• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಮ್ಮದು ಅಭಿವೃದ್ಧಿ ರಾಜಕಾರಣ, ಪ್ರಚಾರದ ಗಿಮಿಕ್ ಅಲ್ಲ : ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

Jun 12 2025, 05:35 AM IST
ಚಿತ್ರದುರ್ಗ ತಾಲೂಕಿನ ಜಾನುಕೊಂಡ ಗ್ರಾಮದಲ್ಲಿ ನೂತನವಾಗಿ ನಿರ್ಮಸಲಾಗುತ್ತಿರುವ ಗ್ರಾಪಂ ಕಟ್ಟಡಕ್ಕೆ ಶಾಸಕ ವೀರೇಂದ್ರ ಪಪ್ಪಿ ಬುಧವಾರ ಶಂಕು ಸ್ಥಾಪನೆ ನೆರವೇರಿಸಿದರು.

ಸಾವು-ನೋವಿನಲ್ಲೂ ಬಿಜೆಪಿ ರಾಜಕಾರಣ ಸರಿಯಲ್ಲ: ಕೃಷಿ ಸಚಿವ ಚಲುವರಾಯಸ್ವಾಮಿ

Jun 07 2025, 01:54 AM IST
ಕ್ಯಾಬಿನೆಟ್‌ನಲ್ಲಿ ಸುದೀರ್ಘ ಚರ್ಚೆ ನಡೆಸಿದ ನಂತರ ಅಮಾನತು ತೀರ್ಮಾನ ಮಾಡಲಾಗಿದೆ. ಪೊಲೀಸರು ಕೆಟ್ಟವರಲ್ಲ, ಒಳ್ಳೆಯ ಕೆಲಸ ಮಾಡಿದ್ದವರೇ. ಈ ಘಟನೆ ಎಲ್ಲರಿಗೂ ನೋವು ತಂದಿದೆ. ಅಮಾನುತುಗೊಳಿಸುವುದೇ ಅಂತಿಮ ಪರಿಹಾರವಲ್ಲ. ಹಾಗಂತ ಯಾರನ್ನು ಸರಿ ಎನ್ನುವ ಪ್ರಶ್ನೆಯೂ ಇಲ್ಲ.

ರಾಜ್ಯ ಸರ್ಕಾರ ಓಲೈಕೆ ರಾಜಕಾರಣ ಬಿಡಬೇಕು

May 31 2025, 12:44 AM IST
ಕೋಮು ಭಾವನೆಯನ್ನು ಹೊತ್ತು ರಾಜ್ಯದಲ್ಲಿ ಅಶಾಂತಿ ಮೂಡಿಸುವುದು, ಸಾವಿನಲ್ಲಿ, ಕೊಲೆಗಳಲ್ಲಿ ರಾಜಕೀಯ ಮಾಡೋದು ಯಾರೇ ಮಾಡಿದ್ರು ಅಕ್ಷಮ್ಯ ಅಪರಾಧವಾಗಿದ್ದು, ರಾಜ್ಯ ಸರ್ಕಾರವು ಓಲೈಕೆ ರಾಜಕಾರಣ ಬಿಡಬೇಕು. ಇನ್ನು ಮುಂದಿನ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ಏಳಕ್ಕೆ ಏಳೂ ಕ್ಷೇತ್ರ ಗೆಲ್ಲುವ ವಿಶ್ವಾಸವಿದೆ ಎಂದು ಮಾಜಿ ಶಾಸಕ ಹಾಗೂ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಜೆ. ಗೌಡ ಅವರು ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ತಿರುಗೇಟು ನೀಡಿದರು.

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ದ್ವೇಷ ರಾಜಕಾರಣ

May 31 2025, 12:34 AM IST
ಜನೌಷಧಿ ಕೇಂದ್ರಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಚಿತ್ರದುರ್ಗದಲ್ಲಿ ಪ್ರತಿಭಟನೆ ನಡೆಸಲಾಯಿತು.

ಜನೌಷಧಿ ಕೇಂದ್ರಗಳ ತೆರವು ಕೀಳು ರಾಜಕಾರಣ: ಕಿಶೋರ್‌ ಕುಮಾರ್‌

May 28 2025, 12:20 AM IST
‘ಪ್ರಧಾನಮಂತ್ರಿ ಜನೌಷಧಿ ಕೇಂದ್ರ’ಗಳನ್ನು ರಾಜ್ಯದ ಜಿಲ್ಲಾಸ್ಪತ್ರೆಗಳ ಆವರಣದಿಂದ ತೆರವುಗೊಳಿಸಿರುವುದು ಕಾಂಗ್ರೆಸ್ ಸರ್ಕಾರದ ಕೀಳು ರಾಜಕಾರಣಕ್ಕೆ ಹಿಡಿದ ಕೈಗನ್ನಡಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜಿದ್ದಾಜಿದ್ದಿನಿಂದ ರಂಗೇರಿದ ಹಾಲಿನ ರಾಜಕಾರಣ

May 24 2025, 01:51 AM IST
ರಾಮನಗರ: ಬೆಂಗಳೂರು ಸಹಕಾರಿ ಹಾಲು ಒಕ್ಕೂಟ (ಬಮೂಲ್)ದ 2025-2030ರ ಅವಧಿಯ ಆಡಳಿತ ಮಂಡಳಿ ನಿರ್ದೇಶಕ ಸ್ಥಾನಗಳಿಗೆ ಭಾನುವಾರ ಮತದಾನ ನಡೆಯಲಿದ್ದು, ಆಡಳಿತರೂಢ ಕಾಂಗ್ರೆಸ್ ಹಾಗೂ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ನಡುವೆ ತೀವ್ರ ಪೈಪೋಟಿ ನಡೆಯುತ್ತಿರುವ ಕಾರಣ ಹಾಲಿನ ರಾಜಕಾರಣ ರಂಗೇರಿದೆ.

ಸಚಿವ ಖರ್ಗೆ ದ್ವೇಷ ರಾಜಕಾರಣ: ಇಂದು ಬಿಜೆಪಿ ಪ್ರತಿಭಟನೆ

May 24 2025, 12:22 AM IST
ಮೇಲ್ಮನೆ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತು ಬಿಜೆಪಿ ನಾಯಕರ ಮೇಲೆ ಸಚಿವ ಪ್ರಿಯಾಂಕ್ ಖರ್ಗೆ ದ್ವೇಷ ರಾಜಕಾರಣ ಮಾಡಿದ್ದನ್ನು ಖಂಡಿಸಿ ಮೇ 24ರಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ಪ್ರಿಯಾಂಕ್ ಖರ್ಗೆ ಹಠಾವೋ, ಕಲ್ಬುರ್ಗಿ ಬಚಾವೋ ಘೋಷಣೆಯಡಿ ಕಲಬುರಗಿ ಚಲೋಗೆ ನಡೆಯಲಿದೆ ಎಂದು ಮಾಜಿ ಶಾಸಕ ಎಂ.ಬಸವರಾಜ ನಾಯ್ಕ ಹೇಳಿದ್ದಾರೆ.

ಅಭಿವೃದ್ಧಿ ವಿಚಾರದಲ್ಲಿ ಎಂದೂ ದ್ವೇಷ ರಾಜಕಾರಣ ಮಾಡಿಲ್ಲ

May 19 2025, 12:07 AM IST
ಬೆಳಗಾವಿ ಗ್ರಾಮೀಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಮಾಡುವುದೇ ನನ್ನ ಕನಸು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಸೈನಿಕರ ವಿಚಾರದಲ್ಲಿ ಬಿಜೆಪಿ ರಾಜಕಾರಣ ಮಾಡುವುದು ಸರಿಯಲ್ಲ: ಸಚಿವ ಮಂಕಾಳ ವೈದ್ಯ

May 18 2025, 01:29 AM IST
ಯೋಧರಿಗೆ ನಮಸ್ಕಾರ ಮಾಡಬೇಕೇ ಹೊರತು ಅವರು ನಮಸ್ಕಾರ ಮಾಡೋ ಪರಿಸ್ಥಿತಿ ನಿರ್ಮಾಣ ಆಗುವುದು ಸರಿಯಲ್ಲ.

ಬೇಲೂರು ಪುರಸಭೆ ಅಧ್ಯಕ್ಷರು ಸ್ವಾರ್ಥ ರಾಜಕಾರಣ ಬಿಡಲಿ

May 17 2025, 01:31 AM IST
ಬಿ ಶಿವರಾಂ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ಅವರ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದಾರೆ. ಕಾಂಗ್ರೆಸ್ ಪಕ್ಷದ ಒಡಂಬಡಿಕೆಯಂತೆ ಎ ಆರ್ ಅಶೋಕ್ ಅವರನ್ನು ಪುರಸಭೆಗೆ ೬ ತಿಂಗಳ ಅವಧಿಗೆ ಅಧ್ಯಕ್ಷರನ್ನಾಗಿ ಮಾಡಿದ್ದರು. ಆದರೆ ಅವರು ತಮ್ಮ ಅವಧಿಯನ್ನು ಮೀರಿ ೧ ವರ್ಷದ ತನಕ ಅಧಿಕಾರ ನಡೆಸಿ ಪಕ್ಷದ ತತ್ವದ ಸಿದ್ಧಾಂತಗಳನ್ನು ಗಾಳಿಗೆ ತೂರಿ ಅಧಿಕಾರ ನಡೆಸುತ್ತಿದ್ದಾರೆ. ಇದರ ಜೊತೆಗೆ ತಮ್ಮನ್ನು ಮುಂದಿನ ಅವದಿಯಲ್ಲಿ ಪುರಸಭೆ ಅಧ್ಯಕ್ಷರನ್ನಾಗಿ ಮಾಡುತ್ತೇನೆ ಎಂದು ಹೇಳಿರುವುದು ಅವರ ವೈಯಕ್ತಿಕ ಹಿತಾಸಕ್ತಿಯ ರಾಜಕಾರಣವಾಗಿದೆ ಎಂದು ದೂರಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • ...
  • 19
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved