ಸ್ಮಶಾನಕ್ಕೆ ತೆರಳಲು ಸಾಧ್ಯವಾಗದೆ ರಸ್ತೆ ಮಧ್ಯೆ ಶವ ಸಂಸ್ಕಾರ...!
Mar 24 2025, 12:31 AM ISTಗ್ರಾಮದ ಇಬ್ಬರು ರೈತರು ಕಿತ್ತಾಡಿಕೊಂಡು ತಮ್ಮ ಜಮೀನಿಗೆ ಮುಳ್ಳು ತಂತಿ ಬೇಲಿ ಹಾಕಿಕೊಂಡಿದ್ದರಿಂದ ಸ್ಮಶಾನಕ್ಕೆ ತೆರಳುವ ರಸ್ತೆ ಸಂಪೂರ್ಣ ಬಂದ್ ಆಗಿತ್ತು. ಗ್ರಾಮದಲ್ಲಿ ಸತೀಶ್ (42) ಎಂಬ ವ್ಯಕ್ತಿ ಮೃತ ಪಟ್ಟಿದ್ದು, ಸ್ಮಶಾನಕ್ಕೆ ತೆರಳುವ ರಸ್ತೆಗೆ ಬೇಲಿ ಹಾಕಿದ್ದರಿಂದ ಸ್ಮಶಾನಕ್ಕೆ ತೆರಳು ಸಾಧ್ಯವಾಗದೆ ರಸ್ತೆಯಲ್ಲೆ ಮೃತದೇಹವನ್ನು ಸುಟ್ಟು ಅಂತ್ಯ ಸಂಸ್ಕಾರ ಮಾಡಿ ಗ್ರಾಮಸ್ಥರು ಪ್ರತಿಭಟಿಸಿದ್ದಾರೆ.