ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸುತ್ತಿರುವ ತಮಿಳುನಾಡಿನಲ್ಲಿ ದಿಢೀರ್ ರಾಜಕೀಯ ಬೆಳವಣಿಗೆ ಘಟಿಸಿದ್ದು, ಪಟ್ಟಾಲಿ ಮಕ್ಕಳ್ ಕಟ್ಟಿ (ಪಿಎಂಕೆ) ಪಕ್ಷದ ಅಧ್ಯಕ್ಷ ಸ್ಥಾನದಿಂದ ತಮ್ಮ ಪುತ್ರ, ಅನ್ಬುಮಣಿ ರಾಮ್ದಾಸ್ ರನ್ನು ಅವರ ತಂದೆ, ಪಕ್ಷದ ಸಂಸ್ಥಾಪಕ ರಾಮದಾಸ್ ಕಿತ್ತುಹಾಕಿದ್ದಾರೆ.
ಒಣಗುತ್ತಿರುವ ಬೆಳೆಗಳ ಸಂರಕ್ಷಿಸಿಕೊಳ್ಳಲು ತುರ್ತಾಗಿ ನಾರಾಯಣಪುರದ ಎಡ-ಬಲದಂಡೆ ಕಾಲುವೆಗಳಿಗೆ ಬಸವಸಾಗರ ಜಲಾಶಯದ ಮೂಲಕ ನೀರು ಹರಿಸುವ ವಿಚಾರ ರಾಜಕೀಯ ಹಗ್ಗಜಗ್ಗಾಟಕ್ಕೆ ಸಾಕ್ಷಿಯಾಗಿದ್ದು, ಆಡಳಿತ ಮತ್ತು ವಿಪಕ್ಷ ನಾಯಕರ ಹೈಡ್ರಾಮಾ ಬಳಿಕ ಕೊನೆಗೂ ನೀರು ಹರಿಸಲು ಸರ್ಕಾರ ಮುಂದಾಗಿದೆ.