• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣ : ಪ್ರಕರಣದಲ್ಲಿ ರಾಜಕೀಯ ಮಾಡುತ್ತಿರುವ ವಿಪಕ್ಷಗಳ ಮೇಲೆ ಮಮತಾ ಕಿಡಿ

Aug 15 2024, 02:01 AM IST
ವೈದ್ಯೆ ಮೇಲೆ ನಡೆದ ಅತ್ಯಾಚಾರ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ ಕೋಲ್ಕತಾ ಹೈಕೋರ್ಟ್‌ ನಿರ್ಧಾರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ, ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ ಸ್ವಾಗತಿಸಿದ್ದಾರೆ. ಆದರೆ ಈ ಪ್ರಕರಣದಲ್ಲಿ ರಾಜಕೀಯ ಮಾಡುತ್ತಿರುವ ವಿಪಕ್ಷಗಳ ವಿರುದ್ಧ ಕಿಡಿ ಕಾರಿದ್ದಾರೆ.

ರೈತರ ವಿಷಯದಲ್ಲಿ ರಾಜಕೀಯ ಮಾಡುವುದು ಬೇಡ -

Aug 15 2024, 01:53 AM IST
ನುಗು ಏತ ನೀರಾವರಿ ಯೋಜನೆ ಕಾಮಗಾರಿ ಸಂಪೂರ್ಣವಾಗಿದ್ದರೂ ಉದ್ಘಾಟನೆಯಾಗಿಲ್ಲ,-ಸ್ಥಳೀಯ ಶಾಸಕರ ರಾಜಕೀಯ ಇಚ್ಚಾಶಕ್ತಿ ಕೊರತೆ

ಅಣೆಕಟ್ಟು ವಿಚಾರದಲ್ಲಿ ರಾಜಕೀಯ ಬೆರೆಸಬೇಡಿ: ಸಚಿವ ಚಲುವರಾಯಸ್ವಾಮಿ

Aug 14 2024, 12:58 AM IST
ಕಾಮಾಲೆ ಕಣ್ಣಿನವರಿಗೆ ಕಾಣೋದೆಲ್ಲ ಹಳದಿ ಅಂತಾರಲ್ಲ ಹಾಗೆ ಬಿಜೆಪಿಯವರಿಗೆ ದೇಶವೆಲ್ಲ ಹಳದಿಯಾಗಿ ಕಾಣುತ್ತಿದೆ. ಇದು ರಾಜಕೀಯ ಮಾಡುವ ಸಂದರ್ಭವಲ್ಲ. ಕೆಆರ್‌ಎಸ್ ಅಣೆಕಟ್ಟುಸುಭದ್ರವಾಗಿದೆ, ಆತಂಕಪಡುವ ಅವಶ್ಯಕತೆ ಇಲ್ಲ.

ಚರಂತಿಮಠ ವಿರುದ್ಧ ರಾಜಕೀಯ ಸಂಘರ್ಷಕ್ಕೆ ಸಿದ್ಧ

Aug 14 2024, 12:52 AM IST
ಚರಂತಿಮಠ ವಿರುದ್ಧ ತಾವು ರಾಜಕೀಯ ಸಂಘರ್ಷಕ್ಕೆ ಸಿದ್ಧರಿದ್ದು, ಸಂಘ ಬಿಟ್ಟು ಹೊರಗೆ ಬಂದು ರಾಜಕೀಯ ಮಾಡಲಿ ನೋಡೋಣಾ ಎಂದು ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ ಮಾಜಿ ಶಾಸಕ ವೀರಣ್ಣ ಚರಂತಿಮಠ ಅವರಿಗೆ ಸವಾಲು ಹಾಕಿದರು.

ತೆಲುಗುಗೌಡ ಸಮಾಜಕ್ಕೆ ರಾಜಕೀಯ ಮೀಸಲಾತಿ: ಶಾಸಕ ಆನಂದ್ ಭರವಸೆ

Aug 14 2024, 12:45 AM IST
ಬೀರೂರು, ತೆಲುಗುಗೌಡ ಸಮಾಜ ರಾಜಕೀಯ ಮೀಸಲಾತಿ ಇಲ್ಲದೆ ಇಂದು ಪ್ರಗತಿಯಲ್ಲಿನ ಹಿನ್ನಡೆಗೆ ಕಾರಣವಾಗಿದ್ದು, ಸಂಬಂದಪಟ್ಟ ಇಲಾಖೆಯೊಂದಿಗೆ ಚರ್ಚಿಸಿ ಮುಂದಿನ ದಿನಗಳಲ್ಲಿ ರಾಜಕೀಯ ಮೀಸಲಾತಿಗೆ ಶ್ರಮಿಸಲಾಗುವುದು ಎಂದು ಶಾಸಕ ಕೆ.ಎಸ್.ಆನಂದ್ ಭರವಸೆ ನೀಡಿದರು.

ರಾಜಕೀಯ, ಆರ್ಥಿಕವಾಗಿ ಕುರುಬ ಸಮುದಾಯಕ್ಕೆ ಪ್ರಾತಿನಿಧ್ಯ ದೊರೆಯಲಿ

Aug 13 2024, 12:56 AM IST
ಹಾವೇರಿ, ದಾವಣಗೇರಿ, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆಕಾಂಕ್ಷಿಗಳಾಗಿದ್ದರೂ ಟಿಕೆಟ್ ನೀಡದೇ ವಂಚನೆ ಮಾಡಲಾಗಿದೆ

ರಾಜಕೀಯ ಪ್ರಜಾಸೇವೆ ಆಗಬೇಕು-ಆದರೆ ಇಂದು ಸ್ವಾರ್ಥ ಸೇವೆಗೆ ಇಳಿದಿದ್ದಾರೆ: ಮಾಜಿ ಸಚಿವ ಎಂಟಿಬಿ ನಾಗರಾಜ್ ಬೇಸರ

Aug 12 2024, 01:01 AM IST
ಎಲ್ಲಿವರೆಗೂ ಭ್ರಷ್ಟಾಚಾರ ಇರುತ್ತದೆ, ಅಲ್ಲಿವರೆಗೂ ರಾಜಕಾರಣಿಗಳ ಕೆಸರು ಎರಚಾಟ ಇರುತ್ತದೆ. ಸಿದ್ದರಾಮಯ್ಯರಿಗೆ ಟಾರ್ಗೇಟ್ ಮಾಡುವ ಪ್ರಶ್ನೆ ಇಲ್ಲ, ತನಿಖೆಯಲ್ಲಿ ಯಾರೇ ತಪಿತಸ್ಥರು ಎಂದು ಸಾಬೀತಾದರೆ ರಾಜೀನಾಮೆ ಕೇಳುವ ಹಕ್ಕು ಪ್ರತಿಪಕ್ಷದವರಿಗೆ ಇದೆ

ರಾಜಕೀಯ ಹಾಗೂ ಕಾನೂನು ಮೂಲಕವೇ ನನ್ನ ವಿರುದ್ಧದ ಎಲ್ಲ ಆರೋಪ ಎದುರಿಸಲು ಸಿದ್ಧನಿದ್ದೇನೆ: ಸಿದ್ದರಾಮಯ್ಯ

Aug 11 2024, 01:35 AM IST
‘ನನ್ನ ವಿರುದ್ಧದ ಎಲ್ಲ ಆರೋಪಗಳನ್ನು ಎದುರಿಸಲು ಸನ್ನದ್ಧನಾಗಿದ್ದೇನೆ. ರಾಜಕೀಯ ಹಾಗೂ ಕಾನೂನು ಮೂಲಕವೇ ಈ ಆರೋಪಗಳನ್ನು ಎದುರಿಸುತ್ತೇನೆ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ರಾಜಕೀಯ ವಲಯದಲ್ಲಿ ಕಲಾ ಬಳಗ ಗಟ್ಟಿಯಾಗಲಿ

Aug 10 2024, 01:30 AM IST
ರಾಜಕೀಯದಲ್ಲಿ ಕಲಾವಿದರ ಮಾತಿಗಿಂತ ಸಾಹಿತಿಗಳ ಮಾತು ನಡೆಯುತ್ತದೆ. ಕಾರಣ ಸಾಹಿತ್ಯ ಕ್ಷೇತ್ರ ಅಷ್ಟೊಂದು ಗಟ್ಟಿಯಾಗಿದೆ. ಆದ್ದರಿಂದ ರಾಜಕೀಯ ವಲಯದಲ್ಲಿ ಕಲಾ ಬಳಗವು ಗಟ್ಟಿಯಾಗಲು ಒಗ್ಗಟ್ಟಾಗಿ ಕಾರ್ಯ ಮಾಡಬೇಕಿದೆ.

ವಿದ್ಯಾರ್ಥಿಗಳಿಗೆ ರಾಜಕೀಯ, ಆಡಳಿತದ ಅರಿವು ಅವಶ್ಯಕ: ಮನ್ನಾಪೂರ

Aug 09 2024, 12:47 AM IST
ದೇಶದ ಆಡಳಿತ ಪ್ರಕ್ರಿಯೆಯ ಪರಿಪೂರ್ಣ ಜ್ಞಾನ ಇಂದಿನ ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ ಎಂದು ಮೂಡಲಗಿಯ ಆರ್.ಡಿ.ಎಸ್. ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಜಿ.ಎಸ್. ಮನ್ನಾಪೂರ ಹೇಳಿದರು.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 47
  • next >

More Trending News

Top Stories
ಮನೇಲಿ ಹಬ್ಬದ ವಾತಾವರಣ : ಕರ್ನಲ್‌ ಸೋಫಿಯಾ ಮಾವ
ಆಪರೇಷನ್ ಸಿಂದೂರ ಇಡೀ ದೇಶವೇ ಮೆಚ್ಚುವ ಕೆಲಸ : ನಿಖಿಲ್ ಕುಮಾರಸ್ವಾಮಿ
ವೃಷಭಾವತಿ ನೀರು ರೈತರಿಗೆ ನಮ್ಮ ಸರ್ಕಾರದ ಕೊಡುಗೆ : ಡಿಸಿಎಂ ಡಿ.ಕೆ.ಶಿವಕುಮಾರ್
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved