• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಇ-ಸ್ವತ್ತು, ರಸ್ತೆ ದುರಸ್ತಿ ಮತ್ತಿತರ ಸೌಲಭ್ಯ ಶೀಘ್ರ ಕಲ್ಪಿಸಿ

Aug 22 2024, 12:54 AM IST
ದಾವಣಗೆರೆ ತಾಲೂಕಿನ ಕಾರಿಗನೂರಿನ ಅಡ್ಡ ರಸ್ತೆಯ ಆಂಜನೇಯ‌ ನಗರದ 200ಕ್ಕೂ ಹೆಚ್ಚು ಜನರಿಗೆ ವಿತರಣೆಯಾದ ಹಕ್ಕುಪತ್ರಗಳ ಖಾಲಿ ನಿವೇಶನಗಳಿಗೆ ಇ-ಸ್ವತ್ತು ಸೌಲಭ್ಯ ಕಲ್ಪಿಸುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯಾಧ್ಯಕ್ಷ ಹುಚ್ಚವನಹಳ್ಳಿ ಮಂಜುನಾಥ ನೇತೃತ್ವದಲ್ಲಿ ಬುಧವಾರ ಪ್ರತಿಭಟಿಸಲಾಯಿತು.

ನಾಪೋಕ್ಲು ಪಟ್ಟಣ ರಸ್ತೆ ಅಗಲೀಕರಣಕ್ಕೆ ಸಾರ್ವಜನಿಕರ ಆಗ್ರಹ

Aug 21 2024, 12:44 AM IST
ಮಡಿಕೇರಿ ತಾಲೂಕಿನ ಎರಡನೇ ದೊಡ್ಡ ಪಟ್ಟಣ ನಾಪೋಕ್ಲಿನಲ್ಲಿ ಕಿರಿದಾದ ರಸ್ತೆಯಿಂದಾಗಿ ಟ್ರಾಫಿಕ್ ಸಮಸ್ಯೆ ವಿಪರೀತವಾಗಿದೆ. ರಸ್ತೆ ಅಗಲೀಕರಣಕ್ಕೆ ಕೂಡಲೆ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ. ಸ್ಥಳೀಯ ಕೊಡವ ಸಮಾಜದಲ್ಲಿ ಜರುಗಿದ ಗ್ರಾಮ ಸಭೆಯಲ್ಲಿ ಸಾರ್ವಜನಿಕರು ಅನೇಕ ಸಮಸ್ಯೆಗಳ ಕುರಿತು ಗಮನ ಸೆಳೆದರು.

ಗುಂಡಿ ಬಿದ್ದ ರಸ್ತೆ ಸರಿಪಡಿಸಲು ಮನವಿ

Aug 21 2024, 12:32 AM IST
ನಗರದ ಗುಂಡಿ ಬಿದ್ದಿರುವ ರಸ್ತೆಗಳ ದುರಸ್ಥಿ ಕಾಮಗಾರಿಯ ಜೀವಿತಾವಧಿಯು, ಕೇವಲ 3 ದಿನಗಳು ಮಾತ್ರ ಎಂದು ರೈತ ಸಂಘದ ಜಿಲ್ಲಾ ಕಾರ್ಯಾಧ್ಯಕ್ಷ ಕೆಸಿ. ಹೊರಕೇರಪ್ಪ ಆಕ್ರೋಶ ವ್ಯಕ್ತಪಡಿಸಿದ್ದಾರೆ.

6 ತಿಂಗಳಲ್ಲೇ ಕಿತ್ತುಹೋದ ಯರಿನಾರಾರಾಯಣಪುರ, ಯರಗುಪ್ಪಿ ರಸ್ತೆ

Aug 20 2024, 01:02 AM IST
68 ಲಕ್ಷ ವೆಚ್ಚದಲ್ಲಿ ರಸ್ತೆಯ ಡಾಂಬರೀಕರಣ ಮಾಡಲಾಗಿದೆ. ಡಾಂಬರೀಕರಣದ ವೇಳೆ ಸರಿಯಾದ ಪ್ರಮಾಣದಲ್ಲಿ ಕಡಿ, ಡಾಂಬರ್‌ ಬಳಕೆ ಮಾಡಿಲ್ಲ. ಇದರಿಂದಾಗಿ ನಿರ್ಮಾಣವಾದ ಆರೇ ತಿಂಗಳಲ್ಲಿ ಹಾಳಾಗಿದೆ.

ಶೃಂಗೇರಿಯಲ್ಲಿ ಕೈ ಕಾರ್ಯಕರ್ತರ ರಸ್ತೆ ತಡೆ: ಪ್ರತಿಭಟನೆ

Aug 20 2024, 12:56 AM IST
ಶೃಂಗೇರಿ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಸಮ್ಮತಿ ನೀಡಿರುವುದನ್ನು ಖಂಡಿಸಿ ಪಟ್ಟಣದ ಕೆವಿಆರ್ ವೃತ್ತದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಮಳೆ ನೀರು ನಿಂತು ಬ್ಲಾಕೇಜ್‌ ಆಗುವ ರಸ್ತೆ ಸರಿಪಡಿಸಿ: ತುಷಾರ್‌

Aug 20 2024, 12:51 AM IST
ನಗರದ ರಸ್ತೆಗಳಲ್ಲಿ ಮಳೆ ನೀರು ನಿಲ್ಲುವ ಹಾಗೂ ನೀರುಗಾಲುವೆಗಳಲ್ಲಿ ಕಸ ತುಂಬಿಕೊಂಡು ಸಮಸ್ಯೆ ಉಂಟು ಮಾಡುವ ಸ್ಥಳಗಳ ಸಮೀಕ್ಷೆ ಮಾಡಿ ಕೂಡಲೇ ಸರಿಪಡಿಸಬೇಕೆಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕಂಕರ್‌ ಕಾಮಗಾರಿಗೆ ಮತ್ತಷ್ಟು ಸಂಕಷ್ಟ: ರಸ್ತೆ ಸಂಪೂರ್ಣ ದುರಸ್ತಿಯಾಗಲಿ

Aug 20 2024, 12:50 AM IST
ಬೀದರ್‌ನ ಶಿವನಗರ ಮುಖ್ಯ ರಸ್ತೆ ದುರಸ್ತಿ ಅರ್ಧಂಬರ್ಧ, ಜನಾಕ್ರೋಶ। ನಗರಸಭೆಯ ಕಾಮಗಾರಿ ಮೇಲೆ ಶಂಕೆ

ಮಾಗಳ ರಂಗಾಪುರ ರಸ್ತೆ ಡಾಂಬರು ನಾಪತ್ತೆ

Aug 20 2024, 12:50 AM IST
ಹೂವಿನಹಡಗಲಿ ತಾಲೂಕಿನ ಮಾಗಳ ಗ್ರಾಮದ ತುಂಗಭದ್ರಾ ನದಿ ತೀರದ, ಐತಿಹಾಸಿಕ ಸುಪ್ರಸಿದ್ಧ ರಂಗಾಪುರದ ಉಗ್ರ ನರಸಿಂಹ ದೇವಸ್ಥಾನಕ್ಕೆ ಹೋಗುವ ಮಾರ್ಗ ತೀರಾ ಹದಗೆಟ್ಟಿದ್ದು, ಡಾಂಬರು ಕಾಣುತ್ತಿಲ್ಲ.

ರಸ್ತೆ ಗುಂಡಿ ಮುಚ್ಚುವ ಮೂಲಕ ಸ್ವಾತಂತ್ರ್ಯೋತ್ಸವ

Aug 19 2024, 12:56 AM IST
ಹಲವಾರು ಅನಾಥ ವಯೋವೃದ್ಧರಿಗೆ ಆಶ್ರಯವಾಗಿರುವ ನಾಗಣ್ಣ ಕುಟುಂಬ ಈಗ ವಾಹನ ಸವಾರರು ರಸ್ತೆಯಲ್ಲಿ ಓಡಾಡುವಾಗ ಗುಂಡಿಗಳಲ್ಲಿ ಬಿದ್ದು ಅಧಿಕಾರಿಗಳಿಗೆ ಹಿಡಿಶಾಪ ಹಾಕುತ್ತಿದ್ದನ್ನು ಗಮನಿಸಿದ ನಾಗಣ್ಣ ತಮ್ಮ ಸ್ವಂತ ಖರ್ಚಿನಲ್ಲೇ ಒಬ್ಬರೇ ಶ್ರಮಪಟ್ಟು ಮೈಸೂರು ರಸ್ತೆ, ಟಿವಿಎಸ್ ಶೋರೂಂ ಮುಂಭಾಗದಲ್ಲಿ ಬಿದ್ದಿರುವ ಗುಂಡಿಗಳನ್ನು ಮುಚ್ಚಿ ಜನರಿಗೆ ಅರಿವು ಮೂಡಿಸಿ ಸ್ವಾತಂತ್ರ್ಯ ದಿನಾಚರಣೆ ಮಾಡಿದ್ದಾರೆ.

ಚಕ್ಕಡಿ ರಸ್ತೆ ಕುರಿತು ಮುನೇನಕೊಪ್ಪರ ಹೇಳಿಕೆ ಆಧಾರ ರಹಿತ: ಕೋನರಡ್ಡಿ

Aug 19 2024, 12:52 AM IST
ಹೆದ್ದಾರಿ ಮಾದರಿಯಲ್ಲೇ ಚಕ್ಕಡಿ ರಸ್ತೆ ನಿರ್ಮಿಸಿರುವುದಕ್ಕೆ ರೈತರು ಸಂತಸ ವ್ಯಕ್ತಪಡಿಸುತ್ತಿದ್ದಾರೆ. ಇಂತಹ ಅಭಿವೃದ್ಧಿ ಕೆಲಸಗಳನ್ನು ನೋಡಿ ಬಿಜೆಪಿಯವರಿಗೆ ಸಹಿಸದೇ ಈ ರೀತಿಯ ವಿನಾಕಾರಣ ಟೀಕೆ ಮಾಡುತ್ತಿದ್ದಾರೆ ಎಂದು ಶಾಸಕ ಎನ್‌.ಎಚ್‌. ಕೋನರಡ್ಡಿ ಆರೋಪಿಸಿದರು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved