• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜಕಾರಣ ಹಣ ಮಾಡುವ ದಂಧೆಯಾಗಿದೆ

Mar 10 2025, 12:17 AM IST
ದೇಶದಲ್ಲಿ ೧೯೪೭ರಲ್ಲಿ ಸ್ವಾತಂತ್ರ್ಯ ಸಿಕ್ಕಿದ್ದರೂ ಒಂದು ರೀತಿಯ ಬಂಧನ ಅನುಭವಿಸುತ್ತಿದ್ದೇವೆ, ಕೃಷಿಗೆ ವಿಪರೀತ ರಾಸಾಯನಿಕ ಗೊಬ್ಬರ ಬಳಸುತ್ತಿದ್ದೇವೆ, ಪರಿಸರ ಹಾಳಾಗುತ್ತಿದೆ, ಗ್ಲೋಬಲ್ ವಾರ್ಮಿಂಗ್ (ಜಾಗತಿಕ ತಾಪಮಾನ) ಹೋಗಿ ಗ್ಲೋಬಲ್ ಬರ್ನಿಂಗ್ (ಜಾಗತಿಕ ಸುಡುವಿಕೆ) ಆಗಿದೆ, ಈ ಸಂಬಂಧ ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಮುಂದೆ ಅಪಾಯ ಕಾದಿದೆ.

ರಾಜಕಾರಣ ಸಾಹಿತ್ಯ ಒಂದಕ್ಕೊಂದು ಪೂರಕಃ ಹಿರಿಯ ರಾಜಕಾರಿಣಿ ಬಿ.ಎಲ್.ಶಂಕರ್

Mar 09 2025, 01:50 AM IST
ರಾಜಕಾರಣ ಮತ್ತು ಸಾಹಿತ್ಯ ಒಂದಕ್ಕೊಂದು ಪೂರಕವಾಗಿರುತ್ತದೆ ಎಂದು ಚಿಕ್ಕಮಗಳೂರು ಹಿರಿಯ ರಾಜಕಾರಿಣಿ ಬಿ.ಎಲ್.ಶಂಕರ್ ಹೇಳಿದ್ದಾರೆ.

ಜಿಪಂ, ತಾಪಂ ಚುನಾವಣೆ: ಗರಿಗೆದರಿದ ರಾಜಕಾರಣ

Feb 21 2025, 11:46 PM IST
ಈಗಾಗಲೇ ಸಾಕಷ್ಟು ಆಕಾಂಕ್ಷಿಗಳು ಚುನಾವಣೆಯಲ್ಲಿ ಸ್ಪರ್ಧಿಸಲು ಮಾನಸಿಕವಾಗಿ ಸಿದ್ದತೆ ಮಾಡಿ ಕೊಂಡಿದ್ದು ಮೀಸಲಾತಿ ಖಾತ್ರಿಯಾದರೆ ತಮ್ಮ ಅಖಾಡವನ್ನು ಸಿದ್ದಪಡಿಸಿಕೊಳ್ಳಲು ಕಳೆದ ಎರಡು ಮೂರು ಚುನಾವಣೆಗಳ ಮೀಸಲಾತಿಯ ಲೆಕ್ಕಚಾರಗಳ ಚರ್ಚೆಗಳು ಗ್ರಾಮೀಣ ಭಾಗದ ರಾಜಕಾರಣದ ಪಡಸಾಲೆಯಲ್ಲಿ ನೆಡೆಯುತ್ತಿರುವುದು ಮುಂದಿನ ದಿನಗಳಲ್ಲಿ ಮಹತ್ವವಾದ ಸ್ಥಾನ ಪಡೆಯಲಿದೆ

ಸಂವಿಧಾನ ಆಶಯಗಳಿಗೆ ಕುಟುಂಬ ರಾಜಕಾರಣ ತಕ್ಕುದಲ್ಲ

Feb 17 2025, 12:30 AM IST
ರಾಜ-ಮಹಾರಾಜರ ಕಾಲದಲ್ಲಿ ವಂಶಪಾರಂಪರ್ಯವಾಗಿ ಆಡಳಿತ ನಡೆಯುತ್ತಿದ್ದರು. ಆದರೆ, ಇಂದಿನ ಪ್ರಜಾಪ್ರಭುತ್ವ ವ್ಯವಸ್ಥೆಗೆ ಕುಟುಂಬ ರಾಜಕಾರಣ ತಕ್ಕುದಲ್ಲ. ಸಂವಿಧಾನದ ಆಶಯಗಳಿಗೂ ಅದು ವಿರುದ್ಧವಾದುದು ಎಂದು ಕಬ್ಬು ಬೆಳೆಗಾರರ ಸಂಘದ ರಾಜ್ಯ ಉಪಾಧ್ಯಕ್ಷ, ರೈತ ಹೋರಾಟಗಾರ ತೇಜಸ್ವಿ ವಿ. ಪಟೇಲ್ ದಾವಣಗೆರೆಯಲ್ಲಿ ಹೇಳಿದ್ದಾರೆ.

ಧಾರ್ಮಿಕ ವಿಚಾರದಲ್ಲಿ ರಾಜಕಾರಣ ಮಾಡೋರು ನಿಜವಾದ ಹಿಂದೂಗಳಲ್ಲ: ಪ್ರಕಾಶ್‌ರಾಜ್‌

Feb 16 2025, 01:48 AM IST
ನಾನು ಧರ್ಮ ವಿರೋಧಿಯಲ್ಲ. ಕುಂಭ ಮೇಳಕ್ಕೆ ಹೋಗುವುದು ಅವರವರ ನಂಬಿಕೆ. ಆದರೆ ನಾನು ಹೋಗದ್ದನ್ನೇ ವಿಚಾರವಾಗಿಸಿ ದುರ್ಬಳಕೆ ಮಾಡುವ ಕೆಲಸವನ್ನು ಮಾಡುತ್ತಿದ್ದಾರೆ. ಅದನ್ನು ಪ್ರಶ್ನಿಸುವುದಕ್ಕಾಗಿ ಕೇಸ್‌ ದಾಖಲಿಸಿದ್ದೇನೆ ಎಂದು ಹಿರಿಯ ನಟ ಪ್ರಕಾಶ್‌ ರಾಜ್‌ ಪ್ರತಿಕ್ರಿಯಿಸಿದ್ದಾರೆ.

ಬಿಜೆಪಿಯಲ್ಲಿನ ಬಣ ರಾಜಕಾರಣ ಮೈತ್ರಿ ಮೇಲೆ ಪರಿಣಾಮ ಬೀರದು : ಕೇಂದ್ರ ಸಚಿವ ಕುಮಾರಸ್ವಾಮಿ

Feb 10 2025, 01:47 AM IST
ಬಿಜೆಪಿಯಲ್ಲಿ ಉಂಟಾಗಿರುವ ಬಣ ರಾಜಕೀಯವು ಅದು ಅವರ ಆಂತರಿಕ ವಿಚಾರ. ಆ ಪಕ್ಷದ ಹಿರಿಯ ನಾಯಕರು ಅದರ ಬಗ್ಗೆ ಗಮನ ಹರಿಸಿ ಸಮಸ್ಯೆ ಪರಿಹರಿಸುತ್ತಾರೆ. ಇದರಿಂದಾಗಿ ನಮ್ಮ ಮೈತ್ರಿಗೆ ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು - ದೇಶಕ್ಕೆ ಧೂರ್ತ, ಮೂರ್ಖರ ರಾಜಕಾರಣ ಬೇಡ : ಮೋದಿ

Feb 09 2025, 01:17 AM IST

 ದೆಹಲಿಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವುದು ದಾಖಲಿಸಿದ ಬೆನ್ನಲ್ಲೇ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಆಪ್‌ ಹಾಗೂ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸುತ್ತಾ, ‘ದೇಶಕ್ಕೆ ಗಂಭೀರ ರಾಜಕೀಯ ಪರಿವರ್ತನೆ, ವಿಕಸಿತ ಭಾರತದ ಅಗತ್ಯವಿದೆಯೇ ಹೊರತು ಧೂರ್ತರು, ಮೂರ್ಖರ ರಾಜಕಾರಣ ಅಲ್ಲ’ ಎಂದಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್‌ನಿಂದ ದ್ವೇಷದ ರಾಜಕಾರಣ: ಎನ್.ಎಸ್. ಹೆಗಡೆ ಕರ್ಕಿ

Feb 06 2025, 11:45 PM IST
ಆಸ್ಪತ್ರೆಯ ಅವ್ಯವಸ್ಥೆಯ ಕುರಿತು ಅನಂತಮೂರ್ತಿ ಉಪವಾಸ ಸೇರಿದಂತೆ ಅನೇಕ ಹೋರಾಟ ಮಾಡಿ ವಸ್ತುಸ್ಥಿತಿಯನ್ನು ಜನರ ಮುಂದೆ ಇಟ್ಟಿದ್ದಾರೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್. ಹೆಗಡೆ ಕರ್ಕಿ ತಿಳಿಸಿದರು.

ರಾಜ್ಯದ ರಾಜಕಾರಣ ಗಬ್ಬೆದ್ದು ಹೋಗಿದೆ : ಮಾಜಿ ಉಪಮುಖ್ಯಮಂತ್ರಿ ಕೆ. ಎಸ್. ಈಶ್ವರಪ್ಪ

Feb 03 2025, 12:30 AM IST

 ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಎಲ್ಲ ಪಕ್ಷಗಳು ಹಾಳಾಗಿವೆ. ಅದರಲ್ಲಿ ನಾನು ಜೀವನ ಪೂರ್ತಿ ‌ಕಳೆದ ಭಾರತೀಯ ಜನತಾ ಪಾರ್ಟಿ ಕಥೆ ಹಾಳಾಗಿದ್ದು, ಬಿಜೆಪಿಗೆ ಸಿದ್ದಾಂತವೇ ಇಲ್ಲ ಎಂಬಂತಾಗಿದೆ  ಎಂದು ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಅಭಿವೃದ್ಧಿ ಕಾರ್ಯಗಳಲ್ಲಿ ಎಂದೂ ರಾಜಕಾರಣ ಮಾಡಲ್ಲ

Jan 30 2025, 12:32 AM IST
ಕನ್ನಡಪ್ರಭ ವಾರ್ತೆ ತಾಳಿಕೋಟೆ ಅಭಿವೃದ್ದಿ ಕಾರ್ಯಗಳಲ್ಲಿ ನಾನೆಂದೂ ರಾಜಕಾರಣ ಮಾಡುವುದಿಲ್ಲ. ಹಿರೂರ-ತಮದಡ್ಡಿ-ಚೊಕ್ಕಾವಿ ಗ್ರಾಮದ ಜನರು ನನಗೆ ಚುನಾವಣೆಯಲ್ಲಿ ಅಭೂತಪೂರ್ವ ಬೆಂಬಲವನ್ನು ನೀಡಿದ್ದಾರೆ. ಅವರ ಋಣ ತೀರಿಸಲು ಪ್ರಾಮಾಣಿಕ ಸೇವೆ ಮಾಡುವುದಾಗಿ ಶಾಸಕ ಹಾಗೂ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷ ಶಾಸಕ ಸಿ.ಎಸ್.ನಾಡಗೌಡ(ಅಪ್ಪಾಜಿ) ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved