• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ರಾಷ್ಟ್ರೀಯ ಹಿತಚಿಂತನೆಯ ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷ

Sep 01 2024, 01:45 AM IST
ಬಿಜೆಪಿ ಯಾವತ್ತೂ ರಾಷ್ಟ್ರದ ಪ್ರಗತಿ ಜತೆ-ಜತೆಗೆ ದೇಶವಾಸಿಗಳ ಏಳಿಗೆಯನ್ನೂ ಗಮನದಲ್ಲಿಟ್ಟುಕೊಂಡು ಆಡಳಿತಾತ್ಮಕವಾಗಿ ಹೆಜ್ಜೆ ಹಾಕುತ್ತಿದೆ. ರಾಷ್ಟ್ರೀಯ ಹಿತ ಚಿಂತನೆಯೊಂದಿಗೆ ಭಾರತವನ್ನು ಮುನ್ನಡೆಸುತ್ತಿದೆ.

ಹಿಂದುಳಿದ ವರ್ಗದವರಿಗೆ ರಾಜಕೀಯ ಸ್ಥಾನ ಕಲ್ಪಿಸಿ

Aug 30 2024, 01:15 AM IST
ನಗರದಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಒಕ್ಕೂಟದಿಂದ ಬುಧವಾರ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಯಿತು.

ದ.ಕ.ದಲ್ಲಿ ಉಲ್ಭಣಿಸಿದ ಬಿಜೆಪಿ ವರ್ಸಸ್‌ ಕಾಂಗ್ರೆಸ್‌ ರಾಜಕೀಯ ಸಮರ:

Aug 24 2024, 01:19 AM IST
ಮಹಾತ್ಮಗಾಂಧಿಯವರನ್ನು ಕೊಂದವನನ್ನು ದೇವರೆಂದು ಪೂಜಿಸುವ ಬಿಜೆಪಿಯವರು ನಮ್ಮನ್ನು ಬಿಡುತ್ತಾರೆಯೇ ಎಂದು ಐವನ್‌ ಡಿಸೋಜಾ ಪ್ರಶ್ನಿಸಿದರು.

ರಾಜ್ಯಪಾಲರ ಮೂಲಕ ದ್ವೇಷದ ರಾಜಕೀಯ: ಶ್ರೀನಿವಾಸ್

Aug 24 2024, 01:18 AM IST
ರಾಜ್ಯಪಾಲರ ಮೂಲಕ ದ್ವೇಷದ ರಾಜಕೀಯ: ಶ್ರೀನಿವಾಸ್

ಅಭಿವೃದ್ಧಿಯ ವಿಷಯದಲ್ಲಿ ರಾಜಕೀಯ ಬೇಡ: ಶಾಸಕ ರಾಜು ಕಾಗೆ

Aug 23 2024, 01:04 AM IST
ಗ್ರಾಮಗಳ ಅಭಿವೃದ್ಧಿಯ ವಿಷಯ ಬಂದಾಗ ಗ್ರಾಮದ ಎಲ್ಲ ಮುಖಂಡರು, ರಾಜಕೀಯ ಬಿಟ್ಟು, ಗ್ರಾಮದ ಅಭಿವೃದ್ಧಿ ಕಡೆ ಗಮನ ಹರಿಸಬೇಕು ಎಂದು ಶಾಸಕ ರಾಜು ಕಾಗೆ ಹೇಳಿದರು.

ಮಾಲೂರಿನಲ್ಲಿ ರಾಜಕೀಯ ರಂಗೇರಿಸಿದ ಪುರಸಭೆ ಚುನಾವಣೆ : 15 ಕಾಂಗ್ರೆಸ್‌ ಸದಸ್ಯರ ಪ್ರವಾಸ

Aug 20 2024, 12:49 AM IST
ಮಾಲೂರು ಪುರಸಭೆಯ ನೂತನ ಅಧ್ಯಕ್ಷರ ಆಯ್ಕೆಗೆ ಆಗಸ್ಟ್ 23 ರಂದು ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನ 15 ಸದಸ್ಯರು ಶಾಸಕರ ಸೂಚನೆ ಮೇರೆಗೆ ಪ್ರವಾಸ ತೆರಳಿದ್ದಾರೆ. ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಂಡಿದ್ದು, ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಪೈಪೋಟಿ ಏರ್ಪಟ್ಟಿದೆ.

ಸಿದ್ದರಾಮಯ್ಯ ವಿರುದ್ಧ ರಾಜಕೀಯ ದುರುದ್ದೇಶದ ಕ್ರಮ ಖಂಡಿಸಿ ಆ.೨೨ರಂದು ಪ್ರತಿಭಟನೆ

Aug 19 2024, 12:50 AM IST
ಚುನಾಯಿತ ಸರ್ಕಾರ ಅಸ್ಥಿರಗೊಳಿಸಲು ಪ್ರತಿಪಕ್ಷಗಳು ಪ್ರಯತ್ನ ಮಾಡುತ್ತಿರುವುದು ಈ ನಡೆಯಿಂದ ಎಲ್ಲರಿಗೂ ತಿಳಿದಿದೆ

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ರಾಜಕೀಯ ಪ್ರೇರಿತ: ಶಿವನಂಜು

Aug 19 2024, 12:46 AM IST
ರಾಜ್ಯಪಾಲರು ಬಿಜೆಪಿ ಕೈಗೊಂಬೆಯಂತೆ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಪ್ರಜ್ಞಾವಂತ ನಾಗರಿಕರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಗ್ರವಾಗಿ ಖಂಡಿಸುತ್ತೇವೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಷ್ಕಳಂಕ ಹಾಗೂ ಪ್ರಾಮಾಣಿಕ- ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜಕೀಯ ಪ್ರೇರಿತ: ಸಲೀಂ ಅಹ್ಮದ್‌

Aug 18 2024, 01:48 AM IST
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿಷ್ಕಳಂಕ ಹಾಗೂ ಪ್ರಾಮಾಣಿಕ ರಾಜಕಾರಣಿಯಾಗಿದ್ದಾರೆ. ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಷಿಕ್ಯೂಷನ್‌ಗೆ ಅನುಮತಿ ನೀಡಿರುವುದು ರಾಜಕೀಯ ಪ್ರೇರಿತ ನಡೆ ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜಕೀಯ ಹಿನ್ನೆಲೆಯಿಲ್ಲದ 1 ಲಕ್ಷ ಯುವಕರನ್ನು ರಾಜಕಾರಣಕ್ಕೆ ಕರೆತನ್ನಿ- ಕುಟುಂಬ ರಾಜಕಾರಣಕ್ಕೆ ಪ್ರಧಾನಿ ಪ್ರತ್ಯಕ್ಷ ಸವಾಲು?

Aug 16 2024, 12:50 AM IST

ರಾಜಕೀಯ ಹಿನ್ನೆಲೆಯಿಲ್ಲದ ಒಂದು ಲಕ್ಷ ಯುವಕರನ್ನು ರಾಜಕಾರಣಕ್ಕೆ ಕರೆದುಕೊಂಡು ಬನ್ನಿ. ಅವರು ಜನಪ್ರತಿನಿಧಿಗಳಾಗಿ ಆಯ್ಕೆಯಾಗಲಿ. ಆಗ ನೋಡಿ, ಈ ದೇಶದಲ್ಲಿ ಜಾತಿ ರಾಜಕಾರಣ ಹಾಗೂ ಕುಟುಂಬ ರಾಜಕಾರಣ ಕಣ್ಮರೆಯಾಗುತ್ತದೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ

  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 47
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved