• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸೇಡಿನ ರಾಜಕಾರಣ: ಮಾಜಿ ಸಚಿವ ಎಚ್.ಆಂಜನೇಯ

Nov 27 2024, 01:03 AM IST
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಿದ್ದಾರೆ

ಸಹಕಾರಿ ಸಂಘಗಳಲ್ಲಿ ರಾಜಕಾರಣ ಇರಬಾರದು: ಶಾಸಕ ಭೀಮಾನಾಯ್ಕ

Nov 24 2024, 01:47 AM IST
ಅಡಕೆಗೆ ಹಲವು ಬಗೆಯ ರೋಗಗಳು ಬರುತ್ತಿದ್ದು, ಇದರಿಂದ ಅಡಕೆ ಮರಗಳು ನಾಶವಾಗುವ ಭೀತಿ ಕಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರ ಸಮರ್ಪಕ ಔಷಧ ಸಂಶೋಧಿಸಲು ಕ್ರಮ ವಹಿಸಬೇಕು.

ಕಾಂಗ್ರೆಸ್‌ ಸರ್ಕಾರದಿಂದ ದ್ವೇಷದ ರಾಜಕಾರಣ

Nov 18 2024, 12:03 AM IST
ಕೋವಿಡ್ ಹಗರಣವನ್ನು ತನಿಖೆ ನಡೆಸಲು ಯಾವುದೇ ವಿರೋಧವಿಲ್ಲ. ಆದರೆ, ದ್ವೇಷದ ರಾಜಕಾರಣ ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.

ನೀರಾವರಿ ವಿಚಾರದಲ್ಲಿ ನಾನೆಂದಿಗೂ ರಾಜಕಾರಣ ಮಾಡಲ್ಲ

Nov 17 2024, 01:23 AM IST
I will never do politics on the issue of irrigation.

ಜಾತಿ ಆಧಾರ ಮೇಲೆ ರಾಜಕಾರಣ ಎನ್ನುವುದೆಲ್ಲ ಸುಳ್ಳು: ಸಚಿವೆ ಹೆಬ್ಬಾಳಕರ

Nov 17 2024, 01:21 AM IST
ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಜಾರಿಗೊಳಿಸಿರುವ ಗೃಹಲಕ್ಷ್ಮೀ ಯೋಜನೆ ಕುರಿತು ಮಹಾರಾಷ್ಟ್ರದಲ್ಲಿ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದ್ದು, ಅದಕ್ಕೆ ಯಾರೂ ಕಿವಿಗೊಡಬಾರದು. ನಿರಂತರವಾಗಿ 14 ತಿಂಗಳಿನಿಂದ ರಾಜ್ಯದ ಮಹಿಳೆಯರಿಗೆ ಅತ್ಯಂತ ವ್ಯವಸ್ಥಿತವಾಗಿ ಗೃಹಲಕ್ಷ್ಮೀ ಯೋಜನೆಯ ಹಣ ತಲುಪಿಸಲಾಗುತ್ತಿದೆ ಎಂದು ಕರ್ನಾಟಕದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ಏನೇ ಕುತಂತ್ರ ರಾಜಕಾರಣ ಮಾಡಿದರೂ ಜನ ನನ್ನ ಕೈಬಿಡಲ್ಲ

Nov 05 2024, 01:41 AM IST
ರಾಮನಗರ: ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಕ್ಷೇತ್ರದ ಎ.ಬ್ಯಾಡರಹಳ್ಳಿ ಗ್ರಾಪಂ ವ್ಯಾಪ್ತಿಯ ಮಂಕುಂದ, ಹುಲುವಾಡಿ, ಆಣಿಗೆರೆ ಹೆಚ್.ಬ್ಯಾಡರಹಳ್ಳಿ, ತೌಟನಹಳ್ಳಿ, ತೆಂಕನಹಳ್ಳಿ, ಗುಡ್ಡೆಹೊಸೂರು ಗ್ರಾಮಗಳಿಗೆ ಭೇಟಿ ನೀಡಿ ಬಿರುಸಿನ ಪ್ರಚಾರ ನಡೆಸಿದರು.

ನಮ್ಮ ರಾಜಕಾರಣ ಜನರ ಭಾವನೆಗಳ ಮೇಲಲ್ಲ, ಬದುಕಿನ ಮೇಲೆ: ಡಿಕೆಶಿ

Nov 04 2024, 12:27 AM IST
ಪುತ್ತೂರಿಗೆ ಮೆಡಿಕಲ್ ಕಾಲೇಜು ಕೊಡಿಸಿ ಎಂದು ಸಭೆಯಲ್ಲಿ ಉಪಸ್ಥಿತರಿದ್ದ ಸಾವಿರಾರು ಮಂದಿ ಸಾರ್ವಜನಿಕರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಆಗ್ರಹಿಸಿದರು.

ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣ ಪರಿಚಯಿಸಿದ್ದೇ ಕಾಂಗ್ರೆಸ್: ಬಸವರಾಜ ಬೊಮ್ಮಾಯಿ

Oct 30 2024, 12:50 AM IST
ದೇಶಕ್ಕೆ ಕತ್ತಲ ರಾತ್ರಿಯ ರಾಜಕಾರಣವನ್ನು ಪರಿಚಯ ಮಾಡಿಕೊಟ್ಟು, ಕರಗತ ಮಾಡಿರುವುದೇ ಕಾಂಗ್ರೆಸ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಚನ್ನಪಟ್ಟಣದಲ್ಲಿ ಕುತಂತ್ರ ರಾಜಕಾರಣ ನಡೆಯಲ್ಲ

Oct 30 2024, 12:46 AM IST
ಚನ್ನಪಟ್ಟಣ: ಮಂಡ್ಯ ಲೋಕಸಭಾ ಕ್ಷೇತ್ರ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ನಡೆದ ಕುತಂತ್ರ ರಾಜಕಾರಣ ಚನ್ನಪಟ್ಟಣ ಕ್ಷೇತ್ರದಲ್ಲಿ ನಡೆಯುವುದಿಲ್ಲ ಎಂದು ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.

ಕಾಂಗ್ರೆಸ್ಸಿನಿಂದ ತುಷ್ಟೀಕರಣ ರಾಜಕಾರಣ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ

Oct 26 2024, 12:52 AM IST
ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಭಾರತ ಮಾತೆಗೆ ಜೈ ಎಂದರೆ ಜೈಲಿಗೆ ಹಾಕುತ್ತಾರೆ. ಪಾಕಿಸ್ತಾನವನ್ನು ನಾಯಿ ಕುನ್ನಿಯಂತೆ ಕೂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 19
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved