• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮುಳಗುಂದ ಪಪಂ ಬಜೆಟ್‌-ರಸ್ತೆ, ಚರಂಡಿ ನಿರ್ಮಾಣಕ್ಕೆ ಆದ್ಯತೆ: ಮುಖ್ಯಾಧಿಕಾರಿ ಗುಳೇದ

Mar 08 2024, 01:57 AM IST
ಮುಳಗುಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಭಾಭವನದಲ್ಲಿ ಗುರುವಾರ ಪಪಂ ಮುಖ್ಯಾಧಿಕಾರಿ ಮಂಜುನಾಥ ಗುಳೇದ ₹೧೮.೭೪ ಲಕ್ಷ ಉಳಿತಾಯ ಬಜೆಟ್‌ನ್ನು ಮಂಡಿಸಿದರು.

ಹಾವೇರಿ ನಗರಸಭೆ ಬಜೆಟ್‌: ರಸ್ತೆ, ಚರಂಡಿ ದುರಸ್ತಿಗೆ ₹3.95 ಕೋಟಿ

Mar 07 2024, 01:55 AM IST
ಹಾವೇರಿ ನಗರಸಭೆಯ 2024–25ನೇ ಸಾಲಿನ ಆಯವ್ಯಯ ಮಂಡನಾ ಸಭೆಯಲ್ಲಿ ನಗರಸಭೆಯ ಆಡಳಿತಾಧಿಕಾರಿ, ಜಿಲ್ಲಾಧಿಕಾರಿ ರಘುನಂದನ ಮೂರ್ತಿ ₹ 11.42 ಲಕ್ಷದ ಉಳಿತಾಯ ಬಜೆಟ್‌ ಮಂಡಿಸಿದರು.

ರಸ್ತೆ ಡಾಂಬರೀಕರಣ ವಿಳಂಬ ದಶವಾರ ಗ್ರಾಮಸ್ಥರ ಪ್ರತಿಭಟನೆ

Mar 06 2024, 02:15 AM IST
ತಾಲೂಕಿನ ದಶವಾರ ಮುಖ್ಯ ರಸ್ತೆ ಡಾಂಬರೀಕರಣ ವಿಳಂಬ ಖಂಡಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಶಿರಾಡೋಣ -ಲಿಂಗಸೂರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ

Mar 05 2024, 01:35 AM IST
ತಾಂಬಾ: ಗ್ರಾಮದ ಜನರಿಗೆ ಅಭಿವೃದ್ಧಿ ಜೊತೆಗೆ ದೇವಸ್ಥಾನ ಮಶೀದಿ ಮಂದಿರಗಳಿಗೆ ಅನುದಾನ ನೀಡಲಾಗಿದೆ. ಜನರಿಗೆ ಶುದ್ಧ ಕುಡಿಯುವ ನೀರು ಮತ್ತು ಮೂಲಭೂತ ಸೌಕರ್ಯ ಒದಗಿಸುವಲ್ಲಿ ನಿರಂತರವಾಗಿ ಕೆಲಸ ಮಾಡುವುದಾಗಿ ಶಾಸಕ ಅಶೋಕ ಮನಗೂಳಿ ಹೇಳಿದರು. ಗ್ರಾಮದ ರಾಜ್ಯ ಹೆದ್ದಾರಿ ರಸ್ತೆ ಸುಧಾರಣೆ ಯೋಜನೆ ಅಡಿಯಲ್ಲಿ ಶಿರಾಡೋಣ -ಲಿಂಗಸೂರ ರಸ್ತೆ ಸುಧಾರಣೆಯ ₹163 ಲಕ್ಷ ಮೊತ್ತದ 1.40 ಕಿ.ಮೀ ಕಾಮಗಾರಿಗೆ ಭೂಮಿ ಪೂಜೆ ನೇರವರಿಸಿ ಮಾತನಾಡಿದರು,

ವಗಳೆ ಕಾಲೋನಿ ರಸ್ತೆ ಸರಿಪಡಿಸದಿದ್ದಲ್ಲಿ ಚುನಾವಣೆ ಬಹಿಷ್ಕಾರ

Mar 05 2024, 01:34 AM IST
ತಾಲೂಕಿನ ಅಸಗೊಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಗಳೆ ಕಾಲೊನಿ ಸಂಪರ್ಕಿಸುವ ರಸ್ತೆ ಸಂಪೂರ್ಣ ಹಾಳಾಗಿದ್ದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೊನೆಗೂ ಅಂದಾನಪ್ಪ ಲೇಔಟ್‌ಗೆ ಕೊನೆಗೂ ಕಾಂಕ್ರೀಟ್ ರಸ್ತೆ ಭಾಗ್ಯ

Mar 05 2024, 01:33 AM IST

ಚಿಕ್ಕಬಾಣಾವರ ಪುರಸಭೆ ವ್ಯಾಪ್ತಿಯ ಗಣಪತಿನಗರದ ರಸ್ತೆಯಿಂದ ತಮ್ಮೇನಹಳ್ಳಿ ಕಡೆಗೆ ಹೋಗುವ ಅಂದಾನಪ್ಪ ಲೇಔಟ್ ರಸ್ತೆ ಮಣ್ಣು, ಧೂಳಿನಿಂದ ಗುಂಡಿಮಯವಾಗಿತ್ತು. ಜನರು ಈ ರಸ್ತೆಯಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದರು. ಕೊನೆಗೂ ಎಚ್ಚೆತ್ತ ಕಾಂಕ್ರೀಟ್‌ ರಸ್ತೆ ಮಾಡಿದೆ.

ಹೊಸಕೋಟೆ- ಚಿಂತಾಮಣಿ ರಸ್ತೆ ಮರು ಡಾಂಬರೀಕರಣ

Mar 02 2024, 01:50 AM IST
ಉದ್ದೇಶಿತ ರಸ್ತೆ ಕಾಮಗಾರಿ ಚತುಷ್ಪಥ ರಸ್ತೆಯದ್ದಾಗಿದ್ದು, ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ 38.5 ಕೋಟಿ ರು. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಿದೆ. ಎಚ್. ಕ್ರಾಸ್ ನಲ್ಲಿ ಆಗುವ ಸಂಚಾರ ದಟ್ಟಣೆಯನ್ನು ತಪ್ಪಿಸಲು ಅಗತ್ಯವಿರುವ ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ

ಸರ್ಕಾರದ ನಿಯಮಾನುಸಾರ ರಸ್ತೆ ಅಗಲೀಕರಣ

Mar 02 2024, 01:45 AM IST
ಹಿಂದೆ ಶಾಸಕನಾಗಿದ್ದ ಸಂದರ್ಭದಲ್ಲಿ ನಾನಿಟ್ಟದ್ದ ಗುರಿಯೊಂದು ತಪ್ಪಿದೆ, ಆದರೆ ಈ ಬಾರಿ ಗುರಿ ತಪ್ಪುವುದೂ ಅಷ್ಟಕ್ಕೂ ಇಟ್ಟಿರುವ ಹೆಜ್ಜೆ ಹಿಂಪಡೆಯುವ ಪ್ರಶ್ನೆಯಿಲ್ಲ, ಪಟ್ಟಣದಲ್ಲಿನ ಎಲ್ಲ ಹಿರಿಯ ಮುಖಂಡರೊಂದಿಗೆ ಚರ್ಚಿಸಿದ್ದೇನೆ, ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆ ಹೊಂದಿರುವ ಬ್ಯಾಡಗಿ ಪಟ್ಟಣಕ್ಕೆ ಅಗಲೀಕರಣ ಎಷ್ಟು ಪ್ರಮಾಣದಲ್ಲಿ ಅವಶ್ಯವಿದೆ ಎಂಬುದರ ಕುರಿತು ಮನವರಿಕೆ ಮಾಡಿದ್ದೇನೆ

ರಸ್ತೆ ಸುರಕ್ಷತೆ ನಿಯಮ ಕಟ್ಟು ನಿಟ್ಟಾಗಿ ಪಾಲಿಸಿ

Mar 01 2024, 02:20 AM IST
ಜಿಲ್ಲೆಯಲ್ಲಿ ಇತ್ತೀಚಿಗೆ ರಸ್ತೆ ಅಪಘಾತದ ಪ್ರಕರಣಗಳು ಹೆಚ್ಚುತ್ತಿವೆ. ಅಪಘಾತದಲ್ಲಿ ಮರಣ ಹಾಗೂ ತೀವ್ರತರದ ಹಾನಿಗೊಳಗಾದ ಕುಟುಂಬ ವರ್ಗದವರು ಸಂಕಷ್ಟ ಅನುಭವಿಸುವುದನ್ನು ನಾವು ಕಾಣುತ್ತಿದ್ದೇವೆ. ರಸ್ತೆ ಸುರಕ್ಷತಾ ನಿಯಮಗಳನ್ನು ಸಾರ್ವಜನಿಕರು ಕಟ್ಟುನಿಟ್ಟಾಗಿ ಪಾಲಿಸುವುದರಿಂದ ರಸ್ತೆ ಅಪಘಾತ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.

ಇಂಗಲವಾಡಿ ಗ್ರಾಮದ ಸಿಸಿ ರಸ್ತೆ ಕಾಮಗಾರಿ ಅಪೂರ್ಣ

Mar 01 2024, 02:15 AM IST
ತಾಲೂಕಿನ ಇಂಗಲವಾಡಿ ಗ್ರಾಮದ ಸಿಸಿ ರಸ್ತೆ ಕಾಮಗಾರಿ ಅಪೂರ್ಣವಾಗಿದ್ದು, ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಗ್ರಾಪಂ ಸದಸ್ಯ ಅಭಿಷೇಕ್‌ ಒತ್ತಾಯಿಸಿದ್ದಾರೆ
  • < previous
  • 1
  • ...
  • 88
  • 89
  • 90
  • 91
  • 92
  • 93
  • 94
  • 95
  • 96
  • ...
  • 107
  • next >

More Trending News

Top Stories
ಎಚ್ಚರ, ಆಪರೇಷನ್‌ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್‌
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್‌ ವರಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved