• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕೆಸರು ಗದ್ದೆಯಾದ ರಸ್ತೆ: ನಾಟಿ ಮಾಡಿ ಗ್ರಾಮಸ್ಥರ ಪ್ರತಿಭಟನೆ

Jul 18 2024, 01:31 AM IST
ರಸ್ತೆ ದುರಸ್ತಿ ಪಡಿಸುವಂತೆ ಜನಪ್ರತಿನಿಧಿಗಳಿಗೆ ಮನವಿ ಸಲ್ಲಿಸಿದರೂ ಗಮನ ಹರಿಸಿಲ್ಲ. ಅರ್ಧ ಭಾಗ ಮಾತ್ರ ರಸ್ತೆಯನ್ನು ದುರಸ್ತಿ ಮಾಡಿ ಇನ್ನುಳಿದ ಅರ್ಧ ರಸ್ತೆಯನ್ನು ಹಾಗೇ ಬಿಡಲಾಗಿದೆ. ಇದರಿಂದ ಗುಂಡಿ ಬಿದ್ದ ರಸ್ತೆಯಲ್ಲಿ ನೀರು ತುಂಬಿ ಕೆಸರು ಗದ್ದೆಯಂತಾಗಿದೆ ಎಂದು ಕಿಡಿಕಾರಿದರು.

ಮುಂದುವರೆದ ಮಳೆ: ಬಾಸಾಪುರದಲ್ಲಿ ರಸ್ತೆ ಸಂಪರ್ಕ ಕಡಿತ

Jul 17 2024, 12:50 AM IST
ಬಾಳೆಹೊನ್ನೂರಿನ ಭದ್ರಾ ನದಿಯ ನೂತನ ಸೇತುವೆ ನಿರ್ಮಾಣದ ಕೆಲಸಕ್ಕೆ ತಂದಿದ್ದ ಜನರೇಟರ್ ನದಿಯ ನೀರಿನಲ್ಲಿ ಮುಳುಗಿರುವುದು.

ಏರ್‌ಪೋರ್ಟ್‌ ರಸ್ತೆ ಪರಭಾರೆ ಹಗರಣ: ಬಗೆದಷ್ಟೂ ಅಧಿಕಾರಿಗಳ ಅಚಾತುರ್ಯ ಬಟಾಬಯಲು!

Jul 17 2024, 12:50 AM IST
ಶಿವಮೊಗ್ಗ ನಗರದ ಹೊರವಲಯದ ಏರ್ ಪೋರ್ಟ್‌ ರಸ್ತೆಯನ್ನೇ ಖಾಸಗಿಯವರಿಗೆ ಪರಭಾರೆ ಮಾಡಿಕೊಟ್ಟ ಹಗರಣಕ್ಕೆ ಸಂಬಂಧಿಸಿದಂತೆ ವಿವರ ವರದಿ ನೀಡುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆಯವರು ತಮ್ಮ ಅಧೀನ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಿರಂತರ ಮಳೆ: ಗದ್ದೆ, ರಸ್ತೆ ಜಲಾವೃತ

Jul 17 2024, 12:48 AM IST
ಹೋಬಳಿ ವ್ಯಾಪ್ತಿ ಮಳೆ ಬಿಡುವು ಕೊಟ್ಟು ಮೂರು ದಿನಗಳಿಂದ ಸುರಿಯುತ್ತಿದೆ. ಮಳೆ ಯಿಂದ ಕಾವೇರಿ ನದಿ ತುಂಬಿ ಹರಿಯುತ್ತಿದೆ.

ರಸ್ತೆ, ಕುಡಿಯುವ ನೀರಿನ ಯೋಜನೆ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ

Jul 17 2024, 12:48 AM IST
ಕೇಂದ್ರ ಸರ್ಕಾರದ ಮಹತ್ತರ ಯೋಜನೆಗಳಲ್ಲಿ ಒಂದಾದ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಯೋಜನೆಯನ್ನು ರಾಜ್ಯದಲ್ಲಿ ತ್ವರಿಗತಿಯಲ್ಲಿ ನಡೆಸಲಾಗುತ್ತಿದೆ. ಈಗಾಗಲೇ ರಾಜ್ಯದಲ್ಲಿ ಶೇ.40 ರಷ್ಟು ಕಾಮಗಾರಿ ನಡೆದಿದ್ದು ಇಂದು ಮೇಲುಕೋಟೆ ಕ್ಷೇತ್ರದ ಎಣ್ಣೆಹೊಳೆಕೊಪ್ಪಲು ಗ್ರಾಮದಲ್ಲಿ ಕಾಮಗಾರಿಗೆ ಪೂಜೆ ನೆರವೇರಿಸಲಾಗಿದೆ.

ಬೆಂಗಳೂರು: 17 ಕಿ.ಮೀ. ರಸ್ತೆ ವೈಟ್‌ ಟಾಪಿಂಗ್‌ಗೆ ಚಾಲನೆ

Jul 16 2024, 01:36 AM IST
16.62 ಕಿ.ಮೀ. ಉದ್ದದ 18 ರಸ್ತೆಗಳನ್ನು ವೈಟ್‌ ಟಾಪಿಂಗ್‌ ರಸ್ತೆಗಳನ್ನಾಗಿ ಅಭಿವೃದ್ಧಿಪಡಿಸುವ ಕಾಮಗಾರಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೋಮವಾರ ಚಾಲನೆ ನೀಡಿದರು.

32ನೇ ವಾರ್ಡ್‌ನಲ್ಲಿ ರಸ್ತೆ ಅಭಿವೃದ್ಧಿ, ಒತ್ತುವರಿಗೆ ತೆರವಿಗೆ ಅಡ್ಡಿ

Jul 16 2024, 12:41 AM IST
ರಸ್ತೆ ಅಭಿವೃದ್ಧಿಗಾಗಿ ಒತ್ತುವರಿ ತೆರವುಗೊಳಿಸಲು ದಾವಣಗೆರೆ ಮಹಾನಗರ ಪಾಲಿಕೆಯ 32ನೇ ವಾರ್ಡ್‌ನಲ್ಲಿ ಕಾಂಗ್ರೆಸ್ ಪಕ್ಷದ ಕೆಲವು ಕಾರ್ಯಕರ್ತರು ಅಡ್ಡಿಪಡಿಸುತ್ತಿದ್ದರೆ, ಮತ್ತೊಂದು ಕಡೆ ಖಾಸಗಿ ಜಾಗದ ಸೆಟ್ ಬ್ಯಾಕ್ ಒಳಗೆ ಶೌಚಾಲಯ, ಸ್ನಾನಗೃಹ ನಿರ್ಮಿಸಿಕೊಳ್ಳುವ ಮೂಲಕ ಅಭಿವೃದ್ಧಿ ಕಾರ್ಯಕ್ಕೆ ಅಡ್ಡಿ ಮಾಡಿದ್ದಾರೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ.

ಕಪ್ಪಗಲ್ ರಸ್ತೆ ಆರ್ಯನ್ ಅಪಾರ್ಟ್‌ಮೆಂಟ್ ಕಳ್ಳತನ ಪ್ರಕರಣ: ಆರೋಪಿ ಬಂಧನ

Jul 16 2024, 12:34 AM IST
ಕಪ್ಪಗಲ್ ರಸ್ತೆಯ ಎಚ್‌ಡಿಎಫ್‌ಸಿ ಬ್ಯಾಂಕ್ ಬಳಿಯ ಆರ್ಯನ್ ಅಪಾರ್ಟ್‌ಮೆಂಟ್‌ನ ಮನೆಸಂಖ್ಯೆ 203ರಲ್ಲಿ 2023ರ ಮಾ. 8ರಂದು ಕಳ್ಳತನವಾಗಿತ್ತು. ಕಳ್ಳತನ ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಲಾಗಿದೆ.

ಕಳಪೆ ಕಳೆನಾಶಕ ವಿತರಿಸಿ ವಂಚನೆ ರಸ್ತೆ ತಡೆದು ರೈತರ ಪ್ರತಿಭಟನೆ

Jul 16 2024, 12:32 AM IST
ಮುಂಡಗೋಡ ಸಹಾಯಕ ಕೃಷಿ ಅಧಿಕಾರಿ ಎಂ.ಎಸ್. ಕುಲಕರ್ಣಿ ಸ್ಥಳಕ್ಕಾಗಮಿಸಿ ಜು. ೧೬ರ ಬೆಳಗ್ಗೆ ಔಷಧ ಕಂಪನಿಯವರನ್ನು ಕೋಡಂಬಿ ಗ್ರಾಮಕ್ಕೆ ಕರೆಸಿ ಜಿಲ್ಲಾ ಜಂಟಿ ಸಹಾಯಕ ಕೃಷಿ ನಿರ್ದೇಶಕರು ಹಾಗೂ ಮುಂಡಗೋಡ ತಹಸೀಲ್ದಾರ್ ನೇತೃತ್ವದಲ್ಲಿ ಸಭೆ ನಡೆಸಿ ಸೂಕ್ತ ಪರಿಹಾರ ಒದಗಿಸುವುದಾಗಿ ಲಿಖಿತವಾಗಿ ಭರವಸೆ ನೀಡಿದ ಬಳಿಕ ಪ್ರತಿಭಟನೆಯನ್ನು ಕೈಬಿಡಲಾಯಿತು.

ಚಿತ್ರದುರ್ಗದಲ್ಲಿ ಉತ್ತಮ ರಸ್ತೆ ನಿರ್ಮಾಣಕ್ಕೆ ಮೊದಲ ಆಧ್ಯತೆ

Jul 15 2024, 02:02 AM IST
ಅಲ್ಪ ಸಂಖ್ಯಾತರ ಇಲಾಖೆಯಡಿ ಬಿಡುಗಡೆಯಾದ ಅನುದಾನದಲ್ಲಿ ಚಿತ್ರದುರ್ಗ ನಗರದ ವಿವಿದೆಡೆ ಕೈಗೆತ್ತಿಕೊಳ್ಳಲಾದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೀರೇಂದ್ರ ಪಪ್ಪಿ ಭೂಮಿ ಪೂಜೆ ನೆರವೇರಿಸಿದರು.
  • < previous
  • 1
  • ...
  • 66
  • 67
  • 68
  • 69
  • 70
  • 71
  • 72
  • 73
  • 74
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved