• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಭಾರಿ ಮಳೆಗೆ ಕುಸಿದ ಗುಡ್ಡ, ಕೊಚ್ಚಿಹೋದ ರಸ್ತೆ

Aug 02 2024, 12:52 AM IST
ಯಾಣದ ಮುಖ್ಯರಸ್ತೆಯಿಂದ ಹೆಗ್ಗಾರಗದ್ದೆ ಲಕ್ಷ್ಮೀನಾರಾಯಣ ದೇವಾಲಯಕ್ಕೆ ಹೋಗುವ ರಸ್ತೆ ಕೊಚ್ಚಿಹೋಗಿದೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರವಿರಲಿ, ಕಾಲ್ನಡಿಗೆಯಿಂದ ಸಾಗುವುದೂ ದುಸ್ತರದ ಮಾತಾಗಿದೆ.

ರಸ್ತೆ ಒತ್ತುವರಿಯಿಂದ ಸಂಚಾರಕ್ಕೆ ಅಡ್ಡಿ: ಹಲ್ಲೇಗೆರೆ ಗ್ರಾಮಸ್ಥರ ಪ್ರತಿಭಟನೆ

Aug 02 2024, 12:47 AM IST
ಮಂಡ್ಯ ಮತ್ತು ಶಿರಾ ಎಸ್‌ಎಚ್‌–84 ರಾಜ್ಯ ಹೆದ್ದಾರಿಯ ರಸ್ತೆ ಮುಚ್ಚಿ ಒತ್ತುವರಿ ಮಾಡಿಕೊಂಡು ಸಂಚಾರಕ್ಕೆ ತೊಂದರೆ ಕೊಡುತ್ತಿರುವ ಕ್ರಮ ಖಂಡಿಸಿ ಹಲ್ಲೇಗೆರೆ ಗ್ರಾಮಸ್ಥರು, ಗ್ರಾಪಂ ಸದಸ್ಯರು ಹಾಗೂ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಉಕ್ಕೇರಿದ ಶಾಂಭವಿ ನದಿ: ಮಟ್ಟು, ಮಾನಂಪಾಡಿ, ಕರ್ನಿರೆಯಲ್ಲಿ ನೆರೆ, ರಸ್ತೆ ಸಂಪರ್ಕ ಸ್ಥಗಿತ

Aug 02 2024, 12:46 AM IST
ಕಿಲ್ಪಾಡಿ ಗ್ರಾಮದ ಕಲ್ಲಗುಡ್ಡೆಯ ಸತ್ಯವತಿ ಭಂಡಾರಿ ಎಂಬವರ ಮನೆಗೆ ಭಾರೀ ಗಾಳಿ ಮಳೆಗೆ ಮರ ಬಿದ್ದು ಹೆಚ್ಚಿನ ಹಾನಿ ಉಂಟಾಗಿದೆ.

ರೈತ ಸಂಪರ್ಕ ರಸ್ತೆ ಸುಧಾರಣೆಗೆ ರೈತರ ಆಗ್ರಹ

Jul 30 2024, 12:36 AM IST
ಹೊಲದಲ್ಲಿ ಕಳೆ ಕೀಳಲು, ಹೊಲದಲ್ಲಿನ ಫಸಲು ತೆಗೆದುಕೊಂಡು ಬರಲು ಆಗದೆ ರೈತರು ಸಂಕಷ್ಟ ಸ್ಥಿತಿ

ಕರ್ನಾಟಕದ ಗ್ರಾಮೀಣಾಭಿವೃದ್ಧಿಗೆ 25 ಸಾವಿರ ಕೋಟಿ ರು. ಮೊತ್ತದ ರಸ್ತೆ ಯೋಜನೆಗಳು ಮಂಜೂರು

Jul 30 2024, 12:36 AM IST
ಕೇಂದ್ರ ಬಜೆಟ್‌ನಲ್ಲಿ ಈ ಬಾರಿ ಕರ್ನಾಟಕದ ಗ್ರಾಮೀಣಾಭಿವೃದ್ಧಿಗೆ 25 ಸಾವಿರ ಕೋಟಿ ರುಪಾಯಿ ಮೊತ್ತದ ರಸ್ತೆ ಯೋಜನೆಗಳು ಮಂಜೂರಾಗಿವೆ ಎಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ ತಿಳಿಸಿದೆ.

ಜಾಕ್‌ವೆಲ್ ರಸ್ತೆ ಸಂಪೂರ್ಣ ಜಲಾವೃತ

Jul 30 2024, 12:32 AM IST
ಕನ್ನಡಪ್ರಭ ವಾರ್ತೆ ರಬಕವಿ-ಬನಹಟ್ಟಿ ರಬಕವಿ- ಬನಹಟ್ಟಿ ಜಾಕವೆಲ್‌ಗೆ ಹೋಗುವ ಮಾರ್ಗ ಮಧ್ಯದ ಜಾಕ್‌ವೆಲ್‌ ರಸ್ತೆ ಕೃಷ್ಣಾ ನದಿ ಪ್ರವಾಹದ ನೀರಿನಿಂದ ಸಂಪೂರ್ಣ ಬಂದ್ ಆಗಿದೆ. ಇದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಿಪಿಐ ಸಂಜಯ ಬಳಿಗಾರ ಆದೇಶದ ಮೇರೆಗೆ ನದಿ ಪಾತ್ರದ ಅನೇಕ ಪ್ರದೇಶದಲ್ಲಿ ಪೊಲೀಸ್ ಸಿಬ್ಬಂದಿ ನೇಮಿಸಲಾಗಿದೆ.

ಕೆಆರ್‌ಎಸ್ ಹಿನ್ನೀರಿನ ರಸ್ತೆ ಬದಿ ಮಣ್ಣು ಕುಸಿತ: ವಾಹನ ಚಾಲಕರಿಗೆ ಅಪಾಯದ ಆತಂಕ

Jul 30 2024, 12:30 AM IST
ನಿತ್ಯ ನೂರಾರು ಪ್ರವಾಸಿಗರು ಗಂಜೀಗೆರೆ ಬಳಿಯ ಹಿನ್ನೀರು ಪ್ರದೇಶದ ರಸ್ತೆಯಲ್ಲಿ ಸಂಚರಿಸುತ್ತಾರೆ. ಹಿನ್ನೀರಿನ ಅಲೆಗಳು ರಸ್ತೆ ಬದಿಗೆ ಅಪ್ಪಳಿಸುತ್ತಿರುವುದರಿಂದ ರಸ್ತೆಯ ಒಂದು ಭಾಗದ ಮಣ್ಣು ಕುಸಿತವಾಗುತ್ತಿದೆ. ಮಣ್ಣು ಕುಸಿತವಾಗುವ ಅರಿವಿಲ್ಲದೆ ವಾಹನ ಚಾಲಕರು ರಸ್ತೆ ಬದಿಗೆ ಬಂದರೆ ವಾಹನ ಸಮೇತ ಹಿನ್ನೀರಿಗೆ ಬೀಳುವ ಅಪಾಯ ಎದುರಾಗಿದೆ.

ಟ್ರಾಫಿಕ್‌ ನಿಯಂತ್ರಣಕ್ಕೆ ರಸ್ತೆ ಎಸ್ಪಿ, ಹಲವರಿಗೆ ದಂಡ

Jul 29 2024, 12:56 AM IST
ವಿಜಯಪುರ: ನಗರದಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದ್ದು, ವಾಹನ ಸವಾರು, ಪಾದಾಚಾರಿಗಳು ಸಂಚಾರಕ್ಕೆ ಹರಸಾಹಸ ಪಡುತ್ತಿದ್ದಾರೆ. ಈ ಟ್ರಾಫಿಕ್ ತಾಪತ್ರಯ ತಪ್ಪಿಸಲು ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಋಷಿಕೇಶ್ ಸೋನಾವಣೆ ಸ್ವತಃ ರಸ್ತೆಗಿಳಿದು ಕಾರ್ಯಾಚರಣೆ ನಡೆಸಿದರು. ನಗರದ ಗಾಂಧಿ ವೃತ್ತ, ಸರಾಫ್ ಬಜಾರ್, ವಾಜಪೇಯಿ ರಸ್ತೆ, ರಾಮ ಮಂದಿರ ರಸ್ತೆ, ಸಿದ್ದೇಶ್ವರ ದೇಗುಲ ರಸ್ತೆಗಳಲ್ಲಿ ಪರಿಶೀಲನೆ ನಡೆಸಿದರು. ಅಲ್ಲಿ ರಸ್ತೆ ಪಕ್ಕದಲ್ಲಿ ಅಡ್ಡಾದಿಡ್ಡಿಯಾಗಿ ನಿಲ್ಲಿಸಿದ ವಾಹನಗಳಿಗೆ ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ.

ಅಬ್ಬಿ ಫಾಲ್ಸ್ ಸಂಪರ್ಕ ರಸ್ತೆ ಕೆಸರುಮಯ

Jul 29 2024, 12:49 AM IST
ಅಬ್ಬಿಫಾಲ್ಸ್‌ಗೆ ತೆರಳುವ ವಾಹನಗಳು ಸೇರಿದಂತೆ ಜನ ಜೀವ ಕೈಯಲ್ಲಿಡಿದು ಸಂಚರಿಸಬೇಕಾದ ಅನಿವಾರ್ಯತೆ ಎದುರಾಗಿದೆ. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೊಂಡಲಗಟ್ಟಿಗೆ ಬಸ್‌ ಸೌಕರ್ಯಕ್ಕಾಗಿ ಗ್ರಾಮಸ್ಥರಿಂದ ರಸ್ತೆ ತಡೆ

Jul 28 2024, 02:11 AM IST
ಶಿಗ್ಗಾಂವಿ ತಾಲೂಕಿನ ಕಟ್ಟಕಡೆಯ ಗ್ರಾಮವಾದ ಜೊಂಡಲಗಟ್ಟಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸದ ಸಾರಿಗೆ ಅಧಿಕಾರಿಗಳ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಗಜಸೇನೆ ಕಾರ್ಯಕರ್ತರು ತಡಸ–ಗೊಂದಿ ಹೆದ್ದಾರಿ ತಡೆದು ಅರಟಾಳ ಕ್ರಾಸ್‌ ಹತ್ತಿರ ಪ್ರತಿಭಟಿಸಿದರು.
  • < previous
  • 1
  • ...
  • 60
  • 61
  • 62
  • 63
  • 64
  • 65
  • 66
  • 67
  • 68
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved