• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಗೋಕರ್ಣದ ರಸ್ತೆ ಸಂಪೂರ್ಣ ಹೊಂಡಮಯ

Sep 11 2024, 01:14 AM IST
ಮಳೆಗಾಲ ಮುಗಿಯುತ್ತಾ ಬಂದರೂ ಇಲಾಖೆಗೆ ಸಂಬಂಧಿಸಿದ ರಸ್ತೆಯ ಹೊಂಡಗಳಿಗೆ ಕನಿಷ್ಠ ತೇಪೆ ಹಚ್ಚುವ ಕಾರ್ಯವನ್ನು ಮಾಡದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.

ಜಿಲ್ಲಾ ಕೇಂದ್ರ ಹಾವೇರಿಯಲ್ಲೀಗ ರಸ್ತೆ ಅಗೆಯುವುದೇ ಕೆಲಸ

Sep 11 2024, 01:12 AM IST
ಜಿಲ್ಲಾ ಕೇಂದ್ರ ಹಾವೇರಿ ನಗರದಲ್ಲೀಗ ಎಲ್ಲಿ ನೋಡಿದರೂ ರಸ್ತೆ ಅಗೆಯುವುದೇ ಕೆಲಸ.

ಗಣಪತಿ ಪಟ್ಟಿಯಿಂದ ರಸ್ತೆ ದುರಸ್ತಿ!

Sep 11 2024, 01:00 AM IST
ಹದಗೆಟ್ಟು ಹೋಗಿರುವ ರಸ್ತೆಯಲ್ಲಿ ಸಂಚಾರ ದುಸ್ತರವಾಗಿದೆ. ಆಡಳಿತ ವ್ಯವಸ್ಥೆ ಕಣ್ಣು ತೆರೆಯದಾಗ ರೊಚ್ಚಿಗೆದ್ದ ಕಿನ್ನಾಳ ಗ್ರಾಮಸ್ಥರು, ಗ್ರಾಮದ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪನೆಗಾಗಿ ಸಂಗ್ರಹಿಸಿದ ದುಡ್ಡಿನಲ್ಲಿಯೇ ರಸ್ತೆ ದುರಸ್ತಿ ಮಾಡುತ್ತಿದ್ದಾರೆ.

ಪೇಟೆಬೀದಿ ರಸ್ತೆ ಅಗಲೀಕರಣ ಹಿನ್ನೆಲೆ: ಅಧಿಕಾರಿಗಳಿಂದ ಪರಿಶೀಲನೆ

Sep 10 2024, 01:42 AM IST
ಮದ್ದೂರು ಪಟ್ಟಣದ ಪೇಟೆ ಬೀದಿ ಕೆಲವು ಕಡೆ 20, 40 ಹಾಗೂ 60 ಅಡಿಗಳು ಇದ್ದು, ಶಾಸಕ ಕೆ.ಎಂ.ಉದಯ್ ಅವರು 100 ಅಡಿಗೆ ವಿಸ್ತರಿಸುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಸಂಬಂಧ ಅಧಿಕಾರಿಗಳ ಸಭೆ ನಡೆಸಿ ರಸ್ತೆ ವಿಸ್ತರಣೆ ಸಂಬಂಧ ಅಧಿಕಾರಿಗಳಿಂದ ಮಾಹಿತಿ ಪಡೆದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು.

ರಸ್ತೆ ಅಭಿವೃದ್ಧಿಗಾಗಿ ಸಾಮಾಜಿಕ ಜಾಲತಾಣದಲ್ಲಿ ಶಾಸಕರಿಗೆ ಗ್ರಾಮಸ್ಥರ ಒತ್ತಾಯ

Sep 10 2024, 01:31 AM IST
ಮಹದೇವಪುರ ಹಾಗೂ ಮೈಸೂರು ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು, ಜೊತೆಗೆ ಮೈಸೂರಿನಿಂದ- ಮಂಡ್ಯ ಹೋಗುವ ಮಾರ್ಗ ಮಧ್ಯ ಅರಕೆರೆ, ಕೊಡಿಯಾಲ, ಮಂಡ್ಯದ ಕೊಪ್ಪಲು, ಮಹದೇವಪುರ ನಂತರ ಮೈಸೂರು ಸೇರುವ ಮುಖ್ಯ ರಸ್ತೆ ಇದಾಗಿದೆ. ಗುಂಡಿ ಬಿದ್ದ ರಸ್ತೆ ದುರಸ್ತಿಗೊಳಿಸುವಂತೆ ಸ್ಥಳೀಯ ಗ್ರಾಪಂ ಹಾಗೂ ಲೋಕೋಪಯೋಗಿ ಇಲಾಖೆಗಳು ಮುಂದಾಗಿಲ್ಲ.

ರಸ್ತೆ ಗುಂಡಿ ಮುಚ್ಚಲು ನಿರ್ಲಕ್ಷಿಸಿದರೆ ಅಧಿಕಾರಿಗಳು ಅಮಾನತು: ಡಿಸಿಎಂ

Sep 09 2024, 01:35 AM IST
ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು ನಿರ್ಲಕ್ಷಿಸಿದರೆ ಎಷ್ಟು ಬಿಬಿಎಂಪಿ ಅಧಿಕಾರಿಗಳು ಅಮಾನತುಗೊಳ್ಳುತ್ತಾರೋ ಗೊತ್ತಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ರಸ್ತೆ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

Sep 09 2024, 01:33 AM IST
ನಿಯಮಿತ ಸಮಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಸರಾಗವಾಗಿ ಸಾಗಲು ಅನುಕೂಲ ಮಾಡಿಕೊಡಬೇಕು

ಹನೂರಿನ ಮಲೆ ಮಾದೇಶ್ವರ ಬೆಟ್ಟದ ರಸ್ತೆ ಗುಂಡಿಮಯ!

Sep 07 2024, 01:36 AM IST
ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದ ರಸ್ತೆ ತೀವ್ರ ಸ್ವರೂಪದ ಗುಂಡಿಗಳಾಗಿ ಜಾತ್ರಾ ವಿಶೇಷ ದಿನಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡು ಭಕ್ತರು ಪರದಾಡುವಂಥ ಪರಿಸ್ಥಿತಿ ನಿರ್ಮಾಣವಾಗಿದೆ.

ನಗರದ ರಸ್ತೆ, ಚರಂಡಿ, ಸ್ವಚ್ಛತೆ ಇತರ ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿ ಪ್ರತಿಭಟನೆ

Sep 06 2024, 01:14 AM IST
ನಗರದ ಒಂದನೇ ವಾರ್ಡ್ ಮೆಹಬೂಬ ನಗರದ ರಸ್ತೆ, ಚರಂಡಿ, ಸ್ವಚ್ಛತೆ ಇತರ ಮೂಲಭೂತ ಸೌಕರ್ಯಕ್ಕಾಗಿ ಆಗ್ರಹಿಸಿಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ ಕಮ್ಯುನಿಸ್ಟ್ ಪಕ್ಷದ ವತಿಯಿಂದ ನಗರಸಭೆ ಮುಂದೆ ಪ್ರತಿಭಟನೆ ನಡೆಸಲಾಯಿತು.

ನ್ಯಾರ್ಶಿ ಟು ನರಕ; ೨೫ ವರ್ಷವಾದ್ರೂ ಡಾಂಬರು ಕಾಣದ ರಸ್ತೆ

Sep 06 2024, 01:05 AM IST
ಸೊರಬ ತಾಲೂಕಿನ ನ್ಯಾರ್ಶಿ ಕ್ರಾಸ್‌ನಿಂದ ಆರಂಭವಾಗುವ ೧೧ ಕಿ.ಮೀ. ಸಂಪರ್ಕ ರಸ್ತೆ ಗುಂಡಿಗಳಿಂದ ಆವೃತ್ತವಾಗಿದ್ದು, ವಾಹನ ಸವಾರರಿಗೆ ನಿತ್ಯ ನರಕ ದರ್ಶನವಾಗುತ್ತಿದೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved