• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಹೊನ್ನಾಳಿ, ಹರಿಹರ, ಹರಪನಹಳ್ಳಿ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಿ

Jul 06 2024, 12:50 AM IST
ಜಿಲ್ಲೆಯ ಹರಿಹರ, ಹೊನ್ನಾಳಿ ಹಾಗೂ ವಿಜಯ ನಗರ ಜಿಲ್ಲೆಯ ಹರಪನಹಳ್ಳಿ ತಾಲೂಕುಗಳ ಹಾದುಹೋಗಿರುವ ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಪರಿವರ್ತಿಸಲು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗಮನಕ್ಕೆ ತರಲಾಗಿದೆ. ಯೋಜನೆ ಕಾರ್ಯರೂಪಕ್ಕೆ ಬಂದಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಬಲವರ್ಧನೆ ಆಗಲಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ದಾವಣಗೆರೆಯಲ್ಲಿ ಹೇಳಿದ್ದಾರೆ.

ಅಧಿಕಾರಿಗಳ ವೈಫಲ್ಯ ಖಂಡಿಸಿ ರಸ್ತೆ ತಡೆದು ಧರಣಿ

Jul 06 2024, 12:48 AM IST
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ಮುಖ್ಯರಸ್ತೆಯಲ್ಲಿ ಸಾರಿಗೆ ಅಧಿಕಾರಿಗಳ ತಾರತಮ್ಯ ಧೋರಣೆ ಖಂಡಿಸಿ ರೈತರು ರಸ್ತೆ ತಡೆ ಚಳವಳಿ ನಡೆಸಿದರು. ಈ ವೇಳೆ ಮ್ಯಾನೇಜರ್ ಶಂಕರ್ ಆಗಮಿಸಿ ರೈತರಿಂದ ಅಹವಾಲು ಆಲಿಸಿದರು

ದೇವಳ ಗಾಣಗಾಪುರ ರಸ್ತೆ ದುರಾವಸ್ಥೆ

Jul 05 2024, 12:49 AM IST
ಕಲಬುರಗಿ ಪಟ್ಟಣ ಕ್ರಾಸ್‌ನಿಂದ ಸ್ಟೇಷನ್ ಗಾಣಗಾಪುರ ಮಾರ್ಗವಾಗಿ ದೇವಳ ಗಾಣಗಾಪುರಕ್ಕೆ ಸಂಚರಿಸುವ ಭಕ್ತರಿಗೆ ಮತ್ತು ಸ್ಥಳೀಯ ಗ್ರಾಮಸ್ಥರಿಗೆ ಹದಗೆಟ್ಟ ರಸ್ತೆಯಿಂದ ತೀವ್ರ ಸಂಕಷ್ಟ ಎದುರಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಸರ್ವಿಸ್‌ ರಸ್ತೆ ನಿರ್ಮಿಸದ ಟೋಲ್‌ ವಿರುದ್ಧ ಕ್ರಮಕ್ಕೆ ಒತ್ತಾಯ

Jul 04 2024, 01:07 AM IST
ಸ್ಥಳೀಯರಿಗೆ ಹಾಗೂ ರೈತರು ಸಂಚರಿಸಲು ಸರ್ವಿಸ್‌ ರಸ್ತೆ ನಿರ್ಮಾಣ ಮಾಡದ ಟೋಲ್ ನಾಕಾ ವಿರುದ್ಧ ಕ್ರಮ ಜರುಗಿಸುವಂತೆ ಒತ್ತಾಯಿಸಿ ಸೋಮವಾರ ಕರ್ನಾಟಕ ಯುವ ರಕ್ಷಣಾ ವೇದಿಕೆ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ರಸ್ತೆ ಸೌಲಭ್ಯಕ್ಕಾಗಿ ಬಡಾವಣೆ ನಿವಾಸಿಗಳ ಪ್ರತಿಭಟನೆ

Jul 04 2024, 01:05 AM IST
ಓಡಾಡಲು ರಸ್ತೆ ಇಲ್ಲದೆ ತುಂಬಾ ತೊಂದರೆಯಾಗಿದೆ ಎಂದು ಬೇಲೂರು ಪಟ್ಟಣದ ಬಿಕ್ಕೋಡು ರಸ್ತೆಯ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನ ಮುಂಭಾಗದ ದೀನದಯಾಳ್‌ ಉಪಾಧ್ಯಾಯ ಬಡಾವಣೆ ನಿವಾಸಿಗಳು ಪ್ರತಿಭಟನೆ ನಡೆಸಿದ್ದಾರೆ.

ಬಂಗ್ರಕೂಳೂರಲ್ಲಿ ಏಕಾಏಕಿ ಬಾಯ್ದೆರೆದ ರಸ್ತೆ, ಸಂಚಾರ ಬಂದ್‌

Jul 03 2024, 12:22 AM IST
ರಸ್ತೆ ಇನ್ನಷ್ಟು ಕುಸಿಯದಂತೆ ಮರಳು ಚೀಲಗಳನ್ನು ಪೇರಿಸಿಡಲಾಗಿದೆ. ಇದರ ಪಕ್ಕದ ರಾಜಕಾಲುವೆಗೆ ಕಟ್ಟಿರುವ ತಡೆಗೋಡೆ ಹಳೆದಾಗಿದ್ದು, ನಡುವೆ ತಗ್ಗು ಜಾಗ ಇರುವುದರಿಂದ ಈ ರಸ್ತೆ ಕುಸಿತಗೊಂಡಿದೆ ಎಂದು ಅಂದಾಜಿಸಲಾಗಿದೆ.

₹1700 ಕೋಟಿ ವೆಚ್ಚದಲ್ಲಿ 99 ರಸ್ತೆ ವೈಟ್‌ಟಾಪಿಂಗ್‌

Jul 03 2024, 12:22 AM IST
ನಗರದಲ್ಲಿ ₹1,700 ಕೋಟಿ ವೆಚ್ಚದಲ್ಲಿ ಕೈಕೊಂಡಿರುವ 133 ಕಿಲೋ ಮೀಟರ್‌ ಉದ್ದದ 99 ರಸ್ತೆಗಳನ್ನು ವೈಟ್‌ ಟಾಪಿಂಗ್‌ ಮಾದರಿಯಲ್ಲಿ ಅಭಿವೃದ್ಧಿ ಪಡಿಸುವ ಕಾಮಗಾರಿ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಬೀದರ್‌: ರಸ್ತೆ ಬದಿ ಅತಿಕ್ರಮಣ ತೆರವಿಗೆ ಚುರುಕು

Jul 03 2024, 12:16 AM IST
ಸಂಚಾರ ದಟ್ಟಣೆ, ಪಾದಚಾರಿಗಳಿಗೆ ಕಿರಿ ಕಿರಿ ಹಿನ್ನೆಲೆ ನಗರಸಭೆಯಿಂದ ರಸ್ತೆ ಅತಿಕ್ರಮಿತ ಶೆಡ್‌, ಠಿಕಾಣಿ ಹೂಡಿದ ಬಂಡಿಗಳ ತೆರವು. ನಗರದ ಗುಂಪಾ ರಸ್ತೆ, ಮೈಲೂರು ರಸ್ತೆ, ಉದಗೀರ್‌ ರಸ್ತೆ (ಪಾಪನಾಶ ವರೆಗೆ), ಚಿದ್ರಿ ವೃತ್ತದ ಮಾರ್ಗದಲ್ಲಿನ ಅತಿಕ್ರಮಣವನ್ನು ತೆರವುಗೊಳಿಸಲಾಗಿದ್ದು ಇನ್ನು ನೌಬಾದ್‌ ಪ್ರದೇಶ ಹಾಗೂ ಓಲ್ಡ್‌ ಸಿಟಿಯಲ್ಲಿನ ಅತಿಕ್ರಮಣ ತೆರವು ಬಾಕಿಯಿದೆ ಎಂದು ನಗರಸಭೆ ಆಯುಕ್ತರಾದ ಶಿವರಾಜ ರಾಠೋಡ್‌ ಕನ್ನಡಪ್ರಭಕ್ಕೆ ಮಾತನಾಡಿ ತಿಳಿಸಿದ್ದಾರೆ.

ರಸ್ತೆ ಕಾಮಗಾರಿಗೆ ಶಾಸಕ ಸ್ವರೂಪ್ ಗುದ್ದಲಿಪೂಜೆ

Jul 02 2024, 01:36 AM IST
ಹಾಸನದ ವಿಶ್ವನಾಥ್ ನಗರದ ದೇವು ಲೇಔಟ್‌ನಲ್ಲಿ ಅಲ್ಪಸಂಖ್ಯಾತರ ಅನುದಾನದಡಿ ಸುಮಾರು 1 ಕೋಟಿ 75 ಲಕ್ಷ ರು. ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಚ್.ಪಿ. ಸ್ವರೂಪ್‌ ಪ್ರಕಾಶ್ ಅವರು ಗುದ್ದಲಿ ಪೂಜೆ ನೆರವೇರಿಸಿದರು. ಅಭಿವೃದ್ಧಿ ಕೆಲಸ ಕಾರ್ಯಗಳು ಎಲ್ಲಾ ವಾರ್ಡ್‌ನಲ್ಲೂ ಆಗಬೇಕಾಗಿದೆ. ಶೀಘ್ರದಲ್ಲಿಯೇ 15ನೇ ಹಣಕಾಸು ಯೋಜನೆ ತಯಾರಿಸಿ ಕೆಲಸ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಸ್ತೆ ಬದಿ ಕಸ ಎಸೆದ ಪ್ರವಾಸಿಗರಿಗೆ ಅಪ್ಪಚ್ಚು ರಂಜನ್ ಸ್ವಚ್ಛತೆ ಪಾಠ!

Jul 02 2024, 01:33 AM IST
ಪ್ರವಾಸಿಗರಿಗೆ ಮಾಜಿ ಶಾಸಕ ಅಪ್ಪಚ್ಚು ರಂಜನ್‌ ಸ್ವಚ್ಛತೆ ಪಾಠ ಹೇಳಿದ್ದಾರೆ. ರಸ್ತೆಗೆ ಎಸೆದ ಕಸ ಅವರಿಂದಲೇ ತೆರವು ಮಾಡಿಸಿದ್ದಾರೆ.
  • < previous
  • 1
  • ...
  • 69
  • 70
  • 71
  • 72
  • 73
  • 74
  • 75
  • 76
  • 77
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved