• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ನಾನು ದ್ವೇಷದ ರಾಜಕಾರಣ ಮಾಡಲ್ಲ: ಶಾಸಕ ಮುನಿರತ್ನ ಮೇಲೆ ಮೂರು ಕೇಸ್ ಇವೆ.ಸಿದ್ದರಾಮಯ್ಯ

Sep 23 2024, 01:17 AM IST
ನಾನು ದ್ವೇಷ ರಾಜಕಾರಣ ಮಾಡಲ್ಲ, ಶಾಸಕ ಮುನಿರತ್ನ ಮೇಲೆ ಜಾತಿ ನಿಂದನೆ, ಅತ್ಯಾಚಾರ ಸೇರಿದಂತೆ ಮೂರು ಕೇಸ್ ಇವೆ. ಹೀಗಿದ್ದಾಗ್ಯೂ ಏನು ಮಾಡಬೇಕು ನೀವೇ ಹೇಳಿ? ಇದರಲ್ಲಿ ದ್ವೇಷ ಏನು ಬಂತು? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆ ಮಾಡಿದ್ದಾರೆ.

ಸ್ವಚ್ಛ ರಾಜಕಾರಣ ಕೆಆರ್‌ಎಸ್‌ ಪಕ್ಷದ ಸಂಕಲ್ಪ

Sep 22 2024, 01:52 AM IST
ಪದಾಧಿಕಾರಿಗಳು ಪಕ್ಷದ ತತ್ವ‌ ಸಿದ್ಧಾಂತಗಳಿಗೆ ಅನುಗುಣವಾಗಿ ತಾಲೂಕಿನಾದ್ಯಂತ ಪಕ್ಷವನ್ನು ಸದೃಢವಾಗಿ ಸಂಘಟಿಸಿ ಜನಪರ ಹೋರಾಟಗಳನ್ನು ಕೈಗೊಳ್ಳಬೇಕು ಎಂದು ಪಕ್ಷದ ಬೆಂಗಳೂರು ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವಶಂಕರ್ ತಿಳಿಸಿದರು. ದೊಡ್ಡಬಳ್ಳಾಪುರದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು.

ಒಂದು ಸಮುದಾಯವನ್ನು ಓಲೈಕೆ ರಾಜಕಾರಣ ಕಾಂಗ್ರೆಸ್ ಡಿಎನ್ಎಯಲ್ಲೇ ಇದೆ

Sep 21 2024, 01:53 AM IST
ನಾವು ಬೇರೆ ದೇಶದಲ್ಲಿ ಗಣೇಶನ ಹಬ್ಬ ಮಾಡುತ್ತಿದ್ದೇವಾ ಅಂತಾ ಅನಿಸಿದೆ. ಈ ಬಗ್ಗೆ ಅನೇಕರು‌ ನೋವು ತೋಡಿಕೊಂಡಿದ್ದಾರೆ

ಅನುಕಂಪ ಗಿಟ್ಟಿಸಿ ರಾಜಕಾರಣ ಮಾಡಲು ಬಂದಿಲ್ಲ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

Sep 20 2024, 01:46 AM IST
ನನಗೆ ರಾಜಕೀಯಕ್ಕಿಂತ ಜನರ ನೆಮ್ಮದಿ ಮುಖ್ಯ. ಮುಗ್ದ ಜನರನ್ನು ಪೊಲೀಸರು ಬಂಧಿಸುವುದು ಬೇಡ. ಈಗ ಬಂಧಿಸಿರೋರೇ ಸಾಕು. ಊರು ಬಿಟ್ಟವರಿಗೆ ತೊಂದರೆ ಕೊಡಬೇಡಿ. ಅಂದಿನ ಗಲಾಟೆಯಲ್ಲಿ ಯಾರ ವೈಫಲ್ಯತೆ ಎಂದು ನಾನು ಹೇಳುವುದಿಲ್ಲ. ಜಿಲ್ಲಾಡಳಿತ ಮತ್ತು ಗೃಹ ಸಚಿವರು ಎಚ್ಚರಿಕೆ ವಹಿಸಿದ್ದರೆ ಕೋಮು ಗಲಭೆ ನಡೆಯುತ್ತಿರಲಿಲ್ಲ.

ಜಿಲ್ಲಾ ಕಾಂಗ್ರೆಸ್‌ನಲ್ಲಿ ಒಳಒಪ್ಪಂದ ರಾಜಕಾರಣ: ರಮೇಶ ಕುಡಚಿ

Sep 20 2024, 01:36 AM IST
ಬೆಳಗಾವಿ ಜಿಲ್ಲಾ ಕಾಂಗ್ರೆಸ್‌ ಪಕ್ಷದಲ್ಲಿ ಒಳಒಪ್ಪಂದದ ರಾಜಕಾರಣ ನಡೆಯುತ್ತಿದೆ. ಹಿಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ವಿರುದ್ಧ ಕೆಲಸ ಮಾಡಿದವರಿಗೆ ಈಗ ಕಾಂಗ್ರೆಸ್‌ ಪಕ್ಷದ ಸದಸ್ಯತ್ವ ನೀಡಲಾಗುತ್ತಿದೆ ಎಂದು ಮಜಿ ಶಾಸಕ ರಮೇಶ ಕುಡಚಿ ಆರೋಪಿಸಿದರು.

ಮುನಿರತ್ನ ವಿರುದ್ಧ ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ: ಬೈರತಿ ಸುರೇಶ್

Sep 20 2024, 01:33 AM IST
ಯಾವುದೆ ಪಕ್ಷದ ಶಾಸಕರ ಜಾತಿ ನಿಂದನೆ ಆಡಿಯೋ ಅಥವಾ ವಿಡಿಯೋ ಇದ್ದರೆ ಹೇಳಿ, ಬಿಜೆಪಿ ಸುಮ್ಮನೆ ಗಾಳಿಯಲ್ಲಿ ಗುಂಡು ಹೊಡೆಯುತ್ತಿದೆ, ಇಷ್ಟು ದಿನ ಇಲ್ಲದ ಪ್ರಕರಣಗಳು ಈಗೇಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮುನಿರತ್ನ ಈಗ ಬೈದಿರುವುದಕ್ಕೆ ಪ್ರಕರಣ ದಾಖಲಾಗಿದೆ, ಪ್ರಕರಣ ತನಿಖೆ ಹಂತದಲ್ಲಿದೆ ಧ್ವನಿ ಕುರಿತು ಎಫ್‌ಎಸ್‌ಎಲ್ ವರದಿ ಬಂದ ಬಳಿಕ ತೀರ್ಮಾನ.

ಚುನಾವಣೆ ವೇಳೆ ಮಾತ್ರ ರಾಜಕಾರಣ ಮಾಡಿ

Sep 18 2024, 01:58 AM IST
ಚುನಾವಣೆ ವೇಳೆ ಮಾತ್ರ ರಾಜಕಾರಣ ಮಾಡಿ

ಚಿಕ್ಕಬಳ್ಳಾಪುರ ನಗರಸಭೆ ಚುನಾವಣೆ: ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್‌ ಆರೋಪ

Sep 15 2024, 01:54 AM IST
ಚಿಕ್ಕಬಳ್ಳಾಪುರ ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿ ಅನೈತಿಕ ರಾಜಕಾರಣ ಮಾಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಕಾಂಗ್ರೆಸ್‌ ಸದಸ್ಯರನ್ನು ಹಣ ಮತ್ತು ಬಲ ಪ್ರಯೋಗದ ಮೂಲಕ ಬೆದರಿಸಲಾಗಿದೆ ಎಂದು ಕೆ.ಎನ್‌.ಕೇಶವರೆಡ್ಡಿ ಹೇಳಿದ್ದಾರೆ.

ಮುನಿರತ್ನ ಬಂಧನ ದ್ವೇಷದ ರಾಜಕಾರಣ -ಬಿಜೆಪಿಗೆ ದೊಡ್ಡ ಮುನ್ನಡೆ ಸಿಗುತ್ತಿರುವುದೇ ಇದಕ್ಕೆ ಕಾರಣ ಎಂದ ಆರ್.ಅಶೋಕ್

Sep 15 2024, 01:46 AM IST
ಶಾಸಕ ಮುನಿರತ್ನ ಅವರ ಬಂಧನವನ್ನು ದ್ವೇಷದ ರಾಜಕಾರಣ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಬಣ್ಣಿಸಿದ್ದಾರೆ. ಧ್ವನಿ ಮುದ್ರಣ ಸಾಬೀತಾದ ಬಳಿಕವಷ್ಟೇ ಬಂಧಿಸಬೇಕಿತ್ತು ಎಂದು ಅವರು ಅಭಿಪ್ರಾಯಪಟ್ಟರು. ಬಿಜೆಪಿಗೆ ದೊಡ್ಡ ಮುನ್ನಡೆ ಸಿಗುತ್ತಿರುವುದೇ ಇದಕ್ಕೆ ಕಾರಣ ಎಂದೂ ಅವರು ಆರೋಪಿಸಿದ್ದಾರೆ.

ಅಧಿಕಾರ ಹಿಡಿಯುವಾಗ ರಾಜಕಾರಣ ಸ್ವಾಭಾವಿಕ

Sep 14 2024, 01:47 AM IST
ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ ಪಟ್ಟಣದ ಪುರಸಭೆಯ ಮುಖ್ಯಾಧಿಕಾರಿ ಮಲ್ಲನಗೌಡ ಬಿರಾದಾರ ಅವರ ನೇತೃತ್ವದಲ್ಲಿ ನೂತನ ಅಧ್ಯಕ್ಷ ಮೈಬೂಬ ಗೊಳಸಂಗಿ ಹಾಗೂ ನೂತನ ಉಪಾಧ್ಯಕ್ಷೆ ಪ್ರೀತಿ ದೇಗಿನಾಳ ಅವರ ಅಧಿಕಾರ ಪದಗ್ರಹಣ ಶುಕ್ರವಾರ ಪುರಸಭೆ ಕಾರ್ಯಾಲಯದಲ್ಲಿ ಜರುಗಿತು.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • 11
  • ...
  • 19
  • next >

More Trending News

Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved