• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾಪೋಕ್ಲು ಕೊಡವ ಸಮಾಜ ರಸ್ತೆ ಸಂಪೂರ್ಣ ಹೊಂಡಮಯ!

Jun 12 2024, 12:40 AM IST
ನಾಪೋಕ್ಲು ಪಟ್ಟಣದಿಂದ ಕೊಡವ ಸಮಾಜಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕೆಲವು ಕಡೆ ಸಂಪೂರ್ಣ ಹದಗೆಟ್ಟಿದ್ದು ತುರ್ತು ದುರಸ್ತಿಪಡಿಸಬೇಕಾದ ಅಗತ್ಯವಿದೆ. ರಸ್ತೆಯೆಲ್ಲಾ ಹೊಂಡಗಳಾಗಿದ್ದು ಕೆಸರುಮಯವಾಗಿ ವಾಹನಗಳ ಸಂಚಾರಕ್ಕೆ ತೊಡಕಾಗಿದೆ. ದುರಸ್ತಿಗೆ ನಾಗರಿಕರು ಒತ್ತಾಯಿಸಿದ್ದಾರೆ.

ಕಮಲನಗರ-ಹೊರಂಡಿ ರಸ್ತೆ ತಗ್ಗು-ಗುಂಡಿಮಯ

Jun 12 2024, 12:37 AM IST
ಕಮಲನಗರ ಪಟ್ಟಣದ ಕಮಲನಗರ- ಹೊರಂಡಿ ಕ್ರಾಸ್ ರಸ್ತೆ ವರೆಗೆ ವಾಹನ ಸಂಚಾರಕ್ಕೆ, ಸಾರ್ವಜನಿಕರಿಗೆ ಜೀವಕ್ಕೆ ಅಪಾಯವಾಗಿರುವ ತಗ್ಗು ಗುಂಡಿಗಳು.

ತಿಮ್ಮಾಪುರ ರಸ್ತೆ ಸರ್ವೇ ಮಾಡಿಸಿ ರೈತರಿಗೆ ಅನುಕೂಲ ಕಲ್ಪಿಸಿ

Jun 12 2024, 12:35 AM IST
ಸುಕಾಲಪೇಟೆಯಿಂದ ತಿಮ್ಮಾಪುರಕ್ಕೆ ಹೋಗುವ ರಸ್ತೆಯನ್ನು ಕೆಲವರು ಹಾಳು ಮಾಡಿ ರೈತರು ತಿರುಗಾಡದಂತೆ ಮಾಡಿದ್ದಾರೆ. ಈ ರಸ್ತೆ ಕಂದಾಯ ಇಲಾಖೆ ನಕಾಶೆಯಲ್ಲಿದೆ

ಸಂಚಾರಕ್ಕೆ ಅಯೋಗ್ಯವಾದ ಭಟ್ಕಳ ಸರ್ಕಾರಿ ಆಸ್ಪತ್ರೆ ರಸ್ತೆ

Jun 12 2024, 12:31 AM IST
ಮಳೆಗಾಲ ಆರಂಭವಾದರೂ ರಸ್ತೆಗೆ ಮರುಡಾಂಬರೀಕರಣ ಮಾತ್ರ ಮಾಡಲಿಲ್ಲ. ಇದೀಗ ಮಳೆಗಾಲ ಆರಂಭವಾಗಿದ್ದರಿಂದ ಮಳೆ ನೀರು ರಸ್ತೆಯ ಮೇಲೆಯೇ ಹರಿಯುತ್ತಿದ್ದು, ಸಂಚರಿಸಲು ತೊಂದರೆಯಾಗಿದೆ.

ರಸ್ತೆ ವಿಸ್ತರಣೆಗೆ ತೆಗೆದ ಗುಂಡಿ: ಅಪಾಯಕ್ಕೆ ನೀಡುತ್ತಿದೆ ಆಹ್ವಾನ

Jun 11 2024, 01:36 AM IST
ಬಾಳೆಹೊನ್ನೂರುವಿರಾಜಪೇಟೆ-ಬೈಂದೂರು ರಾಜ್ಯ ಹೆದ್ದಾರಿಯ ಇಟ್ಟಿಗೆ ಸೀಗೋಡು ಸಮೀಪದಲ್ಲಿ ಮುಖ್ಯರಸ್ತೆ ವಿಸ್ತರಣೆಗಾಗಿ ಕಳೆದ ಕೆಲ ದಿನಗಳ ಹಿಂದೆ ಗುಂಡಿ ತೆಗೆದಿದ್ದು, ಅದನ್ನು ಇನ್ನೂ ಮುಚ್ಚದೇ ಇರುವುದರಿಂದ ಅಪಾಯಕ್ಕೆ ಆಹ್ವಾನ ನೀಡುತ್ತಿದೆ.

ರಸ್ತೆ ಬದಿ ವಾಲಿಬಾಲ್‌ ಆಡುತ್ತಿದ್ದ ವಿಚಾರಕ್ಕೆ ಪರಸ್ಪರ ಹೊಡೆದಾಟ

Jun 11 2024, 01:35 AM IST
ರಸ್ತೆ ಬದಿ ವಾಲಿಬಾಲ್‌ ಆಡುವ ವೇಳೆ ತಾಯಿ-ಮಗಳು ಹಾಗೂ ಸಾರ್ವಜನಿಕರ ಜೊತೆ ಜಗಳ ನಡೆದಿರುವುದು.

ರಸ್ತೆ ಬಂದ್‌: ಜೆಸಿಬಿ ಮೂಲಕ ಜನರ ಸ್ಥಳಾಂತರ

Jun 10 2024, 12:46 AM IST
ಬಸವನಬಾಗೇವಾಡಿ ತಾಲೂಕಿನ ಹತ್ತರಕಿಹಾಳ ಗ್ರಾಮದ ಮುಂದೆ ಹಾಯ್ದು ಹೋಗಿರುವ ಹಳ್ಳ ತುಂಬಿ ಹರಿಯುತ್ತಿರುವದರಿಂದ ಬಸಿನಲ್ಲಿ ಗ್ರಾಮಕ್ಕೆ ಬಂದ ಜನರನ್ನು ಜೆಸಿಬಿ ಮೂಲಕ ಗ್ರಾಮಕ್ಕೆ ಕರೆ ತರಲಾಯಿತು.

ರಸ್ತೆ ಮೇಲೆ ಶವವಿಟ್ಟು ಪ್ರತಿಭಟನೆ

Jun 10 2024, 12:45 AM IST
ಶವ ಸಂಸ್ಕಾರ ಮಾಡಲು ಮಳೆ ಅಡ್ಡಿ ಬಂದ ಕಾರಣ ಕೆಲ ಹೊತ್ತು ಶವವನ್ನು ರಸ್ತೆ ಮೇಲೆ ಇಟ್ಟು ಪ್ರತಿಭಟನೆ ನಡೆಸಿದ ಘಟನೆ ಲೋಕಾಪುರ ಪಟ್ಟಣದಲ್ಲಿ ಶನಿವಾರ ಸಂಜೆ ನಡೆದಿದೆ.

ರಾಜನಹಳ್ಳಿ ರಸ್ತೆ ವಾಹನ ಸಂಚಾರಕ್ಕೋ, ಕೃಷಿ ಒಕ್ಕಣೆಗೋ?

Jun 10 2024, 12:30 AM IST
ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿ ಸಾರ್ವಜನಿಕ ರಸ್ತೆಯಲ್ಲೇ ಒಕ್ಕಣೆ ಮಾಡುವ ಮೂಲಕ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಲಾಗುತ್ತಿದೆ. ಈ ಅವ್ಯವಸ್ಥೆ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಎಳೆಹೊಳೆ ಗ್ರಾಮಸ್ಥರು ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ.

ಚರಂಡಿ ಇಲ್ಲದೆ ರಸ್ತೆ ಹಾಗೂ ಮನೆಗಳಿಗೆ ನುಗ್ಗಿದ ನೀರು

Jun 09 2024, 01:42 AM IST
ಶಿಗ್ಗಾಂವಿ ತಾಲೂಕಿನ ಕುನ್ನೂರ ಗ್ರಾಮದಲ್ಲಿ ಗುರುವಾರ ಹಾಗೂ ಶುಕ್ರವಾರ ಸುರಿದ ಮಳೆ ನೀರು ಗಟಾರ್ ಇಲ್ಲದೆ ರಸ್ತೆ ಮಧ್ಯೆಯೇ ಹರಿದು ಸುಮಾರು ೧೦ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದೆ. ಇನ್ನೊಂದಡೆ ಚರಂಡಿ ಕಾಮಗಾರಿ ತೆರೆದು ಅಲ್ಲಲ್ಲಿ ಬಿಟ್ಟಿದ್ದರಿಂದ ಗ್ರಾಮಸ್ಥರು ಸಾಕಷ್ಟು ತೊಂದರೆ ಜೊತೆಗೆ ಗ್ರಾ.ಪಂ. ಹಿಡಿಶಾಪವನ್ನು ಹಾಕುವಂತಾಗಿದೆ.
  • < previous
  • 1
  • ...
  • 74
  • 75
  • 76
  • 77
  • 78
  • 79
  • 80
  • 81
  • 82
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved