• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನೀರಿನ ಪೈಪ್‌ಲೈನ್‌ ಒಡೆದು ಕೆರೆಯಂತಾದ ರಸ್ತೆ

Dec 13 2024, 12:50 AM IST
ಇದರ ನಡುವೆ ಎಚ್ಚರಿಕೆಯಿಂದ ಮಾಡಬೇಕಾದ ಹೆದ್ದಾರಿ ಕಾಮಗಾರಿಯನ್ನು ಬೇಕಾಬಿಟ್ಟಿ ಮಾಡಿದ ಪರಿಣಾಮ ಎಂ.ಜಿ.ರಸ್ತೆಯ ದರ್ಗಾ ಬಳಿಯಲ್ಲಿ ಜಕ್ಕಲಮೊಡಗು ಜಲಾಶಯದ ಪ್ರಧಾನ ಪೈಪ್‌ಲೈನ್ ಹೊಡೆದು ಹೋಗಿದ್ದು ಲಕ್ಷಾಂತರ ಲೀಟರ್ ನೀರು ಬೀದಿಯಲ್ಲಿ ಹರಿಯುತ್ತಿದೆ. ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರೂ ಕ್ರಮ ಕೈಗೊಂಡಿಲ್ಲ.

ಲಾಠಿಚಾರ್ಜ್ ಖಂಡಿಸಿ ಕಾಗವಾಡದಲ್ಲಿ ರಸ್ತೆ ತಡೆದು ಪ್ರತಿಭಟನೆ

Dec 13 2024, 12:49 AM IST
ಪಂಚಮಸಾಲಿ ಸಮುದಾಯದ ಶಾಂತಿಯುತ ಹೋರಾಟವನ್ನು ಹತ್ತಿಕ್ಕಲು ಮಂಗಳವಾರ ಬೆಳಗಾವಿಯಲ್ಲಿ ಪ್ರತಿಭಟನೆ ನಿರತರ ಮೇಲೆ ಲಾಠಿಚಾರ್ಜ್ ಮಾಡಿ, ಹೋರಾಟದ ಧಿಕ್ಕು ತಪ್ಪಿಸುವ ಪ್ರಯತ್ನ ಸರ್ಕಾರ ಮಾಡುತ್ತಿದ್ದು, ಸರ್ಕಾರದ ನಡೆ ಖಂಡನೀಯವಾಗಿದೆ. ಲಾಠಿಚಾರ್ಜ್‌ ಮಾಡಲು ಆದೇಶ ನೀಡಿರುವ ಎಡಿಜಿಪಿ ಆರ್.ಹಿತೇಂದ್ರ ಅವರನ್ನು ಕೂಡಲೇ ವಜಾಗೊಳಿಸಬೇಕು ಎಂದು ಆಗ್ರಹಿಸಿ, ತಾಲೂಕಿನ ಪಂಚಮಸಾಲಿ ಸಮುದಾಯದ ಮುಖಂಡರು ತಹಸೀಲ್ದಾರ್‌ ಮೂಲಕ ಮನವಿ ಸಲ್ಲಿಸಿ, ಆಗ್ರಹಿಸಿದರು.

ಬಿದ್ದಾಟಂಡ ವಾಡೆ: ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ

Dec 13 2024, 12:46 AM IST
ಬಿದ್ದಾಟಂಡ ವಾಡೆ ರಸ್ತೆಯಿಂದ ನಾಪೋಕ್ಲು ಸಂಪರ್ಕ ರಸ್ತೆ , ಹಾಗೂ ಕೋಟೇರಿ ರಸ್ತೆಯಿಂದ, ಮೂಟೇರಿ ಸಂಪರ್ಕ ರಸ್ತೆಯ ಕಾಮಗಾರಿಗೆ ಬಿದ್ದಾಟಂಡ ವಾಡೆ ಸಮೀಪ ಗ್ರಾಮ ಪಂಚಾಯಿತಿ ಅಧ್ಯಕ್ಷೆ ವನಜಾಕ್ಷಿ ರೇಣುಕೇಶ್‌ ಗುದ್ದಲಿ ಪೂಜ ನೆರವೇರಿಸಿದರು.

ರಸ್ತೆ ತಡೆದು ಟೈರ್‌ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರ ಆಕ್ರೋಶ

Dec 13 2024, 12:45 AM IST
ಪಂಚಮಸಾಲಿಗರ ಮೇಲೆ ಪೊಲೀಸರಿಂದ ಲಾಠಿ ಪ್ರಹಾರ ನಡೆಸಿದ್ದರಿಂದ ಅಮಾಯಕ ಹೋರಾಟಗಾರರು ಕೈಕಾಲು ಮುರಿದುಕೊಂಡು ಮಾರಣಾಂತಿಕವಾಗಿ ನೋವು ಅನುಭವಿಸುವಂತಾಗಿದೆ

ವಾಹನ ಸವಾರರು ರಸ್ತೆ ನಿಯಮ ಪಾಲಿಸಲಿ

Dec 12 2024, 12:32 AM IST
ರಸ್ತೆ ನಿಯಮ ಉಲ್ಲಂಘನೆಯಿಂದ ಪ್ರತಿವರ್ಷ ರಾಜ್ಯದಲ್ಲಿ ಸುಮಾರು ಲಕ್ಷಕ್ಕೂ ಅಧಿಕ ಸಾವು ಪ್ರಕರಣಗಳು ವರದಿಯಾಗುತ್ತಿವೆ.

ಮುಖ್ಯಮಂತ್ರಿಗಳ ಪತ್ರಕ್ಕೆ ಬೆಲೆ ಕೊಟ್ಟಾದರೂ ರಸ್ತೆ ಮಾಡಿಸಿಕೊಡಿ

Dec 12 2024, 12:30 AM IST
ಮುಖ್ಯಮಂತ್ರಿಗಳ ಪತ್ರಕ್ಕೆ ಬೆಲೆ ಕೊಟ್ಟು ಡಾಗ್ ಸರ್ಕಲ್ ನ ರಸ್ತೆ ಮಾಡಿಕೊಡಿ ಎಂದು ನಾಗರಿಕ ಹಿತರಕ್ಷಣಾ ಸಮಿತಿ ಗೌರವಾಧ್ಯಕ್ಷ ಎಸ್.ವಿ. ರಂಗನಾಥ್ ಮನವಿ ಮಾಡಿದ್ದಾರೆ.

ಜೆಜೆಎಂನಿಂದ ರಸ್ತೆ ಹಾಳು ಸಂಚಾರಕ್ಕೆ ತೊಂದರೆ

Dec 11 2024, 12:45 AM IST
ಜೆಜೆಎಂ ಕುಡಿಯುವ ನೀರಿನ ಕಾಮಗಾರಿಯಿಂದಾಗಿ ತಾಲೂಕಿನ ರಸ್ತೆಗಳು ಬಾರಿ ಪ್ರಮಾಣದಲ್ಲಿ ದುಸ್ತಿತಿಗಿಡಾಗುತ್ತಿದ್ದರೆ ಮತ್ತೊಂದೆಡೆ ವಿವಿಧ ಇಲಾಖೆ ಅಧಿಕಾರಿಗಳ ನಡುವಿನ ಸೌಹಾರ್ಧತೆಯನ್ನು ಈ ಯೋಜನೆ ಹಾಳಾಗುತ್ತಿದೆ

ಮೈ-ಬೆಂ ಜೋಡಿ ರಸ್ತೆ ನಿರ್ಮಾಣದ ಮೂಲಕ ಅಭಿವೃದ್ಧಿಯ ವೇಗಕ್ಕೆ ಅಡಿಗಲ್ಲು, ಡಾ.ರಾಜ್‌, ನಾಗಪ್ಪ ಅಪಹರಣ ಸವಾಲು..

Dec 11 2024, 12:45 AM IST
ಮೈಸೂರು ನಗರ 1999 ರವರೆಗೆ ಅಕ್ಷರಶಃ ‘ದೊಡ್ಡಹಳ್ಳಿ’ಯಂತೆಯೇ ಇತ್ತು. ಮೈಸೂರು-ಬೆಂಗಳೂರು ನಡುವೆ ಒಂಟಿ ರಸ್ತೆ. ಅಲ್ಲಿಗೆ ತಲುಪಲು ನಾಲ್ಕು ತಾಸು ಹಿಡಿಯುತ್ತಿತ್ತು. ಉದ್ದಕ್ಕೂ ಅಲ್ಲಲ್ಲಿ ಅಪಘಾತಗಳು. ಈ ಎರಡು ನಗರಗಳ ನಡುವೆ ಜೋಡಿ ರಸ್ತೆ ನಿರ್ಮಾಣದ ಮೂಲಕ ಇಂತಹ ಚಿತ್ರಣವನ್ನು ಬದಲು ಮಾಡಿದ್ದು ಎಸ್‌.ಎಂ. ಕೃಷ್ಣ.

ಪಾರ್ಟಿ ಮುಗಿಸಿ ಬರುವಾಗ ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ : ಸವಾರ ಸಾವು

Dec 10 2024, 01:17 AM IST
ಬೈಕ್‌ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿರುವ ಘಟನೆ ಮಹದೇವಪುರ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಮೊಳಕಾಲ್ಮುರು: ಹದಗೆಟ್ಟ ರೈಲ್ವೆ ಅಂಡರ್ ಪಾಸ್ ರಸ್ತೆ

Dec 09 2024, 12:46 AM IST
ಪಟ್ಟಣದಲ್ಲಿನ ರೈಲ್ವೆ ಕೆಳ ಸೇತುವೆ ರಸ್ತೆ ಹಾಳಾಗಿ ಗುಂಡಿಗಳು ಬಿದ್ದಿದ್ದು, ವಾಹನ ಸವಾರರ ಪ್ರಾಣಕ್ಕೆ ಸಂಚಕಾರ ಎದುರಾಗಿದೆ. ಜನರು ನಿತ್ಯ ಪ್ರಯಾಸದಿಂದಲೇ ರಸ್ತೆ ದಾಟುವಂತ ಅನಿವಾರ್ಯತೆ ಎದುರಾಗಿದ್ದರೂ, ಸಂಬಂಧಿಸಿದ ರೈಲ್ವೆ ಇಲಾಖೆ ಅಧಿಕಾರಿಗಳು ಕಂಡು ಕಾಣದಂತಿದ್ದಾರೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved