ನಾನು ದ್ವೇಷದ ರಾಜಕಾರಣ ಮಾಡಲ್ಲ: ಶಾಸಕ ಮುನಿರತ್ನ ಮೇಲೆ ಮೂರು ಕೇಸ್ ಇವೆ.ಸಿದ್ದರಾಮಯ್ಯ
Sep 23 2024, 01:17 AM ISTನಾನು ದ್ವೇಷ ರಾಜಕಾರಣ ಮಾಡಲ್ಲ, ಶಾಸಕ ಮುನಿರತ್ನ ಮೇಲೆ ಜಾತಿ ನಿಂದನೆ, ಅತ್ಯಾಚಾರ ಸೇರಿದಂತೆ ಮೂರು ಕೇಸ್ ಇವೆ. ಹೀಗಿದ್ದಾಗ್ಯೂ ಏನು ಮಾಡಬೇಕು ನೀವೇ ಹೇಳಿ? ಇದರಲ್ಲಿ ದ್ವೇಷ ಏನು ಬಂತು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.