• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಗುದ್ದಲಿಪೂಜೆ

Nov 30 2024, 12:51 AM IST
ಕಾಲೋನಿ ರಸ್ತೆ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಸಿಗಲಿದೆ ಎಂದು ಶಾಸಕ ಶರತ್ ಬಚ್ಚೇಗೌಡ ಹೇಳಿದರು.ಇಲ್ಲಿನ ೬ನೇ ವಾರ್ಡಿನಲ್ಲಿ ₹೫೦ ಲಕ್ಷ ವೆಚ್ಚದ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿರು.

ರಸ್ತೆ ದುರಸ್ತಿಗೆ ಕೋಟಿ ಗಟ್ಟಲೆ ಹಣ ನೀಡಿದರೂ ಕಳಪೆ ಕಾಮಗಾರಿ: ಟಿ.ಡಿ.ರಾಜೇಗೌಡ ಗರಂ

Nov 30 2024, 12:45 AM IST
ನರಸಿಂಹರಾಜಪುರ, ಸರ್ಕಾರ ರಸ್ತೆ ರಿಪೇರಿಗಾಗಿ ಕೋಟಿ ಗಟ್ಟಳೆ ಹಣ ಬಿಡುಗಡೆ ಮಾಡುತ್ತಿದೆ. ಆದರೆ, ಲೋಕೋಪಯೋಗಿ ಇಲಾಖೆ ಇಂಜಿನಿಯರ್‌ ಗಳ ನಿರ್ಲಕ್ಷ್ಯದಿಂದ ಗುಣಮಟ್ಟದ ಕಾಮಗಾರಿ ನಡೆಯದೆ ರಸ್ತೆಯಲ್ಲಾ ಗುಂಡಿ ಬೀಳುತ್ತಿದೆ ಎಂದು ಲೋಕೋಪಯೋಗಿ ಇಂಜಿನಿಯರ್ ಮೇಲೆ ಶಾಸಕ ಟಿ.ಡಿ.ರಾಜೇಗೌಡ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಹಬ್ಬುವಾಡ ರಸ್ತೆ ದುರಸ್ತಿಗೆ ಆಗ್ರಹಿಸಿ ಡಿಸಿ ಕಚೇರಿ ಎದುರು ಪ್ರತಿಭಟನೆ

Nov 29 2024, 01:01 AM IST
ಆಟೋ ಚಾಲಕರ ಪರಿಸ್ಥಿತಿಯಂತೂ ಶೋಚನೀಯವಾಗಿದ್ದು, ದಿನನಿತ್ಯದ ದುಡಿದ ಹಣ ಹಾಳಾದ ರಸ್ತೆಯ ಕಾರಣದಿಂದ ಆಟೋರಿಕ್ಷಾ ದುರಸ್ತಿಗೆ ಸರಿಯಾಗುತ್ತಿದೆ.

ನಿಲ್ಕುಂದ- ಸಂತೆಗುಳಿ ರಸ್ತೆ ಸರ್ವಋತು ಮಾರ್ಗವಾಗಿ ಪರಿವರ್ತಿಸಲು ಆಗ್ರಹ

Nov 29 2024, 01:01 AM IST
ರವೀಂದ್ರ ನಾಯ್ಕ ನೇತೃತ್ವದಲ್ಲಿ ನಿಯೋಗ ನ. ೨೮ರಂದು ಬೆಂಗಳೂರಿನ ಸಚಿವರ ಗೃಹ ಕಚೇರಿಯಲ್ಲಿ ಭೇಟಿಯಾಗಿ ಜೀರ್ಣಾವಸ್ಥೆಯಲ್ಲಿರುವ ರಸ್ತೆಯ ಛಾಯಾಚಿತ್ರದೊಂದಿಗೆ ಸರ್ವಋತು ರಸ್ತೆಯ ಕುರಿತು ಲೋಕೋಪಯೋಗಿ ಸಚಿವರಿಗೆ ಮನವರಿಕೆ ಮಾಡಿದರು.

ಅಮ್ಮತ್ತಿ, ಪಾಲಿಬೆಟ್ಟ: ರಸ್ತೆ ದುರಸ್ತಿ ಆಗ್ರಹಿಸಿ ಆಟೋ ಚಾಲಕರ ಸಂಘ ಪ್ರತಿಭಟನೆ

Nov 28 2024, 12:36 AM IST
ಅಮ್ಮತ್ತಿ ಪಾಲಿಬೆಟ್ಟ ರಸ್ತೆ ಸಂಪೂರ್ಣ ಹದೆಗೆಟ್ಟಿದ್ದು ರಸ್ತೆ ದುರಸ್ತಿ ಆಗ್ರಹಿಸಿ ಅಮ್ಮತ್ತಿ ಮತ್ತು ಪಾಲಿಬೆಟ್ಟ ಆಟೋ ಮಾಲೀಕರ ಹಾಗೂ ಚಾಲಕರ ಸಂಘದಿಂದ ಬುಧವಾರ ಪ್ರತಿಭಟನೆ ನಡೆಯಿತು. ಅಮ್ಮತ್ತಿ ಮತ್ತು ಪಾಲಿಬೆಟ್ಟದಲ್ಲಿ ಆಟೋ ರಿಕ್ಷಾ ಸಂಚಾರ ಸ್ಥಗಿತಗೊಳಿಸಿ ಏಕ ಕಾಲದಲ್ಲಿ ಪ್ರತಿಭಟನೆ ನಡೆಸಿ ರಸ್ತೆ ಕಾಮಗಾರಿಗೆ ಒತ್ತಾಯಿಸಲಾಯಿತು.

ರಸ್ತೆ ಅಭಿವೃದ್ಧಿಗೆ ಅನುದಾನ ನೀಡಲು ಶಾಸಕ ಹಿಟ್ನಾಳ ಮನವಿ

Nov 28 2024, 12:31 AM IST
ಬೆಂಗಳೂರಿನಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ಭೇಟಿಯಾಗಿರುವ ಕೊಪ್ಪಳ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಚರ್ಚೆ ನಡೆಸಿ, ರಸ್ತೆ ಅಭಿವೃದ್ಧಿಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಆನೇಕಲ್-ಹೊಸೂರು ಮುಖ್ಯ ರಸ್ತೆ ಗುಡ್ಡನಹಳ್ಳಿಯಿಂದ ಮತ್ತೆ ಪುಂಡರ ವ್ಹೀಲಿಂಗ್ ಹಾವಳಿ

Nov 28 2024, 12:31 AM IST

ಆನೇಕಲ್-ಹೊಸೂರು ಮುಖ್ಯ ರಸ್ತೆ ಗುಡ್ಡನಹಳ್ಳಿಯಿಂದ ಆನೇಕಲ್ ಬಸ್ ಡಿಪೋ ರಸ್ತೆಯಲ್ಲಿ ಪುಂಡರ ವ್ಹೀಲಿಂಗ್ ಹಾವಳಿ ಮತ್ತೆ ಶುರುವಾಗಿದೆ. 15 ರಿಂದ 20 ವಯಸ್ಸಿನ ಹುಡುಗರು ಕನಿಷ್ಠ ಇಬ್ಬರಿಂದ ಮೂವರು ಬೈಕ್ ನಲ್ಲಿ ಕುಳಿತು ವ್ಹೀಲಿಂಗ್ ಮಾಡುತ್ತಾರೆ. 

ಹುಲಿದೇವರವಾಡದ ಬಳಿ ಏಕಾಏಕಿ ರಸ್ತೆ ಅಗಲೀಕರಣಕ್ಕೆ ಸ್ಥಳೀಯರ ವಿರೋಧ

Nov 27 2024, 01:06 AM IST
ಮೇಲ್ಸೇತುವೆ ಅಥವಾ ಅಂಡರ್‌ ಪಾಸ್ ನಿರ್ಮಾಣ ಮಾಡುವವರೆಗೆ ರಸ್ತೆ ಕೆಲಸವನ್ನು ಸ್ಥಗಿತಗೊಳಿಸಲು ಸ್ಥಳೀಯರು ಆಗ್ರಹಿಸಿದರು.

ದಿಂಡಾವರ ರಸ್ತೆ ಸರಿಪಡಿಸಲು ಆದೇಶಿಸಿದ ಸಚಿವರಿಗೆ ಅಭಿನಂದಿಸಿದ ಕಿಸಾನ್ ಸಂಘ

Nov 27 2024, 01:02 AM IST
Kisan Sangh congratulated the minister for ordering the repair of Dindawara road

ಮಳೆಯಿಂದಾಗಿ ಸಂಪೂರ್ಣವಾಗಿ ಹಾಳಾಗಿರುವ 400 ಕಿ.ಮೀ. ಉದ್ದದ ರಸ್ತೆ ಸಂಪೂರ್ಣ ಡಾಂಬರು

Nov 26 2024, 01:30 AM IST
ಮಳೆಯಿಂದಾಗಿ ಸಂಪೂರ್ಣವಾಗಿ ಹಾಳಾಗಿರುವ ರಸ್ತೆಗಳು ಶೀಘ್ರದಲ್ಲೇ ಸಂಪೂರ್ಣ ಡಾಂಬರೀಕರಣ ಮಾಡಲು ಬಿಬಿಎಂಪಿ ನಿರ್ಧರಿಸಿದೆ.
  • < previous
  • 1
  • ...
  • 72
  • 73
  • 74
  • 75
  • 76
  • 77
  • 78
  • 79
  • 80
  • ...
  • 147
  • next >

More Trending News

Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved