• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಕರ್ನಾಟಕದಲ್ಲಿ ಬಿಜೆಪಿ, ಕಾಂಗ್ರೆಸ್‌ ರಾಜಕಾರಣ ಈಗ ಗೊಂದಲದಲ್ಲಿದೆ : ಮಾಜಿ ಸಚಿವ ಈಶ್ವರಪ್ಪ

Jan 28 2025, 12:46 AM IST
ಫೆ.4 ರಂದು ಬಸವನಬಾಗೇವಾಡಿಯಲ್ಲಿ ಕ್ರಾಂತಿವೀರ ಬ್ರಿಗೇಡ್ ಉದ್ಘಾಟನೆಯಾಗಲಿದೆ. 1008 ಮಠಾಧೀಶರು ಬ್ರಿಗೇಡ್ ಉದ್ಘಾಟನೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದ್ದಾರೆ.

ಉಡುಪಿ ಶಾಸಕರಿಂದ ದ್ವೇಷ ರಾಜಕಾರಣ: ಮಾಜಿ ಶಾಸಕ ಭಟ್‌ ಆರೋಪ

Jan 23 2025, 12:47 AM IST
ಉಡುಪಿ ಶಾಸಕ ಯಶ್‌ಪಾಲ್‌ ಸುವರ್ಣ ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ತಾವು ಶಾಸಕರಾಗಿದ್ದಾಗ ಆರಂಭಿಸಿದ್ದ ಯೋಜನೆಗಳಿಗೆ ಅಡ್ಡಗಾಲು ಹಾಕುತ್ತಿದ್ದಾರೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್‌ ಹೇಳಿದರು.

ಕೆಲವರು ರಾಜಕಾರಣ ಸಲುವಾಗಿ ಅಂಬೇಡ್ಕರ್ ಹೆಸರು ಬಳಸಿಕೊಳ್ಳುತ್ತಿದ್ದಾರೆ

Jan 21 2025, 12:35 AM IST
ಕೆಲವರು ರಾಜಕಾರಣ ಸಲುವಾಗಿ ಅಂಬೇಡ್ಕರ್ ಹೆಸರು ಬಳಸಿಕೊಳ್ಳುತ್ತಿದ್ದಾರೆ. ಅವರಿಗೆ ಸತ್ತಾಗ ಮಣ್ಣು ಮಾಡಲು ಜಾಗ ಕೊಡದವರು ಈಗ ಅಂಬೇಡ್ಕರ್ ಅವರ ಬಗ್ಗೆ ಮಾತನಾಡುತ್ತಿರುವುದು ಖಂಡನೀಯವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಅರುಣಕುಮಾರ ಪೂಜಾರ ಹೇಳಿದರು.

ಮುಡಾ ಹಗರಣ ಇಡಿ ತನಿಖೆಯಲ್ಲಿ ರಾಜಕಾರಣ ಇಲ್ಲ - ಸಿಬಿಐ ತನಿಖೆ ಆಗಲಿ : ಸಂಸದ ಜಗದೀಶ ಶೆಟ್ಟರ್

Jan 20 2025, 01:32 AM IST
ಇಡಿ ಪ್ರಕಟಿಸಿದ ತನಿಖೆಯಲ್ಲಿ ಸಿದ್ದರಾಮಯ್ಯ ಅಷ್ಟೆ ಅಲ್ಲದೆ ಬೇರೆ ಬೇರೆ ಸೈಟ್ ಗಳನ್ನೂ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಇದರಲ್ಲಿ ರಾಜಕಾರಣ ಇಲ್ಲ, ಕಾನೂನು ಪ್ರಕಾರ ಇಡಿ ಕೆಲಸ ಮಾಡುತ್ತಿದೆ. ಮುಡಾ ಹಗರಣದಲ್ಲಿ ಸಿಬಿಐ ತನಿಖೆ ಆಗಲಿ ಎಂದು ಸಂಸದ ಜಗದೀಶ ಶೆಟ್ಟರ್ ಆಗ್ರಹಿಸಿದರು.

ಮಂತ್ರಿಗಳಿಂದ ಸರಣಿ ಔತಣ: ಕೈ ಬಣ ರಾಜಕಾರಣ ಉಲ್ಬಣ - ಡಿಸಿಎಂ ಡಿಕೆಶಿಯಿಂದ ಪ್ರಬಲ ವಿರೋಧ

Jan 08 2025, 07:47 AM IST

ಬೂದಿ ಮುಚ್ಚಿದ ಕೆಂಡದಂತಿದ್ದ ಕಾಂಗ್ರೆಸ್‌ ಬಣ ರಾಜಕಾರಣ ಸತತವಾಗಿ ಆಯೋಜನೆಗೊಳ್ಳುತ್ತಿರುವ ಔತಣಕೂಟ ರಾಜಕಾರಣದ ನೆಪದಲ್ಲಿ ಉಲ್ಬಣಗೊಂಡಿದೆ.

ರಾಜ್ಯ ರಾಜಕಾರಣ ಅಸಹ್ಯ, ಹಿಂದೆಂದೂ ಕಂಡಿರಲಿಲ್ಲ : ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ

Jan 07 2025, 12:32 AM IST
ಕಾಂಗ್ರೆಸ್‌ನ ಬಣ ಬಡಿದಾಟ ನೋಡಿದರೇ ರಾಜ್ಯ ರಾಜಕಾರಣ ಅಸಹ್ಯಪಡುವ ರೀತಿ ಇದೆ. ಎಲ್ಲ ಪಕ್ಷಗಳಲ್ಲಿ ನೇರ ಗುಂಪುಗಾರಿಕೆ ಇದೆ. ಈ ತರಹ ಬಹಿರಂಗ ಬಡಿದಾಟ ಹಿಂದೆಂದೂ ಕಂಡಿರಲಿಲ್ಲ. ಈ ಬಗ್ಗೆ ಜನರೇ ತೀರ್ಮಾನ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕಾರಣ, ಪಕ್ಷದ ವಾಸನೆ ಬೇಡ-ಬೊಮ್ಮಾಯಿ

Jan 07 2025, 12:31 AM IST
ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕಾರಣ, ಪಕ್ಷದ ವಾಸನೆ ಬೇಡ, ಗ್ರಾಮೀಣ ಹಂತದಿಂದ ಅಭಿವೃದ್ಧಿಗಳು ಮೇಲೆ ಬರಬೇಕು, ಮೇಲಿಂದ ಸೌಲಭ್ಯಗಳು ವಿಳಂಬವಿಲ್ಲದೆ ಸಿಗಬೇಕು. ಆಗ ಹಳ್ಳಿಗಳು ಪ್ರಗತಿಯತ್ತ ಸಾಗಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ ತಿಳಿಸಿದರು.

ಒಳಮೀಸಲಾತಿ ಜಾರಿ ವಿಷಯದಲ್ಲಿ ರಾಜಕಾರಣ: ನಾಗರಾಜ ಮೇಲಿನಮನಿ

Dec 15 2024, 02:02 AM IST
ನ್ಯಾ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಆಗ್ರಹಿಸಿ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ವತಿಯಿಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್‌ ವೃತ್ತದಿಂದ ಶಾಸಕರ ಕಾರ್ಯಾಲಯದವರೆಗೆ ತಮಟೆ ಚಳವಳಿ ನಡೆಸಿ ಶಾಸಕ ದೊಡ್ಡನಗೌಡ ಪಾಟೀಲರಿಗೆ ಮನವಿ ಸಲ್ಲಿಸಲಾಯಿತು.

ಯಾರಿಗೂ ನೋವಾಗದಂತೆ ಎಸ್‌ ಎಂ ಕೃಷ್ಣ ರಾಜಕಾರಣ

Dec 15 2024, 02:00 AM IST
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಮುಖಂಡರು ಎರಡು ನಿಮಿಷ ಮೌನ ಆಚರಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಇ. ಎಚ್. ಲಕ್ಷ್ಮಣ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಎರಡು ಜನ ಸರಳ ಸಜ್ಜನಿಕೆಯ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಮತ್ತು ಎಸ್.ಎಂ. ಕೃಷ್ಣ ಇಬ್ಬರಲ್ಲೂ ಕೂಡ ಒಂದು ರೀತಿಯ ಹೊಂದಾಣಿಕೆ ಇದ್ದವರು. ಯಾವತ್ತು ಕೂಡ ಯಾರಿಗೂ ನೋವಾಗದ ರೀತಿ ರಾಜಕಾರಣ ಮಾಡಿಕೊಂಡವರು ಎಂದರು.

ಓಲೈಕೆ ರಾಜಕಾರಣ ಮಾಡುವ ಬದಲು ಮತಾಂತರಗೊಳ್ಳಿ : ಮಾಜಿ ಸಂಸದ ಎಸ್.ಮುನಿಸ್ವಾಮಿ ಅಸಮಾಧಾನ

Dec 08 2024, 01:15 AM IST

ನಾನು ಸಂಸದನಾಗಲು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪ್ರತಿಯೊಬ್ಬ ಮತದಾರನ ಸಹಕಾರ ನೆರವಿನಿಂದ ಸಾಧ್ಯವಾಯಿತು ಹಾಗೂ ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಹೆಬ್ಬಯಕೆಯೊಂದಿಗೆ ಮತ ಚಲಾಯಿಸಿದ್ದರಿಂದ ನಾನು ಗೆಲ್ಲಲು ಸಾಧ್ಯವಾಯಿತೆಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಹೇಳಿದರು..

  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved