• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಮಂತ್ರಿಗಳಿಂದ ಸರಣಿ ಔತಣ: ಕೈ ಬಣ ರಾಜಕಾರಣ ಉಲ್ಬಣ - ಡಿಸಿಎಂ ಡಿಕೆಶಿಯಿಂದ ಪ್ರಬಲ ವಿರೋಧ

Jan 08 2025, 07:47 AM IST

ಬೂದಿ ಮುಚ್ಚಿದ ಕೆಂಡದಂತಿದ್ದ ಕಾಂಗ್ರೆಸ್‌ ಬಣ ರಾಜಕಾರಣ ಸತತವಾಗಿ ಆಯೋಜನೆಗೊಳ್ಳುತ್ತಿರುವ ಔತಣಕೂಟ ರಾಜಕಾರಣದ ನೆಪದಲ್ಲಿ ಉಲ್ಬಣಗೊಂಡಿದೆ.

ರಾಜ್ಯ ರಾಜಕಾರಣ ಅಸಹ್ಯ, ಹಿಂದೆಂದೂ ಕಂಡಿರಲಿಲ್ಲ : ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ

Jan 07 2025, 12:32 AM IST
ಕಾಂಗ್ರೆಸ್‌ನ ಬಣ ಬಡಿದಾಟ ನೋಡಿದರೇ ರಾಜ್ಯ ರಾಜಕಾರಣ ಅಸಹ್ಯಪಡುವ ರೀತಿ ಇದೆ. ಎಲ್ಲ ಪಕ್ಷಗಳಲ್ಲಿ ನೇರ ಗುಂಪುಗಾರಿಕೆ ಇದೆ. ಈ ತರಹ ಬಹಿರಂಗ ಬಡಿದಾಟ ಹಿಂದೆಂದೂ ಕಂಡಿರಲಿಲ್ಲ. ಈ ಬಗ್ಗೆ ಜನರೇ ತೀರ್ಮಾನ ಮಾಡಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕಾರಣ, ಪಕ್ಷದ ವಾಸನೆ ಬೇಡ-ಬೊಮ್ಮಾಯಿ

Jan 07 2025, 12:31 AM IST
ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕಾರಣ, ಪಕ್ಷದ ವಾಸನೆ ಬೇಡ, ಗ್ರಾಮೀಣ ಹಂತದಿಂದ ಅಭಿವೃದ್ಧಿಗಳು ಮೇಲೆ ಬರಬೇಕು, ಮೇಲಿಂದ ಸೌಲಭ್ಯಗಳು ವಿಳಂಬವಿಲ್ಲದೆ ಸಿಗಬೇಕು. ಆಗ ಹಳ್ಳಿಗಳು ಪ್ರಗತಿಯತ್ತ ಸಾಗಲು ಸಾಧ್ಯ ಎಂದು ಮಾಜಿ ಮುಖ್ಯಮಂತ್ರಿ ಲೋಕಸಭಾ ಸದಸ್ಯ ಬಸವರಾಜ ಬೊಮ್ಮಾಯಿ ತಿಳಿಸಿದರು.

ಒಳಮೀಸಲಾತಿ ಜಾರಿ ವಿಷಯದಲ್ಲಿ ರಾಜಕಾರಣ: ನಾಗರಾಜ ಮೇಲಿನಮನಿ

Dec 15 2024, 02:02 AM IST
ನ್ಯಾ. ಸದಾಶಿವ ಆಯೋಗದ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಲು ಆಗ್ರಹಿಸಿ ಮಾದಿಗ ಮತ್ತು ಮಾದಿಗ ಉಪಜಾತಿಗಳ ಸಂಘಟನೆಗಳ ವತಿಯಿಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್‌ ವೃತ್ತದಿಂದ ಶಾಸಕರ ಕಾರ್ಯಾಲಯದವರೆಗೆ ತಮಟೆ ಚಳವಳಿ ನಡೆಸಿ ಶಾಸಕ ದೊಡ್ಡನಗೌಡ ಪಾಟೀಲರಿಗೆ ಮನವಿ ಸಲ್ಲಿಸಲಾಯಿತು.

ಯಾರಿಗೂ ನೋವಾಗದಂತೆ ಎಸ್‌ ಎಂ ಕೃಷ್ಣ ರಾಜಕಾರಣ

Dec 15 2024, 02:00 AM IST
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರಿಗೆ ನಗರದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಪಕ್ಷದ ಮುಖಂಡರು ಎರಡು ನಿಮಿಷ ಮೌನ ಆಚರಿಸಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸುವುದರ ಮೂಲಕ ಶ್ರದ್ಧಾಂಜಲಿ ಅರ್ಪಿಸಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರಾದ ಇ. ಎಚ್. ಲಕ್ಷ್ಮಣ್ ಮಾತನಾಡಿ, ನಮ್ಮ ರಾಜ್ಯದಲ್ಲಿ ಎರಡು ಜನ ಸರಳ ಸಜ್ಜನಿಕೆಯ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ ಮತ್ತು ಎಸ್.ಎಂ. ಕೃಷ್ಣ ಇಬ್ಬರಲ್ಲೂ ಕೂಡ ಒಂದು ರೀತಿಯ ಹೊಂದಾಣಿಕೆ ಇದ್ದವರು. ಯಾವತ್ತು ಕೂಡ ಯಾರಿಗೂ ನೋವಾಗದ ರೀತಿ ರಾಜಕಾರಣ ಮಾಡಿಕೊಂಡವರು ಎಂದರು.

ಓಲೈಕೆ ರಾಜಕಾರಣ ಮಾಡುವ ಬದಲು ಮತಾಂತರಗೊಳ್ಳಿ : ಮಾಜಿ ಸಂಸದ ಎಸ್.ಮುನಿಸ್ವಾಮಿ ಅಸಮಾಧಾನ

Dec 08 2024, 01:15 AM IST

ನಾನು ಸಂಸದನಾಗಲು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಪ್ರತಿಯೊಬ್ಬ ಮತದಾರನ ಸಹಕಾರ ನೆರವಿನಿಂದ ಸಾಧ್ಯವಾಯಿತು ಹಾಗೂ ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂಬ ಹೆಬ್ಬಯಕೆಯೊಂದಿಗೆ ಮತ ಚಲಾಯಿಸಿದ್ದರಿಂದ ನಾನು ಗೆಲ್ಲಲು ಸಾಧ್ಯವಾಯಿತೆಂದು ಮಾಜಿ ಸಂಸದ ಎಸ್.ಮುನಿಸ್ವಾಮಿ ಹೇಳಿದರು..

ರಾಜ್ಯ ಸರ್ಕಾರ ವಿರುದ್ಧ ಕೇಂದ್ರ ಸೇಡಿನ ರಾಜಕಾರಣ: ಮಾಜಿ ಸಚಿವ ಎಚ್.ಆಂಜನೇಯ

Nov 27 2024, 01:03 AM IST
ಕೇಂದ್ರದ ಮೋದಿ ಸರ್ಕಾರ ಬೆಲೆ ಏರಿಕೆ, ನಿರುದ್ಯೋಗ, ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುವ ಮೂಲಕ ಬಡವರ ಮೇಲೆ ಗದಾಪ್ರಹಾರ ಮಾಡಿದ್ದಾರೆ

ಸಹಕಾರಿ ಸಂಘಗಳಲ್ಲಿ ರಾಜಕಾರಣ ಇರಬಾರದು: ಶಾಸಕ ಭೀಮಾನಾಯ್ಕ

Nov 24 2024, 01:47 AM IST
ಅಡಕೆಗೆ ಹಲವು ಬಗೆಯ ರೋಗಗಳು ಬರುತ್ತಿದ್ದು, ಇದರಿಂದ ಅಡಕೆ ಮರಗಳು ನಾಶವಾಗುವ ಭೀತಿ ಕಾಡುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರ ಸಮರ್ಪಕ ಔಷಧ ಸಂಶೋಧಿಸಲು ಕ್ರಮ ವಹಿಸಬೇಕು.

ಕಾಂಗ್ರೆಸ್‌ ಸರ್ಕಾರದಿಂದ ದ್ವೇಷದ ರಾಜಕಾರಣ

Nov 18 2024, 12:03 AM IST
ಕೋವಿಡ್ ಹಗರಣವನ್ನು ತನಿಖೆ ನಡೆಸಲು ಯಾವುದೇ ವಿರೋಧವಿಲ್ಲ. ಆದರೆ, ದ್ವೇಷದ ರಾಜಕಾರಣ ಮಾಡಬಾರದು ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ಹೇಳಿದರು.

ನೀರಾವರಿ ವಿಚಾರದಲ್ಲಿ ನಾನೆಂದಿಗೂ ರಾಜಕಾರಣ ಮಾಡಲ್ಲ

Nov 17 2024, 01:23 AM IST
I will never do politics on the issue of irrigation.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 20
  • next >

More Trending News

Top Stories
ಧರ್ಮಸ್ಥಳ: ಬಂಗ್ಲೆಗುಡ್ಡದಲ್ಲಿ ಮತ್ತೆರಡು ತಲೆಬುರುಡೆ ಪತ್ತೆ
ಮದ್ದೂರು ಗಲಭೆ ಪ್ರೀ ಪ್ಲ್ಯಾನ್ಡ್‌?
ದಸರಾ : ಬೆಂಗಳೂರು ನಗರದಿಂದ ವಿವಿಧೆಡೆ ವಿಶೇಷ ರೈಲು
ಗೃಹಲಕ್ಷ್ಮಿ ಮೃತ ಫಲಾನುಭವಿಗಳ ತೆಗೆದುಹಾಕಿ : ಸಿದ್ದು
ಮಗು ಕಳೆದುಕೊಂಡ ನೋವು ಸದಾ ಇರುತ್ತೆ : ಭಾವನಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved