• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • All

ಬಿಎಸ್ ವೈ ಮೇಲೆ ದೂರು ರಾಜಕೀಯ ದುರುದ್ದೇಶ: ಸಿ.ಟಿ.ರವಿ ಆರೋಪ

Jun 14 2024, 01:05 AM IST
ತರೀಕೆರೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲೆ ನೀಡಿರುವ ದೂರ ರಾಜಕೀಯ ದುರುದ್ದೇಶದಿಂದ ಕೂಡಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆರೋಪಿಸಿದ್ದಾರೆ.

ವಿ.ಶ್ರೀನಿವಾಸಪ್ರಸಾದ್ ರಾಜಕೀಯ ಕ್ಷೇತ್ರದ ದೊಡ್ಡ ಆಲದ ಮರ: ಎಚ್‌.ವಿಶ್ವನಾಥ್‌

Jun 12 2024, 12:35 AM IST
ದೇಶದ ದಲಿತ ನಾಯಕರ ಸಾಲಿನಲ್ಲಿ ಅಗ್ರಪಂಕ್ತಿ ನಾಯಕರ ಸಾಲಿಗೆ ನಿಲ್ಲುವ ವಿ.ಶ್ರೀನಿವಾಸಪ್ರಸಾದ್‌ ಅವರ ಜೀವನ ಮತ್ತು ಸಾಧನೆ ಇತರೆ ರಾಜಕೀಯ ನಾಯಕರಿಗೆ ಅನುಕರಣೀಯ ಮತ್ತು ಮಾದರಿಯಾಗಿದ್ದು, ಅಂತಹಾ ಅಸಮಾನ್ಯ ವ್ಯಕ್ತಿ ನಮ್ಮ ನಾಡಿನಲ್ಲಿ ಜನಿಸಿದ್ದು, ಎಲ್ಲರ ಪುಣ್ಯ ವಿಶೇಷ.

ಚುನಾವಣೆ ಬಳಿಕ ರಾಜಕೀಯ ದ್ವೇಷ ಸಲ್ಲ

Jun 12 2024, 12:30 AM IST
ಆಗ್ನೇಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಡಿ.ಟಿ. ಶ್ರೀನಿವಾಸ್‌ ರನ್ನು ಈ ಕ್ಷೇತ್ರದ ಶಿಕ್ಷಕ ಬಂಧುಗಳು ಜಯಶೀಲರನ್ನಾಗಿ ಮಾಡಿದ್ದು ಶಿಕ್ಷಕರ ಯಾವುದೇ ಸಮಸ್ಯೆಗಳಿದ್ದರೂ ಅದನ್ನು ಪರಿಹರಿಸಲು ಬದ್ಧ

ಚನ್ನಪಟ್ಟಣದಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ

Jun 09 2024, 01:40 AM IST
ಚನ್ನಪಟ್ಟಣ: ಚನ್ನಪಟ್ಟಣದಲ್ಲಿ ಉಪಚುನಾವಣೆ ಎದುರಾಗುವ ಸೂಚನೆ ದೊರೆತ ಬೆನ್ನಲ್ಲೇ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ರಾಜಕೀಯ ಪಕ್ಷಗಳ ಮುಖಂಡರು ಉಪಚುನಾವಣೆ ತಯಾರಿಗೆ ಚರ್ಚೆ ಆರಂಭಿಸಿದ್ದಾರೆ.

ಕೃಷಿ ಸಚಿವ ಚಲುವರಾಯಸ್ವಾಮಿ ರಾಜೀನಾಮೆ ರಾಜಕೀಯ ಗಿಮಿಕ್: ಸುರೇಶ್‌ಗೌಡ

Jun 08 2024, 12:32 AM IST
ಸಚಿವ ಚಲುವರಾಯಸ್ವಾಮಿ ಅವರಿಂದ ಅಧಿಕಾರ ತ್ಯಾಗದ ನಿರೀಕ್ಷೆ ಮಾಡಬೇಡಿ. ಅವರೆಂದೂ ಕೊಟ್ಟ ಮಾತಿನಂತೆ ನಡೆಯುವುದಿಲ್ಲ. ಅಧಿಕಾರ, ಹಣಕ್ಕಾಗಿ ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಅವರಿಗೆ ಈಗ ಸಿಕ್ಕಿರುವುದು ಕೊನೆಯ ಅವಕಾಶ. ಲೂಟಿ ಮಾಡುವುದಷ್ಟೇ ಮುಖ್ಯ ಗುರಿಯಾಗಿದೆ.

ರಾಜಕೀಯ ಸೇಡು ತೀರಿಸಿಕೊಳ್ಳಲ್ಲ’: ಕಿಶೋರಿ ಶರ್ಮಾ

Jun 06 2024, 12:33 AM IST
ಉತ್ತರಪ್ರದೇಶದ ಅಮೇಠಿಯಲ್ಲಿ ಕೇಂದ್ರ ಸಚಿವ ಸ್ಮೃತಿ ಇರಾನಿ ಸೋಲಿಸುವ ಮೂಲಕ ಗಾಂಧಿ ಕುಟುಂಬದಿಂದ ಕಳೆದ ಬಾರಿ ಕೈ ತಪ್ಪಿ ಹೋಗಿದ್ದ ಅಮೇಠಿಯನ್ನು ಮರಳಿ ಕಾಂಗ್ರೆಸ್ ತೆಕ್ಕೆಗೆ ಬರಲು ಕಾರಣವಾದ ಕಿಶೋರಿ ಲಾಲ್‌ ಶರ್ಮಾ ತಮ್ಮ ಗೆಲುವಿಗೆ ಸಂತಸ ವ್ಯಕ್ತಪಡಿಸಿದ್ದಾರೆ.

ಜಗದೀಶ್‌ ಶೆಟ್ಟರ್‌ಗೆ ರಾಜಕೀಯ ಮರುಜನ್ಮ ನೀಡಿದ ಬೆಳಗಾವಿ!

Jun 05 2024, 01:30 AM IST
ಧಾರವಾಡದಲ್ಲಿ ಬಿಜೆಪಿ ಟಿಕೆಟ್‌ ಸಿಗಲಿಲ್ಲ ಎಂದು ಕಾಂಗ್ರೆಸ್‌ಗೆ ಹಾರಿ ಎಂಎಲ್‌ಸಿ ಆಗಿ ಮರಳಿ ಬಿಜೆಪಿಗೆ ಬಂದಿದ್ದ ಜಗದೀಶ್‌ ಶೆಟ್ಟರ್‌ಗೆ ಬೆಳಗಾವಿ ಮರುಜನ್ಮ ನೀಡಿದೆ.

ಶೆಟ್ಟರ್‌ಗೆ ರಾಜಕೀಯ ಮರುಜನ್ಮ ನೀಡಿದ ಬೆಳಗಾವಿ!

Jun 05 2024, 12:31 AM IST
ಕನ್ನಡಪ್ರಭ ವಾರ್ತೆ ಬೆಳಗಾವಿ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌ ಅವರು ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದಾರೆ. ಇದು ಅವರಿಗೆ ಒಲಿದ ಗೆಲವು ಮಾತ್ರವಲ್ಲ, ಬೆಳಗಾವಿ ಜಿಲ್ಲೆ ಅವರಿಗೆ ಮತ್ತೊಮ್ಮೆ ರಾಜಕೀಯ ಮರು ಜನ್ಮ ಕೂಡ ಹೌದು.

ದೊಡ್ಡ ರಾಜಕೀಯ ಪಕ್ಷವನ್ನು ಆಹ್ವಾನಿಸಿ: ರಾಷ್ಟ್ರಪತಿಗೆ ಪತ್ರ

Jun 04 2024, 12:31 AM IST

 ಚುನಾವಣೆಗಳಲ್ಲಿ ಅತಂತ್ರ  ಸೃಷ್ಟಿಯಾದರೆ ‘ಸ್ಥಾಪಿತ ಪ್ರಜಾಪ್ರಭುತ್ವದ ಪೂರ್ವನಿದರ್ಶನ’ವನ್ನು ಅನುಸರಿಸಿ ಮತ್ತು ಅತಿದೊಡ್ಡ ಚುನಾವಣಾ ಪೂರ್ವ ಮೈತ್ರಿಕೂಟವನ್ನು ಸರ್ಕಾರ ರಚನೆಗೆ ಆಹ್ವಾನಿಸಿ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಏಳು ಮಾಜಿ ಹೈಕೋರ್ಟ್ ನ್ಯಾಯಾಧೀಶರು ಬಹಿರಂಗ ಪತ್ರ ಬರೆದಿದ್ದಾರೆ.

ಈ ಸಲ ಲೋಕಸಭಾ ಎಲೆಕ್ಷನ್‌ಗೆ751 ರಾಜಕೀಯ ಪಕ್ಷಗಳ ಸ್ಪರ್ಧೆ

May 30 2024, 12:49 AM IST

18ನೇ ಲೋಕಸಭಾ ಚುನಾವಣೆಗೆ ಒಟ್ಟು 751 ನೊಂದಾಯಿತ ರಾಜಕೀಯ ಪಕ್ಷಗಳು ಸ್ಪರ್ಧೆ ಮಾಡಿದ್ದು, 15ನೇ (2009) ಲೋಕಸಭಾ ಚುನಾವಣೆಗೆ ಹೋಲಿಸಿದಲ್ಲಿ ಶೇ.104ರಷ್ಟು ಹೆಚ್ಚಳವಾಗಿದೆ  c

  • < previous
  • 1
  • ...
  • 32
  • 33
  • 34
  • 35
  • 36
  • 37
  • 38
  • 39
  • 40
  • ...
  • 55
  • next >

More Trending News

Top Stories
ಎಮ್ಮೆ ಹಾಲಿನ ದರ ಪರಿಷ್ಕರಣೆಗೆ ಕ್ರಮ : ಶಾಸಕ ಬಾಲಚಂದ್ರ ಜಾರಕಿಹೊಳಿ ಭರವಸೆ
ರಿಷಬ್‌ ಶೆಟ್ಟಿ ನಟನೆ, ನಿರ್ದೇಶನದ ಕಾಂತಾರ 1 ಬಿಡುಗಡೆಗೆ ಮೊದಲೇ 200+ ಗಳಿಕೆ!
1991ರ ಕೊಪ್ಪಳ ಚುನಾವಣೆಯಲ್ಲಿ ಏನಾಗಿತ್ತು ? ಸುಪ್ರೀಂಗೇಕೆ ಸಿದ್ದರಾಮಯ್ಯ ಹೋಗಲಿಲ್ಲ?
ಓಣಂ ರೀತಿ ಹೈಜಾಕ್‌ ಆಗದಿರಲಿ ನಾಡಹಬ್ಬ ಮೈಸೂರು ದಸರಾ
ಒಗ್ಗಟ್ಟಿಂದ ಮುನ್ನಡೆದರೆ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ : ಪ್ರಧಾನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved