• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮೇಲ್ಕಾರ್‌ ಸರ್ವೀಸ್‌ ರಸ್ತೆ ಡಾಂಬರು ಕಾಮಗಾರಿ ಆರಂಭ

Aug 18 2024, 01:45 AM IST
ವಾರದ ಗಡುವು ನೀಡಿದ್ದ ಕಂಪನಿ ಕೊಟ್ಟ ‌ಮಾತಿನಂತೆ ಡಾಂಬರೀಕರಣ ಕಾಮಗಾರಿ ಆರಂಭಿಸಿದೆ.

ತಾಳಿಕೋಟಿ-ದೇವರಹಿಪ್ಪರಗಿ ನಡುವಿನ ರಸ್ತೆ ಸೇತುವೆ ಕುಸಿತ

Aug 17 2024, 12:52 AM IST
ದೇವರಹಿಪ್ಪರಗಿ ಪಟ್ಟಣದಿಂದ ತಾಳಿಕೋಟಿಗೆ ಹೋಗುವ ರಸ್ತೆ ಮಧ್ಯೆ ದೇವೂರ ಗ್ರಾಮದ (23.36) ಹತ್ತಿರವಿರುವ ಹಳೆಯದಾದ ಕಲ್ಲಿನ ಸೇತುವೆ ಅರ್ಧ ಶುಕ್ರವಾರ ಕುಸಿತ ಕಂಡ ಪರಿಣಾಮ ರಸ್ತೆಯಲ್ಲಿ ಪ್ರಯಾಣಿಸುವ ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಮೋವಾಡಿ ದಲಿತ‌ ಕಾಲನಿ ರಸ್ತೆ ಪರಿಶೀಲಿಸಿದ ಅಧಿಕಾರಿಗಳು

Aug 17 2024, 12:50 AM IST
ಮೋವಾಡಿ ದಲಿತ‌ ಕಾಲನಿಯ ಹದಗೆಟ್ಟ ರಸ್ತೆಯ ಕುರಿತು ಕನ್ನಡಪ್ರಭ ಆ.14ರಂದು ‘ನಾಲ್ಕೇ ತಿಂಗಳಲ್ಲಿ ಕಳಪೆ ಕಾಮಗಾರಿ ಬಯಲು’! ಎನ್ನುವ ಶೀರ್ಷಿಕೆಯಡಿಯಲ್ಲಿ ವಿಸ್ತೃತ ವರದಿ ಪ್ರಕಟಿಸಿ ಅಧಿಕಾರಿಗಳ ಗಮನ‌ ಸೆಳೆದಿತ್ತು.

ಅಮೃತ್ ಯೋಜನೆಯಡಿ ಕಾಮಗಾರಿಯಿಂದ ಗುಂಡಿ ಬಿದ್ದ ರಸ್ತೆ

Aug 17 2024, 12:47 AM IST
ಪ್ರತಿಭಟನಾಕಾರರೊಂದಿಗೆ ಪುರಸಭೆ ಇಂಜಿನಿಯರ್ ಚೌಡಪ್ಪ ಉತ್ತರ ನೀಡುವ ಭರದಲ್ಲಿ ಬೇಜವಾಬ್ದಾರಿಯಿಂದ ನಡೆದುಕೊಂಡ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಇಂಜಿನಿಯರ್ ಅವರನ್ನು ತರಾಟೆಗೆ ತೆಗೆದುಕೊಂಡು ಕ್ಷಮೆ ಕೋರುವಂತೆ ಪಟ್ಟು ಹಿಡಿದ ಪರಿಣಾಮ ಎಚ್ಚೆತ್ತ ಇಂಜಿನಿಯರ್ ಕ್ಷಮೆ ಕೇಳಿದರು.

ರಸ್ತೆ ಗುಂಡಿಗಳ ಬಗ್ಗೆ ಸ್ವತಃ ಸಚಿವ ಕೃಷ್ಣಬೈರೇಗೌಡ ಅವರು ಟ್ವೀಟ್‌ ಮಾಡಿ ತೀವ್ರ ಅಸಮಾಧಾನ

Aug 16 2024, 01:48 AM IST
ರಸ್ತೆ ಗುಂಡಿಗಳ ಬಗ್ಗೆ ಸ್ವತಃ ಸಚಿವ ಕೃಷ್ಣಬೈರೇಗೌಡ ಅವರು ಟ್ವೀಟ್‌ ಮಾಡಿದ್ದಾರೆ. ಇದಕ್ಕೆ ಪ್ರತಿ ಪಕ್ಷ ನಾಯಕ ಆರ್‌.ಅಶೋಕ್‌ ಟೀಕಾ ಪ್ರಹಾರ ನಡೆಸಿದ್ದಾರೆ.

ಹೆಚ್ಚು ಸುರಿದ ಮಳೆಯಿಂದ ರಸ್ತೆ ಹಾನಿ

Aug 16 2024, 12:55 AM IST
ಮನೆ ಹಾನಿಗೆ ಪರಿಹಾರ ವಿತರಣೆ, ಡೆಂಘಿ ನಿಯಂತ್ರಣ ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಬಗ್ಗೆ ಸಚಿವರು ಮಾಹಿತಿ ಪಡೆದರು.

ರಸ್ತೆ ಮೇಲೆ ಹೆಸರು ರಾಶಿ ಮಾಡಿದ್ದಕ್ಕೆ ಜಗಳ: ವ್ಯಕ್ತಿಯ ಭೀಕರ ಕೊಲೆ

Aug 15 2024, 01:54 AM IST
ಹೆಸರು ರಾಶಿ ತೆಗೆಯುವ ಸಂದರ್ಭದಲ್ಲಿ ಪರಸ್ಪರ ವಾಗ್ವಾದ ನಡೆದು ಕೈಕೈ ಮಿಲಾಯಿಸುವ ಹಂತಕ್ಕೆ ಹೋಗಿದೆ

ಹದಗೆಟ್ಟ ಕೋಲಾರ- ಟೇಕಲ್‌ ರಸ್ತೆ ಸಂಚಾರಕ್ಕೆ ತೊಂದರೆ

Aug 15 2024, 01:54 AM IST
ಕಳೆದ ಎರಡು ವರ್ಷಗಳಿಂದಲೂ ಕೋಲಾರ- ಟೇಕಲ್ ರಸ್ತೆ ಸಂಪೂರ್ಣ ಹದಗೆಟ್ಟಿದ್ದರೂ ಜನಪ್ರತಿನಿಧಿ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ನಿರ್ಲಕ್ಷ್ಯವಹಿಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಫೈನಾನ್ಸ್ ಕಾಟಕ್ಕೆ ಬೇಸತ್ತು ವ್ಯಕ್ತಿ ನೇಣಿಗೆ ಶರಣು: ರಸ್ತೆ ತಡೆದು ಪ್ರತಿಭಟನೆ

Aug 15 2024, 01:51 AM IST
ಫೈನಾನ್ಸ್ ಕಿರುಕುಳದಿಂದ ಬೇಸತ್ತ ವ್ಯಕ್ತಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಡಸದಲ್ಲಿ ನಡೆದಿದೆ.

ಹೋರಾಟಗಾರರ ಮನವೊಲಿಕೆ, ರಸ್ತೆ ಅಗಲೀಕರಣ ಹೋರಾಟ ವಾಪಸ್‌

Aug 14 2024, 01:03 AM IST
ಅಗಲೀಕರಣ ಪ್ರಕ್ರಿಯೆ ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ. ಆದರೆ ಸ್ವಾತಂತ್ರ್ಯೋತ್ಸವದಂದು ಹಮ್ಮಿಕೊಂಡಿದ್ದ ಪ್ರತಿಭಟನೆಯನ್ನು ಕೈಬಿಡುವಂತೆ ತಹಸೀಲ್ದಾರ್‌ ಫೈರೋಜ್ ಸೋಮನಕಟ್ಟಿ ಮನವಿ ಮಾಡುವ ಹೋರಾಟಗಾರರ ಮನವೊಲಿಸುವಲ್ಲಿ ಯಶಸ್ವಿಯಾದರು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved