ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
All
ರಸ್ತೆ ಅಭಿವೃದ್ಧಿಗೆ ಆಗ್ರಹಿಸಿ ಮಾ.25 ರಂದು ಕೊಳಕೇರಿಯಲ್ಲಿ ರಸ್ತೆ ತಡೆ ಪ್ರತಿಭಟನೆ
Feb 25 2024, 01:47 AM IST
ಅವ್ಯವಸ್ಥೆಯಿಂದ ಕೂಡಿರುವ ಕೋಕೇರಿ- ಕೊಳಕೇರಿ ರಸ್ತೆ ದುರಸ್ತಿಗೆ ಆಗ್ರಹಿಸಿ ಕೊಳಕೇರಿಯಲ್ಲಿ ‘ರಸ್ತೆ ತಡೆ’ ಪ್ರತಿಭಟನೆ ನಡೆಸಲಿರುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ.
ಬೆಳಗಾವಿ-ಗೋವಾ ಮಧ್ಯದ ರಸ್ತೆ ದುರಸ್ತಿಗೆ ಆಗ್ರಹ
Feb 23 2024, 01:50 AM IST
ಗೋವಾ ಮತ್ತು ಅದರ ವಾಣಿಜ್ಯ ಆರ್ಥಿಕತೆಯು ಬೆಳಗಾವಿಯಿಂದ ದಿನಸಿ, ಹಾಲು, ತರಕಾರಿಗಳು, ಕೋಳಿ ಮತ್ತು ಮೊಟ್ಟೆ, ಹೂವುಗಳು ಇತ್ಯಾದಿ ವಸ್ತುಗಳ ಪೂರೈಕೆಯ ಮೇಲೆ ಸಂಪೂರ್ಣವಾಗಿ ಅವಲಂಬಿತವಾಗಿದೆ.
ಅಂಜನಾದ್ರಿಗೆ ಕೇಂದ್ರದಿಂದಲೇ ರೋಪ್ ವೇ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ
Feb 23 2024, 01:46 AM IST
ರಾಜ್ಯ ಸರ್ಕಾರ ರೋಪ್ ವೇ ನಿರ್ಮಾಣಕ್ಕೂ ಮುಂದಾಯಿತು. ಜಿಲ್ಲಾಡಳಿತವೂ ಖಾಸಗಿ ಸಹಭಾಗಿತ್ವದಲ್ಲಿ ರೋಪ್ ವೇ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಆದರೆ, ಅದು ಕಾರ್ಯಗತವಾಗಲೇ ಇಲ್ಲ.
ಭಾಲ್ಕಿಯಿಂದ ಹುಮನಾಬಾದ್ವರೆಗೆ ರಸ್ತೆ ಮಾಡಿಸಿದ್ದೇ ನಾನು: ಭಗವಂತ ಖೂಬಾ
Feb 22 2024, 01:50 AM IST
ನನ್ನ ಕೆಲಸ ಶೂನ್ಯ ಎಂದ ಸಚಿವ ಖಂಡ್ರೆ ವಿರುದ್ಧ ಸಚಿವ ಭಗವಂತ ಖೂಬಾ ಕಿಡಿಕಾರಿದರು. ಹುಮನಾಬಾದ್ ಥೇರ್ ಮೈದಾನದಲ್ಲಿ ಬಿಜೆಪಿ ಬೂತ್ಮಟ್ಟದ ಕಾರ್ಯಕರ್ತರ ಸಮಾವೇಶ ನಡೆಯಿತು.
ರಸ್ತೆ ಅಭಿವೃದ್ಧಿಪಡಿಸುವಂತೆ ಸದನದಲ್ಲಿ ಶಾಸಕ ಶೆಟ್ಟಿ ಬೇಡಿಕೆ
Feb 20 2024, 01:48 AM IST
ಕುಮಟಾ ತಾಲೂಕಿನ ನಾಲ್ಕು ಪ್ರಮುಖ ಹೆದ್ದಾರಿಗಳನ್ನು ಚತುಷ್ಪಥವಾಗಿ ಅಭಿವೃದ್ಧಿ ಪಡಿಸುವಂತೆ ಸೋಮವಾರ ಅಧಿವೇಶನದಲ್ಲಿ ಶಾಸಕ ದಿನಕರ ಶೆಟ್ಟಿ ಕ್ಷೇತ್ರದ ಪರವಾಗಿ ಸರ್ಕಾರದ ಮುಂದೆ ಪ್ರಮುಖ ಬೇಡಿಕೆ ಮಂಡಿಸಿದ್ದಾರೆ.
ಯಶವಂತಪುರದಲ್ಲಿ ಸುರಂಗ ರಸ್ತೆ: ಡಿಕೆಶಿ
Feb 19 2024, 01:33 AM IST
ಯಶವಂತಪುರದಲ್ಲಿ ಸಂಚಾರ ದಟ್ಟಣೆ ತಗ್ಗಿಸಲು ಸುರಂಗ ರಸ್ತೆ ನಿರ್ಮಿಸಲು ಕಾರ್ಯಸಾಧ್ಯತಾ ವರದಿ ತಯಾರು ಮಾಡುಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮಳವಳ್ಳಿ-ಮೈಸೂರು ನಡುವೆ ಚತುಷ್ಪಥ ರಸ್ತೆ ನಿರ್ಮಾಣ: ಸಚಿವ ಸತೀಶ್ ಜಾರಕಿಹೊಳಿ
Feb 19 2024, 01:33 AM IST
ಚತುಷ್ಪಥ ಹೆದ್ದಾರಿ ರಸ್ತೆ ನಿರ್ಮಿಸುವ ಸಂಬಂಧ ಮುಂದಿನ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಈಗಾಗಲೇ ಮಳವಳ್ಳಿ ಪಟ್ಟಣದ ಕುಡಿಯುವ ನೀರಿಗೆ ೭೦ ಕೋಟಿ ರು. ಅನುದಾನ ನೀಡಲಾಗಿದೆ. ಮಳವಳ್ಳಿ ಒಳಚರಂಡಿ ಕಾಮಗಾರಿಗೆ ೧೦ ಕೋಟಿ ರು. ಅನುದಾನ ಬಿಡುಗಡೆ, ಶ್ರೀರಂಗಪಟ್ಟಣದ ಒಳಚರಂಡಿ ಕಾಮಗಾರಿಗೆ ೨೫ ಕೋಟಿ ಮೀಸಲಿಟ್ಟಿದೆ.
ರಸ್ತೆ ಸುರಕ್ಷತೆ ಜೀವನ ಶೈಲಿಯಾಗಬೇಕು: ಗಿರೀಶ್
Feb 19 2024, 01:32 AM IST
ರಸ್ತೆ ಸುರಕ್ಷತೆ ಎನ್ನುವುದು ಅದು ಘೋಷಣೆಯಲ್ಲ. ಅದು ಜೀವನಶೈಲಿ ಆಗಬೇಕು.
ರಸ್ತೆ ನಿಯಮ ಪಾಲಿಸದ ವಾಟರ್ ಟ್ಯಾಂಕರ್ ಚಾಲಕರ ವಿರುದ್ಧ ಕೇಸ್
Feb 18 2024, 01:36 AM IST
ನಗರ ದಕ್ಷಿಣ ಸಂಚಾರ ವಿಭಾಗದ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆ ವೇಳೆ ಸಂಚಾರ ನಿಯಮ ಉಲ್ಲಂಘಿಸಿದ 17 ಮಂದಿ ವಾಟರ್ ಟ್ಯಾಂಕರ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ₹8,500 ದಂಡ ವಸೂಲಿ ಮಾಡಿದ್ದಾರೆ.
ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ರಸ್ತೆ ತಡೆದು ಪ್ರತಿಭಟನೆ
Feb 18 2024, 01:32 AM IST
ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ದಶಕದ ಆಡಳಿತದಲ್ಲಿ ಜನರ ಮೂಲ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಿಲ್ಲ. 50 ವರ್ಷಗಳ ಹಿಂದೆ ಇದ್ದ ನಿರುದ್ಯೋಗ ಪ್ರಮಾಣ ಇಂದು ಅತ್ಯಧಿಕವಾಗಿದೆ. ಅಚ್ಚೇ ದಿನ್, ಹೊಳೆಯುತ್ತಿರುವ ಭಾರತ ಎಂಬ ಬಿಜೆಪಿ ಘೋಷಣೆ ವಾಸ್ತವದಲ್ಲಿ ಅಪಹಾಸ್ಯಕ್ಕೆ ಗುರಿಯಾಗಿದೆ.
< previous
1
...
90
91
92
93
94
95
96
97
98
...
107
next >
More Trending News
Top Stories
ಎಚ್ಚರ, ಆಪರೇಷನ್ ಸಿಂದೂರ 3.0 ಶುರುವಾಗಿದೆ!
ಕದನ ವಿರಾಮದಿಂದ ಸೇನೆ, ನಾಗರಿಕರಲ್ಲಿ ನಿರಾಸೆ : ಸಚಿವ ಪ್ರಿಯಾಂಕ್ ಖರ್ಗೆ
1971ರಲ್ಲಿ ಪಾಕಿಸ್ತಾನದ ವೈಮಾನಿಕ ದಾಳಿಯಿಂದ ಪಾರಾಗಿದ್ದೆವು: ಹಸನ್
ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಅಂಗಾಂಗ ಮರು ಪಡೆಯುವಿಕೆ ಕೇಂದ್ರ ಪ್ರಾರಂಭಿಸಿ : ಸಚಿವ
ಕೊನೆ ಊರು ತುಲವಾರಿಗೆ ಶೆಲ್ಲಿಂಗ್ ವರಿ!