• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

‘ಭಾರತ್‌ ಬಂದ್‌’ ಬೆಂಬಲಿಸಿ ಇಂದು ರೈತರಿಂದ ರಸ್ತೆ ತಡೆ;ಸಾಲ ಮನ್ನಾ, ಕನಿಷ್ಠ ಬೆಂಬಲ ಬೆಲೆಗಾಗಿ ಹೋರಾಟ

Feb 16 2024, 01:55 AM IST
ಕನಿಷ್ಠ ಬೆಂಬಲ ಬೆಲೆ (ಎಂಎಸ್​​ಪಿ) ಕಾನೂನನ್ನು ಸಮಗ್ರವಾಗಿ ಜಾರಿಗೆ ತರಬೇಕೆಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘಟನೆಗಳು ಫೆ.16ಕ್ಕೆ ಕರೆ ನೀಡಿರುವ ಭಾರತ್‌ ಬಂದ್‌ಗೆ ಬೆಂಬಲ ವ್ಯಕ್ತಪಡಿಸಿರುವ ಕರ್ನಾಟಕದ ರೈತ ಸಂಘಟನೆಗಳು ರಸ್ತೆ ತಡೆ ನಡೆಸಲು ತೀರ್ಮಾನಿಸಿವೆ.

ಕಾಡಾನೆಗಳ ಹಾವಳಿ: ಗ್ರಾಮಸ್ಥರಿಂದ ರಸ್ತೆ ತಡೆ

Feb 16 2024, 01:50 AM IST
ಕಾಡಾನೆಗಳ ಉಪಟಳ ಹೆಚ್ಚಳವಾಗಿದೆ. ಕೂಡಲೇ ಆನೆಗಳನ್ನು ಸ್ಥಳಾಂತರ ಮಾಡಬೇಕೆಂದು ಆಗ್ರಹಿಸಿ ಇಂದಾವರ ಗ್ರಾಮಸ್ಥರು ಗುರುವಾರ ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ರಸ್ತೆ ಅಪಘಾತ ಸಂಭವಿಸದಂತೆ ಕ್ರಮಕೈಗೊಳ್ಳಿ

Feb 16 2024, 01:47 AM IST
ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳು ಸಂಭವಿಸದಂತೆ ರಸ್ತೆ ಸುರಕ್ಷತಾ ನಿಮಮಗಳು ಪಾಲನೆಯಾಗುವಂತೆ ನೋಡಿಕೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಪೊಲೀಸರಿಗೆ ಸೂಚನೆಯನ್ನ ನೀಡಿದ್ದಾರೆ.

ರಸ್ತೆ ಕಾಮಗಾರಿ ಪರಿಶೀಲಿಸಿದ ಲೋಕೋಪಯೋಗಿ ಅಧಿಕಾರಿಗಳು

Feb 15 2024, 01:32 AM IST
ನಾಲತವಾಡಕ್ಕೆ ಹೋಗುವ ಮಾರ್ಗದ ರಸ್ತೆ ಹಾಗೂ ನಿಡಗುಂಡಿ ರಸ್ತೆ ಕಾಮಗಾರಿಯ ಸ್ಥಳಕ್ಕೆ ಬೆಳಗಾವಿಯ ಲೋಕೋಪಯೋಗಿ ಇಲಾಖೆಯ ಮುಖ್ಯ ಅಭಿಯಂತರ ಎಚ್.ಸುರೇಶ ಹಾಗೂ ಅಧೀಕ್ಷಕ ಅಭಿಯಂತರ ಅರುಣಕುಮಾರ ಪಾಟೀಲ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಯಲ್ಲಾಪುರ: ರಸ್ತೆ ದುರಸ್ತಿಗಾಗಿ ಮೂರು ಗಂಟೆ ರಸ್ತೆ ತಡೆ

Feb 15 2024, 01:32 AM IST
ಹಿತ್ಲಳ್ಳಿ, ಹಾಸಣಗಿ, ಕಂಪ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಸ್ಥಳೀಯ ಚುನಾಯಿತ ಪ್ರತಿನಿಧಿಗಳೊಡಗೂಡಿ ಬೃಹತ್ ರಸ್ತೆ ತಡೆ ನಡೆಸಿದರು.

ಎಕನಾಮಿಕ್‌ ಕಾರಿಡಾರಾಗಿ ಪೆರಿಫೆರಲ್‌ ರಸ್ತೆ ಅನುಷ್ಠಾನ: ಡಿ.ಕೆ.ಶಿವಕುಮಾರ್‌

Feb 14 2024, 02:20 AM IST

ಬೆಂಗಳೂರು ಹೊರವತಲಯದಲ್ಲಿ ನಿರ್ಮಿಸಲಾಗುವ ಪೆರಿಫೆರಲ್‌ ರಿಂಗ್‌ ರಸ್ತೆ ಯೋಜನೆಯನ್ನು ಎಕಾನಾಮಿಕ್‌ ಕಾರಿಡಾರನ್ನಾಗಿ ಪರಿವರ್ತಿಸಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.

ಬಜೆಟ್‌ನಲ್ಲಿ ಸುರಂಗ ರಸ್ತೆ, ಸ್ಕೈಡೆಕ್‌ಗೆ ಹಣ?

Feb 13 2024, 01:45 AM IST
ಪ್ರತಿ ವರ್ಷದಂತೆ ಈ ವರ್ಷವೂ ಬೆಂಗಳೂರಿನಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ರಾಜ್ಯ ಬಜೆಟ್‌ನಲ್ಲಿ ಅನುದಾನ ಮೀಸಲಿಡುವಂತೆ ಬಿಬಿಎಂಪಿಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ.

ಆರಂಭವಾಗದ ರಸ್ತೆ ಕಾಮಗಾರಿ, ಫೆ. ೧೪ರಂದು ರಸ್ತಾ ರೋಕಾ

Feb 13 2024, 12:50 AM IST
ಮಂಚೀಕೇರಿಯಿಂದ ತೋಳಗೋಡ-ಹರಿಗದ್ದೆ-ಹಿತ್ಲಳ್ಳಿ ಮೂಲಕ ಶಿರಸಿ-ಯಲ್ಲಾಪುರ ಮುಖ್ಯರಸ್ತೆಯನ್ನು ದುರಸ್ತಿಗೊಳಿಸುವಂತೆ ಸಂಬಂಧಿಸಿದ ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ ಅನೇಕ ಬಾರಿ ವಿನಂತಿಸಿದ್ದರೂ ಸ್ಪಂದಿಸಿಲ್ಲ.

ಕುಮಟಾ-ಶಿರಸಿ ರಸ್ತೆ ಭೂಸ್ವಾಧೀನ ಪ್ರಕ್ರಿಯೆ ಶೀಘ್ರ ಮುಗಿಸಿ

Feb 13 2024, 12:47 AM IST
ಕುಮಟಾ-ಶಿರಸಿ ರಸ್ತೆ ಸಾಗರ ಮಾಲಾ ಯೋಜನೆಯಲ್ಲಿ 2019ರಿಂದ ಕಾಮಗಾರಿ ಆರಂಭವಾಗಿದೆ. ಆರ್‌.ಎನ್. ಶೆಟ್ಟಿ ಕಂಪನಿ ಕಾಮಗಾರಿ ಕೈಗೊಂಡಿದ್ದು, ಶಿರಸಿ ಭಾಗದಲ್ಲಿ ಭಾಗಶಃ ಕಾಮಗಾರಿ ಮುಗಿಯುತ್ತಾ ಬಂದಿದೆ.

ಮೈಸೂರು: ರೈತರ ಬಂಧನ ಖಂಡಿಸಿ ರಸ್ತೆ ತಡೆದು ಪ್ರತಿಭಟನೆ

Feb 13 2024, 12:47 AM IST

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಿಸಾನ್ ಮೋರ್ಚಾದಿಂದ ದೆಹಲಿಯಲ್ಲಿ ಫೆ.13 ರಂದು ಪ್ರತಿಭಟನಾ ಸಮಾವೇಶ ಆಯೋಜಿಸಿಸಿದ್ದು, ಮೈಸೂರು ಭಾಗದ 150 ಮಂದಿ ಸೇರಿ ರಾಜ್ಯದಿಂದ 500 ಹೆಚ್ಚು ರೈತರು ತೆರಳಿದ್ದರು. ರೈಲಿನಲ್ಲಿ ತೆರಳುತ್ತಿದ್ದವರನ್ನು ಮಧ್ಯಪ್ರದೇಶ ಪೊಲೀಸರ ಮೂಲಕ ಬಂಧಿಸಲಾಗಿದೆ.

  • < previous
  • 1
  • ...
  • 91
  • 92
  • 93
  • 94
  • 95
  • 96
  • 97
  • 98
  • 99
  • ...
  • 107
  • next >

More Trending News

Top Stories
ಕದನ ವಿರಾಮಕ್ಕೆ ಭಾರತ ಒಪ್ಪಿದ್ದು ಏಕೆ?
ಕದನ ವಿರಾಮವೇ ಆಗಬಾರದಿತ್ತು - ಪಾಕಿಸ್ತಾನವನ್ನು 4 ರಾಷ್ಟ್ರವಾಗಿ ಚಿಂದಿ ಚಿಂದಿ ಮಾಡಬೇಕಿತ್ತು
ಹನಿಮೂನ್ ಮೊಟಕುಗೊಳಿಸಿ ಯುದ್ಧಕ್ಕೆ ತೆರಳಿದ ಉ.ಕ.ಯೋಧ
ಪಾಕ್ ಶೆಲ್‌ಗಳ ಹಾವಳಿಗೆ ಗಡಿ ಜನಜೀವನ ಮೂರಾಬಟ್ಟೆ
ಗಡಿ ಸಂಘರ್ಷ ಕಾರಣ ಪೊಲೀಸ್ರಿಗೆ ರಜೆ ಇಲ್ಲ : ಪರಂ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved