• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಸಮಾಜ ಸೇವೆಯ ರಾಜಕೀಯ ರಂಗಕ್ಕೆ ವಿಸ್ತರಿಸುವೆ: ಡಾ.ಧನಂಜಯ ಸರ್ಜಿ

May 23 2024, 01:03 AM IST
ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆ ಜೊತೆಗೆ ಅನೇಕ ಸಂಘ-ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಿದ ಅನುಭವವಿದೆ. ಕೃಷಿ ಕುಟುಂಬದಿಂದ ಬಂದ ನಾನು ಪದವಿ ಹಂತದಲ್ಲಿಯೇ ಪದವೀಧರರ ಸಮಸ್ಯೆಯ ಹತ್ತಿರದಿಂದ ಬಲ್ಲವನಾಗಿದ್ದೇನೆ. ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿ ಪದವೀಧರ ಧ್ವನಿಯಾಗಿ ಕಾರ್ಯನಿರ್ವಹಿಸುವ ಹಂಬಲವಿದೆ.

ಪತ್ನಿಗೆ ರಾಜಕೀಯ ಆಸಕ್ತಿಯಿಲ್ಲ, ಎಲೆಕ್ಷನ್‌ಗೆ ನಿಲ್ಲಲ್ಲ: ಕೇಜ್ರಿವಾಲ್

May 23 2024, 01:03 AM IST
ಪತ್ನಿ ಸುನೀತಾ ಕೇಜ್ರಿವಾಲ್ ರಾಜಕೀಯದಲ್ಲಿ ಸಕ್ರಿಯರಾಗುತ್ತಾರಾ ಅನ್ನೋ ಪ್ರಶ್ನೆಗೆ ಪತಿ ಹಾಗೂ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಉತ್ತರಿಸಿದ್ದು, ತಮ್ಮ ಪತ್ನಿ ಸುನೀತಾಗೆ ರಾಜಕೀಯದಲ್ಲಿ ಯಾವ ಆಸಕ್ತಿಯೂ ಇಲ್ಲ. ಭವಿಷ್ಯದಲ್ಲಿ ಆಕೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

ಬಿಜೆಪಿಗೆ 305 ಸ್ಥಾನ: ಅಮೆರಿಕ ರಾಜಕೀಯ ತಜ್ಞ ಬ್ರೆಮ್ಮರ್ ಭವಿಷ್ಯ

May 23 2024, 01:02 AM IST
ಬಿಜೆಪಿ ಈ ಬಾರಿ 305 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅಮೆರಿಕದ ರಾಜಕೀಯ ತಜ್ಞ ಮತ್ತು ಜಾಗತಿಕ ರಾಜಕೀಯ ಅಪಾಯಗಳ ಸಲಹೆಗಾರ ಇಯಾನ್ ಬ್ರೆಮ್ಮರ್ ಭವಿಷ್ಯ ನುಡಿದಿದ್ದಾರೆ.

ಮೋದಿ ರಾಜಕೀಯ ಬಿಡಲಿ: ಖರ್ಗೆ ಕಿಡಿ

May 22 2024, 12:51 AM IST
ಸಮಾಜದಲ್ಲಿ ದ್ವೇಷ ಹರಡುವ ಪ್ರಧಾನಿ ಸಾರ್ವಜನಿಕ ಬದುಕಿಗೆ ಯೋಗ್ಯರಲ್ಲ. ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ರಾಜಕೀಯ ಬಿಡುತ್ತೇನೆಂದು ಹೇಳಿದ್ದರು ಎಂಬುದಾಗಿ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದ್ದಾರೆ.

ನನ್ನ ರಾಜಕೀಯ ಜೀವನಕ್ಕೆ ಕಾಲೇಜು ಪ್ರೇರಣೆ: ಶಿವರಾಜ ತಂಗಡಗಿ

May 20 2024, 01:35 AM IST
ನಾನಿಂದು ರಾಜಕೀಯ ಜೀವನದಲ್ಲಿ ಇಷ್ಟು ಎತ್ತರಕ್ಕೆ ಬೆಳೆಯಲು ನಾನು ಶಾಲೆ ಕಲಿತ ಈ ಕಾಲೇಜು ಚುನಾವಣೆಯೇ ನನಗೆ ಪ್ರೇರಣೆ ಎಂದು ಕನ್ನಡ ಮತ್ತು ಸಂಸ್ಕೃತಿಕ ಸಚಿವ ಶಿವರಾಜ ತಂಗಡಗಿ ತಿಳಿಸಿದರು.

ರಾಜಕೀಯ ಪಕ್ಷ, ಹಾಲಿ ಸಿಎಂ ಮೇಲೆ ಆರೋಪ ಪಟ್ಟಿ ಸಲ್ಲಿಕೆ

May 18 2024, 01:31 AM IST

ಇತಿಹಾಸದಲ್ಲೇ ಮೊದಲ ಬಾರಿಗೆ ಹಾಲಿ ಮುಖ್ಯಮಂತ್ರಿ ಮತ್ತು ರಾಜಕೀಯ ಪಕ್ಷವೊಂದರ ವಿರುದ್ಧ ಜಾರಿ ನಿರ್ದೇಶನಾಲಯ ಚಾರ್ಜ್‌ಶೀಟ್‌ ದಾಖಲಿಸಿದೆ.

ಬಮೂಲ್ ಆಡಳಿತಾವಧಿ ಅಂತ್ಯ; ರಾಜಕೀಯ ಚಟುವಟಿಕೆ ಚುರುಕು

May 16 2024, 12:45 AM IST
ರಾಮನಗರ ಜಿಲ್ಲೆಯ ಚನ್ನಪಟ್ಟಣ, ರಾಮನಗರ, ಕನಕಪುರ, ಮಾಗಡಿ, ಕುದೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ, ಹೊಸಕೋಟೆ, ನೆಲಮಂಗಲ, ದೊಡ್ಡಬಳ್ಳಾಪುರ, ಆನೇಕಲ್ , ಬೆಂಗಳೂರು ನಗರ ಜಿಲ್ಲೆಯ ಬೆಂಗಳೂರು ದಕ್ಷಿಣ, ಉತ್ತರ ಮತ್ತು ಪೂರ್ವ ಸೇರಿದಂತೆ ಒಟ್ಟು 13 ನಿರ್ದೇಶಕ ಸ್ಥಾನಗಳಿವೆ.

ಹಿಂದು-ಮುಸ್ಲಿಂ ರಾಜಕೀಯ ಮಾಡಿದರೆ ನಾನು ಸಾರ್ವಜನಿಕ ಬದುಕಿಗೆ ಯೋಗ್ಯನಲ್ಲ: ಮೋದಿ

May 15 2024, 01:33 AM IST
ದಿಗ್ಬಂಧನದ ಸಂಭಾವ್ಯತೆ ಎದುರಿಸಬೇಕಾಗುತ್ತದೆ. ಇರಾನ್‌ ದೇಶದ ಜತೆ ಯಾರೂ ವ್ಯವಹರಿಸುವಂತಿಲ್ಲ ಎಂದು ಅಮೆರಿಕ ಭಾರತಕ್ಕೆ ಪರೋಕ್ಷ ಎಚ್ಚರಿಕೆ ನೀಡಿದೆ.

ಶ್ರೀನಿವಾಸ ಪ್ರಸಾದ್, ವಿಶ್ವನಾಥ್ ನನ್ನ ರಾಜಕೀಯ ಜೀವನಕ್ಕೆ ಮೆಟ್ಟಿಲು ಹಾಕಿಕೊಟ್ಟವರು

May 08 2024, 01:04 AM IST
ನನ್ನ ರಾಜಕೀಯ ಮೊದಲ ಹೆಜ್ಜೆಯಲ್ಲಿ ಅವರ ದೊಡ್ಡ ಕೊಡುಗೆ ಇದೆ. ನನಗೆ ಮೊದಲ ಸಲ ಕಾಂಗ್ರೆಸ್ ಟಿಕೆಟ್ ದೊರೆಯಲು ಕಾರಣರು. ಹುಣಸೂರಿನಲ್ಲಿ ಸಾಕಷ್ಟು ಪ್ರಭಾವ ಹೊಂದಿದ್ದ ಶ್ರೀನಿವಾಸಪ್ರಸಾದ ಅವರು ನನ್ನ ಮೊದಲ ಚುನಾವಣೆ ವೇಳೆ ಸಿದ್ದರಾಮಯ್ಯ ಅವರನ್ನು ಹುಣಸೂರಿಗೆ ಸ್ವತಃ ಕರೆತಂದು ನನ್ನ ಪರ ಪ್ರಚಾರ ನಡೆಸಿ, ಗೆಲುವಿಗೆ ಕಾರಣರಾಗಿದ್ದವರೆಂದು

ದ್ವೇಷ ರಾಜಕೀಯ ತಿರಸ್ಕರಿಸಿ: ಜನತೆಗೆ ಸೋನಿಯಾ ಮನವಿ

May 08 2024, 01:02 AM IST
ದ್ವೇಷ ರಾಜಕೀಯ ತಿರಸ್ಕರಿಸಿ ಎಂದು ಜನತೆಗೆ ಸೋನಿಯಾ ಮನವಿ ಮಾಡಿದ್ದು, ಸುಳ್ಳು-ದ್ವೇಷ ಹರಡುವ ಬಿಜೆಪಿಯನ್ನು ಸೋಲಿಸುವಂತೆ ಕರೆ ನೀಡಿ ಉಜ್ವಲ, ಸಮಾನತೆ ಇರುವ ಭವಿಷ್ಯಕ್ಕಾಗಿ ‘ಕೈ’ ಬಲಪಡಿಸಿ ಎಂದು ಕೋರಿದ್ದಾರೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 47
  • next >

More Trending News

Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved