• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸರ್ಕಾರಿ ನೌಕರರೇ ರಾಜಕೀಯ ಬಿಟ್ಟು ಜನರ ಕೆಲಸ ಮಾಡಿ: ಶಾಸಕ ಕೆ.ಎಂ.ಉದಯ್

Nov 24 2024, 01:48 AM IST
ಈ ಹಿಂದೆ ಕೆಲವು ಸರ್ಕಾರಿ ನೌಕರರು ಕೆಲವು ರಾಜಕೀಯ ಪಕ್ಷಗಳ ವಕ್ತಾರರಂತೆ ಕೆಲಸ ಮಾಡಿದ ಉದಾಹರಣೆ ಇವೆ. ಮುಂದಿನ ದಿನಗಳಲ್ಲಿ ನೌಕರರು ಇಂತಹ ಚಟುವಟಿಕೆಗಳಿಗೆ ಸ್ವಯಂ ಕಡಿವಾಣ ಹಾಕಿ ಕೊಳ್ಳುವ ಮೂಲಕ ಜನರ ಸಮಸ್ಯೆಗಳಿಗೆ ಸ್ಪಂದಿಸಿ ಕೆಲಸ ಮಾಡಬೇಕು.

ಭರತ್‌, ಪಠಾಣ್‌ ರಾಜಕೀಯ ಭವಿಷ್ಯ ಇಂದು ನಿರ್ಧಾರ

Nov 23 2024, 12:34 AM IST
ಶಿಗ್ಗಾಂವಿ ಉಪಚುನಾವಣೆಯ ಕ್ಲೈಮ್ಯಾಕ್ಸ್‌ ಹಂತವಾದ ಮತ ಎಣಿಕೆಗೆ ಕ್ಷಣ ಗಣನೆ ಆರಂಭವಾಗಿದೆ. ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ಮತ್ತು ಕಾಂಗ್ರೆಸ್ಸಿನ ಯಾಸೀರ್‌ಖಾನ್ ಪಠಾಣ್ ನಡುವೆ ಯಾರು ಗೆಲ್ಲುತ್ತಾರೆ ಎಂಬ ಕುತೂಹಲಕ್ಕೆ ಶನಿವಾರ ತೆರೆ ಬೀಳಲಿದೆ.

ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಮುಂದಿರುವ ಸವಾಲು ಎದುರಿಸಲು ಸಿದ್ಧರಿರಬೇಕು : ಡಾ.ಜಿ. ಪರಮೇಶ್ವರ್

Nov 22 2024, 01:17 AM IST
ನಾವು ಕೇಂದ್ರ ಹಾಗೂ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗ ಸಂವಿಧಾನದ ಆಶಯ ಅನುಷ್ಠಾನಕ್ಕೆ ಶ್ರಮ ವಹಿಸುತ್ತೇವೆ. ಅದನ್ನು ಉಳಿಸಿಕೊಂಡು ಹೋಗುವ ಸವಾಲಿದೆ

ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಕೈ ವಿರುದ್ಧ ಹೋರಾಟ : ಬಿಜೆಪಿ ಬಣ ರಾಜಕೀಯ ತೀವ್ರ

Nov 21 2024, 01:01 AM IST
ವಕ್ಫ್‌ ಆಸ್ತಿ ವಿವಾದ ವಿಚಾರವಾಗಿ ಹೋರಾಟ ನಡೆಸಲು ಮುಂದಾಗಿರುವ ಪ್ರತಿಪಕ್ಷ ಬಿಜೆಪಿಯಲ್ಲಿ ಬಣ ರಾಜಕೀಯ ತೀವ್ರಗೊಂಡಿದೆ.

ರಾಜಕೀಯ ವಿರೋಧಿಗಳಿಗೆ ಕೆಲಸಗಳ ಮೂಲಕ ಉತ್ತರಿಸುವೆ: ಕೆ.ಎಸ್.ಆನಂದ್

Nov 18 2024, 12:15 AM IST
ಕಡೂರು, ತಮ್ಮ ರಾಜಕೀಯ ವಿರೋಧಿಗಳ ಮಾತುಗಳಿಗೆ ಗಮನ ಕೊಡದೆ ಕ್ಷೇತ್ರದ ಅಭಿವೃದ್ಧಿಯತ್ತ ಗಮನ ಹರಿಸಿ ನನ್ನ ಕೆಲಸಗಳ ಮೂಲಕ ಉತ್ತರಿಸುವೆ ಎಂದು ಶಾಸಕ ಕೆ.ಎಸ್.ಆನಂದ್ ಹೇಳಿದರು.

ರಾಜಕೀಯ ಮೇಲಾಟದಿಂದ ಸಹಕಾರ ಸಂಘಕ್ಕೆ ಸಂಕಷ್ಟ

Nov 16 2024, 12:35 AM IST
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ವ್ಯವಸಾಯ ಸೇವಾ ಸಹಕಾರಿ ಸಂಘ ರಾಜಕೀಯ ಬಣಗಳ ಕಿತ್ತಾಟದ ಪರಿಣಾಮ ದಿವಾಳಿಯಾಗುವ ಅಪಾಯ ಎದುರಿಸುತ್ತಿದೆ ಎಂದು ಕೆಪಿಸಿಸಿ ಎಸ್ಸಿ ಘಟಕದ ರಾಜ್ಯ ಸಂಚಾಲಕ ಸಿ.ರಾಮಕೃಷ್ಣಪ್ಪ ತಿಳಿಸಿದರು.

50 ಕೋಟಿ ರು. ಆಮಿಷ: ಸಿದ್ದರಾಮಯ್ಯ ಹೇಳಿಕೆ ರಾಜಕೀಯ ಸಂಚಲನ - ತನಿಖೆ ಮಾಡಿಸಿ, ಸಾಬೀತುಪಡಿಸಿ: ಬಿಜೆಪಿ ಸವಾಲು

Nov 15 2024, 09:46 AM IST

ಕಾಂಗ್ರೆಸ್‌ನ 50 ಶಾಸಕರಿಗೆ ತಲಾ 50 ಕೋಟಿ ರು. ಆಮಿಷವೊಡ್ಡುವ ಮೂಲಕ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ಕೆಡವಲು ಯತ್ನಿಸಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದು, ಇದೀಗ ರಾಜಕೀಯ ವಲಯದಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

ವಕ್ಫ್ ಹೆಸರಲ್ಲಿ ರಾಜ್ಯಾದ್ಯಂತ ಬಿಜೆಪಿ ರಾಜಕೀಯ ನಾಟಕ

Nov 14 2024, 12:47 AM IST
ರಾಜ್ಯ ಸರ್ಕಾರ ಹೊರಡಿಸಿದ್ದ ವಕ್ಫ್‌ ನೋಟಿಸ್ ವಾಪಸ್‌ ಪಡೆದಿದ್ದು, ಮುಟೇಷನ್‌ಗೆ ತಡೆ ನೀಡಿದೆ. ರೈತರು, ಸಾರ್ವಜನಿಕರು ಯಾವುದೇ ಕಾರಣಕ್ಕೂ ಆತಂಕಪಡಬೇಕಿಲ್ಲ ಎಂದು ದೂಡಾ ಅಧ್ಯಕ್ಷ, ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ ಕೆ. ಶೆಟ್ಟಿ ದಾವಣಗೆರೆಯಲ್ಲಿ ಹೇಳಿದ್ದಾರೆ.

ಅಭ್ಯರ್ಥಿಗಳ ರಾಜಕೀಯ ಭವಿಷ್ಯ ಬರೆಯಲು ಕ್ಷಣಗಣನೆ

Nov 13 2024, 12:00 AM IST
ರಾಮನಗರ: ಹೈವೋಲ್ಟೇಜ್ ಕ್ಷೇತ್ರವಾಗಿರುವ ಗುರುತಿಸಿಕೊಂಡಿರುವ ಚನ್ನಪಟ್ಟಣ ಉಪಚುನಾವಣೆಯಲ್ಲಿ ಈಗ ಅಭ್ಯರ್ಥಿಗಳ ರಾಜಕೀಯ ಭವಿಷ್ಯದ ಪ್ರಶ್ನೆ ಎದುರಾಗಿದೆ. ಮೇಲ್ನೋಟಕ್ಕೆ ನೇರ ಸ್ಪರ್ಧೆ ಕಂಡು ಬರುತ್ತಿದ್ದರೂ ಕಣದಲ್ಲಿರುವ ಒಟ್ಟು 31 ಅಭ್ಯರ್ಥಿಗಳ ಹಣೆ ಬರಹವನ್ನು ಮತದಾರರು ಇಂದು ಬರೆಯಲು ಕಾತುರರಾಗಿದ್ದಾರೆ.

ಚನ್ನಪಟ್ಟಣ: ಈ ಚುನಾವಣೆ ನನ್ನ ರಾಜಕೀಯ ಜೀವನದ ಅಗ್ನಿ ಪರೀಕ್ಷೆ : ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ

Nov 12 2024, 01:30 AM IST
ಚನ್ನಪಟ್ಟಣ: ಈ ಚುನಾವಣೆ ನನ್ನ ರಾಜಕೀಯ ಜೀವನದ ಅಗ್ನಿ ಪರೀಕ್ಷೆ. ಯಾವ ಪಾತ್ರ ಮಾಡುತ್ತೀಯಾ ಅಂತ ಜನ ಕೇಳುತ್ತಾರೆ. ನನಗೆ ಜಾತಿ ಮುಖ್ಯ ಅಲ್ಲ. ನನಗೆ ಗೊತ್ತಿರೋದು ಮನುಷ್ಯತ್ವ ಒಂದೇ ಎಂದು ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಹೇಳಿದರು.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 55
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved