• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹದಗೆಟ್ಟ ಅರಸಿಕೇರಿ ಉಚ್ಚಂಗಿದುರ್ಗ ರಸ್ತೆ

Aug 19 2024, 12:52 AM IST
ಮೂರು ವರ್ಷಗಳ ಹಿಂದೆ ರಸ್ತೆ ಅಭಿವೃದ್ಧಿಯಾಗಿದ್ದು, ಇಷ್ಟು ಬೇಗ ರಸ್ತೆ ಹಾಳಾಗಿರುವುದು ಕಳಪೆ ಕಾಮಗಾರಿಗೆ ಸಾಕ್ಷಿಯಾಗಿದೆ.

ಸಾರ್ವಜನಿಕರಿಗೆ ಪ್ರತ್ಯೇಕ ರಸ್ತೆ, ವಾಹನ ನಿಲುಗಡೆಗೆ ಅವಕಾಶ: ಸಚಿವ ಮಂಕಾಳ ವೈದ್ಯ

Aug 19 2024, 12:51 AM IST
ವಸತಿಗೃಹದ ಸುತ್ತ ಕಾಂಪೌಂಡ್ ನಿರ್ಮಿಸಿಕೊಡುವ ಭರವಸೆ ನೀಡಿದರು. ಪೊಲೀಸ್ ವಸತಿಗೃಹ ಸುತ್ತ ಕಾಂಪೌಂಡ್ ನಿರ್ಮಿಸಿ ಮೈದಾನವನ್ನು ಅಭಿವೃದ್ಧಿಪಡಿಸಲು ಕ್ರಿಯಾಯೋಜನೆ ರೂಪಿಸಲು ಡಿವೈಎಸ್ಪಿ ಮಹೇಶ ಅವರಿಗೆ ಸಚಿವರು ಸೂಚಿಸಿದರು.

ಟೈರ್‌ ಪಂಚರ್‌ ಆಗಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದ ಬೈಕ್‌ ಸವಾರನ ಮೇಲೆ ಅಪರಿಚಿತ ವಾಹನ ಹರಿದು ಸಾವು

Aug 18 2024, 01:58 AM IST

ಟೈರ್‌ ಪಂಚರ್‌ ಆಗಿ ನಿಯಂತ್ರಣ ತಪ್ಪಿ ರಸ್ತೆ ಮೇಲೆ ಬಿದ್ದ ಬೈಕ್‌ ಸವಾರನ ಮೇಲೆ ಅಪರಿಚಿತ ವಾಹನ ಹರಿದು ಸವಾರ ಸಾವಿಗೀಡಾದ ಘಟನೆ ತಾಲೂಕಿನ ಕರೆ ಕ್ಯಾತನಹಳ್ಳಿ ರಸ್ತೆಯಲ್ಲಿ ನಡೆದಿದೆ

ರಸ್ತೆ ಸಂಪರ್ಕ ಹಾಗೂ ಆರೋಗ್ಯ ಸೌಕರ್ಯಗಳು ಇಲ್ಲದ ದುರ್ಗಮ ಸ್ಥಳಕ್ಕೆ ‘ಮಿನಿ ಆಸ್ಪತ್ರೆ’ ಏರ್‌ಡ್ರಾಪ್‌ ಮಾಡಿದ ಸೇನಾಪಡೆ!

Aug 18 2024, 01:57 AM IST
ರಸ್ತೆ ಸಂಪರ್ಕ ಹಾಗೂ ಆರೋಗ್ಯ ಸೌಕರ್ಯಗಳು ಇಲ್ಲದ ದುರ್ಗಮ ಸ್ಥಳಗಳಿಗೆ ಮಿನಿ ಆಸ್ಪತ್ರೆಯಂತಹ ವ್ಯವಸ್ಥೆಯನ್ನು ವಿಮಾನದಲ್ಲಿ ಕೊಂಡೊಯ್ದು ಇಳಿಸುವ ವಿಶಿಷ್ಟ ಯೋಜನೆಯೊಂದನ್ನು ಕೇಂದ್ರ ಸರ್ಕಾರ ಆರಂಭಿಸಿದೆ.

ರಸ್ತೆ ಗುಂಡಿ ಮುಚ್ಚಲು ನಿರ್ಲಕ್ಷಿಸಿದರೆ ಅಧಿಕಾರಿ ವಿರುದ್ಧ ಕ್ರಮ: ತುಷಾರ್‌

Aug 18 2024, 01:51 AM IST
ಬೆಂಗಳೂರಿನಲ್ಲಿ ಮಳೆಯಿಂದ ರಸ್ತೆ ಗುಂಡಿ ಹೆಚ್ಚುತ್ತಿದ್ದು, ಮುಚ್ಚಲು ನಿರ್ಲಕ್ಷ್ಯ ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್‌ ಎಚ್ಚರಿಸಿದ್ದಾರೆ.

ಅವೈಜ್ಞಾನಿಕ ರಸ್ತೆ ಸರಿಪಡಿಸಿ ಅಪಘಾತ ಪ್ರಮಾಣ ತಗ್ಗಿಸಿ: ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ

Aug 18 2024, 01:50 AM IST
ರಸ್ತೆ ಅಪಘಾತ ಪ್ರಕರಣಗಳು ಪ್ರತಿ ವರ್ಷ ಹೆಚ್ಚುತ್ತಿದ್ದು, ಇದರಲ್ಲಿ ಶೇ.90ರಷ್ಟು ಪ್ರಕರಣಗಳಲ್ಲಿ ಅತಿವೇಗದ ವಾಹನ ಚಾಲನೆ, ಅಜಾಗರೂಕತೆಗಳಿಂದಾಗಿದೆ

ಹ್ಯಾಂಡ್ ಬ್ರೇಕ್‌ ಹಾಕದ ಚಾಲಕನ ನಿರ್ಲಕ್ಷ್ಯತನ - ಭೀಕರ ರಸ್ತೆ ಅಪಘಾತಕ್ಕೆ ಸೋದರರು ಬಲಿ

Aug 18 2024, 01:48 AM IST
ಸಿಮೆಂಟ್‌ ಇಟ್ಟಿಗೆ ತುಂಬಿದ್ದ ಕ್ಯಾಂಟರ್‌ ಡಿಕ್ಕಿ ಹೊಡೆದು ಇಬ್ಬರು ಸೋದರರು ಮೃತಪಟ್ಟಿರುವುದು.

ರಾಜ್ಯಪಾಲರ ನಡೆ ವಿರುದ್ಧ ಕಾಂಗ್ರೆಸ್ ರಸ್ತೆ ತಡೆದು ಪ್ರತಿಭಟನೆ

Aug 18 2024, 01:47 AM IST
ಸಿದ್ದರಾಮಯ್ಯ ಅವರು 40 ವರ್ಷಗಳ ಕಾಲ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಕಪ್ಪು ಚುಕ್ಕೆ ಇಲ್ಲದೆ ಅಧಿಕಾರ ನಡೆಸಿ 2ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ.

ರಸ್ತೆ ದುಸ್ಥಿತಿ ಕಂಡೂ ಕಾಣದಂತಿರುವ ಸಂಚಾರ ಪೊಲೀಸ್‌

Aug 18 2024, 01:46 AM IST
ರಸ್ತೆ ದುಸ್ಥಿತಿಗೆ ಜನರ ಆರೋಗ್ಯ ಹಾಳು, ಕುತ್ತಿಗೆ, ಬೆನ್ನು ನೋವಿಗೆ ಕಾರಣ ವಾಹನ ಸವಾರರಿಗೆ ಸಂಚಾರ ಪೊಲೀಸ್‌ ದಂಡ ಹಾಕಿದ್ರೆ ಮಾತ್ರ ಸಾಲದು

ರಸ್ತೆ ದುಸ್ಥಿತಿ ಕಂಡೂ ಕಾಣದಂತಿರುವ ಸಂಚಾರ ಪೊಲೀಸ್‌

Aug 18 2024, 01:46 AM IST
ರಸ್ತೆ ದುಸ್ಥಿತಿಗೆ ಜನರ ಆರೋಗ್ಯ ಹಾಳು, ಕುತ್ತಿಗೆ, ಬೆನ್ನು ನೋವಿಗೆ ಕಾರಣ ವಾಹನ ಸವಾರರಿಗೆ ಸಂಚಾರ ಪೊಲೀಸ್‌ ದಂಡ ಹಾಕಿದ್ರೆ ಮಾತ್ರ ಸಾಲದು
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved