• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಪಾದಚಾರಿ ರಸ್ತೆ ಅಥವಾ ಮೇಲ್ಸೇತುವೆ ನಿರ್ಮಿಸುವಂತೆ ಆಗ್ರಹಿಸಿ ಮಹಿಳೆಯರ ಪ್ರತಿಭಟನೆ

Jan 31 2025, 12:46 AM IST
ಬೆಂಗಳೂರು, ಕನಕಪುರ, ಹಲಗೂರು, ಮಳವಳ್ಳಿ ಮೂಲಕ ಕೊಳ್ಳೇಗಾಲ, ಕೇರಳ, ತಮಿಳುನಾಡು ಸಂಪರ್ಕಿಸಲು ನಿರ್ಮಿಸಿರುವ 209 ರಾಷ್ಟ್ರೀಯ ಹೆದ್ದಾರಿಯ ಹಲಗೂರು ಮುತ್ತತ್ತಿ ರಸ್ತೆ, ಗೊಲ್ಲರಹಳ್ಳಿ ಬಳಿ ಹೆದ್ದಾರಿಯಲ್ಲಿ ಪ್ರಯಾಣಿಸುವ ವೇಳೆ ಈಗಾಗಲೇ 125ಕ್ಕೂ ಹೆಚ್ಚು ಅಪಘಾತಗಳು ಸಂಭವಿಸಿ 18ಕ್ಕೂ ಹೆಚ್ಚು ಪ್ರಯಾಣಿಕರು ದುರ್ಮರಣ ಹೊಂದಿದ್ದಾರೆ. ಇದಕ್ಕೆ ಪ್ರಾಧಿಕಾರದ ನಿರ್ಲಕ್ಷ್ಯವೇ ಕಾರಣ.

50 ವರ್ಷಗಳಿಂದ ದೊಂಬರಪಲ್ಕೆ ರಸ್ತೆ ದುರಸ್ತಿ ಮಾಡುತ್ತಿರುವ ವೃದ್ಧ ಜೀವ!

Jan 31 2025, 12:45 AM IST
ಮಾನಾಜೆ ಮುಖ್ಯ ರಸ್ತೆಯಿಂದ ದೊಂಬರಪಲ್ಕೆ ಹೋಗುವ 1.5 ಕಿ.ಮೀ. ಕಚ್ಛಾ ರಸ್ತೆ, ಡಾಂಬರು ಕಾಣದೆ ಹಾಗೇ ಇದೆ. ಮಳೆಗಾಲದಲ್ಲಂತೂ ಈ ರಸ್ತೆ ಉಪಯೋಗ ಶೂನ್ಯವಾಗಿ ಬಿಡುತ್ತದೆ. ಈ ಪರಿಸ್ಥಿತಿಯನ್ನು ಇದೇ ರಸ್ತೆಯಲ್ಲಿ ಕೂಲಿ ಕೆಲಸಕ್ಕೆ ಹೋಗುವ ಅಪ್ಪಿಯಣ್ಣ ನೋಡಿ ಇದರ ದುರಸ್ತಿಗೆ ಇಳಿದರು. ಅದೂ ಕಳೆದ 50 ವರ್ಷದಿಂದ ರಸ್ತೆ ಹಾಗೂ ಅದರ ಚರಂಡಿಯನ್ನು ರಿಪೇರಿ ಮಾಡುತ್ತಿದ್ದಾರೆ, ಆದರೆ ಇಷ್ಟು ಸಮಯದಲ್ಲಿ ಸರ್ಕಾರವಾಗಲೀ, ಜನಪ್ರತಿನಿಧಿಗಳಾಗಲಿ ಈ ಕಡೆ ಗಮನ ಹರಿಸದಿರುವುದು ವಿಪರ್ಯಾಸವೇ ಸರಿ!

ರಸ್ತೆ ಸುರಕ್ಷತೆಗೆ ಕ್ರಮವಹಿಸಿ: ನಲಿನ್ ಅತುಲ್

Jan 30 2025, 12:34 AM IST
ರಸ್ತೆ ಸುರಕ್ಷತೆಯ ಕುರಿತು ತೆಗೆದುಕೊಂಡ ನಿರ್ಣಯಗಳಿಗೆ ಕ್ರಮವಹಿಸಬೇಕು ಜಿಲ್ಲಾಧಿಕಾರಿ ನಲಿನ್ ಅತುಲ್ ಸೂಚಿಸಿದರು.

ತಾಲೂಕಿನಲ್ಲಿ ಬಹುತೇಕ ರಸ್ತೆ ನಿರ್ಮಾಣ ಪೂರ್ಣ

Jan 30 2025, 12:30 AM IST
ತಾಲೂಕಿನಲ್ಲಿ ಪ್ರತಿಯೊಂದು ಬಹುತೇಕ ರಸ್ತೆಗಳನ್ನು ನಿರ್ಮಾಣವಾಗಿದ್ದು ಹಾಗೂ ಸಣ್ಣಪುಟ್ಟ ಕೆಲಸಗಳು ಇದ್ದು ಅವುಗಳನ್ನು ಮುಂದಿನ ದಿನಗಳಲ್ಲಿ ಮಾಡುತ್ತೇನೆ ಎಂದರು ಶಾಸಕ ಎಸ್ ಆರ್ ಶ್ರೀನಿವಾಸ್ ತಿಳಿಸಿದರು.

ಕೆಳಸೇತುವೆ ರಸ್ತೆ ಉಪಯೋಗಕ್ಕೆ ಮುಕ್ತಗೊಳಿಸಲು ಆಗ್ರಹಿಸಿ ಪ್ರತಿಭಟನೆ

Jan 29 2025, 01:30 AM IST
CPIM Party, Bellary Civil Struggle Committee, Separate Protest, Srikanaka Durgamma Temple, Road Construction Work, ಸಿಪಿಐಎಂ ಪಕ್ಷ, ಬಳ್ಳಾರಿ ನಾಗರಿಕ ಹೋರಾಟ ಸಮಿತಿ, ಪ್ರತ್ಯೇಕ ಪ್ರತಿಭಟನೆ, ಶ್ರೀಕನಕ ದುರ್ಗಮ್ಮ ದೇವಸ್ಥಾನ, ರಸ್ತೆ ನಿರ್ಮಾಣ ಕಾಮಗಾರಿ

ಪೀಣ್ಯ ಮೇಲ್ಸೇತುವೆ ಸಂಚಾರಕ್ಕೆ ಅಡ್ಡಿ : ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕರ ಅಸಮಾಧಾನ

Jan 28 2025, 05:45 AM IST

ಪೀಣ್ಯ ಮೇಲ್ಸೇತುವೆ ಮೇಲೆ ‘ಪೀಕ್‌ ಅವರ್‌’ನಲ್ಲಿ ಸಂಚರಿಸಲು ಸಂಚಾರ ಪೊಲೀಸರು ಅವಕಾಶ ನೀಡದಿರುವುದಕ್ಕೆ ರಾಜ್ಯ ರಸ್ತೆ ಸಾರಿಗೆ ನಿಗಮದ ಹಲವು ಚಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

Jan 27 2025, 12:50 AM IST
ರಸ್ತೆ ಬದಿಯಲ್ಲಿ ಆಟವಾಡುತ್ತಿದ್ದ ಐದು ವರ್ಷದ ಮಗುವಿಗೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಪೋಲಿಸರು ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಮೂಲದ ಮುತ್ತಪ್ಪ ಎಂದು ಗುರುತಿಸಲಾಗಿದೆ.

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ರಸ್ತೆ ಮಾಡುವ ನೆಪದಲ್ಲಿ 100 ಕ್ಕೂ ಹೆಚ್ಚು ಮರಗಳ ಮಾರಣ ಹೋಮ

Jan 26 2025, 01:35 AM IST

ಅರಣ್ಯ ಇಲಾಖೆಯ ಅನುಮತಿ ಇಲ್ಲದೆ ರಸ್ತೆ ಮಾಡುವ ನೆಪದಲ್ಲಿ ರಸ್ತೆ ಬದಿಯಲ್ಲಿದ್ದ 100 ಕ್ಕೂ ಹೆಚ್ಚು ಮರ ಕಡಿದ ಗುತ್ತಿಗೆದಾರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದರು.

ಹಾರನಹಳ್ಳಿ ರಸ್ತೆ ದುರಸ್ತಿ ಕಾಮಗಾರಿ ಪುನಾರಂಭ

Jan 26 2025, 01:32 AM IST
ರಾಜ್ಯ ಹೆದ್ದಾರಿ 105 ಅರಸೀಕೆರೆ-ಹಾಸನ ಮುಖ್ಯರಸ್ತೆಯ ಹಾರನಹಳ್ಳಿ ಆಂಜನೇಯ ದೇವಾಲಯದಿಂದ ಜಾವಗಲ್ ರಸ್ತೆವರೆಗೆ ಚತಷ್ಪಥ ರಸ್ತೆ ಯೋಜನೆಗೆ ಲೋಕೋಪಯೋಗಿ ಇಲಾಖೆಯಿಂದ ಕಳೆದ ವರ್ಷ ಡಿಸೆಂಬರ್ ತಿಂಗಳಲ್ಲಿ ಆರಂಭವಾದ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿತ್ತು. ಆರ್ಧಕ್ಕೆ ಕಾಮಗಾರಿ ನಿಂತಿತ್ತು. ಕೊನೆಗೂ ಕಳೆದ 3 ದಿನಗಳಿಂದ ರಸ್ತೆ ದುರಸ್ತಿ ಕಾರ್ಯ ಆರಂಭಿಸಲಾಗಿದೆ. ಗುತ್ತಿನಕೆರೆ ಹೋಗುವ ಸರ್ಕಲ್ ಜಾವಗಲ್ ತಿರುವು ಸರ್ಕಲ್‌ಗಳನ್ನು ಅಗಲ ಮಾಡಲಿ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಹಾರನಹಳ್ಳಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಬಿಎಂಟಿಸಿ ಬಸ್‌ ಚಕ್ರ ಹರಿದು ರಸ್ತೆ ಮೇಲೆ ಬಿದ್ದಿದ್ದ ದ್ವಿಚಕ್ರ ವಾಹನದ ಸವಾರ ಸಾವು

Jan 26 2025, 01:32 AM IST
ರಸ್ತೆ ಮೇಲೆ ಬಿದ್ದಿದ್ದ ಕೇಬಲ್‌ ವೈಯರ್‌ ದ್ವಿಚಕ್ರ ವಾಹನದ ಚಕ್ರಕ್ಕೆ ಸುತ್ತಿಕೊಂಡು ನಿಯಂತ್ರಣ ತಪ್ಪಿ ರಸ್ತೆ ಬಿದ್ದ ಸವಾರನ ಮೇಲೆ ಬಿಎಂಟಿಸಿ ಬಸ್‌ ಚಕ್ರ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಎಚ್‌ಎಎಲ್‌ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
  • < previous
  • 1
  • ...
  • 37
  • 38
  • 39
  • 40
  • 41
  • 42
  • 43
  • 44
  • 45
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved