• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಸ್ತೆ ವಿಭಜಕಕ್ಕೆ ಟ್ಯಾಂಕರ್ ಡಿಕ್ಕಿ: ಪೆಟ್ರೋಲ್‌ ಸೋರಿಕೆಯಾಗಿ ಜನರಲ್ಲಿ ಕೆಲಕಾಲ ಆತಂಕ

May 06 2024, 01:31 AM IST
ಪೆಟ್ರೋಲ್ ಟ್ಯಾಂಕರ್ ವಾಹನವೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದ ಪರಿಣಾಮ ಭಾರೀ ಪ್ರಮಾಣದಲ್ಲಿ ಪೆಟ್ರೋಲ್ ಸೋರಿಕೆಯಾಗಿ ಕೆಲ ಕಾಲ ಆತಂಕ ಸೃಷ್ಟಿಸಿದ ಘಟನೆ ಎಲೆಕ್ಟ್ರಾನಿಕ್ ಸಿಟಿ ಸಂಚಾರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ವರ್ತುಲ ರಸ್ತೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಶುಭ ಕಲ್ಯಾಣ್

May 05 2024, 02:07 AM IST
ಸಾರ್ವಜನಿಕರ ಅನುಕೂಲಕ್ಕಾಗಿ ಶಿರಾ ಗೇಟ್‌- ಗುಬ್ಬಿ ಗೇಟ್‌ ಸಂಪರ್ಕಿಸುವ ವರ್ತುಲ ರಸ್ತೆ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಹಾರೆ, ಪಿಕ್ಕಾಸಿನಿಂದಲೇ ರಸ್ತೆ ನಿರ್ಮಿಸಿದ ಸಾಹಸಿ

May 05 2024, 02:06 AM IST
ಸುಮಾರು 25ಕ್ಕೂ ಹೆಚ್ಚು ಕುಟುಂಬಗಳು ಈ ಪ್ರದೇಶದಲ್ಲಿ ವಾಸಿಸುತ್ತಿದ್ದು, ನಿತ್ಯ ನೂರಕ್ಕೂ ಹೆಚ್ಚು ಜನರು ಈ ರಸ್ತೆಯಲ್ಲಿ ಸಂಚರಿಸುತ್ತಿದ್ದಾರೆ. ಜತೆಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

ಯುಜಿಡಿ ಚೇಂಬರ್‌ ರಸ್ತೆ ಸಂಚಾರ ಸುಗಮ

May 01 2024, 01:21 AM IST
ಕಳೆದ ಎರಡು ತಿಂಗಳಿನಿಂದ ಬಾಯ್ತೆರುದುಕೊಂಡಿದ್ದ ದುರ್ಗದ ಯುಜಿಡಿ ಚೇಂಬರ್‌ ಇಂದು ತನ್ನ ಬಾಯಿ ಮುಚ್ಚಿಕೊಂಡು ಸುಗಮ ರಸ್ತೆ ಸಂಚಾರಕ್ಕೆ ಅನುವು ಮಾಡಿಕೊಟ್ಟಿದೆ.

ಮಾಲೂರು- ಕೋಲಾರ ರಸ್ತೆ ದುರಸ್ತಿಗೆ ಒತ್ತಾಯ

May 01 2024, 01:19 AM IST
ಕೋಲಾದಿಂದ ತಾಲೂಕಿನ ಕಸಬಾ ಹೋಬಳಿಯ ದೊಡ್ಡಕಡತೂರು ಗೇಟ್ ನಿಂದ ಹೊಸಹಳ್ಳಿ ಅಗ್ರಹಾರ ಗ್ರಾಮದವರೆಗಿನ ರಸ್ತೆ ಸಂಪೂರ್ಣ ಕಿತ್ತು ಹೋಗಿದ್ದು ವಾಹನಗಳ ಸಂಚಾರ ದುಸ್ತರವಾಗಿದೆ

ದತ್ತಪೀಠ-ಮಾಣಿಕ್ಯಧಾರ ರಸ್ತೆ ದುರಸ್ತಿಪಡಿಸಲು ಆಗ್ರಹ

May 01 2024, 01:17 AM IST
ಚಿಕ್ಕಮಗಳೂರಿನ ದತ್ತಪೀಠ- ಮಾಣಿಕ್ಯಧಾರ ರಸ್ತೆ ದುರಸ್ತಿಪಡಿಸಬೇಕೆಂದು ಆಗ್ರಹಿಸಿ ಸಮಾಜ ಪರಿವರ್ತನ ಸಂಘದ ಮುಖಂಡರು ಜಿಲ್ಲಾಧಿಕಾರಿ ಸಿ.ಎನ್. ಮೀನಾ ನಾಗರಾಜ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ರಸ್ತೆ ಬದಿಯಲ್ಲಿ ಕಸದ ರಾಶಿ: ನಾಗರಿಕರ ಆಕ್ರೋಶ

Apr 29 2024, 01:35 AM IST
ಆಗಾಗ ಶಾಲಾ ಕಾಲೇಜು ಮಕ್ಕಳು ಆ ಕಸವನ್ನೆಲ್ಲ ಸಂಗ್ರಹಿಸಿ ಸ್ವಚ್ಛತಾ ಆಂದೋಲನ ಮಾಡುತ್ತಾರೆ. ಆದರೂ ನಾಗರಿಕರ ಈ ಅನಾಗಿಕ ವರ್ತನೆಗೆ ಕಡಿವಾಣ ಬಿದ್ದಿಲ್ಲ.

ರಸ್ತೆ ದಾಟಿದ ಕಾಡಾನೆಗಳು!

Apr 28 2024, 01:16 AM IST
ಈ ಭಾಗದ ಕಾಫಿ ತೋಟಗಳಲ್ಲಿ ಕಾಡಾನೆಗಳು ಬೀಡು ಬಿಟ್ಟಿದೆ. ಕೆಲಸ ಮಾಡುವ ಕಾರ್ಮಿಕರು ಆತಂಕಕ್ಕೆ ಒಳಗಾಗಿದ್ದಾರೆ.

ರಸ್ತೆ ಕಾಮಗಾರಿ ಆರಂಭಿಸಲು ಮನವಿ

Apr 27 2024, 01:20 AM IST
ಮತಕ್ಷೇತ್ರದ ಕೊಣ್ಣೂರ ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾದ ಕೊಣ್ಣೂರ, ಹೂವಿನಹಿಪ್ಪರಗಿ ಕೂಡುವ ರಸ್ತೆ ಕಾಮಗಾರಿ ಆರಂಭಿಸುವಂತೆ ಆಗ್ರಹಿಸಿ ಸಮಾಜ ಸೇವಕ ಹಾಗೂ ಅಸ್ಕಿ ಫೌಂಡೇಷನ್ ಮುಖ್ಯಸ್ಥ ಸಿ.ಬಿ.ಅಸ್ಕಿ ಅವರ ನೇತೃತ್ವದಲ್ಲಿ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಸಿಯಾಚಿನ್‌ ಸನಿಹದ ಪಿಒಕೆ ಬಳಿ ಚೀನಾದ ಹೊಸ ರಸ್ತೆ ನಿರ್ಮಾಣ

Apr 26 2024, 12:50 AM IST
ಭಾರತದ ನೆರೆಹೊರೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಮುಂದುವರೆಸಿರುವ ಚೀನಾ, ಇದೀಗ ವಿಶ್ವದ ಅತಿ ಎತ್ತರದ ಯುದ್ಧ ಭೂಮಿ ಎಂಬ ಹಿರಿಮೆ ಹೊಂದಿರುವ ಸಿಯಾಚಿನ್‌ ತಪ್ಪಲಿನ ಪಾಕ್‌ ಆಕ್ರಮಿತ ಕಾಶ್ಮೀರದ ಭಾಗದಲ್ಲಿ ಹೊಸ ರಸ್ತೆ ನಿರ್ಮಾಣ ಆರಂಭಿಸಿದೆ.
  • < previous
  • 1
  • ...
  • 82
  • 83
  • 84
  • 85
  • 86
  • 87
  • 88
  • 89
  • 90
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved