• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಮಾನೆ ಭೂಮಿ ಪೂಜೆ

Oct 16 2024, 12:41 AM IST
ಹಾನಗಲ್ಲ ತಾಲೂಕಿನ ಹಲವು ಗ್ರಾಮಗಳಲ್ಲಿ ಶಾಸಕ ಶ್ರೀನಿವಾಸ ಮಾನೆ ಅವರು ಲೋಕೋಪಯೋಗಿ, ಮುಖ್ಯಮಂತ್ರಿಗಳ ವಿಶೇಷ ಅನುದಾನ ಹಾಗೂ ೨೦೨೩-೨೪ ನೇ ಸಾಲಿನ ಅಲ್ಪಸಂಖ್ಯಾತರ ಕಾಲೋನಿಗಳ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿ ಅನುದಾನದಡಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ರಸ್ತೆ ಅಗಲೀಕರಣ ನಿಮಿತ್ತ ಕಟ್ಟಡ ತೆರವು ಕಾರ್ಯ ಚುರುಕು

Oct 16 2024, 12:30 AM IST
ನಗರದ ಮುಖ್ಯರಸ್ತೆಯ ಅಗಲೀಕರಣ ಕಾಮಗಾರಿ ನಿಮಿತ್ತ ಕಟ್ಟಡ ತೆರವು ಕಾರ್ಯ ಮಂಗಳವಾರವೂ ಭರದಿಂದ ಸಾಗಿತು. ನಗರದ ಮುಖ್ಯ ರಸ್ತೆಯ ರಾಮಮಂದಿರ, ಮಸೀದಿ, ಕ್ರಿಶ್ಚಿಯನ್ ರುದ್ರಭೂಮಿ ತಡೆಗೋಡೆ ಸೇರಿದಂತೆ ರಸ್ತೆಯ ಇಕ್ಕೆಲಗಳಲ್ಲೂ ಜೆಸಿಬಿ ಯಂತ್ರ ಅಬ್ಬರಿಸಿದೆ. ತಾಲೂಕು ಕಚೇರಿ ಕಾಂಪೌಂಡ್ , ಅನಿಲ್ ಲಾಡ್ಜ್ ಮುಂಭಾಗದ ಕಟ್ಟೆ, ತಾಲೂಕು ಕಚೇರಿ, ಮಾರುತಿ ಡಾಬಾ ಪಕ್ಕ ಮಂಗಳವಾರ ರಸ್ತೆ ವಿಸ್ತರಣೆ ಕಾರ್ಯಕ್ಕೆ ತೆರವು ಕಾರ್ಯ ನಡೆಯಿತು.

ಶಿರಸಿಯಲ್ಲಿ ಅನುದಾನವಿಲ್ಲದೆ ರಸ್ತೆ ಅರೆಬರೆ, ಜನರ ಅನಾರೋಗ್ಯದ ಮೇಲೆ ಬರೆ

Oct 14 2024, 01:26 AM IST
₹೧೨.೫ ಕೋಟಿ ವೆಚ್ಚದಲ್ಲಿ ನಿರ್ಮಾಣ ಆಗುತ್ತಿರುವ ಲೋಕೋಪಯೋಗಿ ಕೆಲಸವು ವಿಳಂಬವಾದ ಹಿನ್ನೆಲೆಯಲ್ಲಿ ಅರೆಬರೆ ಕಾಮಗಾರಿಯಾಗಿದೆ. ಇದು ರಸ್ತೆ ಅಧ್ವಾನಕ್ಕೆ ದಾರಿ ಮಾಡಿಕೊಟ್ಟಿದೆ.

ರಸ್ತೆ ಬದಿ ಕಾರು ನಿಲ್ಲಿಸಿ ನಿದ್ರೆಗೆ ಜಾರಿದ್ದ ದಂಪತಿಗೆ ಅಪರಿಚಿತ ದುಷ್ಕರ್ಮಿಗಳು ಚಾಕು ತೋರಿಸಿ ಚಿನ್ನಾಭರಣ ಕಳವು

Oct 14 2024, 01:25 AM IST

ರಸ್ತೆ ಬದಿ ಕಾರು ನಿಲ್ಲಿಸಿ ನಿದ್ರೆಗೆ ಜಾರಿದ್ದ ದಂಪತಿಗೆ ಅಪರಿಚಿತ ದುಷ್ಕರ್ಮಿಗಳು ಚಾಕು ತೋರಿಸಿ ಲಕ್ಷಾಂತರ ರು. ಮೌಲ್ಯದ ಚಿನ್ನಾಭರಣ, ನಗದು ಹಣ ದೋಚಿರುವ ಘಟನೆ ತಾಲೂಕಿನ ಹಳೇಬೂದನೂರು ಬಳಿ ಮುಂಜಾನೆ ನಡೆದಿದೆ.

ಮನೆಗಳ ಸುತ್ತ ಮಲಪ್ರಭಾ ನದಿ ನೀರು, ಅಲ್ಲಲ್ಲಿ ರಸ್ತೆ ಬಂದ್!

Oct 14 2024, 01:19 AM IST
ನದಿಯಲ್ಲಿ ವ್ಯಾಪಕ ಪ್ರಮಾಣದ ನೀರಿರುವ ಹಿನ್ನೆಲೆಯಲ್ಲಿ ನದಿ ಪಾತ್ರದ ಮೆಣಸಗಿ, ಹೊಳೆಆಲೂರು ಸೇರಿದಂತೆ ಹಲವಾರು ಗ್ರಾಮಗಳ ಮನೆಗಳಿಗೆ ನುಗ್ಗಿದೆ

ರಸ್ತೆ ಅಕ್ರಮವಾಗಿ ಒತ್ತುವರಿ ತೆರವುಗೊಳಿಸಲು ತಾಲೂಕು ಆಡಳಿತ ನಿರ್ಲಕ್ಷ್ಯ

Oct 14 2024, 01:16 AM IST
ಕಿರುಗಾವಲು ಹೋಬಳಿ ಉಪ್ಪಲಗೇರಿ ಕೊಪ್ಪಲು ಹಾಗೂ ಮಲಿಯೂರು ಗ್ರಾಮದ ಸರ್ವೆ ನಂ.83, 84, 85, 86, 38, 39 ಜಮೀನುಗಳು ಸೇರಿದಂತೆ ಪರಿಶಿಷ್ಟ ಜಾತಿ ಸಮುದಾಯದ ಬೀದಿಗೆ ಹೊಂದಿಕೊಂಡಂತೆ ಸರ್ಕಾರಿ ರಸ್ತೆ ಇದ್ದರೂ ಕೂಡ ವ್ಯಕ್ತಿಯೊಬ್ಬ ಅಕ್ರಮವಾಗಿ ರಸ್ತೆಯನ್ನು ಅಕ್ರಮಿಸಿಕೊಂಡಿರುವ ಪರಿಣಾಮ ನಿತ್ಯ ರೈತರು ಹೊಲಗದ್ದೆಗಳಿಗೆ ಎತ್ತಿನಗಾಡಿ , ಟ್ರ್ಯಾಕ್ಟರ್ ಸೇರಿದಂತೆ ಇತರೆ ವಾಹನಗಳ ಮೂಲಕ ಸಂಚರಿಸಲು ಹರಸಾಹಸ ಪಡುವಂತಾಗಿದೆ.

ರಸ್ತೆ ದುರಸ್ತಿಗಾಗಿ ಆಗ್ರಹಿಸಿ ಪ್ರತಿಭಟನೆ

Oct 11 2024, 11:59 PM IST
ಕಾರ್ಖಾನೆಯ ಸಿಎಸ್‌ಆರ್ ನಿಧಿಯಿಂದ ಹದಗೆಟ್ಟ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಗಿಣಿಗೇರಾ ಗಂಗಾವತಿ ಸರ್ಕಲ್‌ನಲ್ಲಿ ನಾಗರಿಕ ಹೋರಾಟ ಸಮಿತಿ ಮತ್ತು ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕೊಚ್ಚಿಹೋದ ಕಡೆಗದ್ದೆ ಸಂಪರ್ಕ ರಸ್ತೆ

Oct 11 2024, 11:59 PM IST
ಮಳೆ ಹಾನಿ ಪ್ರದೇಶಕ್ಕೆ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡಸಿದರು.

ಪಾಲಿಕೆ ಸಭೆಯಲ್ಲಿ ಪ್ರತಿಧ್ವನಿಸಿದ ಶಹಾಪುರ ರಸ್ತೆ ವಿವಾದ

Oct 11 2024, 11:48 PM IST
ಬೆಳಗಾವಿ ಮಹಾನಗರ ಪಾಲಿಕೆ ಸಾಮಾನ್ಯ ಸಭೆಯಲ್ಲಿ ಮತ್ತೆ ಶಹಾಪುರದ ಅನಧಿಕೃತ ರಸ್ತೆ ಕಾಮಗಾರಿ ವಿಚಾರ ಪ್ರತಿಧ್ವನಿಸಿತು.

ರಸ್ತೆ ಅಭಿವೃದ್ಧಿಗೆ ₹೫ ಕೋಟಿ ಮಂಜೂರು

Oct 10 2024, 02:21 AM IST
ಬೀಳಗಿ ತಾಲೂಕಿನ ಸುನಗ ಕ್ರಾಸ್‌ದಿಂದ ಅರಕೇರಿ ಗ್ರಾಮದವರೆಗೆ ಮತ್ತು ಸುನಗ ತಾಂಡಾದಿಂದ ಬೀಳಗಿ ಕ್ರಾಸ್‌ವರೆಗೆ ರಸ್ತೆ ಅಭಿವೃದ್ಧಿಗಾಗಿ ₹೫ ಕೋಟಿ ಮಂಜೂರ ಮಾಡಿದೆ ಎಂದು ಹಟ್ಟಿ ಚಿನ್ನದ ಗಣಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಜೆ.ಟಿ.ಪಾಟೀಲ ಹೇಳಿದರು.
  • < previous
  • 1
  • ...
  • 42
  • 43
  • 44
  • 45
  • 46
  • 47
  • 48
  • 49
  • 50
  • ...
  • 107
  • next >

More Trending News

Top Stories
ಐಪಿಎಲ್‌ ಪ್ಲೇ-ಆಫ್‌ ರೇಸ್‌ನಲ್ಲಿ 7 ತಂಡಗಳು!
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved