• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಜೈನ್ ಕಾಲೋನಿ ರಸ್ತೆ ದುರಸ್ತಿ ಮಾಡಿ

Sep 30 2024, 01:17 AM IST
ಜಿಲ್ಲಾಡಳಿತ, ನಗರಸಭೆಗೆ ಡಾ.ಎಚ್.ಕೆ.ಎಸ್.ಸ್ವಾಮಿ ಮನವಿ

45 ವರ್ಷಗಳಿಂದ ಅರಕಲಗೂಡು ಕಾರ್ಗಲ್ಲು ಗ್ರಾಮದ ರಸ್ತೆ ಸಂಪರ್ಕ ಕಂಡಿಲ್ಲ

Sep 29 2024, 01:35 AM IST
ಅರಕಲಗೂಡು ಕಾರ್ಗಲ್ಲು ಗ್ರಾಮದ ಐದು ದಲಿತ ಕುಟುಂಬ ಸರ್ಕಾರದಿಂದ ಮಂಜೂರಾಗಿರುವ ಗೋಮಾಳ ಕೃಷಿ ಜಮೀನಿನಲ್ಲಿಯೇ ಕಳೆದ 45 ವರ್ಷಗಳಿಂದಲೂ ಕೂಡ ವಾಸವಿದ್ದು, ತಿರುಗಾಡುವ ರಸ್ತೆ ಕಲ್ಪಿಸುವಲ್ಲಿ ತಾಲೂಕು ಆಡಳಿತ ವಿಫಲವಾಗಿದೆ.

ರಸ್ತೆ ಅಪಘಾತ: ಸ್ನೇಹಿತರ ಸಾವು

Sep 29 2024, 01:31 AM IST
ಕ್ಯಾಂಟರ್‌ ಹಾಗೂ ಬೈಕ್‌ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಸವಾರರು ಮೃತಪಟ್ಟ ಘಟನೆ ತಾಲೂಕಿನ ರಾಜ್ಯ ಹೆದ್ದಾರಿಯ 33 ಗಿರಿಗೌಡನಪಾಳ್ಯ ಗೇಟ್ ಬಳಿ ನಡೆದಿದೆ

ಕಾರಟಗಿಯಲ್ಲಿ ಕೆಸರು ಗದ್ದೆಯಾದ ರಸ್ತೆ, ಬತ್ತ ನಾಟಿ ಮಾಡಿದ ಜನತೆ

Sep 28 2024, 01:20 AM IST
ಕಾರಟಗಿ ಪಟ್ಟಣದಿಂದ ಚೆಳ್ಳೂರು-ಹಗೇದಾಳ ಮೂಲಕ ಗಂಗಾವತಿಗೆ ತೆರಳುವ ಜಿಲ್ಲೆಯ ಪ್ರಮುಖ ರಸ್ತೆ ಕೆಸರು ಗದ್ದೆಯಂತಾಗಿದ್ದು, ಗ್ರಾಮಸ್ಥರು ಮತ್ತು ರೈತರು ರಸ್ತೆಯಲ್ಲಿ ಬತ್ತದ ಸಸಿ ನಾಟಿ ಮಾಡಿ ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಭೂಮಿಪೂಜೆ

Sep 28 2024, 01:16 AM IST
ಯಳಂದೂರು ತಾಲೂಕಿನ ಗುಂಬಳ್ಳಿ ಗ್ರಾಮದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಮಾತನಾಡಿದರು .

ಚಿಕ್ಕಮಗಳೂರು : ರಸ್ತೆ ಸಂಪರ್ಕ ಇಲ್ಲದೆ ವೃದ್ಧೆಯನ್ನು ಆಸ್ಪತ್ರೆಗೆ ಹೊತ್ತೊಯ್ದ ಕುಟುಂಬಸ್ಥರು

Sep 27 2024, 01:32 AM IST

ಚಿಕ್ಕಮಗಳೂರು ಜಿಲ್ಲೆಯ ನೆಲ್ಲಿಬೀಡು ಗ್ರಾಮದಲ್ಲಿ ಪರ್ಯಾಯ ರಸ್ತೆ ಇಲ್ಲದ ಕಾರಣ ಅನಾರೋಗ್ಯ ಪೀಡಿತ ವೃದ್ಧೆಯನ್ನು ಕುಟುಂಬಸ್ಥರು 3 ಕಿ.ಮೀ. ದೂರದವರೆಗೂ ಹೊತ್ತುಕೊಂಡು ಹೋಗಿ ಆಸ್ಪತ್ರೆಗೆ ಸೇರಿಸಿದ್ದಾರೆ. 

ಬಹುನಿರೀಕ್ಷಿತ ರಸ್ತೆ ಅಗಲೀಕರಣಕ್ಕೆ ಗ್ರಾಮಸ್ಥರ ಸಹಮತ

Sep 27 2024, 01:17 AM IST
ಹನೂರು ತಾಲೂಕಿನ ಕೌದಳ್ಳಿ ಗ್ರಾಪಂ ಆವರಣದಲ್ಲಿ ಶಾಸಕ ಎಂ.ಆರ್.ಮಂಜುನಾಥ್ ಅಧ್ಯಕ್ಷತೆಯಲ್ಲಿ ರಸ್ತೆ ಅಗಲೀಕರಣ ಅಭಿವೃದ್ಧಿ ಕಾಮಗಾರಿ ಬಗ್ಗೆ ಸಭೆ ನಡೆಯಿತು.

35 ಲಕ್ಷ ವೆಚ್ಚದ ಒಳಚರಂಡಿ ರಸ್ತೆ ಕಾಮಗಾರಿಗೆ ಭೂಮಿಪೂಜೆ

Sep 27 2024, 01:16 AM IST
ಹೋಬಳಿಯ ಕಲ್ಕೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ತಾವರೆಕೆರೆ ಗ್ರಾಮದಲ್ಲಿ 35 ಲಕ್ಷ ರು. ವೆಚ್ಚದಲ್ಲಿ ಒಳ ಚರಂಡಿ ಹಾಗೂ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಶಾಸಕ ಸಿ ಎನ್ ಬಾಲಕೃಷ್ಣ ಹೇಳಿದರು. ತಾವರೆಕೆರೆ ಗ್ರಾಮದಲ್ಲಿ ಒಳಚರಂಡಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು. ಗ್ರಾಮದಲ್ಲಿ ಈಗಾಗಲೇ ರಸ್ತೆ ಸೇರಿದಂತೆ ವಿವಿಧ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಇದರ ಜೊತೆಗೆ 35 ಲಕ್ಷ ವೆಚ್ಚದಲ್ಲಿ ಒಳಚರಂಡಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ ಎಂದು ತಿಳಿಸಲಾಗಿದೆ.

ರಸ್ತೆ ಅಕಪಕ್ಕ ಸಿಕ್ಕಿದ್ದ ಚಾಕೊಲೇಟ್‌ ಡಬ್ಬಿಗಳು ಡೂಬಿ ಕಂಪನಿಯವರದ್ದು

Sep 26 2024, 10:21 AM IST
ಬೇಲೂರು: ತಾಲೂಕಿನ ಅರೇಹಳ್ಳಿ ಪಟ್ಟಣದ ಮಲಸಾವರ, ಸಕಲೇಶಪುರ ಹಾಗೂ ಉದೆವಾರ ರಸ್ತೆಯ ವಿವಿಧ ಸ್ಥಳಗಳಲ್ಲಿ ಬಿಸಾಡುತ್ತಿದ್ದ ವಿವಿಧ ಬಗೆಯ ಚಾಕೋಲೆಟ್‌ಗಳು ರಸ್ತೆಯಲ್ಲಿ ತಿರುಗಾಡುತ್ತಿದ್ದ ತೋಟದ ಕೂಲಿ ಕಾರ್ಮಿಕರಿಗೆ ಸಿಕ್ಕಿದ್ದು ಸಾರ್ವಜನಿಕರಲ್ಲಿ ಆತಂಕ ಮೂಡಿತ್ತು. ಈ ಬಗ್ಗೆ ಸುದ್ದಿ ಮಾಧ್ಯಮಗಳಲ್ಲಿ ವ್ಯಾಪಕ ಪ್ರಸಾರವಾಗುತ್ತಿದ್ದಂತೆ ಎಚ್ಚೆತ್ತ ಚಾಕೋಲೆಟ್ ಕಂಪೆನಿಯ ಸಿಬ್ಬಂದಿ ವರ್ಗದವರು ಸ್ಥಳಕ್ಕೆ ಆಗಮಿಸಿ ಖುದ್ದು ಪರಿಶೀಲನೆ ನಡೆಸಿದ್ದಾರೆ.

ಕಸ್ತೂರಿ ರಂಗನ್‌ ವರದಿ ವಿರೋಧಿಸಿ ರಸ್ತೆ ತಡೆದು ಪ್ರತಿಭಟನೆ

Sep 26 2024, 10:00 AM IST
ಕಸ್ತೂರಿ ರಂಗನ್‌ ವರದಿ, 4-1 ನೋಟಿಫಿಕೇಷನ್‌, ಹಾಗೂ ಒತ್ತುವರಿ ತೆರವು ವಿರೋಧಿಸಿ ಮೆಣಸೂರು ಗ್ರಾಮ ಪಂಚಾಯಿತಿಯಲ್ಲಿ ರಸ್ತೆ ತಡೆ, ಬಾಳೆ ಗ್ರಾಪಂ ನಲ್ಲಿ ಮೆರವಣಿಗೆ, ಗುಬ್ಬಿಗಾ ಗ್ರಾಪಂ ನಲ್ಲಿ ವಿಶೇಷ ಗ್ರಾಮ ಸಭೆಯನ್ನು ಬುಧವಾರ ಹಮ್ಮಿಕೊಳ್ಳಲಾಗಿತ್ತು.
  • < previous
  • 1
  • ...
  • 65
  • 66
  • 67
  • 68
  • 69
  • 70
  • 71
  • 72
  • 73
  • ...
  • 127
  • next >

More Trending News

Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved