವಿ

Oct 28 2024, 01:08 AM IST
ಕೊಪ್ಪ, ಅತ್ತಿಕೊಡಿಗೆ ಗ್ರಾಮಪಂಚಾಯ್ತಿ ವ್ಯಾಪ್ತಿಯ ಕೊಗ್ರೆ ಬಿಳಾಲುಕೊಪ್ಪ, ಬಸರಿಕಟ್ಟೆ ರಸ್ತೆ ಈ ಬಾರಿ ಸುರಿದ ಅಕಾಲಿಕ ಮಳೆಯಿಂದ ಸಂಪೂರ್ಣ ಹಾಳಾಗಿದೆ. ಗುಡ್ಡಗಾಡು ಪ್ರದೇಶವಾದ ಇಲ್ಲಿ ಗುಡ್ಡದ ಝರಿಯಿಂದ ನಿರಂತರ ನೀರು ಒಸರಿ ಬರುತ್ತಿರುವ ಕಾರಣ ಮಳೆ ನಿಲ್ಲದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಅತ್ತಿಕೊಡಿಗೆ ಪಂಚಾಯತಿ ಅಧ್ಯಕ್ಷ ಟಿ.ಗೋಪಾಲ ಕೃಷ್ಣ ತಿಳಿಸಿದ್ದಾರೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 107
  • next >

More Trending News

Top Stories
ರಾಜ್ಯದ 14 ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗುವ ಸಾಧ್ಯತೆ
ಬಾಂಗ್ಲಾ: ಯೂನಸ್‌ ಸರ್ಕಾರದಿಂದ ಹಸೀನಾರ ಅವಾಮಿ ಪಕ್ಷ ಬ್ಯಾನ್‌
ಕಾಶ್ಮೀರ ವಿವಾದ ಮಧ್ಯಸ್ಥಿಕೆಗೆ ಟ್ರಂಪ್ ಇಂಗಿತ : ಪಾಕ್ ಸ್ವಾಗತ
ಭಾರತದ ಸೇನಾ ದಾಳಿಗೆ ಪಾಕ್‌ ಬಳಿ ಕ್ಷಮೆ ಕೇಳಿದ ಯೂಟ್ಯೂಬರ್‌ ರಣವೀರ್‌
ಕ್ಷಿಪಣಿ ದಾಳಿಯಿಂದ ಆಸೀಸ್‌ನ 4 ಕ್ರಿಕೆಟಿಗರು ಸ್ವಲ್ಪದರಲ್ಲೇ ಪಾರು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved